Headlines

ಮೃತ ಕಗ್ಗಲಿ ವೀರಭದ್ರಪ್ಪ ಗೌಡ ರವರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ ಗೃಹ ಸಚಿವ ಆರಗ ಜ್ಞಾನೇಂದ್ರ

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಗ್ಗಲಿ ಗ್ರಾಮದ ಹಿರಿಯರು,ರೈತ ಹೋರಾಟಗಾರರಾದ ಕೆ ಸಿ ವೀರಭದ್ರಪ್ಪ ಗೌಡ (88) ಶನಿವಾರ ಸ್ವಗೃಹದಲ್ಲಿ ನಿಧನರಾಗಿದ್ದರು. ಈ ಹಿನ್ನಲೆಯಲ್ಲಿ ರಾಜ್ಯದ ಗೃಹ ಸಚಿವರಾದ ಆರಗ ಜ್ಞಾನೇಂದ್ರ ರವರು ಮೃತ ಕಗ್ಗಲಿ ವೀರಭದ್ರಪ್ಪ ಗೌಡರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ರೈತ ಸಂಘಟನೆಯ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ಕಗ್ಗಲಿ ವೀರಭದ್ರಪ್ಪ ಗೌಡರು 80 ರ ದಶಕದಲ್ಲಿ ರೈತ ಪರ ಹೋರಾಟದಲ್ಲಿ ಧಾರವಾಡ ಹಿಂಡಲಗಾ ಜೈಲಿನಲ್ಲಿ 21 ದಿನ ಜೈಲು ವಾಸ…

Read More

ಮೇ 13 ರಿಂದ ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ ಉರೂಸ್ ಸಮಾರಂಭ :

ಹೊಸನಗರ : ತಾಲೂಕಿನ ಬಿದನೂರು ನಗರದಲ್ಲಿರುವ ಇತಿಹಾಸ ಪ್ರಸಿದ್ಧ ಹಝ್ರತ್ ಶೇಖುಲ್ ಮಾಷುಂಷಾ ವಲಿಯುಲ್ಲಾ ದರ್ಗಾದ 2022-23 ರ ಉರೂಸ್‌ ಸಮಾರಂಭದ ದಿನಾಂಕ ನಿಗದಿಯಾಗಿದೆ. ಇಂದು ದರ್ಗಾ ಸಮಿತಿ ಅಧ್ಯಕ್ಷರಾದ ಜೆ ಮಹಮ್ಮದ್ ಸಾಬ್ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು ಮೇ 13,14,15,16 ರ ನಾಲ್ಕು ದಿನ ಉರೂಸ್ ಕಾರ್ಯಕ್ರಮ ನಡೆಸಲು, ಉರೂಸ್ ಸಮಾರಂಭಕ್ಕೆ ಮಂತ್ರಿಗಳು ಹಾಗೂ ಶಾಸಕರನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ. ಉರೂಸ್ ಸಮಾರಂಭವನ್ನು ಸರ್ಕಾರ ಸುತ್ತೋಲೆಯಂತೆ ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಸಭೆಯಲ್ಲಿ ವಿನಾಯಕ ಉಡುಪ…

Read More

Ripponpete | ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆ ಪರಿಹಾರ ಹೇಗೆ ಸಾಧ್ಯ – ಹರತಾಳು ಹಾಲಪ್ಪ

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆ ಪರಿಹಾರ ಹೇಗೆ ಸಾಧ್ಯ ರಿಪ್ಪನ್‌ಪೇಟೆ;-ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಲಿಕ ಹಿನ್ನಲೆ ಅರಿವೇ ಇಲ್ಲದ.ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ ಆಂತವಳಿಗೆ ಮತದಾರರ ಮತಹಾಕಬೇಕಾ.? ಬಗರ್ ಹುಕುಂ ಆರಣ್ಯ ಹಕ್ಕು ಅಂದರೆ ಏನು ಎಂಬುದೇ ಗೊತ್ತಿಲ್ಲದವರು ಸಂಸತ್ ಪ್ರವೇಶ ಮಾಡಿದರೆ ಪ್ರಯೋಜನವಿಲ್ಲ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಅರಿವಿರುವಂತಹ ಬಿ.ವೈ.ರಾಘವೇಂದ್ರರನ್ನು ಬೆಂಬಲಿಸುವಂತೆ ಮಾಜಿ ಸಚಿವ ಹರತಾಳು ಹಾಲಪ್ಪ ಮತದಾರರಲ್ಲಿ ಮನವಿ ಮಾಡಿದರು. ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ…

Read More

ನಿರಾಶದಾಯಕ ಬಜೆಟ್ : ಅರ್ ಎ ಚಾಬುಸಾಬ್

ರಾಜ್ಯದ ಮೂಲಭೂತ ಅಭಿವೃದ್ಧಿಗೆ ಒತ್ತು ನೀಡದೇ, ರೈತರ ಸಾಲದ ಯೋಜನೆಯನ್ನು ಹೆಚ್ಚಿನ  ರೈತರಿಗೆ ವಿಸ್ತರಿಸದೇ ರೈತರ ಪರ ಬಜೆಟ್ ಎಂದು ಪ್ರತಿಪಾದಿಸುವ ಬರೀ ಸುಳ್ಳಿನ ಲೆಕ್ಕಚಾರದ ಪೊಳ್ಳು ಹಾಗೂ ನಿರಾಶದಾಯಕ ಬಜೆಟ್ ಆಗಿದೆ ಎಂದು ಜಾತ್ಯಾತೀತ ಜನತಾದಳದ ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ಹೇಳಿದರು‌. ಸಮಾಜ ಕಲ್ಯಾಣ ಇಲಾಖೆ, ಕೈಗಾರಿಕಾ ಇಲಾಖೆ, ಕೃಷಿ, ಶಿಕ್ಷಣ, ನೀರಾವರಿ ಯಂತಹ ಪ್ರಮುಖ ವಲಯಗಳಲ್ಲಿ ಯಾವುದೇ ಹೊಸ ಯೋಜನೆ ರೂಪಿಸಿರುವುದಿಲ್ಲ.ವಿಧವೆ ಮತ್ತು ವಯೋವೃದ್ಧರಿಗೆ ಕನಿಷ್ಠ 1ಸಾವಿರಕ್ಕೂ ಹೆಚ್ಚು…

Read More

ಭಾರಿ ಮಳೆ | ಹೊಸನಗರ ತಾಲೂಕಿನಾದ್ಯಂತ ಶಾಲೆಗಳಿಗೆ ‘ರಜೆ’ ನೀಡುವ ನಿರ್ಧಾರ ಶಾಲಾಭಿವೃದ್ದಿ ಸಮಿತಿಗೆ

ಭಾರಿ ಮಳೆ | ಹೊಸನಗರ ತಾಲೂಕಿನಾದ್ಯಂತ ಶಾಲೆಗಳಿಗೆ ‘ರಜೆ’ ನೀಡುವ ನಿರ್ಧಾರ ಶಾಲಾಭಿವೃದ್ದಿ ಸಮಿತಿಗೆ ಹೊಸನಗರ ತಾಲ್ಲೂಕಿನ ನಗರ ಹೋಬಳಿಯ ನಿಟ್ಟೂರು ಭಾಗದಲ್ಲಿ ಮುಂಗಾರು ಮಳೆ ರಭಸವಾಗಿ  ಸುರಿಯುತ್ತಿರುವುದು ಮುಂದುವರೆದಿರುವುದು ವರದಿಯಾಗಿದ್ದು ಈ ಬಗ್ಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ರವರೊಂದಿಗೆ ಚರ್ಚಿಸಿದ್ದು, ಅವರ ಸೂಚನೆಯಂತೆ, ಇದೇ ರೀತಿ ಪರಿಸ್ಥಿತಿ ತಾಲ್ಲೂಕಿನ  ಕೆಲವು ಭಾಗದಲ್ಲಿಯೂ ಇರುವ ಕಾರಣ ಮಕ್ಕಳಿಗೆ ಶಾಲೆಗೆ ಬರಲು ತೊಂದರೆಯಾಗುವ  ಪರಿಸ್ಥಿತಿಯಿದ್ದಲ್ಲಿ ಎಸ್ ಡಿಎಂಸಿ ಯವರೊಂದಿಗೆ ಚರ್ಚಿಸಿ ರಜೆ ನೀಡಲು ಕ್ರಮವಹಿಸಲು ತಾಲೂಕಿನ ಎಲ್ಲಾ ಶಾಲೆಯ…

Read More

ಹೊಸನಗರ : ಅಗ್ನಿ ಅವಘಡ – 600 ಅಡಿಕೆ ಗಿಡಗಳು ಸುಟ್ಟು ಭಸ್ಮ!!!!!

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕಾಳಿಕಾಪುರ ಗ್ರಾಮದ ಸರ್ವೆನಂಬರ್ 32/1ರಲ್ಲಿ ಬಿ. ಸೀನಪೂಜಾರಿ ಬಿನ್ ಮಾಚಪೂಜಾರಿಯವರ ಅಡಿಕೆ ಮರಕ್ಕೆ ಬೆಂಕಿ ತಗುಲಿ ಸುಮಾರು 600 ಅಡಿಕೆ ಮರಗಳು ಸುಟ್ಟು ಕರಕಲಾದ ಘಟನೆ ವರದಿಯಾಗಿದೆ. ಸೀನಪೂಜಾರಿಯವರು ತಮ್ಮ ಸ್ವಂತ ಜಾಗದಲ್ಲಿ ಸುಮಾರು 600 ಅಡಿಕೆ ಸಸಿಗಳನ್ನು ನೆಟ್ಟಿದ್ದು ಅದಕ್ಕೆ ಡ್ರಿಪ್ ಪೈಪ್ ಹಾಕಲಾಗಿತ್ತು. ಏಕಾಏಕಿ ಗಾಳಿಯ ಮೂಲಕ ಬೆಂಕಿ ತಗಲಿದ್ದರಿಂದ 600 ಅಡಿಕೆ ಮರಗಳು ಸುಟ್ಟು ಕರಕಲಾಗುವ ಜೊತೆಗೆ ನೀರಿನ ಸೌಲಭ್ಯಕ್ಕಾಗಿ ಮಾಡಿದ ಡ್ರಿಪ್ ಪೈಪ್ ಸಹ ಸುಟ್ಟು…

Read More

ವಿದ್ಯುತ್ ಸ್ಪರ್ಶದಿಂದ ಪತ್ನಿಯನ್ನು ರಕ್ಷಿಸಲು ಹೋದ ಪತಿ ಸಾವು – ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯಕ್ಕೆ ರೈತನೊಬ್ಬನ ದುರ್ಮರಣ|Electric shock

ರಿಪ್ಪನ್‌ಪೇಟೆ : ವಿದ್ಯುತ್ ತಂತಿ ತುಳಿದು ರೈತನೋರ್ವ ಸಾವನ್ನಪ್ಪಿರುವ ಘಟನೆ ಇಲ್ಲಿನ ಸಮೀಪದ ನಂಜವಳ್ಳಿ ಗ್ರಾಮದಲ್ಲಿ  ನಡೆದಿದೆ. ಹರತಾಳು ಗ್ರಾಪಂ ವ್ಯಾಪ್ತಿಯ ಹರತಾಳು ಗ್ರಾಮದ ರೈತ ಶೇಷಗಿರಿ(45) ಮೃತ ದುರ್ದೈವಿಯಾಗಿದ್ದಾರೆ. ಇಂದು ಬೆಳಗ್ಗೆ ಮನೆಯ ಬಳಿ ಶೇಷಗಿರಿ ರವರ ಪತ್ನಿ ಹೂ ಕೀಳಲು ಹೋದಾಗ ಅವರಿಗೆ ವಿದ್ಯುತ್ ಸ್ಪರ್ಶಿಸಿ ಕೂಗಿದ್ದಾರೆ ಕೂಡಲೇ ಅವರನ್ನು ರಕ್ಷಿಸಲು ಹೋದ ಶೇಷಗಿರಿ ರವರು ಪಾದರಕ್ಷೆ ಧರಿಸದೆ ವಿದ್ಯುತ್ ತಂತಿಯನ್ನು ತುಳಿದಿದ್ದಾರೆ. ಮೂಲತಃ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿ ಗ್ರಾಮದ ಒಡ್ಡಿನಬೈಲು ನಿವಾಸಿಯಾದ ಇವರು…

Read More

ಪಾಕ್ ವಿರುದ್ಧ ಕೊಹ್ಲಿ “ವಿರಾಟ” ರೂಪ – ಭಾರತಕ್ಕೆ ಭರ್ಜರಿ ಜಯ !

ಪಾಕ್ ವಿರುದ್ಧ ಕೊಹ್ಲಿ “ವಿರಾಟ” ರೂಪ – ಭಾರತಕ್ಕೆ ಭರ್ಜರಿ ಜಯ ! ದುಬೈ : ಇಲ್ಲಿನ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿಯ ಭಾರತ-ಪಾಕಿಸ್ತಾನದ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನ ತಂಡವನ್ನು ಸೋಲಿಸಿ, ಭರ್ಜರಿ ಜಯ ಗಳಿಸಿದೆ. ಪಾಕಿಸ್ತಾನ ನೀಡಿದ 242 ರನ್ ಗಳ ಬೆನ್ನಟ್ಟಿದ ಭಾರತವು ವಿರಾಟ್ ಕೊಹ್ಲಿ ಅವರ ಅದ್ಭುತ ಪ್ರದರ್ಶನದಿಂದ ಪಾಕಿಸ್ತಾನಕ್ಕೆ ‘ಹೈಬ್ರಿಡ್’ ಪ್ರದರ್ಶನ ನೀಡಿತು. ಭಾರತಕ್ಕೆ ಜಯಗಳಿಸಲು ಎರಡು ರನ್ ಬೇಕಿದ್ದಾಗ, ಕೊಹ್ಲಿಗೆ ಶತಕ ಪೂರೈಸಲು 4…

Read More

ತೀರ್ಥಹಳ್ಳಿಯಲ್ಲಿ ಲಾರಿ ಮಾಲೀಕ ನೇಣು ಬಿಗಿದುಕೊಂಡು ಸಾವು!

ತೀರ್ಥಹಳ್ಳಿಯಲ್ಲಿ ಮತ್ತೊಬ್ಬ ಲಾರಿ ಮಾಲೀಕ ನೇ*ಣಿಗೆ ಶರಣು! ತೀರ್ಥಹಳ್ಳಿ : ತಾಲೂಕಿನ ಮೇಗರವಳ್ಳಿಯ ಲಾರಿ ಮಾಲೀಕರೊಬ್ಬರು ಮಂಗಳವಾರ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದು ಬೆಳಕಿಗೆ ಬಂದಿದೆ. ಲಾರಿ ಮಾಲೀಕರದ ಮೇಗರವಳ್ಳಿಯ ಮಂಜುನಾಥ್ (42 ) ಸಾಲಬಾದೆಯಿಂದ ಮನನೊಂದು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಇವರು ಅವಿವಾಹಿತರಾಗಿದ್ದು ಎನ್ನಲಾಗಿದ್ದು ಸಾವಿಗೆ ನಿಖರವಾದ ಮಾಹಿತಿ ಪೊಲೀಸ್ ಮಹಜರಿನ ನಂತರ ತಿಳಿದು ಬರ ಬೇಕಿದೆ. ಇತ್ತೀಚಿಗೆ ಮೇಲಿನಕುರುವಳ್ಳಿಯಲ್ಲೂ ಇದೆ ರೀತಿ ಪ್ರಕರಣ ನಡೆದಿತ್ತು. ಒಂದೇ ತಿಂಗಳಲ್ಲಿ ಇದು ಎರಡನೇ ಪ್ರಕರಣ…

Read More

ಅಕ್ರಮ ಗೋಮಾಂಸ ಸಾಗಿಸುತ್ತಿದ್ದವನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಬಜರಂಗದಳ ಕಾರ್ಯಕರ್ತರು

ಮೂಡಿಗೆರೆ : ಗೋಮಾಂಸ ಸಾಗಾಟ ನಡೆಸುತ್ತಿದ್ದ ಆರೋಪಿಯನ್ನು ಭಜರಂಗದಳದ ಕಾರ್ಯಕರ್ತರು ಸೆರೆಹಿಡಿದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿಗೆ ಪ್ರತೀ ಶುಕ್ರವಾರದಂದು ಗೋಮಾಂಸ ಸಾಗಾಟ ನಡೆಸಿ ಮಾರಾಟ ಮಾಡುತ್ತಿದ್ದ ಮೊಹಮ್ಮದ್ ಅಲಿ ಎಂಬ 35 ವರ್ಷದವನ್ನು, ಮುತ್ತಿಗೆಪುರದ ಹಂಡಗುಳಿ ದಾರಿಯಲ್ಲಿ ಭಜರಂಗದಳದ ಕಾರ್ಯಕರ್ತರು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.  ಈತನು ಈ ಹಿಂದೆ ಸಾಗಾಟ ನಡೆಸಿದ ಆರೋಪದ ಮೇರೆಗೆ ಭಜರಂಗದಳದ ಕಾರ್ಯಕರ್ತರು ಈತನನ್ನು ಬಹಳ ಸಮಯ ಕಾದು ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಆರೋಪಿಯನ್ನು…

Read More