Headlines

ಭಗವದ್ಗೀತೆ ಗ್ರಂಥವನ್ನು ಹಂಚುವ ಮೂಲಕ ತಮ್ಮ ಪುತ್ರನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಯುವ ಉದ್ಯಮಿ

ಭಗವದ್ಗೀತೆ ಗ್ರಂಥವನ್ನು ಹಂಚುವ ಮೂಲಕ ತಮ್ಮ ಪುತ್ರನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಯುವ ಉದ್ಯಮಿ ರಿಪ್ಪನ್ ಪೇಟೆ : ತಮ್ಮ ಪುತ್ರನ ಹುಟ್ಟುಹಬ್ಬ ಕಾರ್ಯಕ್ರಮವನ್ನು ಪಟ್ಟಣದ ಯುವ ಉದ್ಯಮಿಯೊಬ್ಬರು ವಿಭಿನ್ನವಾಗಿ ಆಚರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಹೌದು ರಿಪ್ಪನ್ ಪೇಟೆಯ ಯುವ ಉದ್ಯಮಿ , ಸಾಮಾಜಿಕ ಕಾರ್ಯಕರ್ತರಾದ ಸಂತೋಷ್ ಆಶ್ರೀತಾ ತಮ್ಮ ಪುತ್ರನಾದ ಆರುಷ್ ಚಂದ್ ನ ಮೂರನೇ ವರ್ಷದ ಹುಟ್ಟುಹಬ್ಬವನ್ನು ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಭಗವದ್ಗೀತೆ ಗ್ರಂಥವನ್ನು…

Read More

ಜಾಮೀನು ಸಿಕ್ಕರೂ ಜೈಲಿನಿಂದ ಹೊರಬರದ ಆರೋಪಿಗಳು – ಯಾಕೆ ಗೊತ್ತಾ..???|Shivamogga news

ಅಪರಾಧ ಪ್ರಕರಣಗಳಲ್ಲಿ ಜೈಲು ಸೇರಿದವರು ತಮಗೆ ಯಾವಾಗ ಬೇಲ್ ಸಿಗತ್ತೆ, ನಾವು ಯಾವಾಗ ಜೈಲಿನಿಂದ ಹೊರಗಡೆ ಹೋಗ್ತೀವಿ ಅಂತಾ ಕಾಯುತ್ತಿರುತ್ತಾರೆ, ಆದರೆ, ಇದೀಗ ಜಾಮೀನು ಮಂಜೂರಾದ್ರೂ ಕೂಡ ಜೈಲಿನಿಂದ ಹೊರಬರಲು ಆರೋಪಿಗಳು ಹಿಂದೇಟು ಹಾಕುತ್ತಿದ್ದಾರೆ. ಯಾವಾಗ ಬರ್ತೀರಾ ಅಂದ್ರೆ ಈ ಗಣೇಶ ಚತುರ್ಥಿ ಮುಗೀಲಿ ಆಮೇಲೆ ಬಂದರಾಯಿತು ಎನ್ನುತ್ತಿದ್ದಾರೆ. ಯಾವುದೇ ವ್ಯಕ್ತಿ ಅಪರಾಧ ಪ್ರಕರಣದಲ್ಲಿ ಜೈಲು ಸೇರಿದ್ರೆ ಮೊದಲು ಅವರು ಮಾಡುವುದೇ ಒಳ್ಳೆಯ ವಕೀಲರನ್ನು ಹಿಡಿದು, ಕೇಳಿದಷ್ಟು ಹಣ ಕೊಟ್ಟು ಜಾಮೀನು ಪಡೆಯುವ ಕೆಲಸ. ಈ ಮೂಲಕ…

Read More

ಶ್ರೀಗಂಧ ಮರ ಕಡಿತಲೆ – ಮಾಲು ಸಮೇತ ಓರ್ವನ ಬಂಧನ

ಶ್ರೀಗಂಧ ಮರ ಕಡಿತಲೆ – ಮಾಲು ಸಮೇತ ಓರ್ವನ ಬಂಧನ ಶಿವಮೊಗ್ಗ : ಆಯನೂರು ಹೋಬಳಿ ಕೂಡಿ ಗ್ರಾಮ ಸರ್ವೆ ನಂಬರ್ 33ರ ಸೀಗೆಹಳ್ಳ ಡ್ಯಾಂ ಹತ್ತಿರ ಮೂರು ಶ್ರೀಗಂಧ ಮರಗಳನ್ನು ಅಕ್ರಮ ಕಡಿತಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು ತಲೆಮರೆಸಿಕೊಂಡ ಇಬ್ಬರ ಬಂಧನಕ್ಕೆ ಬಲೆ ಬೀಸಲಾಗಿದೆ. ಸೆರೆ ಸಿಕ್ಕ ಆರೋಪಿಯನ್ನು ಅರೆನೆಲ್ಲಿ ಗ್ರಾಮದ ಕಲ್ಲುಬಂಡೆ ಮಂಜಪ್ಪ ಬಿನ್ ಸಿದ್ದಪ್ಪ ಎಂದು ಗುರುತಿಸಲಾಗಿದ್ದು, ಈತನನ್ನು ಹಣಗೆರೆ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಅರವಿಂದ್ ಪಿ…

Read More

ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ 50ನೇ ವರ್ಷದ ಉರೂಸ್ ಸಂಭ್ರಮ

ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ 50ನೇ ವರ್ಷದ ಉರೂಸ್ ಸಂಭ್ರಮ ಹೊಸನಗರ: ಸುಮಾರು ಐವತ್ತು ವರ್ಷಗಳಿಂದ ಹಿಂದು, ಮುಸ್ಲಿಂ, ಕ್ರೈಸ್ತರನ್ನು ಒಂದುಗೂಡಿಸಿಕೊಂಡು ಐತಿಹಾಸಿಕ ಹಿನ್ನೆಲೆ ಹೊಂದಿರುವ ನಗರದ ಹಜರತ್ ಶೇಖುಲ್ ಅಕ್ಬರ್ ಅನ್ವರ ಮಅಶುಂಷಾ ವಲಿಯುಲ್ಲಾ ದರ್ಗಾದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಉರೂಸ್ ಉತ್ಸವ ವಿಜೃಂಭಣೆಯಿಂದ ನೆರವೇರುತ್ತಿದೆ. ದೇಶದ ಹಲವು ಕಡೆಗಳಿಂದ ಭಕ್ತರು ಆಗಮಿಸುತ್ತಿದ್ದಾರೆ ಎಂದು ಉರೂಸ್ ಸಮಿತಿ ಅಧ್ಯಕ್ಷ ವಿನಾಯಕ ಉಡುಪ ಹೇಳಿದರು. ದರ್ಗಾದ ಆವರಣದಲ್ಲಿ ಪ್ರಾರ್ಥನೆ ಸಲ್ಲಿಸಿ ಪತ್ರಿಕಾಗೋಷ್ಠಿ ನಡೆಸಿ…

Read More

ನಾಳೆ(21-12-2022) ರಿಪ್ಪನ್‌ಪೇಟೆಗೆ ಹಾನಗಲ್ ಕುಮಾರೇಶ್ವರ ಮಹಾಸ್ವಾಮಿಯವರ ರಥ ಆಗಮನ|viratapura viraagi

ರಿಪ್ಪನ್‌ಪೇಟೆ : ಡಿಸೆಂಬರ್ 21ರ ಬುಧವಾರ ಬೆಳಿಗ್ಗೆ 10 ಗಂಟೆಗೆ ಹಾನಗಲ್ಲು ಕುಮಾರೇಶ್ವರ ಮಹಾಸ್ವಾಮಿಗಳ ಜೀವನ ಕಥೆ ಆಧಾರಿತ ಚಲನ ಚಿತ್ರದ ಪ್ರಚಾರಾರ್ಥ ಕುಮಾರೇಶ್ವರ ರಥಯಾತ್ರೆ ಪಟ್ಟಣಕ್ಕೆ ಆಗಮಿಸಲಿದೆ ಎಂದು ಮೂಲೆಗದ್ದೆ ಮಠದ ಶ್ರೀಗಳಾದ ಅಭಿನವ ಚನ್ನಬಸವ ಮಹಾಸ್ವಾಮಿಗಳು ಹೇಳಿದರು. ಪಟ್ಟಣದಲ್ಲಿ ಮಾದ್ಯಮದೊಂದಿಗೆ ಮಾತನಾಡಿದ ಅವರು ವಿನಾಯಕ ವೃತ್ತದಲ್ಲಿ ಹಾನಗಲ್ಲು ಕುಮಾರೇಶ್ವರ ಮಹಾಸ್ವಾಮಿಗಳ ಜೀವನ ಕಥೆ ಆಧಾರಿತ ಚಲನಚಿತ್ರದ ಪ್ರಚಾರಾರ್ಥ ಸಾರ್ವಜನಿಕರಿಗೆ ಟೀಸರ್ ಪ್ರದರ್ಶನ ಇರುತ್ತದೆ.ಈ ರಥಯಾತ್ರೆಯ ಜೊತೆಗೆ ಹಲವಾರು ಗಣ್ಯ ವ್ಯಕ್ತಿಗಳು, ಸಮಾಜದ ಧುರೀಣರು ಭಾಗವಹಿಸಲಿದ್ದಾರೆ….

Read More

ರಿಪ್ಪನ್‌ಪೇಟೆಯಲ್ಲಿ ಭೂ ದಲ್ಲಾಳಿಗಳಿಂದ ಲೇಔಟ್ ಮಾಫಿಯ : ಗ್ರಾಪಂ ಸದಸ್ಯನಿಂದಲೇ ಗಂಭೀರ ಆರೋಪ

ರಿಪ್ಪನ್‌ಪೇಟೆಯಲ್ಲಿ ಭೂ ದಲ್ಲಾಳಿಗಳಿಂದ ಲೇಔಟ್ ಮಾಫಿಯ : ಗ್ರಾಪಂ ಸದಸ್ಯನಿಂದಲೇ ಗಂಭೀರ ಆರೋಪ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮಧ್ಯವರ್ತಿಗಳ ಹಾವಳಿಯಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮ ಲೇಔಟ್ ನಿರ್ಮಾಣವಾಗುತಿದ್ದು ಈ ಮಾಫಿಯಾದಲ್ಲಿ ಕೆಲವು ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಪಟ್ಟಣದ ಗ್ರಾಪಂ ಹಿರಿಯ ಸದಸ್ಯ ಜಿ ಡಿ ಮಲ್ಲಿಕಾರ್ಜುನ ಗಂಭೀರ ಆರೋಪ ಮಾಡಿದ್ದಾರೆ. ಪಟ್ಟಣದ ಗ್ರಾಪಂ ಸಭಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ರಿಪ್ಪನ್ ಪೇಟೆ ಪಟ್ಟಣವು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಬಹಳಷ್ಟು ಬೆಳೆಯುತ್ತಿರುವುದರಿಂದ ನಗರ ಭಾಗದಲ್ಲಿ…

Read More

ಹುಲಿಕಲ್ ಘಾಟಿಯಲ್ಲಿ ಧರೆ ಕುಸಿದು ಸಂಚಾರ ಬಂದ್

ಹುಲಿಕಲ್ ಘಾಟಿಯಲ್ಲಿ ಧರೆ ಕುಸಿದು ಸಂಚಾರ ಬಂದ್ ಶಿವಮೊಗ್ಗ: ಮಲೆನಾಡಿನಲ್ಲಿ ಪುಷ್ಯಮಳೆ ಅಬ್ಬರ ಜೋರಾದ ಪರಿಣಾಮ ಹುಲಿಕಲ್ ಘಾಟಿಯಲ್ಲಿ ಭೂಕುಸಿತವಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಇರುವ ಹುಲಿಕಲ್ ಘಾಟಿಯಲ್ಲಿ ಧರೆ ಕುಸಿದಿದೆ. ತೀರ್ಥಹಳ್ಳಿಯಿಂದ ಕುಂದಾಪುರಕ್ಕೆ ಸಂಪರ್ಕ ಕಲ್ಪಿಸುವ ಘಾಟಿಯಾದ ಹುಲಿಕಲ್ ಘಾಟಿಯಲ್ಲಿ  ರಾಜ್ಯ ಹೆದ್ದಾರಿ 52 ಹಾದು ಹೋಗಲಿದೆ. ಬಾಳೆಬರೆ ಫಾಲ್ಸ್ ಪಕ್ಕದಲ್ಲೇ ಧರೆ ಕುಸಿದಿದೆ. ರಸ್ತೆಯ ಮೇಲೆ ಕುಸಿದ ಮಣ್ಣು ಬಿದ್ದಿದೆ.ಮಣ್ಣಿನ ಜೊತೆ ಕುಸಿದ ಘಾಟಿಯಲ್ಲಿ ಇದ್ದ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದ ಕಾರಣ …

Read More

ರಿಪ್ಪನ್‌ಪೇಟೆ : ಗಣೇಶನ ಸಮ್ಮುಖದಲ್ಲಿ ಭಕ್ತಾಕರ್ಷಣೆಗೊಂಡ ಕೋಲಾಟ ನೃತ್ಯ ಪ್ರದರ್ಶನ|Rpet news

ಗಣೇಶನ ಸಮ್ಮುಖದಲ್ಲಿ ಭಕ್ತಾಕರ್ಷಣೆಗೊಂಡ ಕೋಲಾಟ ನೃತ್ಯ ಪ್ರದರ್ಶನ ರಿಪ್ಪನ್‌ಪೇಟೆ;-ಗ್ರಾಮೀಣ ಪ್ರದೇಶದಲ್ಲಿ ಹಾಸುಹೊಕ್ಕಾಗಿರುವ ಜಾನಪದ ಕಲೆಗಳಲ್ಲಿ ಒಂದಾದ ವಿವಿಧ ಭಂಗಿಯ ಕೋಲಾಟ ಪ್ರದರ್ಶನವು ಭಕ್ತಾಕರ್ಷಣೆಗೊಂಡಿತು. ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದು ಮಹಾಸಭಾದ 56 ನೇ ವರ್ಷದ ಗಣೇಶೋತ್ಸವ ಸಮಿತಿಯವರು ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಲಾದ ಬಳೆಕೋಲಾಟ ಪ್ರದರ್ಶನದಲ್ಲಿ ಕೆದಲುಗುಡ್ಡೆ ಮತ್ತು ಚಿಪ್ಪಿಳ್ಳಿ ಕೋಲಾಟ ತಂಡದವರ ಜಡೆ ಕೋಲಾಟ ಪ್ರದರ್ಶನ ಜನಾಕರ್ಷಣೆಗೊಂಡಿತು. ಹಿಂದೂ ಮಹಾಸಭಾ ಕಟ್ಟಡ ಸಮಿತಿಯ ಅಧ್ಯಕ್ಷ ಎಂ.ಬಿ.ಮಂಜುನಾಥ ಮಾತನಾಡಿ ನಶಿಸಿ ಹೋಗುತ್ತಿರುವ ಜಾನಪದ ಕಲೆಯನ್ನು ಉಳಿಸಿ ಪ್ರೋತ್ಸಾಹಿಸುವ…

Read More

SSLC Results | ಶಿಕ್ಷಣ ಸಚಿವರ ತವರು ಜಿಲ್ಲೆಗೆ ದಾಖಲೆಯ ಫಲಿತಾಂಶ – 28 ರಿಂದ 3ನೇ ಸ್ಥಾನಕ್ಕೆ ಜಿಗಿದ ಶಿವಮೊಗ್ಗ ಜಿಲ್ಲೆಯ ಫಲಿತಾಂಶ

SSLC ಫಲಿತಾಂಶ ಪ್ರಕಟ | ಶಿವಮೊಗ ಜಿಲ್ಲೆಗೆ ದಾಖಲೆಯ ಫಲಿತಾಂಶ  ಎಸ್ಸೆಸ್ಸೆಲ್ಸಿ ಪರೀಕ್ಷೆ ರಿಸೆಲ್ಟ್ ಪ್ರಕಟವಾಗಿದ್ದು ಶಿವಮೊಗ್ಗ ಜಿಲ್ಲೆ ದಾಖಲೆ ಫಲಿತಾಂಶ ಪಡೆದಿದೆ. ರಾಜ್ಯಮಟ್ಟದಲ್ಲಿ ಶಿವಮೊಗ್ಗ ಜಿಲ್ಲೆ ಮೂರನೇ ಸ್ಥಾನ ಪಡೆದಿದೆ. ಶೇ.94ರಷ್ಟು ಫಲಿತಾಂಶ ಪಡೆದು ಉಡುಪಿ ಶೈಕ್ಷಣಿಕ ಜಿಲ್ಲೆ ಮೊದಲ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ ಶೇ.92.12, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳು ಶೇ.88.67ರಷ್ಟು ಫಲಿತಾಂಶ ಪಡೆದಿದ್ದು, ಕ್ರಮವಾಗಿ ಮೂರು ಮತ್ತು ನಾಲ್ಕನೆ ಸ್ಥಾನ ಪಡೆದಿವೆ. ಶಿವಮೊಗ್ಗ ಜಿಲ್ಲೆಯಲ್ಲಿ 23,028 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 20,420…

Read More

ತೀರ್ಥಹಳ್ಳಿಯಲ್ಲಿ ಸಿನಿಹಬ್ಬ ಕಿರುಚಿತ್ರೋತ್ಸವ ಯಶಸ್ವಿ – ರಿಪ್ಪನ್‌ಪೇಟೆ ಮೂಲದ ಯುವ ನಿರ್ದೇಶಕ ಜಿಲ್ಸನ್ ನಿರ್ದೇಶನದ ಕಿರುಚಿತ್ರ ಪ್ರದರ್ಶನ|Short films

ತೀರ್ಥಹಳ್ಳಿ : ಡಿಸೆಂಬರ್ 15 ರಂದು ತೀರ್ಥಹಳ್ಳಿ “ಸಿನಿ ಹಬ್ಬ” ಕಿರು ಚಿತ್ರೋತ್ಸವ  ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವನ್ನು ತೀರ್ಥಹಳ್ಳಿಯ ಕುರ್ಕುರೆ ಕ್ರಿಯೇಷನ್ಸ್ ತಂಡ ಆಯೋಜಿಸಿದ್ದು , ಶಿವಮೊಗ್ಗ ಸಿನಿಮಾಸ್ ಅಡ್ಡ ಹಾಗೂ ಸತ್ಯ ಪಿಚ್ಚರ್ಸ್ ಅವರು ಭಾಗಿಯಾಗಿದ್ದರು, ಕಾರ್ಯಕ್ರಮದಲ್ಲಿ ರಿಪ್ಪನ್‌ಪೇಟೆ ಮೂಲದ ಯುವ ನಿರ್ದೇಶಕ ಜಿಲ್ಸನ್ ಜೊಸೇಫ್ ನಿರ್ದೇಶನದ ಸಂಭಾಷಣೆ ಇಲ್ಲದ ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತಹ ಕಿರುಚಿತ್ರ “ಎಕ್ಸಿಬಿಷನಿಸಂ ” ಸೇರಿದಂತೆ 6 ಕಿರು ಚಿತ್ರಗಳ ಪ್ರದರ್ಶನವನ್ನು ಮಾಡಲಾಗಿತ್ತು.   ರಾಮಾ ರಾಮಾ ರೇ…

Read More