ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಹೃದಯಾಘಾತದಿಂದ ನಿಧನ :

‘ಕನ್ನಡದ ಕಬೀರ’ ಎಂದೇ ಹೆಸರಾಗಿದ್ದ ಪದ್ಮಶ್ರೀ ಪುರಸ್ಕೃತ ಇಬ್ರಾಹೀಂ ಎನ್‌. ಸುತಾರ(76) ಹೃದಯಾಘಾತದಿಂದ ಶನಿವಾರ ಬೆಳಗ್ಗೆ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರ ಪಟ್ಟಣದಲ್ಲಿ ನಿಧನರಾಗಿದ್ದಾರೆ. ಇಬ್ರಾಹಿಂ ಸುತಾರ ಅವರು ಕಳೆದ ಕೆಲವು ದಿನಗಳಿಂದ ಹೃದಯದ ನೋವಿನಿಂದ ಬಳಲುತ್ತಿದ್ದರು. ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಬೆಳಗ್ಗೆ ಅವರಿಗೆ ಮತ್ತೆ ಲಘು ಹೃದಯಾಘಾತವಾಗಿದೆ. ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಇಬ್ರಾಹಿಂ ಸುತಾರ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಬಾಗಲಕೋಟ ಜಿಲ್ಲೆಯ, ಮುಧೋಳ ತಾಲ್ಲೂಕಿನ ಮಹಾಲಿಂಗಪುರದ ಶ್ರೀ ಇಬ್ರಾಹೀಮ ಎನ್. ಸುತಾರ ಅವರು ದಿನಾಂಕ…

Read More

ಜಿಂಕೆ ಮಾಂಸ ಮಾರಾಟ: ಮೂವರ ಬಂಧನ, 20 ಕೆಜಿ ಮಾಂಸ ವಶ

ಜಿಂಕೆ ಮಾಂಸ ಮಾರಾಟ: ಮೂವರ ಬಂಧನ, 20 ಕೆಜಿ ಮಾಂಸ ವಶ Three persons were arrested by Bhadravathi forest officials for illegally selling deer meat in Shivamogga. Around 20 kg of venison was seized during the raid, while the prime accused remains absconding. ಶಿವಮೊಗ್ಗ: ಅಕ್ರಮವಾಗಿ ಜಿಂಕೆ ಮಾಂಸ ತಂದು ಮಾರಾಟ ಮಾಡುತ್ತಿದ್ದ ಮೂವರನ್ನು ಭದ್ರಾವತಿ ವಿಭಾಗದ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದು, ಸುಮಾರು…

Read More

Hosanagara | ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಹಿತ ಆರೋಪಿಗಳು ವಶಕ್ಕೆ..!!

Hosanagara | ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಹಿತ ಆರೋಪಿಗಳು ವಶಕ್ಕೆ..!! ಹೊಸನಗರ : ಅಂದರ್ ಬಾಹರ್ ಆಡುತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ಆರೋಪಿಗಳನ್ನು ಹಾಗೂ ಜೂಜಾಟಕ್ಕೆ ಬಳಸಿದ್ದ ಹಣ ವಶಪಡಿಸಿಕೊಂಡಿರುವ ಘಟನೆ ಗೇರುಪುರದಲ್ಲಿ ನಡೆದಿದೆ. ಹೊಸನಗರ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಆದೇಶದ ಮೇರೆಗೆ ತಾಲ್ಲೂಕಿನ ಗೇರುಪುರ ಗ್ರಾಮದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿದ ಪಿಎಸ್ಐ ರಾಜುರೆಡ್ಡಿ ನೇತೃತ್ವದ ತಂಡ ಇಸ್ಪೀಟ್ ಜೂಜಾಟದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಹಾಗೂ…

Read More

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದ ಮರ – ಸಂಚಾರ ವ್ಯತ್ಯಯ | Hosanagara

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದ ಮರ – ಸಂಚಾರ ವ್ಯತ್ಯಯ   ಹೊಸನಗರ ಸಾಗರ ರಸ್ತೆಯ ಅರಳಿಕೊಪ್ಪ ಗ್ರಾಮದ ಬಳಿಯಲ್ಲಿ ಭಾರಿ ಗಾತ್ರದ ಮರವೊಂದು ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದು ರಸ್ತೆ ಸಂಚಾರ ವ್ಯತ್ಯವಾದ ಘಟನೆ ನಡೆದಿದೆ. ಭಾನುವಾರ ಸಂಜೆ ಅರಳಿಕೊಪ್ಪ ಗ್ರಾಮದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದು ಗಂಟೆಗೂ ಹೆಚ್ಚು ಕಾಲ ಸಂಚಾರ ವ್ಯತ್ಯಯವಾಗಿತ್ತು‌. ತಾಲೂಕ ಆಡಳಿತ ರಕ್ಷಣಾ ಇಲಾಖೆ ಮೆಸ್ಕಾಂ ಅರಣ್ಯ ಇಲಾಖೆ ಕಂದಾಯ ಇಲಾಖೆ ಇವರು ಸ್ಥಳಕ್ಕೆ ಧಾವಿಸಿ,  ಗ್ರಾಮಸ್ಥರ ನೆರವಿನಿಂದ…

Read More

ಸಾರ್ವಜನಿಕವಾಗಿ ಗನ್ ತೋರಿಸಿ ಬೆದರಿಕೆ ಹಾಕಿದ ಯುವಕ – ಪ್ರಕರಣ ದಾಖಲು|crime news

ಶಿವಮೊಗ್ಗ ನಗರ ದಲ್ಲಿ ವ್ಯಕ್ತಿಯೊಬ್ಬ ಗನ್​ ತೋರಿಸಿ ಬೆದರಿಕೆ ಹಾಕಿದ ಘಟನೆ ಬಗ್ಗೆ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ದೂರು ದಾಖಲಾಗಿದೆ. ಸೆಕೆಂಡ್​ ಹ್ಯಾಂಡ್ ಬೈಕ್​ ಡೀಲರ್​ ಒಬ್ಬರಿಗೆ ಗನ್​ ತೋರಿಸಿದ ಯುವಕ ಅದರಿಂದಲೇ ಅವರ ಮೇಲೆ ಹಲ್ಲೆ ಸಹ ಮಾಡಿದ್ಧಾನಂತೆ. ನಗರದ ಇಲಿಯಾಸ್ ನಗರದ ಬಳಿಇರುವ ಶಾದಿ ಮಹಲ್​ ಬಳಿಯಲ್ಲಿ ಈ ಘಟನೆ ನಡೆದಿದೆ.  ನಡೆದಿದ್ದೇನು?  ಇಲಿಯಾಸ್ ನಗರದಲ್ಲಿ ಮೊಹಮ್ಮದ್ ರಿಯಾಮ್​ ಎಂಬವರು ಬೈಕ್ ಡೀಲ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಇವರ ಬಳಿ ಅಜರ್ ಎಂಬಾತ ಬಂದಿದ್ದನಂತೆ….

Read More

ಬೈಕ್‌ ಖರೀದಿಗೆ ಬಂದವನು ಟ್ರಯಲ್‌ ನೋಡಲು ಹೋಗಿ ಬೈಕ್ ನೊಂದಿಗೆ ನಾಪತ್ತೆ 

ಬೈಕ್‌ ಖರೀದಿಗೆ ಬಂದವನು ಟ್ರಯಲ್‌ ನೋಡಲು ಹೋಗಿ ಬೈಕ್ ನೊಂದಿಗೆ ನಾಪತ್ತೆ  ಶಿವಮೊಗ್ಗ: ಬೈಕ್‌ ಖರೀದಿಗೆ ಬಂದವನು ಟ್ರಯಲ್‌ ನೋಡಲು  ಬೈಕ್ ಒಯ್ದ,  ಅದರೊಂದಿಗೆ ನಾಪತ್ತೆಯಾದ ಘಟನೆ ನಗರದಲ್ಲಿ ಸಂಭವಿಸಿದೆ. ಬೈಕ್‌ ಮಾಲೀಕ ಈ ಬಗ್ಗೆ ದೂರು ನೀಡಿರು ಘಟನೆ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸನಗರದ ಪ್ರಮೋದ್‌ ಭಟ್‌  ತಮ್ಮ ಪಲ್ಸರ್‌ ಬೈಕ್‌ ಮಾರಾಟ ಮಾಡಲು ನಿರ್ಧರಿಸಿ ಫೇಸ್‌ಬುಕ್‌ನಲ್ಲಿ ವಿವರ ಪ್ರಕಟಿಸಿದ್ದರು. ಬೆಂಗಳೂರು ವಾಸಿ ನವೀನ್‌  ಇದಕ್ಕೆ ರಿಪ್ಲೆ ಮಾಡಿ, ಬೈಕ್‌ನ ವಿವರ ಪಡೆದುಕೊಂಡಿದ್ದ….

Read More

ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿ ಕನೆಕ್ಷನ್ ಇಲ್ಲದೇ ನೇತಾಡುತ್ತಿರುವ ಸಿಸಿ ಕ್ಯಾಮೆರಾಗಳು : ಕಾಟಾಚಾರಕ್ಕೆ ಹಾಕಿದ್ದೀರಾ ಅಧಿಕಾರಿಗಳೇ ????

ರಿಪ್ಪನ್ ಪೇಟೆ: ನಾಲ್ಕೂ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಿಪ್ಪನ್ ಪೇಟೆ ವಿನಾಯಕ ವೃತ್ತದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ  ಸಿಸಿ ಕ್ಯಾಮೆರಾಗಳು ಕನೆಕ್ಷನ್ ಇಲ್ಲದೇ ಕ್ಯಾಮೆರಾಗಳು ವೈರ್ ಗಳ ಜೊತೆ ನೇತಾಡುತ್ತಿವೆ. ಇದನ್ನು ನೋಡಿದರೆ “ನೇತಾಡುತ್ತಿರುವೆವೋ ನಾವು ಜೋತಾಡುತ್ತಿರುವೆವು” ಎಂದು ಯುಗಳ ಗೀತೆ ಹಾಡುತ್ತಿರುವಂತೆ ಭಾಸವಾಗುತ್ತದೆ !!! ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯು ನಾಲ್ಕು ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವಂತಹ ಪಟ್ಟಣವಾಗಿದೆ.ಇಲ್ಲಿನ ವಿನಾಯಕ ವೃತ್ತ ದಲ್ಲಿ ಅಧಿಕಾರಿಗಳು ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ ಆದರೆ ಅದೀಗ ಸಂಪೂರ್ಣವಾಗಿ…

Read More

ಮಹಮ್ಮದ್ ಪೈಗಂಬರ್ ಜನ್ಮದಿನಾಚರಣೆ – ಮೆಗ್ಗಾನ್‌ನಲ್ಲಿ ಸರ್ವಧರ್ಮ ಸೌಹಾರ್ದ ಸಮಾರಂಭ

ಮೊಹಮ್ಮದ್ ಪೈಗಂಬರ್ ಜನ್ಮದಿನಾಚರಣೆ – ಮೆಗ್ಗಾನ್‌ನಲ್ಲಿ ಸರ್ವಧರ್ಮ ಸೌಹಾರ್ದ ಸಮಾರಂಭ ಶಿವಮೊಗ್ಗ: ವಿಶ್ವ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ೧೫೦೦ನೇ ಜನ್ಮದಿನಾಚರಣೆಯನ್ನು ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಇಂದು ಭವ್ಯವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಅನ್ನ ಸಂತರ್ಪಣೆ ಹಾಗೂ ಹಣ್ಣು-ಹಂಪಲು ವಿತರಣೆ ನಡೆಸಲಾಗಿದ್ದು, ಸರ್ವಧರ್ಮ ಸೌಹಾರ್ದತೆಯ ಸಂದೇಶ ಸಾರಲಾಯಿತು. ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಲೀಮ್ ಪಾಷಾ ಮಾತನಾಡಿ, ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಶಾಂತಿ, ಬಾಂಧವ್ಯ ಹಾಗೂ ಸಹಬಾಳ್ವೆಯನ್ನು…

Read More

ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್ | Election

ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್  ರಿಪ್ಪನ್‌ಪೇಟೆ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕೆ ಎಸ್ ಈಶ್ವರಪ್ಪ ಬಂಡಾಯವಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದರೆ ಅವರ ಮನೆಯ ಮುಂದೆ ಧರಣಿ ನಡೆಸಲು ಚಿಂತನೆ ನಡೆಸಿದ್ದೇವೆ ಎಂದು ಮಾಜಿ ಶಾಸಕ ಬಿ ಸ್ವಾಮಿರಾವ್ ಹೇಳಿದರು. ಪಟ್ಟಣದ ಸತ್ಕಾರ್ ಸಭಾಂಗಣದಲ್ಲಿ ಆಯೋಜಿಸಿದ್ದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ಮತದಾರರ ಆಶೀರ್ವಾದದಿಂದ ಮೂರು ಬಾರಿ…

Read More

ಮನೆಗೆ ಬೆಂಕಿ ಇಟ್ಟು ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ – ರಿಪ್ಪನ್‌ಪೇಟೆಯ ಗವಟೂರು ಗ್ರಾಮದಲ್ಲೊಂದು ಅಮಾನವೀಯ ಘಟನೆ|Ripponpet

ರಿಪ್ಪನ್‌ಪೇಟೆ;- ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗವಟೂರು ಗ್ರಾಮದ ಸರ್ವೇ ನಂಬರ್ ೧೬೯ ರ ಜಾಗದಲ್ಲಿ ಮನೆ ಕಟ್ಟಿಕೊಂಡು ವಾಸವಾಗಿದ್ದ ಗಂಗಮ್ಮ ಕೋಂ ಎಸ್.ಚಂದ್ರಪ್ಪ ಎಂಬುವರ ಮೇಲೆ ಸದರಿ ಗ್ರಾಮದ ನಿವಾಸಿಗಳು ಜಾಗದ ವಿಚಾರದಲ್ಲಿ ಗಲಾಟೆ ಮಾಡಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ಎಸಗಿ ವಾಸಿಸುತ್ತಿದ್ದ ಮನೆಗೆ ಬೆಂಕಿ ಹಚ್ಚಿ ಸಂಪೂರ್ಣ ನಾಶಗೊಳಿಸಿರುವ ಘಟನೆ ರಿಪ್ಪನ್‌ಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಜಾಗದ ವಿಚಾರದಲ್ಲಿ ಕೇಸ್ ನ್ಯಾಯಾಲಯದಲ್ಲಿದ್ದು ನ್ಯಾಯಾಲಯದ ತೀರ್ಪು…

Read More