Shivamogga | ಹಿಂದುಳಿದವರ ಮತ ವಿಭಜನೆಗಾಗಿ ಯಡಿಯೂರಪ್ಪನವರೇ ಈಶ್ವರಪ್ಪರನ್ನು ಚುನಾವಣೆಗೆ ನಿಲ್ಲಿಸುತಿದ್ದಾರೆ – ಆಯನೂರು ಮಂಜುನಾಥ್
ಹಿಂದುಳಿದವರ ಮತ ವಿಭಜನೆಗಾಗಿ ಯಡಿಯೂರಪ್ಪನವರೇ ಈಶ್ವರಪ್ಪರನ್ನು ಚುನಾವಣೆಗೆ ನಿಲ್ಲಿಸುತಿದ್ದಾರೆ – ಆಯನೂರು ಮಂಜುನಾಥ್ ಹಿಂದುಳಿದವರ ಮತ ವಿಭಜನೆ ಆದಲ್ಲಿ ಪುತ್ರ ಬಿ.ವೈ.ರಾಘವೇಂದ್ರ ಗೆಲುವು ಸುಲಭ ಎಂಬ ಕಾರಣಕ್ಕೆ ಕೆ.ಎಸ್. ಈಶ್ವರಪ್ಪ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯನ್ನಾಗಿ ಬಿಜೆಪಿ ಮುಖಂಡ ಬಿ.ಎಸ್. ಯಡಿಯೂರಪ್ಪ ಅವರೇ ಚುನಾವಣೆಗೆ ನಿಲ್ಲಿಸುತ್ತಿದ್ದಾರೆ’ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಆರೋಪಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಡಮ್ಮಿ’ ಎಂಬ ಕೆ.ಎಸ್. ಈಶ್ವರಪ್ಪ ಹೇಳಿಕೆಗೆ ಅವರು ಸುದ್ದಿಗೋಷ್ಠಿಯಲ್ಲಿ ತಿರುಗೇಟು ನೀಡಿದರು….