Headlines

RIPPONPETE | ಬಾರ್ ಮುಂಭಾಗದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

RIPPONPETE | ಬಾರ್ ಮುಂಭಾಗದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್‌ ಮುಂಭಾಗದಲ್ಲಿ ಶನಿವಾರ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತಪಟ್ಟವನ ಖಚಿತ ಗುರುತು ಇನ್ನೂ ಪತ್ತೆಯಾಗಿಲ್ಲ. ಈ ಕುರಿತು ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ…

Read More

ಹೂವಿನಕೋಣೆ ಶಾಲೆಯ ತೊಟ್ಟಿಗೆ ವಿಶಪ್ರಾಶಣ ಪ್ರಕರಣ: ತನಿಖೆಗೆ 3 ತಂಡ, 18 ಪೊಲೀಸ್ ಸಿಬ್ಬಂದಿ ನೇಮಕ

ಹೂವಿನಕೋಣೆ ಶಾಲೆಯ ತೊಟ್ಟಿಗೆ ವಿಶಪ್ರಾಶಣ ಪ್ರಕರಣ: ತನಿಖೆಗೆ 3 ತಂಡ, 18 ಪೊಲೀಸ್ ಸಿಬ್ಬಂದಿ ನೇಮಕ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೂವಿನಕೋಣೆ ಸರ್ಕಾರಿ ಶಾಲೆಯ ನೀರಿನ ತೊಟ್ಟಿಗೆ ವಿಷ ಬೆರೆಸಿದ ಹೇಯ ಘಟನೆಯ ಬಳಿಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೀವ್ರ ಗಂಭೀರತೆಯಿಂದ ಪ್ರಕರಣದ ತನಿಖೆ ವೇಗ ಪಡೆದುಕೊಂಡಿದೆ. ಘಟನೆಯ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಕಾರ್ಯನಿರ್ವಹಣೆ ಆರಂಭಿಸಿದ್ದು, ತನಿಖೆಗೆ ಹಲವು ಆಯಾಮಗಳಲ್ಲಿ ಚುರುಕಿನ ಕಾರ್ಯಾಚರಣೆ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ ಕೆ ಮಿಥುನ್ ಕುಮಾರ್…

Read More

ವಿಷ ಸೇವಿಸಿದ್ದ ಪದವಿ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವು

ವಿಷ ಸೇವಿಸಿದ ಪದವಿ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಾಳೆಬೈಲಿನ ಖಾಸಗಿ ಡಿಗ್ರಿ ಕಾಲೇಜಿನಲ್ಲಿ ಬಿಬಿಎ ಮೊದಲ ವರ್ಷದ ವಿದ್ಯಾರ್ಥಿನಿಯಾದ ಅಶ್ವಿನಿ (19) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸಂಭವಿಸಿದೆ. ಅಶ್ವಿನಿ ಮೂಲತಃ ಯಡೂರಿನವಳಾಗಿದ್ದು, ಪ್ರತಿದಿನ ತೀರ್ಥಹಳ್ಳಿಗೆ ಹೋಗಿ ತರಗತಿಗೆ ಹಾಜರಾಗುತ್ತಿದ್ದಳು. ದಿನದಂದು ಏಕಾಏಕಿ ಅವಳು ವಿಷ ಸೇವಿಸಿದ್ದಳು. ವಿಷ ಸೇವನೆಗೆ ನಿಖರವಾದ ಕಾರಣ ಇನ್ನೂ ಗೊತ್ತಾಗಿಲ್ಲ. ವಿಷ ಸೇವನೆ ಬಗ್ಗೆ ತಿಳಿದ ತಕ್ಷಣ ಆಕೆಯನ್ನು ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ…

Read More

ಕಾರು ಮತ್ತು ಬೈಕ್‌ ಅಪಘಾತ – ಬೈಕ್‌ ಸವಾರ ಗಂಭೀರ.!

ಕಾರು ಮತ್ತು ಬೈಕ್‌ ಅಪಘಾತ – ಬೈಕ್‌ ಸವಾರ ಗಂಭೀರ.! ತೀರ್ಥಹಳ್ಳಿ : ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಚಾಲಕನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾದ ಘಟನೆ ತೀರ್ಥಹಳ್ಳಿಯ ಕೊಪ್ಪ ರಸ್ತೆಯಲ್ಲಿ ನಡೆದಿದೆ. ಕುರುವಳ್ಳಿ ಸಮೀಪದ ಕುಂಬಾರದಡಿಗೆ ತಿರುವಿನಲ್ಲಿ ಶುಕ್ರವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು ಬೈಕ್ ಚಾಲಕ ಮದನ್ ಎಂಬುವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ತಕ್ಷಣವೇ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ…

Read More

ಅಡಿಕೆ ಸಸಿಗಳನ್ನು ನಾಶಗೊಳಿಸಿದ ಅರಣ್ಯಾಧಿಕಾರಿಗಳು ,ರೈತರ ಆಕ್ರೋಶ – ಸ್ಥಳಕ್ಕೆ ಆರಗ ಜ್ಞಾನೇಂದ್ರ ಭೇಟಿ

ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸ.ನಂ. 30 ರಲ್ಲಿನ ಆರಣ್ಯ ಪ್ರದೇಶದಲ್ಲಿ ಸುಮಾರು 50-60 ವರ್ಷಗಳಿಂದ ಸ್ವಾದೀನಾನುಭವದಲ್ಲಿ ಜಮೀನು ಸಾಗುವಳಿ ಮಾಡುತ್ತಿರುವ ರೈತರ ಜಮೀನಿನಲ್ಲಿ ಅಡಿಕೆ ಸಸಿಗಳನ್ನು ತಿಳಿವಳಿಕೆ ನೀಡದೆ ಏಕಾಏಕಿ ನಾಶಗೊಳಿಸುವ ಮೂಲಕ ಅರಣ್ಯ ಇಲಾಖೆ ಅಧಿಕಾರಿಗಳು ಒಕ್ಕಲೆಬ್ಬಿಸುವ ಹುನ್ನಾರ ನಡೆಸಿದ್ದಾರೆಂದು ಶಾಸಕ ಅರಗ ಜ್ಞಾನೇಂದ್ರ ಆರೋಪಿಸಿದರು. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸರ್ವೇ ನಂ 30 ರಲ್ಲಿ ಅರಣ್ಯ ಇಲಾಖೆಯವರು ಅಡಿಕೆ ಸಸಿಗಳನ್ನು ಕಿತ್ತು, ಕಡಿದು ಹಾಕಿದ ಸ್ಥಳಕ್ಕೆ ಭೇಟಿ…

Read More

HOSANAGARA | ಹುಲಿಕಲ್ ಬಳಿಯಲ್ಲಿ ವಾಹನ ಅಪಘಾತ, ಚಾಲಕ ಸ್ಥಳದಲ್ಲೇ ಸಾವು

HOSANAGARA | ಹುಲಿಕಲ್ ಬಳಿಯಲ್ಲಿ ವಾಹನ ಅಪಘಾತ, ಚಾಲಕ ಸ್ಥಳದಲ್ಲೇ ಸಾವು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಸಮೀಪ ಭೀಕರ ಅಪಘಾತ ಸಂಭವಿಸಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಮೃತ ಚಾಲಕನನ್ನು ಸಾಲಿಗ್ರಾಮದ ಗೋಪಾಲ್ ಎಂದು ಗುರುತಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಬಡಾ ದೋಸ್ತ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಸನಗರದಿಂದ ಕುಂದಾಪುರದತ್ತ ಹೊರಟಿದ್ದ ವಾಹನ ಅಪಘಾತವಾಗಿದ್ದು ಘಟನೆಯಲ್ಲಿ ಕ್ಲೀನರ್ ಪ್ರಭಾಕರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಾಸ್ತಿಕಟ್ಟೆಯ…

Read More

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ ಶಿವಮೊಗ್ಗ: ೨೦೨೪ ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ ವ್ಯಕ್ತಿಯೊಬ್ಬನು ೧೫ ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯವನ್ನೆಸಗಿದ ಪ್ರಕರಣ ಸಾಬೀತಾದ ಹಿನ್ನಲೆಯಲ್ಲಿ ಆರೋಪಿತನಿಗೆ ೨೦ ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ರೂ ೧,೬೧,೦೦೦/- ದಂಡ, ದಂಡ ಕಟ್ಟಲು ವಿಫಲನಾದಲ್ಲಿ ೦೨ ವರ್ಷ ಹೆಚ್ಚುವರಿ ಸಾದಾ ಕಾರಾವಾಸ ಶಿಕ್ಷೆ ವಿಧಿಸಲಾಗಿದೆ. ನೊಂದ ಬಾಲಕಿ ಹೇಳಿದ ದೂರಿನ ಮೇರೆಗೆ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ…

Read More

ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಗೆ ಕಳೆನಾಶಕ ಹಾಕಿದ ಕ್ರೂರ ಕೃತ್ಯ: ಸಿಎಂ ಸಿದ್ದರಾಮಯ್ಯ ಖಂಡನೆ

ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಗೆ ಕಳೆನಾಶಕ ಹಾಕಿದ ಕ್ರೂರ ಕೃತ್ಯ: ಸಿಎಂ ಸಿದ್ದರಾಮಯ್ಯ ಖಂಡನೆ ಹೊಸನಗರ ತಾಲ್ಲೂಕಿನ ಹೂವಿನಕೋಣೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ರೂರ ಘಟನೆ ರಾಜ್ಯಾದ್ಯಾಂತ ಆತಂಕ ಉಂಟುಮಾಡಿದೆ. ಶಾಲೆಯ ನೀರಿನ ಟ್ಯಾಂಕ್‌ಗೆ ಅಪರಿಚಿತ ಕಿಡಿಗೇಡಿಗಳು ಕಳೆನಾಶಕ ಹಾಕಿರುವ ಘಟನೆನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಸಿದ್ದರಾಮಯ್ಯ ಪೋಸ್ಟ್ ನಲ್ಲೇನಿದೆ..!?? ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣವನ್ನು…

Read More

ಶಾಲೆಯ ನೀರಿನ ಟ್ಯಾಂಕ್‌ಗೆ ಕಳೆನಾಶಕ ಮಿಶ್ರಣ, ನಾಲ್ವರು ಮಕ್ಕಳು ಆಸ್ಪತ್ರೆಗೆ -ಹೂವಿನಕೋಣೆಯಲ್ಲಿ ಕಿಡಿಗೇಡಿಗಳ ಹೇಯ ಕೃತ್ಯ

ಶಾಲೆಯ ನೀರಿನ ಟ್ಯಾಂಕ್‌ಗೆ ಕಳೆನಾಶಕ ಮಿಶ್ರಣ, ನಾಲ್ವರು ಮಕ್ಕಳು ಆಸ್ಪತ್ರೆಗೆ -ಹೂವಿನಕೋಣೆಯಲ್ಲಿ ಕಿಡಿಗೇಡಿಗಳ ಹೇಯ ಕೃತ್ಯ ಹೊಸನಗರ ತಾಲೂಕಿನ ಹೂವಿನಕೋಣೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿಡಿಗೇಡಿಗಳು ಹಾಕಿದ ಕ್ರೂರ ಕೃತ್ಯದಿಂದಾಗಿ ಮಕ್ಕಳ ಜೀವ ಅಪಾಯಕ್ಕೆ ಸಿಲುಕಿಸಿದೆ. ಶಾಲೆಯ ನೀರಿನ ಟ್ಯಾಂಕ್‌ಗೆ ಅಪರಿಚಿತ ವ್ಯಕ್ತಿಗಳು ಕಳೆನಾಶಕವನ್ನು ಹಾಕಿರುವ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಶಾಲೆಯಲ್ಲಿ ಎರಡು ನೀರಿನ ಟ್ಯಾಂಕ್ ಇದ್ದು ಎರಡಕ್ಕೂ ಕಿಡಿಗೇಡಿಗಳು ಕಳೆನಾಶಕ ಮಿಶ್ರಣ ಮಾಡಿದ್ದಾರೆ ಒಂದರಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಕಳೆ…

Read More

ಶಾಲಾ ಆವರಣದಲ್ಲಿ ಕಿಡಿಗೇಡಿಗಳ ಎಣ್ಣೆ ಪಾರ್ಟಿ – ಗ್ರಾಮಸ್ಥರ ಆಕ್ರೋಶ , ಸ್ಥಳಕ್ಕೆ ಪಿಎಸ್‌ಐ ರಾಜುರೆಡ್ಡಿ ಭೇಟಿ

ಶಾಲಾ ಆವರಣದಲ್ಲಿ ಕಿಡಿಗೇಡಿಗಳ ಎಣ್ಣೆ ಪಾರ್ಟಿ – ಗ್ರಾಮಸ್ಥರ ಆಕ್ರೋಶ , ಸ್ಥಳಕ್ಕೆ ಪಿಎಸ್‌ಐ ರಾಜುರೆಡ್ಡಿ ಭೇಟಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಕಲ್ಲುಹಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿಡಿಗೇಡಿಗಳ ಕೃತ್ಯ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಶಾಲೆಯ ಆವರಣದಲ್ಲಿ ರಾತ್ರಿ ವೇಳೆ ಕಿಡಿಗೇಡಿಗಳು ನುಗ್ಗಿ ಶಾಲಾ ಕಟ್ಟಡದ ಒಳಗೆ ಕುಡಿಯುವ ‘ಎಣ್ಣೆ ಪಾರ್ಟಿ’ ಮಾಡಿರುವುದು ಬೆಳಕಿಗೆ ಬಂದಿದೆ. ಸ್ಥಳೀಯರ ಪ್ರಕಾರ, ಕಳೆದ ಹಲವು ದಿನಗಳಿಂದ ರಾತ್ರಿ ವೇಳೆ ಶಾಲೆ ಆವರಣದಲ್ಲಿ ಅನಾಮಿಕ…

Read More