ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS Recruitment 2026 offers 25,000+ vacancies for 10th pass candidates. Check eligibility, application dates, fees, salary and selection process. ನವದೆಹಲಿ: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ 10ನೇ ತರಗತಿ ಉತ್ತೀರ್ಣ ಅಭ್ಯರ್ಥಿಗಳಿಗೆ ಇಂಡಿಯಾ ಪೋಸ್ಟ್‌ ಮಹತ್ವದ ಅವಕಾಶ ನೀಡಿದೆ. ಅಂಚೆ ಇಲಾಖೆಯು 2026ನೇ ಸಾಲಿನ ಗ್ರಾಮೀಣ ಡಾಕ್ ಸೇವಕ (GDS) ನೇಮಕಾತಿಗೆ…

Read More

ಕಾಮಿಡಿ‌ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ಕುಸಿದು ಬಿದ್ದು ಸಾವು

ಕನ್ನಡ ವಾಹಿನಿಯ ಜನಪ್ರಿಯ ಕಾಮಿಡಿ ಕಾರ್ಯಕ್ರಮ ‘ಕಾಮಿಡಿ ಕಿಲಾಡಿ’ ಸೀಸನ್-3ರ ವಿಜೇತ, ಪ್ರತಿಭಾನ್ವಿತ ಕಲಾವಿದ ರಾಕೇಶ್ ಪೂಜಾರಿ ಅವರು ನಿಧನರಾಗಿದ್ದಾರೆ. ರಾಕೇಶ್ ಅವರ ಆಕಸ್ಮಿಕ ಸಾವು ಅವರ ಅಭಿಮಾನಿಗಳಿಗೆ ಮಾತ್ರವಲ್ಲ, ಕಿರುತೆರೆಯ ಸಹ ಕಲಾವಿದರಿಗೂ ಆಘಾತವನ್ನುಂಟು ಮಾಡಿದೆ.. ರಾಕೇಶ್ ಪೂಜಾರಿ ಅವರು ಕಾಮಿಡಿ ಕಿಲಾಡಿ ಕಾರ್ಯಕ್ರಮದ ಮೂಲಕ ಕರ್ನಾಟಕದ ಮನೆಮಾತಾಗಿದ್ದರು. ಅವರ ಹಾಸ್ಯ, ಸಹಜತೆ, ಮತ್ತು ಜನರನ್ನು ನಗಿಸುವ ವಿಶಿಷ್ಟ ಶೈಲಿಯಿಂದಾಗಿ ಎಲ್ಲರ ಮನಗೆದ್ದಿದ್ದರು. ಕಾರ್ಯಕ್ರಮದ ಸೀಸನ್-3ರಲ್ಲಿ ತಮ್ಮ ಅದ್ಭುತ ಪ್ರದರ್ಶನದಿಂದ ವಿಜೇತರಾಗಿ ಹೊರಹೊಮ್ಮಿದ್ದ ರಾಕೇಶ್, ಕಿರುತೆರೆಯ…

Read More

ತೀರ್ಥಹಳ್ಳಿ : ಪಟ್ಟಣ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಗೆ ನಾಳೆ ಮುಹೂರ್ತ :

ತೀರ್ಥಹಳ್ಳಿ : ತೀರ್ಥಹಳ್ಳಿ ಪಟ್ಟಣ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಗೆ ನಾಳೆ ಮುಹೂರ್ತ ಫಿಕ್ಸ್ ಆಗಿದೆ. ಕಾಂಗ್ರೆಸ್ ಪಕ್ಷ ಗಾದಿ ಹಿಡಿಯಲು ಬಹುತೇಕ ಸಜ್ಜಾಗಿದ್ದು ಮಹಿಳಾ ಅಭ್ಯರ್ಥಿಗಳು ಅಧ್ಯಕ್ಷರಾಗುತ್ತಾರೆ ಎಂದು ಹೇಳಲಾಗುತ್ತಿದೆ.  ಬಿಜೆಪಿ ಪಕ್ಷ ಈ ಬಾರಿ ವಿರೋಧ ಪಕ್ಷದಲ್ಲಿ ಕೂರುವುದು ಖಚಿತವಾದಂತೆ ಕಾಣಿಸುತ್ತಿದೆ. ಕಾರಣ ಆರಗ ಜ್ಞಾನೇಂದ್ರ ಅವರು ನಾಳೆ ತೀರ್ಥಹಳ್ಳಿಯಲ್ಲಿ ಇರುವುದಿಲ್ಲ ಎಂದು ತಿಳಿಸಿದ್ದು ಅವರ ಮತ ಬೀಳುವುದು ಅನುಮಾನ ಈ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಈ ಬಾರಿ ಅಧಿಕಾರದಲ್ಲಿ ಕೂರುವುದು ಖಚಿತವಾಗಿದೆ. …

Read More

ಸೇವಾ ನಿವೃತ್ತಿ ಹೊಂದಿದ ಆರ್. ಉಮೇಶ್ ರವರ ಸೇವೆ ಎಲ್ಲರಿಗೂ ಪ್ರೇರಣೆ : ಜೇನಿ ಗ್ರಾ.ಪಂ ಅಧ್ಯಕ್ಷೆ ಶಾರದಾ

ರಿಪ್ಪನ್ ಪೇಟೆ : ಇಲ್ಲಿನ ಚಿಕ್ಕಜೇನಿ ಪ್ರೌಢಶಾಲೆ ಮುಖ್ಯಶಿಕ್ಷಕರಾಗಿ ಉತ್ತಮ ಕರ್ತವ್ಯ ನಿರ್ವಹಿಸಿ, ವಯೋನಿವೃತ್ತಿ  ಹೊಂದಿದ  ಆರ್ ಉಮೇಶ ರವರ ಸೇವೆ ಪ್ರಶಂಸನೀಯ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ  ಶಾರದಾ ರವರು ಹೇಳಿದರು. ಅವರು ಶುಕ್ರವಾರ ಇಲ್ಲಿಗೆ ಸಮೀಪದ ಚಿಕ್ಕಜೇನಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆಸಲ್ಲಿಸಿ ನಿವೃತ್ತರಾದ ಆರ್. ಉಮೇಶ್ ರವರಿಗೆ ಸನ್ಮಾನಿಸಿ ನೀಡಿದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಾ ಹೇಳಿದರು.  ತಾಲ್ಲೂಕಿನಲ್ಲಿಯೇ ಪ್ರೌಢಶಾಲೆಗೆ ಒಳ್ಳೆಯ ಹೆಸರು ತರುವಲ್ಲಿ ಉಮೇಶ್ ಅವರ ಪಾತ್ರ ಮಹತ್ವದ್ದು ಎಂದು ಹೇಳಿದರು.  ಕ್ಷೇತ್ರ…

Read More

ಅಪ್ಪು ಅoತ್ಯ ಕ್ರಿಯೆಗೆ ಅಮೆರಿಕದಿಂದ ಬಂದ ಮಗಳು ಧೃತಿ ಯಾಕೆ ಕಣ್ಣೀರಿಟ್ಟಿಲ್ಲ ಗೊತ್ತಾ? ಅಸಲಿ ಕಾರಣ ಕೇಳಿದ್ರೆ ಭಾವುಕರಾಗ್ತೀರಾ

 46 ವರ್ಷಕ್ಕೆ ಪವರ್ ಸ್ಟಾರ್ ಅಪ್ಪು ಅವರು ಈ ಲೋಕ ಬಿಟ್ಟು ಹೋದ್ರು ಅನ್ನೋದನ್ನ ಇನ್ನು ನಂಬೋದಕ್ಕೆ ಸಾಧ್ಯ ಆಗ್ತಾ ಇಲ್ಲ. ಪುನೀತ್ ಅವರು ಇದ್ದಾಗ ಅವರನ್ನು ಒಬ್ಬ ನಟನಾಗಿ ಎಲ್ಲರೂ ಇಷ್ಟಪಟ್ಟರು. ಆದರೆ ಪುನೀತ್ ಅವರು ಇಲ್ಲವಾದ ನಂತರ ಅವರು ಮಾಡಿದ್ದ ಎಲ್ಲಾ ಸಮಾಜದ ಕಾರ್ಯಗಳು ಹೊರಬರುತ್ತಿದೆ. ಇಂತಹ ಅದ್ಭುತವಾದ ವ್ಯಕ್ತಿಯನ್ನ ನಾವೆಲ್ರು ಕಳೆದುಕೊಂಡಿದ್ದೇವೆ ಎನ್ನುವ ನೋವು ಇಡೀ ರಾಜ್ಯದ ಜನರಲ್ಲಿದೆ.. ಪುನೀತ್ ಅವರು ಇಲ್ಲವಾಗಿರುವುದು ಅಭಿಮಾನಿಗಳಿಗೆ ಬಹಳ ನೋವು ನೀಡಿರುವುದು ನಿಜ. ಆದರೆ ಇದರಿಂದ…

Read More

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ರಸ್ತೆ ಬಲಿ – ದಿವ್ಯ ಮೌನಕ್ಕೆ ಶರಣಾದ ಶಾಸಕರು

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ರಸ್ತೆ ಬಲಿ – ದಿವ್ಯ ಮೌನಕ್ಕೆ ಶರಣಾದ ಶಾಸಕ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆ ಗ್ರಾಂ ಪಂ ವ್ಯಾಪ್ತಿಯ ಬಸವನಗದ್ದೆ ಸಮೀಪದ ಶಿರನಲ್ಲಿ ಬಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಹೊಂಡ ತೆಗೆದು ಕಳಪೆ ಕಾಮಗಾರಿ ನಡೆಸಿದ ಹಿನ್ನಲೆಯಲ್ಲಿ ಉತ್ತಮ ರಸ್ತೆ ಹದಗೆಟ್ಟು ಸಾರ್ವಜನಿಕರು ಓಡಾಡಲು ಹೆದರುವ ಪರಿಸ್ಥಿತಿ ಉಂಟಾಗಿದೆ. ತೀರ್ಥಹಳ್ಳಿ – ಹಣಗೆರೆ – ಶಿವಮೊಗ್ಗಕ್ಕೆ ಹಾದು ಹೋಗುವ ಮುಖ್ಯ ರಸ್ತೆ ಅರ್ಧಕರ್ದ ಬಿರುಕು ಬಿಟ್ಟಿದ್ದು ವಾಹನ…

Read More

ಹೊಸನಗರ ತಾಲೂಕಿನ ಮೆಸ್ಕಾಂ ಇಲಾಖೆಗೆ ಇನ್ನೆಷ್ಟು ಬಲಿ ಬೇಕು…!???? ಅಪಾಯದ ಮುನ್ಸೂಚನೆ ನೀಡಿದರು ಸಹ ಸಾವಿನ ಜಾತ್ರೆ ಮಾಡಲು ಹೊರಟ ಕೆಲ ಜಡ್ಡುಗಟ್ಟ ಅಧಿಕಾರಿಗಳು|Mescom

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಮದ ನಿವಾಸಿ ರೈತ ಶೇಷಗಿರಿ ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದಾರೆ ಆದರೆ ಈ ದುರ್ಮರಣಕ್ಕೆ ನೇರವಾಗಿ ಮೆಸ್ಕಾಂ ಇಲಾಖೆಯ ಬಿಳಿಯಾನೆಯಂತಹ ಜಡ್ಡು ಹಿಡಿದ ಅಧಿಕಾರಿಗಳು ಹಾಗೂ ಕೆಲ ಸೋಮಾರಿ ಸಿಬ್ಬಂದಿಗಳೇ ನೇರ ಹೊಣೆ. ಇಂದು ಬೆಳಿಗ್ಗೆ ಶೇಷಗಿರಿ ಮೂರು ಬಾರಿ ಕರೆ ಮಾಡಿ ನೀಡಿದ್ದ ದೂರನ್ನು ಮನ್ನಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಲ್ಲಿ ಒಬ್ಬ ಅಮಾಯಕ ರೈತನ ಜೀವ ಉಳಿಸಬಹುದಿತ್ತಲ್ಲವೇ,ವಿದ್ಯುತ್ ತಂತಿ ನೆಲದ ಮೇಲೆ ಬಿದ್ದರೂ fuse ಯಾಕೆ ಕೆಲಸ ನಿರ್ವಹಿಸಿಲ್ಲ..???? ಅದು…

Read More

ಹಿಜಾಬ್ ಕುರಿತು ಬಹುನಿರೀಕ್ಷಿತ ತೀರ್ಪು ಪ್ರಕಟ : ಹೈಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿಯರಿಗೆ ಭಾರಿ ನಿರಾಸೆ !!!!!!!

ಹಿಜಾಬ್​ ಇಸ್ಲಾಂನ ಅತ್ಯಗತ್ಯವಾದ ಭಾಗವಲ್ಲ ಎಂದು ಹೈಕೋರ್ಟ್​ ಹೇಳಿದ್ದು, ಈ ಸಂಬಂಧ ಸರ್ಕಾರ ಹೊರಡಿಸಿರುವ ಆದೇಶ ಕಾನೂನು ಬದ್ಧವಾಗಿಯೇ ಇದೆ ಎಂದಿದೆ. ಅಲ್ಲದೆ ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನಿಸುವಂತಿಲ್ಲ .ಹಿಜಬ್​​ ಗೆ ಅವಕಾಶ ಕೋರಿದ್ದ ಎಲ್ಲಾ ರಿಟ್ ಅರ್ಜಿಗಳನ್ನ ವಜಾ ಮಾಡಿದೆ.  ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಉಡುಪಿಯ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ತೀರ್ಪು  ಕಾಯ್ದಿರಿಸಿದ್ದ ಕರ್ನಾಟಕ ಹೈಕೋರ್ಟ್ ತ್ರಿಸದಸ್ಯ ಪೀಠ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಮುಖ್ಯ ನ್ಯಾಯಮೂರ್ತಿ ರಿತು ರಾಜ್…

Read More

ಬಸ್ ನಲ್ಲಿ ಪಕ್ಕದ ಸೀಟಿನಲ್ಲಿದ್ದ ಸುಂದರಿ ಜೊತೆ ರೋಮ್ಯಾನ್ಸ್ – ಲಾಡ್ಜ್ ಗೆ ಕರೆದೊಯ್ದ ಸುಂದರಿ ಚಾಲಕನಿಗೆ ಮಾಡಿದ್ದೇನು ಗೊತ್ತಾ…???|Shivamogga

ಬಸ್ ನಲ್ಲಿ ಪಕ್ಕದ ಸೀಟಿನಲ್ಲಿದ್ದ ಸುಂದರಿ ಜೊತೆ ರೋಮ್ಯಾನ್ಸ್ – ಲಾಡ್ಜ್ ಗೆ ಕರೆದೊಯ್ದ ಸುಂದರಿ ಚಾಲಕನಿಗೆ ಮಾಡಿದ್ದೇನು ಗೊತ್ತಾ…??? ಬಸ್​ನಲ್ಲಿ ದೂರ ಪ್ರಯಾಣಿಸುವಾಗ ತಮ್ಮ ಪಕ್ಕದ ಸೀಟಿನಲ್ಲಿ ಮಹಿಳೆಯರು ಬಂದು ಕುಳಿತರೆ ಕೆಲವರಿಗೆ ಅದೊಂದು ಸಂತಸದ ವಿಷಯವಾಗಿರುತ್ತದೆ. ಹಾಗೆಯೇ ಕಾರವಾರ ದಿಂದ ಹೊರಟು ಶಿವಮೊಗ್ಗಕ್ಕೆ ಬಂದಿದ್ದ ವ್ಯಕ್ತಿಯೊಬ್ಬರಿಗೆ ಪಕ್ಕದಲ್ಲಿ ಮಹಿಳೆ ಕುಳಿತಿದ್ದು ಅಗಾಧ ಸಂತಸ ತಂದು ಅವಳೊಂದಿಗೆ ಪರಿಚಯ ಮಾಡಿಕೊಂಡು ಸಲುಗೆ ಬೆಳೆಸಿಕೊಂಡ ಇದ್ದನ್ನೆ ಕಾಯುತಿದ್ದ ಖತರ್ ನಾಕ್ ಅಪರಿಚಿತ ಮಹಿಳೆ ವ್ಯಕ್ತಿಗೆ ಬರೋಬ್ಬರಿ 50…

Read More

ಗರ್ತಿಕೆರೆ ಬಳಿ ಕಾರು–ಬೈಕ್ ಡಿಕ್ಕಿ : ಬೈಕ್ ಸವಾರನಿಗೆ ಗಂಭೀರ ಗಾಯ

A bike rider was seriously injured after a collision between a car and a motorcycle near Garthikere College in Ripponpet. The injured person was rushed to the hospital with the help of Anandapura PSI. ರಿಪ್ಪನ್‌ಪೇಟೆ: ಪಟ್ಟಣದ ಸಮೀಪದ ಗರ್ತಿಕೆರೆ ಕಾಲೇಜು ಮುಂಭಾಗದಲ್ಲಿ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗರ್ತಿಕೆರೆ ಸಮೀಪದ…

Read More