ಅರಸಾಳು ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ

ಅರಸಾಳು ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ರಿಪ್ಪನ್‌ಪೇಟೆ: ಸಮೀಪದ ಅರಸಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕೀರ್ತಿ ರಾಜ್‌ಗೌಡ,ಉಪಾಧ್ಯಕ್ಷರಾಗಿ ಮಹಮ್ಮದ್ ಷರೀಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶುಕ್ರವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಎರಡು ಸ್ಥಾನಗಳಿಗೂ ತಲಾ ಒಂದು ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಅರಸಾಳು ಗ್ರಾಮ ಪಂಚಾಯತ್ ಪಿಡಿಒ ರವಿ ಅವಿರೋಧ ಆಯ್ಕೆ ಘೋಷಿಸಿದರು. ಈ ಸಂಧರ್ಭದಲ್ಲಿ ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ,ಜಿಪಂ ಮಾಜಿ ಸದಸ್ಯ…

Read More

mETA

ರಿಪ್ಪನ್‌ಪೇಟೆ ಪೊಲೀಸರ ದಾಳಿ: ಅಕ್ರಮ ಗೋ ಸಾಗಾಣಿಕೆ ಪತ್ತೆ, ಮೂವರ ಬಂಧನ ರಿಪ್ಪನ್‌ಪೇಟೆ – ಅಕ್ರಮವಾಗಿ ಗೋವುಗಳನ್ನು ತುಂಬಿಕೊಂಡು ಸಾಗಾಣಿಕೆ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿಯ ಆಧಾರದ ಮೇಲೆ ಗ್ರಾಮಸ್ಥರ ಸಹಕಾರದೊಂದಿಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ ಜಾನುವಾರು ಸಹಿತ ಆರೋಪಿಗಳನ್ನು ಬಂಧಿಸಿದೆ. ಪೊಲೀಸರು ಬಂಧಿಸಿದವರನ್ನು ನಲ್ಲಿಹೊಂಡಾ ಗ್ರಾಮದ ಅರಣ್ಯ ಇಲಾಖೆಯ ವಾಚರ್ ಹಾಗೂ ತಾಲ್ಲೂಕು ದಿನಗೂಲಿ ನೌಕರರ ಸಂಘದ ಅಧ್ಯಕ್ಷ ರಮೇಶ್ ಹಾಗೂ ಶಿಕಾರಿಪುರ ಬೆಂಡೆಕಟ್ಟ ಗ್ರಾಮದ…

Read More

ರೈಲಿಗೆ ತಲೆ ಕೊಟ್ಟು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ | Crime News

ರೈಲಿಗೆ ತಲೆ ಕೊಟ್ಟು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕಾಲೇಜು ವಿದ್ಯಾರ್ಥಿನಿಯೊಬ್ಬಳು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ಸಾಗರದ ಸೊರಬ ಗೇಟ್ ಸಮೀಪದಲ್ಲಿ ನಡೆದಿದೆ. ಭೂಮಿಕಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಭೂಮಿಕಾ ಸಿರಿವಂತೆ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಳು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಸಾಗರ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.  ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

Read More

ಆರಗ ಜ್ಞಾನೇಂದ್ರರಿಗೆ ಅಲ್ಪನಿಗೆ ಐಶ್ವರ್ಯ ಸಿಕ್ಕ ಹಾಗೇ ಆಗಿದೆ: ಬಿ.ಕೆ ಸಂಗಮೇಶ್

ಶಿವಮೊಗ್ಗ : ಗೃಹ ಮಂತ್ರಿ ಅರಗ ಜ್ಞಾನೇಂದ್ರ ಅವರು ಅಲ್ಪನಿಗೆ ಐಶ್ವರ್ಯ ಸಿಕ್ಕ ರೀತಿಯಲ್ಲಿ ಆಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಬಿ.ಕೆ ಸಂಗಮೇಶ್ ಟೀಕಿಸಿದ್ದಾರೆ. ಗ್ಯಾಂಗ್ ರೇಪ್‍ನಲ್ಲಿ ಅರಗ ಜ್ಞಾನೇಂದ್ರ ಅವರ ಹೇಳಿಕೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜ್ಞಾನೇಂದ್ರ ಅವರು ಅಲ್ಪನಿಗೆ ಐಶ್ವರ್ಯ ಸಿಕ್ಕ ರೀತಿಯಲ್ಲಿ ಆಡುತ್ತಿದ್ದಾರೆ. ಪ್ರವಾಸೋದ್ಯಮ ಇಲಾಖೆ ಅವರಿಗೆ ಫಿಟ್ ಆಗಿತ್ತು. ಶಾಂತಿ ಕಾಪಾಡೋದನ್ನು ಬಿಟ್ಟು, ಅಶಾಂತಿ ಮೂಡಿಸುತ್ತಿರುವುದು ದುರಾದೃಷ್ಟಕರವಾದ ಸಂಗತಿಯಾಗಿದೆ. ಅಶಾಂತಿ ಮೂಡಿಸುವ ಗೃಹ ಸಚಿವರು ನಮ್ಮ ಜಿಲ್ಲೆಗೆ ಸಿಕ್ಕಿರುವುದು ದುರಾದೃಷ್ಟ…

Read More

ರಿಪ್ಪನ್ ಪೇಟೆ :: ದೂನ ಗ್ರಾಮದ ನಾರಾಯಣರಾವ್ ಇನ್ನಿಲ್ಲ!

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಅರಸಾಳು ಗ್ರಾಮ ಪಂಚಾಯಿತಿಯ ದೂನ ಗ್ರಾಮದ ಹಿರಿಯರಾದ ನಾರಾಯಣರಾವ್ (76) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತಿದ್ದ ಇವರು ಮಧ್ಯರಾತ್ರಿ ಸುಮಾರು 12.30 ಕ್ಕೆ  ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಮೂವರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದು, ಇವರ ಅಂತ್ಯಕ್ರಿಯೆ ಶುಕ್ರವಾರ ಸ್ವಗ್ರಾಮ ದೂನದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

Read More

ಆರೋಗ್ಯ ಸಚಿವ ಯು.ಟಿ. ಖಾದರ್ ಬೆಂಗಾವಲು ವಾಹನ ಅಪಘಾತ : ಸ್ಕೂಟಿ ಸವಾರನಿಗೆ ಗಂಭೀರ ಗಾಯ

ಆರೋಗ್ಯ ಸಚಿವ ಯು.ಟಿ. ಖಾದರ್ ಬೆಂಗಾವಲು ವಾಹನ ಅಪಘಾತ : ಸ್ಕೂಟಿ ಸವಾರನಿಗೆ ಗಂಭೀರ ಗಾಯ Health Minister U.T. Khader’s escort vehicle was involved in an accident near Ankola after a scooter collided with it. The scooter rider sustained serious injuries and is undergoing treatment. Police have registered a case and launched an investigation. ಅಂಕೋಲ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

Read More

RIPPONPETE | ಕುಗ್ರಾಮದ ಹುಡುಗಿಯ ವಿಶ್ವ ದಾಖಲೆ – ಗಿನ್ನೆಸ್ ವರ್ಲ್ಡ್ ಬುಕ್‌ನಲ್ಲಿ ಅರಸಾಳಿನ ಕವನಶ್ರೀಗೆ ಗೌರವ

RIPPONPETE | ಕುಗ್ರಾಮದ ಹುಡುಗಿಯ ವಿಶ್ವ ದಾಖಲೆ – ಗಿನ್ನೆಸ್ ವರ್ಲ್ಡ್ ಬುಕ್‌ನಲ್ಲಿ ಅರಸಾಳಿನ ಕವನಶ್ರೀಗೆ ಗೌರವ ರಿಪ್ಪನ್ ಪೇಟೆ: ಕನಸು, ಪರಿಶ್ರಮ ಮತ್ತು ಪ್ರತಿಭೆ ಒಂದೇ ಹಾದಿಯಲ್ಲಿ ಸಾಗಿದಾಗ ಅದ್ಭುತಗಳು ಸಂಭವಿಸುತ್ತವೆ ಎಂಬುದಕ್ಕೆ ಜೀವಂತ ಉದಾಹರಣೆ ಅರಸಾಳು ಗ್ರಾಮದ ಯುವತಿ ಕವನಶ್ರೀ ಹೆಚ್.ಎಂ.. ಚೆನ್ನೈನ ಎಸ್.ಆರ್.ಎಂ. ಆಡಿಟೋರಿಯಂನಲ್ಲಿ ನಡೆದ ವಿಶಿಷ್ಟ ‘ಸ್ಯಾಂಪಲ್ಸ್ ಡಿಸ್ಪ್ಲೇ’ ಕಾರ್ಯಕ್ರಮದಲ್ಲಿ, ಕವನಶ್ರೀ ಅವರು ಮದರ್ ಇಂಡಿಯಾಸ್ ಕ್ರೋಶೆಕ್ವೀನ್ಸ್ ವಿಭಾಗದಲ್ಲಿ 1,00,581 ಕ್ರೋಶೆ ಸ್ಕ್ವೇರ್ ಸ್ಯಾಂಪಲ್‌ಗಳನ್ನು ತಯಾರಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿ, ಗಿನ್ನೆಸ್…

Read More

ರಿಪ್ಪನ್‌ಪೇಟೆ ಸಮೀಪದ ಬಾಳೂರು ಗ್ರಾಮದ ಬಡ ರೋಗಿಯ ಚಿಕಿತ್ಸೆಗೆ ನೆರವಾಗಿ :

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬಾಳೂರೂ ವಾಸಿಯಾದ ರಾಜೇಶ್ 34 ವರ್ಷ ಇವರು (GBS syndrome )ಕಾಯಿಲೆಗೆ ತುತ್ತಾಗಿದ್ದು ಇವರ ಚಿಕಿತ್ಸೆಗೆ ಸುಮಾರು 15 ಲಕ್ಷದ ಅವಶ್ಯಕತೆಯಿದ್ದು,ಕೂಲಿ ಮಾಡಿ ಬದುಕುವ ಇವರ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಚಿಕಿತ್ಸೆಯ ಹಣಕ್ಕಾಗಿ ನಮ್ಮ ಮಾದ್ಯಮದ ಮೂಲಕ ದಾನಿಗಳ ಮುಂದೆ ಬಂದಿದ್ದಾರೆ. ಈ ಖಾಯಿಲೆಯಿಂದ ಬಳಲುತ್ತಿರುವ ಇವರಿಗೆ ಸುಮಾರು ಐದಾರು ತಿಂಗಳುಗಳಿಂದ ಮಂಗಳೂರಿನ ಎನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದರು ಈಗಾಗಲೇ 6 ರಿಂದ 7 ಲಕ್ಷ ಹಣ ಖರ್ಚಾಗಿದ್ದು ಹಣದ…

Read More

RIPPONPETE | ಮಲೆನಾಡಿನ ಮಡಿಲಲ್ಲಿ ಮತ್ತೆ ಅನಾವರಣಗೊಂಡ ಪ್ರಾಚೀನ ಜೈನ ಧರ್ಮದ ಹೆಜ್ಜೆಗುರುತುಗಳು – ಗವಟೂರಿನಲ್ಲಿ 12-13ನೇ ಶತಮಾನದ ಶಿಲ್ಪಕಲಾ ವೈಭವ ಪತ್ತೆ

RIPPONPETE | ಕೆರೆ ಅಗೆಯುವಾಗ ಸಿಕ್ಕಿತು ಬೃಹತ್ ಜೈನ ತೀರ್ಥಂಕರರ ಮೂರ್ತಿ! – ಗವಟೂರಿನಲ್ಲಿ 12-13ನೇ ಶತಮಾನದ ಶಿಲ್ಪಕಲಾ ವೈಭವ ಪತ್ತೆ An ancient 12th-century Jain Tirthankara idol and pedestal ruins were unearthed during a lake excavation in Gavatru village, near Ripponpet. Explore this historic Malenadu discovery! ರಿಪ್ಪನ್‌ಪೇಟೆ : ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಗವಟೂರು ಗ್ರಾಮದಲ್ಲಿ ನಡೆಯುತ್ತಿದ್ದ ಕೆರೆ ಅಭಿವೃದ್ಧಿ ಕಾಮಗಾರಿಯ ವೇಳೆ ಪುರಾತನ…

Read More

ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮಹತ್ಯೆ | Crime News

ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮಹತ್ಯೆ | Crime News ರಿಪ್ಪನ್‌ಪೇಟೆ : ಸೆಮಿಸ್ಟರ್ ಪರೀಕ್ಷೆಯಲ್ಲಿ ಇಂಗ್ಲಿಷ್ ವಿಷಯದಲ್ಲಿ ಫೇಲ್ ಆಗಿದ್ದಕ್ಕೆ ಬೇಸತ್ತು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ ಎ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಮೃತಪಟ್ಟಿರುವ ಘಟನೆ ನಡೆದಿದೆ. ಆನಂದಪುರ ಸಮೀಪದ ಅಡೂರು ಗ್ರಾಮದ ನಿವಾಸಿ ಮನುಷ್ ಡಿ(19) ಮೃತ ದುರ್ಧೈವಿಯಾಗಿದ್ದಾನೆ. ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿ ಎ ವ್ಯಾಸಾಂಗ ಮಾಡುತಿದ್ದ ಮನುಷ್ ಡಿ ಇತ್ತೀಚೆಗೆ ನಡೆದ…

Read More