ಹೆಚ್ಚಿನ ಬಡ್ಡಿ ವಸೂಲಿಗೆ ಇಳಿದರೆ ನಿರ್ದಾಕ್ಷಿಣ್ಯ ಕ್ರಮ – ಸಿಪಿಐ ಗುರಣ್ಣ ಹೆಬ್ಬಾಳ್
ಹೆಚ್ಚಿನ ಬಡ್ಡಿ ವಸೂಲಿಗೆ ಇಳಿದರೆ ನಿರ್ದಾಕ್ಷಿಣ್ಯ ಕ್ರಮ – ಸಿಪಿಐ ಗುರಣ್ಣ ಹೆಬ್ಬಾಳ್ ರಿಪ್ಪನ್ಪೇಟೆ : ಖಾಸಗಿ ಅನಧಿಕೃತ ಹಣಕಾಸು ಲೇವಾದೇವಿದಾರರು ಮತ್ತು ಪಾನ್ ಬ್ರೋಕರ್ ಗಳು ಸಾಲ ನೀಡುವುದು ಮತ್ತು ಆಭರಣದ ಮೇಲೆ ಗಿರವಿ ಇಟ್ಟುಕೊಂಡು ಹಣ ನೀಡುವ ಮೂಲಕ ಹೆಚ್ಚಿನ ಬಡ್ಡಿ ವಸೂಲಾತಿ ಮಾಡುವ ಬಗ್ಗೆ ಗ್ರಾಹಕರಿಂದ ದೂರು ಬಂದರೆ ಯಾವುದೇ ಮುಲಾಜಿಲ್ಲದೇ ನಿರ್ದಾಕ್ಷಿಣ್ಯವಾಗಿ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೊಸನಗರ ವೃತ್ತ ನಿರೀಕ್ಷಕ ಗುರಣ್ಣ ಎಸ್ ಹೆಬ್ಬಾಳ್ ಖಡಕ್ ವಾರ್ನಿಂಗ್ ನೀಡಿದರು….