Headlines

ಶಿವಮೊಗ್ಗದಲ್ಲಿ ಸ್ಪಾಗಳ ಮೇಲೆ ಪೊಲೀಸರ ದಿಢೀರ್ ದಾಳಿ: ಅಕ್ರಮ ಚಟುವಟಿಕೆಗಳ ವಿರುದ್ಧ ಎಚ್ಚರಿಕೆ

ಶಿವಮೊಗ್ಗದಲ್ಲಿ ಸ್ಪಾಗಳ ಮೇಲೆ ಪೊಲೀಸರ ದಿಢೀರ್ ದಾಳಿ: ಅಕ್ರಮ ಚಟುವಟಿಕೆಗಳ ವಿರುದ್ಧ ಎಚ್ಚರಿಕೆ Shivamogga police conducted surprise inspections at spas, salons and beauty parlours following allegations of illegal activities. CCTV footage and records were verified during the operation. ಶಿವಮೊಗ್ಗ: ನಗರದ ಕೆಲವು ಸ್ಪಾಗಳು ಹಾಗೂ ಬ್ಯೂಟಿ ಪಾರ್ಲರ್‌ಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆ ಶಿವಮೊಗ್ಗ ಪೊಲೀಸರು ಅಲರ್ಟ್ ಆಗಿದ್ದಾರೆ. ಈ ಸಂಬಂಧ…

Read More

ಸ್ವಚ್ಛತೆಯೇ ಸೇವೆ ಅಭಿಯಾನದ ಅಂಗವಾಗಿ ಏಕ ಬಳಕೆಯ ಪ್ಲಾಸ್ಟಿಕ್‌ ತ್ಯಾಜ್ಯ ಸಂಗ್ರಹ ಹಾಗೂ ಜಾಗೃತಿ

ಸ್ವಚ್ಛತೆಯೇ ಸೇವೆ ಅಭಿಯಾನದ ಅಂಗವಾಗಿ ಏಕ ಬಳಕೆಯ ಪ್ಲಾಸ್ಟಿಕ್‌ ತ್ಯಾಜ್ಯ ಸಂಗ್ರಹ ಅಭಿಯಾನ ರಿಪ್ಪನ್‌ಪೇಟೆ : ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ರಿಪ್ಪನ್‌ಪೇಟೆ ಪದವಿ ಕಾಲೇಜಿನ ಎನ್ ಎಸ್ ಎಸ್ ವಿದ್ಯಾರ್ಥಿಗಳು ಹಾಗೂ ಗ್ರಾಮ ಪಂಚಾಯತ್ ವತಿಯಿಂದ ಇಂದು ಸ್ವಚ್ಚತೆ ಕುರಿತು ಜಾಗ್ರತೆ ಹಾಗೂ ಏಕ ಬಳಕೆ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಿಪ್ಪನ್ ಪೇಟೆಯ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ, ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿಯ ಸಹಯೋಗದಲ್ಲಿ …

Read More

ನಾಳೆ(21-12-2022) ರಿಪ್ಪನ್‌ಪೇಟೆಗೆ ಹಾನಗಲ್ ಕುಮಾರೇಶ್ವರ ಮಹಾಸ್ವಾಮಿಯವರ ರಥ ಆಗಮನ|viratapura viraagi

ರಿಪ್ಪನ್‌ಪೇಟೆ : ಡಿಸೆಂಬರ್ 21ರ ಬುಧವಾರ ಬೆಳಿಗ್ಗೆ 10 ಗಂಟೆಗೆ ಹಾನಗಲ್ಲು ಕುಮಾರೇಶ್ವರ ಮಹಾಸ್ವಾಮಿಗಳ ಜೀವನ ಕಥೆ ಆಧಾರಿತ ಚಲನ ಚಿತ್ರದ ಪ್ರಚಾರಾರ್ಥ ಕುಮಾರೇಶ್ವರ ರಥಯಾತ್ರೆ ಪಟ್ಟಣಕ್ಕೆ ಆಗಮಿಸಲಿದೆ ಎಂದು ಮೂಲೆಗದ್ದೆ ಮಠದ ಶ್ರೀಗಳಾದ ಅಭಿನವ ಚನ್ನಬಸವ ಮಹಾಸ್ವಾಮಿಗಳು ಹೇಳಿದರು. ಪಟ್ಟಣದಲ್ಲಿ ಮಾದ್ಯಮದೊಂದಿಗೆ ಮಾತನಾಡಿದ ಅವರು ವಿನಾಯಕ ವೃತ್ತದಲ್ಲಿ ಹಾನಗಲ್ಲು ಕುಮಾರೇಶ್ವರ ಮಹಾಸ್ವಾಮಿಗಳ ಜೀವನ ಕಥೆ ಆಧಾರಿತ ಚಲನಚಿತ್ರದ ಪ್ರಚಾರಾರ್ಥ ಸಾರ್ವಜನಿಕರಿಗೆ ಟೀಸರ್ ಪ್ರದರ್ಶನ ಇರುತ್ತದೆ.ಈ ರಥಯಾತ್ರೆಯ ಜೊತೆಗೆ ಹಲವಾರು ಗಣ್ಯ ವ್ಯಕ್ತಿಗಳು, ಸಮಾಜದ ಧುರೀಣರು ಭಾಗವಹಿಸಲಿದ್ದಾರೆ….

Read More

ದರೋಡೆಗೆ ಹೊಂಚು ಹಾಕಿದ್ದ ಇಬ್ಬರು ಆರೋಪಿಗಳ ಬಂಧನ | Crime News

ದರೋಡೆಗೆ ಹೊಂಚು ಹಾಕಿದ್ದ ಇಬ್ಬರು ಆರೋಪಿಗಳ ಬಂಧನ  ರಾತ್ರಿ ವೇಳೆ ಮಚ್ಚು, ಚಾಕು, ಖಾರದ ಪುಡಿ ಹಿಡಿದುಕೊಂಡು ಡಕಾಯಿತಿಗೆ ಸಂಚು ರೂಪಿಸಿದ್ದ ಗ್ಯಾಂಗ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದು ಮೂವರು ಪರಾರಿಯಾಗಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಪುರದಾಳು ರಸ್ತೆಯಲ್ಲಿ ಐವರು ಯುವಕರು ದಾರಿಯಲ್ಲಿ ಹೋಗುವವರನ್ನು ತಡೆದು, ಡಕಾಯಿತಿಗೆ ಹೊಂಚು ಹಾಕುತ್ತಿದ್ದಾರೆ ಎಂದು ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ರಾತ್ರಿ 11.30ರ ಹೊತ್ತಿಗೆ ಪುರದಾಳು ರಸ್ತೆಯಲ್ಲಿ ಗ್ಯಾಂಗ್ ಇದ್ದ…

Read More

ದಂಡವಲ್ಲ, ಜಾಗೃತಿ ಮುಖ್ಯ: ಹೆಲ್ಮೆಟ್ ಧರಿಸದವರಿಗೆ ಉಚಿತ ಹೆಲ್ಮೆಟ್ ನೀಡಿದ ಪೊಲೀಸರು

Shivamogga traffic police launched a unique road safety campaign by gifting free helmets to youth riding without helmets instead of imposing fines. ಶಿವಮೊಗ್ಗ: ಟ್ರಾಫಿಕ್ ಪೊಲೀಸರು ಎಂದರೆ ಕೇವಲ ದಂಡ ವಸೂಲಿ ಮಾಡುವವರೇ ಎಂಬ ಸಾಮಾನ್ಯ ಆರೋಪಗಳ ನಡುವೆಯೇ, ಶಿವಮೊಗ್ಗ ಸಂಚಾರಿ ಪೊಲೀಸರು ಮಾನವೀಯ ಹಾಗೂ ಅರ್ಥಪೂರ್ಣ ಕಾರ್ಯಾಚರಣೆಯೊಂದರ ಮೂಲಕ ಜನಮನ ಗೆದ್ದಿದ್ದಾರೆ. ರಸ್ತೆ ಸುರಕ್ಷತಾ ಮಾಸಾಚರಣೆಯ ಅಂಗವಾಗಿ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ನಗರದ…

Read More

Ripponpete | ರಸ್ತೆ ಅಗಲೀಕರಣಕ್ಕೆ ಬಡ ಮಹಿಳೆಯ ಮನೆ ನೆಲಸಮ – ಪಿಡಿಓ ಮಧುಸೂಧನ್ ಭೇಟಿ , ಸಹಾಯದ ಭರವಸೆ

Ripponpete | ರಸ್ತೆ ಅಗಲೀಕರಣಕ್ಕೆ ಬಡ ಮಹಿಳೆಯ ಮನೆ ನೆಲಸಮ – ಪಿಡಿಓ ಮಧುಸೂಧನ್ ಭೇಟಿ , ಸಹಾಯದ ಭರವಸೆ ರಿಪ್ಪನ್‌ಪೇಟೆ : ಇಲ್ಲಿನ ಸಾಗರ ರಸ್ತೆಯಲ್ಲಿ ರಸ್ತೆ ಅಗಲೀಕರಣಕ್ಕಾಗಿ ಲೋಕೋಪಯೋಗಿ ಇಲಾಖೆಯಿಂದ ಬಡ ಮಹಿಳೆಯ ಮನೆಯನ್ನು ಒಡೆದು ಹಾಕಿದ್ದು ದಿಕ್ಕು ತೋಚದಂತಾಗಿದ್ದ ಕುಟುಂಬಕ್ಕೆ ಗ್ರಾಪಂ ಪಿಡಿಓ ಮಧುಸೂಧನ್ ಧೈರ್ಯ ತುಂಬಿ ಸಹಾಯದ ಭರವಸೆ ನೀಡಿದ್ದಾರೆ. ಸಾಗರ ರಸ್ತೆ ಅಗಲೀಕರಣ ಕಾಮಗಾರಿ ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿದೆ ಈ ಹಿನ್ನಲೆಯಲ್ಲಿ ಸಾಗರ ರಸ್ತೆಯ ಬಡ…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರವಾರು ಪಕ್ಷಗಳು ಪಡೆದ ಮತ ಎಷ್ಟು..!?? ಇಲ್ಲಿದೆ ಸಂಪೂರ್ಣ ಮಾಹಿತಿ | Election

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರವಾರು ಪಕ್ಷಗಳು ಪಡೆದ ಮತ ಎಷ್ಟು..!?? ಇಲ್ಲಿದೆ ಸಂಪೂರ್ಣ ಮಾಹಿತಿ | Election ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ.ವೈ. ರಾಘವೇಂದ್ರರವರಿಗೆ ಭರ್ಜರಿ ಗೆಲುವಾಗಿದೆ.ಬಂಗಾರಪ್ಪ ಪುತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಸಹೋದರಿ, ನಟ ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರಿಗೆ ಸೋಲಾಗಿದೆ.ಯಡಿಯೂರಪ್ಪ ವಿರುದ್ದ ಸೆಡ್ಡು ಹೊಡೆದಿದ್ದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಠೇವಣಿ ಕಳೆದುಕೊಂಡಿದ್ದಾರೆ‌. ಈ ಲೋಕಸಭಾ ಕ್ಷೇತ್ರವು  ಶಿವಮೊಗ್ಗ ಜಿಲ್ಲೆಯ ಏಳು ಹಾಗೂ ಉಡುಪಿ…

Read More

ಸರ್ಕಾರದ ಮುಂಗಡ ಪತ್ರದ ಕಾರ್ಯಕ್ರಮಗಳು ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ತಲುಪಬೇಕು -ಡಾ|| ಧನಂಜಯ ಕೆ ಬಿ|gfgc

ಸರ್ಕಾರದ ಮುಂಗಡ ಪತ್ರದ ಕಾರ್ಯಕ್ರಮಗಳು ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ತಲುಪಬೇಕು  -ಡಾ|| ಧನಂಜಯ ಕೆ .ಬಿ. ರಿಪ್ಪನ್‌ಪೇಟೆ : ಸರ್ಕಾರದ ಮುಂಗಡ ಪತ್ರದ ಕಾರ್ಯಕ್ರಮಗಳು ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ತಲುಪಬೇಕು ಎಂದು ಎನ್. ಆರ್. ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ  ಡಾ|| ಧನಂಜಯ ಕೆ .ಬಿ ಅಭಿಪ್ರಾಯಪಟ್ಟರು.  ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜು, ರಿಪ್ಪನ್ ಪೇಟೆಯ ಅರ್ಥಶಾಸ್ತ್ರ ವೇದಿಕೆ ಹಾಗೂ ಐಕ್ಯೂಎಸಿ ಘಟಕದ  ವತಿಯಿಂದ  ಹಮ್ಮಿಕೊಳ್ಳಲಾಗಿದ್ದ ವಿಶೇಷ ಉಪನ್ಯಾಸ “ಕರ್ನಾಟಕ  ರಾಜ್ಯ ಮುಂಗಡ…

Read More

ಸಕ್ರೆಬೈಲಿನಲ್ಲಿ ಮರಿ ಆನೆಗೆ ಪುನೀತ್ ರಾಜ್ ಕುಮಾರ್ ಹೆಸರು ಇಡಲು ಕಾರಣವೇನು ? ಕಳೆದ ಬಾರಿ ಪುನೀತ್ ಆ ಮರಿ ಆನೆಯನ್ನು ಮುದ್ದಾಡಿದ್ದೇಕೆ? ಶರಾವತಿ ಇನ್ನುಮುಂದೆ ಪುನೀತ್ ರಾಜ್ ಕುಮಾರ್ !!!

ಶಿವಮೊಗ್ಗ : ಸಕ್ರೆಬೈಲು ಬಿಡಾರದ ಮರಿ ಆನೆಯೊಂದಕ್ಕೆ ನಟ ಪುನೀತ್ ರಾಜಕುಮಾರ್ ಅವರ ಹೆಸರು ಇಡಲಾಗಿದೆ. ಇವತ್ತು ವೀನಿಂಗ್ ಪ್ರಕ್ರಿಯೆ ವೇಳೆ ಮರಿ ಆನೆಗೆ ಪುನೀತ್ ಹೆಸರು ನಾಮಕರಣ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸಕ್ರೆಬೈಲು ಬಿಡಾರದ ನೇತ್ರಾವತಿ ಅನೆಯ ಮರಿಗೆ ಪುನೀತ್ ರಾಜಕುಮಾರ್ ಅವರ ಹೆಸರನ್ನು ಇಡಲಾಗಿದೆ. ಡಾಕ್ಯೂಮೆಂಟರಿ ಒಂದರ ಚಿತ್ರೀಕರಣಕ್ಕಾಗಿ ನಟ ಪುನೀತ್ ರಾಜಕುಮಾರ್ ಅವರು ಸಕ್ರೆಬೈಲು ಬಿಡಾರಕ್ಕೆ ಭೇಟಿ ನೀಡಿದ್ದರು. ಆಗ ನೇತ್ರಾವತಿಯ ಮರಿ ಜೊತೆಗೆ ನಟ ಪುನೀತ್ ಕೆಲವು…

Read More

ಹಣದ ವಿಚಾರವಾಗಿ ಖಾರದ ಪುಡಿ ಎರಚಿ ದಾಳಿ ಸ್ಥಳದಲ್ಲಿ ಬೈಕ್ ಸುಟ್ಟು ಭಸ್ಮ!! ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು !!

ಹಣದ ವಿಚಾರದಲ್ಲಿ ಹಾರನಹಳ್ಳಿ ರಫೀಕುಲ್ಲಾ(37) ಎಂಬುವರಿಗೆ ಖಾರದ ಪುಡಿ ಎರಚಿ ಥಳಿಸಿದ್ದು‌‌ ಬೈಕ್ ನ್ನ ಸುಟ್ಟು ಭಸ್ಮ ಮಾಡಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 2 ಗಂಟೆಗೆ ನಡೆದಿದೆ. ತರಕಾರಿ, ಕಾರ್ಪೆಂಟ್ ಕೆಲಸ ಮಾಡಿಕೊಂಡಿದ್ದ ರಫೀಕುಲ್ಲಾ  ಹಾರನಹಳ್ಳಿಯಿಂದ ಶಿವಮೊಗ್ಗಕ್ಕೆ ಬಜಾಜ್ ಪ್ಲಾಟಿನ ದಲ್ಲಿ ಬರುವಾಗ ಯರೇಕೊಪ್ಪದ ಅರಣ್ಯ ಇಲಾಖೆಯ ಪ್ರವೇಶ‌ದ್ವಾರದ ಬಳಿ ಖಾರದ ಪುಡಿ ಎರಚಿ ಮೂವರು  ದಾಳಿ ನಡೆಸಿದ್ದಾರೆ ಕಳೆದ ಎರಡು ತಿಂಗಳ ಹಿಂದೆ ರಫಿಕುಲ್ಲಾ ಪತ್ನಿ ರಿಹಾನಾ ಭಾನು  ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. 13…

Read More