Headlines

ಕೆಂಚನಾಲ ಗ್ರಾ.ಪಂ.ಅಧ್ಯಕ್ಷರಾಗಿ ಮಹಮ್ಮದ್ ಷರೀಫ್ ಅವಿರೋಧ ಆಯ್ಕೆ

ಕೆಂಚನಾಲ ಗ್ರಾ.ಪಂ.ಅಧ್ಯಕ್ಷರಾಗಿ ಮಹಮ್ಮದ್ ಷರೀಫ್ ಅವಿರೋಧ ಆಯ್ಕೆ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಮ ಪಂಚಾಯತಿಯಲ್ಲಿ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಮಹಮ್ಮದ್ ಷರೀಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆಂಚನಾಲ ಗ್ರಾಪಂ ಅಧ್ಯಕ್ಷರಾಗಿದ್ದ ಉಬೇದುಲ್ಲಾ ಷರೀಫ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಮಹಮ್ಮದ್ ಷರೀಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 9 ಸದಸ್ಯರನ್ನು ಹೊಂದಿರುವ ಕೆಂಚನಾಲ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಮಹಮ್ಮದ್ ಷರೀಫ್ ನಾಮಪತ್ರ ಸಲ್ಲಿಸಿದ್ದರು.ನಿಗದಿತ…

Read More

Sagara | ಆಕಸ್ಮಿಕ ಬೆಂಕಿ: ಕೊಟ್ಟಿಗೆ, ಕಾರು ಸಂಪೂರ್ಣ ಭಸ್ಮ

Sagara | ಆಕಸ್ಮಿಕ ಬೆಂಕಿ: ಕೊಟ್ಟಿಗೆ, ಕಾರು ಸಂಪೂರ್ಣ ಭಸ್ಮ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕುದರೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ, ಸುಳ್ಳಳ್ಳಿ ಸಮೀಪದ ಕೊಡನವಳ್ಳಿಯಲ್ಲಿ ಗಣಪತಿ ಕೆಂಚ ನಾಯ್ಕ ಅವರ ದನದ ಕೊಟ್ಟಿಗೆಯಲ್ಲಿ ಕಾಣಿಸಿದ ಆಕಸ್ಮಿಕ ಬೆಂಕಿಯ ಕಾರಣದಿಂದ ಕೊಟ್ಟಿಗೆ, ಸಂಗ್ರಹಿಸಿದ ಒಣ ಹುಲ್ಲು ಹಾಗೂ ಓಮಿನಿ ಕಾರು ಸಂಪೂರ್ಣ ಭಸ್ಮವಾದ ಘಟನೆ ನಡೆದಿದೆ. ಪ್ರಾಥಮಿಕ ಅಂದಾಜುಗಳ ಪ್ರಕಾರ ಸುಮಾರು ಏಳರಿಂದ ಎಂಟು ಲಕ್ಷ ರೂ.ಗಳ ನಷ್ಟ ಉಂಟಾಗಿದೆ ಎಂದು ಭಾವಿಸಲಾಗಿದೆ. ಬೆಂಕಿಯನ್ನು ನಂದಿಸಲು ಗಣಪತಿ,…

Read More

ಶಿವಮೊಗ್ಗ : ಪತ್ನಿಗೆ ವೀಡಿಯೋ ಕರೆ ಮಾಡಿ ನೇಣು ಬಿಗಿದುಕೊಂಡ ಜೈಲು ವಾರ್ಡನ್ : ಪತಿಯ ಸಾವಿನ ದೃಶ್ಯ ಕಂಡು ಕಂಗಲಾದ ಪತ್ನಿ

ಶಿವಮೊಗ್ಗ : ಇಲ್ಲಿನ ಜಿಲ್ಲಾ ಕಾರಾಗೃಹದ ಸಿಬ್ಬಂದಿಯೊಬ್ಬ ತಾನು ಸಾಯುವ ದೃಶ್ಯ ತನ್ನ ಮನೆಯವರು ನೋಡಬೇಕೆಂದು ವಿಡಿಯೋ ಕಾಲ್ ಮಾಡಿ, ಅವರ ಸಮ್ಮುಖದಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಶಿವಮೊಗ್ಗ ಸೆಂಟ್ರಲ್ ಜೈಲಿನಲ್ಲಿ ನಡೆದಿದೆ. ಕೇಂದ್ರ ಕಾರಾಗೃಹ ವಸತಿ ಗೃಹದಲ್ಲಿ ಅಸ್ಪಾಕ್ ತಗಡಿ (24) ಪತ್ನಿ ಎದುರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಒಂದು ವರ್ಷದ ಹಿಂದಷ್ಟೆ ಮದುವೆಯಾಗಿದ್ದ ಅಸ್ಪಾಕ್​ಗೆ ಒಂದು ಮಗು ಕೂಡ ಇದೆ….

Read More

RIPPONPETE | ದಕ್ಷ , ಜನಸ್ನೇಹಿ ಅಧಿಕಾರಿಗಳಿಗೆ ಸಾರ್ವಜನಿಕರಿಂದ ಆತ್ಮೀಯ ಬೀಳ್ಕೊಡುಗೆ

RIPPONPETE | ದಕ್ಷ , ಜನಸ್ನೇಹಿ ಅಧಿಕಾರಿಗಳಿಗೆ ಸಾರ್ವಜನಿಕರಿಂದ ಆತ್ಮೀಯ ಬೀಳ್ಕೊಡುಗೆ ರಿಪ್ಪನ್ ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ದಕ್ಷತೆ ಹಾಗೂ ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಿ ವರ್ಗಾವಣೆಗೊಂಡ ಇಬ್ಬರು ಅಧಿಕಾರಿಗಳಿಗೆ ಸಾರ್ವಜನಿಕರಿಂದ ಆತ್ಮೀಯ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಗ್ರಾಮ ಪಂಚಾಯತ್ ಸಭಾಂಗದಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಜನಸ್ನೇಹಿ ಪಿಎಸ್‌ಐಯಾಗಿ ಕರ್ತವ್ಯ ನಿರ್ವಹಿಸಿ ಪ್ತಸ್ತುತ ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡ ಪ್ರವೀಣ್‌ಎಸ್.ಪಿ ಮತ್ತು ಅರಣ್ಯಇಲಾಖೆಯ ರಿಪ್ಪನ್‌ಪೇಟೆ ವಲಯದಲ್ಲಿ ಡಿಆರ್‌ಎಫ್‌ಓ ಆಗಿ ಕರ್ತವ್ಯ ನಿರ್ವಹಿಸಿ ನಗರ ವಲಯದ ನಿಟ್ಟೂರು…

Read More

ಕರ್ತವ್ಯದಲ್ಲಿದ್ದ ಪಿಎಸ್‌ಐ ಮೇಲೆ ಹಲ್ಲೆ ಪ್ರಕರಣ , ಇಬ್ಬರಿಗೆ ಶಿಕ್ಷೆ ಪ್ರಕಟ : ಮಂಡಘಟ್ಟದಲ್ಲಿ ನಡೆದ ಕೃತ್ಯಕ್ಕೆ ತೀರ್ಪು

Two brothers convicted for attacking a Police Sub-Inspector during a ganja case investigation in Shivamogga. Court sentences them to two years jail, imposes fine and orders compensation to the PSI and witnesses. ಕರ್ತವ್ಯದಲ್ಲಿದ್ದ ಪಿಎಸ್‌ಐ ಮೇಲೆ ಹಲ್ಲೆ ಪ್ರಕರಣ , ಇಬ್ಬರಿಗೆ ಶಿಕ್ಷೆ ಪ್ರಕಟ : ಮಂಡಘಟ್ಟದಲ್ಲಿ ನಡೆದ ಕೃತ್ಯಕ್ಕೆ ತೀರ್ಪು ಶಿವಮೊಗ್ಗ: ಗಾಂಜಾ ಪ್ರಕರಣದ ವಿಚಾರಣೆಗೆ ಆರೋಪಿಯನ್ನು ಕರೆದುಕೊಂಡು ಹೋಗುವ ವೇಳೆ ಪಿಎಸ್‌ಐ…

Read More

ನೂತನ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ರವರಿಗೆ ಹುಟ್ಟೂರಿನಲ್ಲಿ ಆತ್ಮೀಯ ಸನ್ಮಾನ :

ರಿಪ್ಪನ್‌ಪೇಟೆ: ಜಿ.ಪಂ. ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕರರವರನ್ನು ಕಾಂಗ್ರೇಸ್ ಪಕ್ಷ ಕೆಪಿಸಿಸಿ ರಾಜ್ಯ ಪ್ರಧಾನಕಾರ್ಯದರ್ಶಿಯನ್ನಾಗಿ ನಿಯೋಜನೆ ಮಾಡಿರುವ ಹಿನ್ನೆಲೆಯಲ್ಲಿ ಕೋಡೂರಿನ ಗ್ರಾಮಸ್ಥರು ಮತ್ತು ಹಿತೈಷಿಗಳು ಸನ್ಮಾನಿಸಿ ಗೌರವಿಸಿದರು. ಕೋಡೂರಿನ ಶ್ರೀಶಂಕ್ರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಮಂಗಳವಾರ ಸಂಜೆ ಆಯೋಜಿಸಲಾಗಿದ್ದ, ಕಾರ್ಯಕ್ರಮದಲ್ಲಿ ಕಲಗೋಡು ರತ್ನಾಕರರವರು ಸನ್ಮಾನ ಸ್ವೀಕರಿಸಿ ಮಾತನಾಡಿ ನನ್ನ ಬೆಳವಣಿಗೆಗೆ ಗ್ರಾಮದ ಎಲ್ಲಾ ಹಿರಿಯರ ಆಶೀರ್ವಾದ, ಕಿರಿಯರ ಸಹಕಾರವಿದೆ. ಕಾಂಗ್ರೇಸ್ ಪಕ್ಷದಲ್ಲಿ ಭೂತ್ ಮಟ್ಟದ ಕಾರ್ಯದರ್ಶಿಯಿಂದ ರಾಜ್ಯ ಮಟ್ಟದ ಪ್ರಧಾನಕಾರ್ಯದರ್ಶಿಯವರೆಗೆ ಬೆಳೆಸಿದವರು ನಮ್ಮೂರಿನ ಜನ. ಪಕ್ಷನಿಷ್ಠೆ, ಸಂಘಟನೆ ಮತ್ತು…

Read More

ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 40 ಶಾಸಕರಿಗೆ ನಿಗಮ ಭಾಗ್ಯ..! | ಚಳಿಗಾಲ ಅಧಿವೇಶನದೊಳಗೆ ಆದೇಶ..!!

ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 40 ಶಾಸಕರಿಗೆ ನಿಗಮ ಭಾಗ್ಯ..! | ಚಳಿಗಾಲ ಅಧಿವೇಶನದೊಳಗೆ ಆದೇಶ..!! ಶಾಸಕರು, ವಿಧಾನಪರಿಷತ್ ಸದಸ್ಯರೂ ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಸೇರಿದಂತೆ 40 ಮಂದಿಯನ್ನು ಮೊದಲ ಹಂತದಲ್ಲಿ ನಿಗಮ ಮಂಡಳಿಗೆ ನೇಮಿಸಲು ನಿರ್ಧರಿಸಲಾಗಿದ್ದು ಒಂದೆರಡು ದಿನಗಳಲ್ಲಿ ಅಂತಿಮ ಪಟ್ಟಿ ಹೊರಬಿಳಲಿದೆ.ತಪ್ಪಿದಲ್ಲಿ ವಿಧಾನಮಂಡಲ ಅಧಿವೇಶನಕ್ಕೂ ಮೊದಲೇ ಅಂತಿಮ ಪಟ್ಟಿ ಹೊರ ಬೀಳುವುದು ಗ್ಯಾರಂಟಿಯಾಗಿದೆ. ಮೂರು ಬಾರಿ ಶಾಸಕರಾಗಿರುವ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರಿಗೆ ನಿಗಮ ಮಂಡಳಿ ಸ್ಥಾನಮಾನ ದೊರೆಯುವ…

Read More

ಫೇಸ್‌ಬುಕ್ ಗೆಳೆಯನ ನಂಬಿ 2.15 ಲಕ್ಷ ರೂ. ಕಳೆದುಕೊಂಡ ಶಿವಮೊಗ್ಗದ ಯುವತಿ

ಫೇಸ್‌ಬುಕ್ ಗೆಳೆಯನ ನಂಬಿ 2.15 ಲಕ್ಷ ರೂ. ಕಳೆದುಕೊಂಡ ಶಿವಮೊಗ್ಗದ ಯುವತಿ A young woman in Shivamogga lost ₹2.15 lakh to a cyber fraudster she met on Facebook. The scammer, posing as a friend named ‘Michael’, tricked her by claiming he was stuck at Mumbai Airport. Read the full story. ​ಶಿವಮೊಗ್ಗ: ಫೇಸ್‌ಬುಕ್‌ನಲ್ಲಿ ಪರಿಚಯವಾದ ವ್ಯಕ್ತಿಯೊಬ್ಬನ ಮಾತನ್ನು ನಂಬಿದ ಯುವತಿಯೊಬ್ಬಳು ಬರೋಬ್ಬರಿ…

Read More

ಬೈಕ್ ಕದ್ದು ಕಾಡಿನಲ್ಲಿ‌ ಮುಚ್ಚಿಟ್ಟಿದ್ದ ಖತರ್ನಾಕ್ ಕಳ್ಳರ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು

ಬೈಕ್ ಕದ್ದು ಕಾಡಿನಲ್ಲಿ‌ ಮುಚ್ಚಿಟ್ಟಿದ್ದ ಖತರ್ನಾಕ್ ಕಳ್ಳರ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ಅರಣ್ಯ ಇಲಾಖೆಯ ವಾಚರ್ ಬೈಕ್ ನ್ನು ಕದ್ದು ಗಿರಾಕಿ ಸಿಗುವವರೆಗೂ ಕಾಡಿನೊಳಗೆ ಮುಚ್ಚಿಟ್ಟಿದ್ದ ಖತರ್ ನಾಕ್ ಬೈಕ್ ಕಳ್ಳರ ಹೆಡೆಮುರಿ ಕಟ್ಟುವಲ್ಲಿ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳ ತಂಡ ಯಶಸ್ವಿಯಾಗಿದೆ. ಆರೋಪಿಗಳಾದ ಶಿವಮೊಗ್ಗದ ಅಣ್ಣಾನಗರದ ನಿವಾಸಿಗಳಾದ ಸಾದಿಕ್ ವುಲ್ಲಾ @ ಚಮಟಿ (21) ಮತ್ತು ವಿವೇಕ್ @ ಸಿದ್ದು (23) ಇವರನ್ನು ಬಂಧಿಸಿ ಅಂದಾಜು 25 ಸಾವಿರ…

Read More

ಆನಂದಪುರದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಪ್ರಾಪ್ತನೊಂದಿಗೆ ಯುವತಿಯ ಅಶ್ಲೀಲ ನೃತ್ಯ – ವೀಡಿಯೋ ವೈರಲ್ | Viral video

ಆನಂದಪುರದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಪ್ರಾಪ್ತನೊಂದಿಗೆ ಯುವತಿಯ ಅಶ್ಲೀಲ ನೃತ್ಯ – ವೀಡಿಯೋ ವೈರಲ್ | Viral video ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಡೆದಿದೆ ಎನ್ನಲಾದ ಅಶ್ಲೀಲ ನೃತ್ಯದ ವಿಡಿಯೋ ಇದೀಗ ಎಲ್ಲೆಡೆ ಹರಿದಾಡುತ್ತಿದೆ.  ಕರ್ನಾಟಕ ರತ್ನ ಡಾ ಪುನೀತ್ ರಾಜ್‍ಕುಮಾರ್ ಹೆಸರಿನ ಸಂಘಟನೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ದಲ್ಲಿ ಅರೆಬರೆ ಬಟ್ಟೆ ತೊಟ್ಟ ಯುವತಿಯನ್ನು ಕುಣಿಸಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.ಅದರಲ್ಲೂ ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಅಶ್ಲೀಲ ಭಂಗಿಗಳಲ್ಲಿ…

Read More
Exit mobile version