Headlines

ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ – ರಿಪ್ಪನ್ ಪೇಟೆ ಮೂಲದ ಯುವಕ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವು|accident

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನೆವಟೂರು ಗ್ರಾಮದ ಯುವಕ ಸೇರಿದಂತೆ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಎಂ ಸ್ಯಾಂಡ್‌ ತುಂಬಿಕೊಂಡು ತೆರಳುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿದ್ದ ನಾಲ್ವರೂ ಸ್ಥಳದಲ್ಲೇ ಸಾವನ್ನಪ್ಪಿಸಿದ್ದಾರೆ. ನಾಗಮಂಗಲ ತಾಲ್ಲೂಕು ಬೆಂಗಳೂರು– ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ತಿರುಮಲಾಪುರ ಗ್ರಾಮದ ಬಳಿ ಭಾನುವಾರ ನಸುಕಿನ ವೇಳೆ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಹೊಸನಗರ ತಾಲೂಕಿನ…

Read More

Ripponpete | ಇದು ವ್ಯಕ್ತಿ ಆಧಾರಿತ ಚುನಾವಣೆಯಲ್ಲ, ರಾಷ್ಟ್ರೀಯತೆಯ ಚುನಾವಣೆ – ಬಿ ವೈ ರಾಘವೇಂದ್ರ

ಇದು ವ್ಯಕ್ತಿ ಆಧಾರಿತ ಚುನಾವಣೆಯಲ್ಲ, ರಾಷ್ಟ್ರೀಯತೆಯ ಚುನಾವಣೆ – ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ;-ಈ ಭಾರಿಯಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆ ವ್ಯಕ್ತಿ ಆಧಾರಿತ ಚುನಾವಣೆಯಲ್ಲ ರಾಷ್ಟ್ರೀಯತೆಯ ಚುನಾವಣೆ ಎಂದು ಸಂಸದ ಹಾಗೂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಲೋಕಸಭಾ ಚುನಾವಣೆಯ ಬಿಜೆಪಿ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿ ಕೇಂದ್ರದಿಂದ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗಾಗಿ ತರಲಾಗಿರುವ ಅನುಧಾನದ ಕಾಮಗಾರಿಗಳ ಕುರಿತು ಮತದಾರರಿಗೆ ಮುಟ್ಟಿಸಬೇಕು ಹಾಗೂ ಕರ್ನಾಟಕದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಯೋಜನೆಗಳನ್ನು ಅನುಷ್ಟಾನಗೊಳಿಸುವುದರೊಂದಿಗೆ ಭಾಗ್ಯಲಕ್ಷಿö್ಮ…

Read More

SAGARA | ಹೋಳಿ ಆಚರಣೆ ವೇಳೆ ಕಿರಿಕ್  , ಓರ್ವ ಸಾವು : ಇಬ್ಬರ ವಿರುದ್ಧ ಪ್ರಕರಣ

SAGARA | ಹೋಳಿ ಆಚರಣೆ ವೇಳೆ ಹಲ್ಲೆ, ಸಾವು : ಇಬ್ಬರ ವಿರುದ್ಧ ಪ್ರಕರಣ ದಾಖಲು ಸಾಗರ: ಇಲ್ಲಿನ ಜೆಪಿ ಬಡಾವಣೆಯಲ್ಲಿ ಶುಕ್ರವಾರ ಹೋಳಿ ಆಚರಣೆ ನಡೆದ ಹಲ್ಲೆಯಲ್ಲಿ ಗಾಯಗೊಂಡಿದ್ದ  ವ್ಯಕ್ತಿ ಶುಕ್ರವಾರ ಮೃತಪಟ್ಟಿದ್ದಾರೆ. ಇಲ್ಲಿನ ಜೆ.ಪಿ. ನಗರದ ಕೂಲಿ ಕಾರ್ಮಿಕ ರಾಜು( 48) ಮೃತಪಟ್ಟವರು. ಹೋಳಿ ಹಬ್ಬ ಆಚರಣೆ ಸಂಧರ್ಭದಲ್ಲಿ ನಡೆದ ಘಟನೆಯಲ್ಲಿ ಗಾಯಗೊಂಡಿದ್ದ ಕಾರ್ಮಿಕ ರಾಜು(48) ಮೃತಪಟ್ಟಿದ್ದಾರೆ. ಗುರುವಾರ ರಾತ್ರಿ ಕಾಮ ದಹನದ ಸಂದರ್ಭದಲ್ಲಿ ರಾಜು ಅವರ ಮೇಲೆ ಮಧು ಮತ್ತು  ಮಾಲತೇಶ ಅವರು…

Read More

Thirthahalli | ಕಾಣೆಯಾಗಿದ್ದ ವ್ಯಕ್ತಿ ಬಸ್ ನಿಲ್ದಾಣದಲ್ಲಿ ಶವವಾಗಿ ಪತ್ತೆ

Thirthahalli | ಕಾಣೆಯಾಗಿದ್ದ ವ್ಯಕ್ತಿ ಬಸ್ ನಿಲ್ದಾಣದಲ್ಲಿ ಶವವಾಗಿ ಪತ್ತೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಅಕ್ಲಾಪುರದ ನಿವಾಸಿ ರವಿ ಎಲ್ ಗೌಡ (55 ) ಎಂಬುವವರ ಶವ ಹೊದಲ ಗ್ರಾಮಪಂಚಾಯಿತಿ ವ್ಯಾಪ್ತಿಯ ಹೊದಲ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದೆ. ರವಿ ಗೌಡ ಶುಕ್ರವಾರ ಸಂಜೆಯಿಂದ ಕಾಣೆಯಾಗಿದ್ದು ಕುಟುಂಬಸ್ಥರು ಎಲ್ಲಾ ಕಡೆ ಹುಡುಕಿ ನಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ಇಂದು ಶವವಾಗಿ ಪತ್ತೆಯಾಗಿದ್ದಾರೆ. ರವಿ ಅವರು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದು…

Read More

ಮೆಸ್ಕಾಂ ಇಂಜಿನಿಯರ್ ಗೆ ಯಾರು ಕಿರುಕುಳ ನೀಡಿಲ್ಲ – ಹೈಕೋರ್ಟ್ ಗೆ ಎಎಸ್ ಪಿಪಿ ವಿವರಣೆ

ಸಾಗರ ಡಿವೈಎಸ್ಪಿ ಹಾಗೂ ಶಾಸಕರ ವಿರುದ್ದ ಹೈಕೋರ್ಟ್ ನಲ್ಲಿ ಆರೋಪ ಮಾಡಿದ್ದ ಆನಂದಪುರದ ಮೆಸ್ಕಾಂ ಎಂಜಿನಿಯರ್‌ ಶಾಂತಕುಮಾರ ಸ್ವಾಮಿ ಎಂ ಜಿ ಅವರಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಕರ್ನಾಟಕ ಹೈಕೋರ್ಟ್‌ ಬುಧವಾರ ಸೂಚಿಸಿದೆ. ವಿಚಾರಣೆಯ ವೇಳೆ ಡಿವೈಎಸ್‌ಪಿ ಹಾಜರಾಗಿದ್ದರು. ನ್ಯಾಯಾಲಯದ ನಿರ್ದೇಶನದಂತೆ ವಾಸ್ತವಿಕ ವರದಿಯ ಮಾಹಿತಿಯನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠಕ್ಕೆ ಒದಗಿಸಿದರು. “ಶಾಂತಕುಮಾರ ಸ್ವಾಮಿ ಅವರು ಅಬಕಾರಿ ಇಲಾಖೆಯ ಪೊಲೀಸ್‌ ಅಧಿಕಾರಿ…

Read More

Proin nisl metus consequat

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

2023 ರ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ಸ್ಪರ್ಧೆ ಮಾಡ್ತಾರಾ ಕಿಮ್ಮನೆ ರತ್ನಾಕರ್ !?

ತೀರ್ಥಹಳ್ಳಿ : ವಿಧಾನಸಭಾ ಚುನಾವಣೆ 2023 ರಲ್ಲಿ ನೆಡೆಯಲಿದ್ದು ಈ ಬಾರಿ ಕರ್ನಾಟಕ ರಾಜ್ಯದಲ್ಲಿ ಮತ್ತೊಂದು ಪಕ್ಷ ಸ್ಪರ್ಧೆ ಮಾಡಲಿದೆ. ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದು ಅದರಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಿಕ್ಷಣ ಸಚಿವರಾಗಿದ್ದ ಕಿಮ್ಮನೆ ರತ್ನಾಕರ್ ಸ್ಪರ್ಧೆ ಮಾಡಲಿದ್ದಾರ ಎಂಬ ಪ್ರೆಶ್ನೆ ಮೂಡಿದೆ..!?  ಕಾರಣ ತೀರ್ಥಹಳ್ಳಿಯ ಕಾಂಗ್ರೆಸ್ ಪಕ್ಷದಲ್ಲಿ ಈಗ ಆರ್ ಎಂ ಮಂಜುನಾಥ ಗೌಡರು ಸಹ ಇದ್ದು ಕಿಮ್ಮನೆ…

Read More

ರಿಪ್ಪನ್‌ಪೇಟೆ ಸಮೀಪದ ನೆವಟೂರಿನಲ್ಲಿ ಚಲಿಸುತಿದ್ದ ರೈಲಿಗೆ ಸಿಲುಕಿ ವ್ಯಕ್ತಿ ಸಾವು|train

ಚಲಿಸುತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನೆವಟೂರು ಗ್ರಾಮದಲ್ಲಿ ನಡೆದಿದೆ. ನೆವಟೂರು ನಿವಾಸಿ ಸುರೇಶ್ ಆಚಾರಿ (43) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.  ಇಂದು ಬೆಳಗ್ಗೆ 6 ಗಂಟೆಯ ಸುಮಾರಿಗೆ ನೆವಟೂರು ಬಳಿ ಈ ಘಟನೆ ನಡೆದಿದೆ ಎನ್ನಲಾಗುತಿದ್ದು ಯಾವ ರೈಲು ಹಾಗೂ ಘಟನೆಗೆ ಕಾರಣ ಏನೆಂಬುವುದು ತಿಳಿದುಬಂದಿಲ್ಲ. ಮೃತದೇಹವನ್ನು ಸಾಗರದ ಉಪವಿಭಾಗೀಯ ಆಸ್ಪತೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ನೆವಟೂರಿನ ಮೃತರ ಮನೆಗೆ ರವಾನಿಸಲಾಗಿದೆ. ರೈಲ್ವೆ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ…

Read More

ಸ್ತ್ರೀ ಪೀಡಕರಿದ್ದರೆ 112ಕ್ಕೆ ಕರೆ ಮಾಡಿ – ಪಿಎಸ್ ಐ ಸ್ವಪ್ನಾ

ಸ್ತ್ರೀ ಪೀಡಕರಿದ್ದರೆ 112ಕ್ಕೆ ಕರೆ ಮಾಡಿ – ಪಿಎಸ್ ಐ ಸ್ವಪ್ನಾ ಶಿವಮೊಗ್ಗ : ಜ. 16: ‘ಸಾರ್ವಜನಿಕ ಸ್ಥಳದಲ್ಲಿ ಯಾರಾದರೂ ನಿಮಗೆ ಸಮಸ್ಯೆ, ಉಪಟಳ, ಕಿರಿಕಿರಿ ಉಂಟು ಮಾಡಿದರೆ ಕೂಡಲೇ 112 ಸಂಖ್ಯೆಯ ಸಹಾಯವಾಣಿ ಅಥವಾ ಚೆನ್ನಮ್ಮ ಪಡೆಗೆ ಕರೆ ಮಾಡಿ ಮಾಹಿತಿ ನೀಡಿ. ತೊಂದರೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಮಹಿಳೆಯರ ರಕ್ಷಣೆಗೆಂದೆ ಜಿಲ್ಲಾ ಪೊಲೀಸ್ ಇಲಾಖೆ ಅಸ್ತಿತ್ವಕ್ಕೆ ತಂದಿರುವ ‘ಚನ್ನಮ್ಮ ಪಡೆ’ಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಗ್ರಾಮಾಂತರ ಠಾಣೆ ಸಬ್ ಇನ್ಸ್’ಪೆಕ್ಟರ್…

Read More

ಸೊರಬ ಪುರಸಭೆ ಅಧಿಕಾರ ಬಿಜೆಪಿ ತೆಕ್ಕೆಗೆ : ಅಧ್ಯಕ್ಷರಾಗಿ ಈರೇಶ್ ಮೇಸ್ತ್ರಿ ಆಯ್ಕೆ

ಸೊರಬ: ಭಾರಿ ಕುತೂಹಲ ಮೂಡಿಸಿದ್ದ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿಯ ವೀರೇಶ್ ಮೇಸ್ತ್ರಿ ಅಧ್ಯಕ್ಷರಾಗಿ ಆಯ್ಕೆಯಾದರು. ಶುಕ್ರವಾರ ನಡೆದ ಅಧ್ಯಕ್ಷರ ಚುನಾವಣೆಗೆ ಬಿಜೆಪಿಯಿಂದ ವೀರೇಶ್ ಮೇಸ್ತ್ರಿ, ಕಾಂಗ್ರೆಸ್‌ನಿಂದ ಸುಲ್ತಾನಾ ಬೇಗಂ ನಾಮಪತ್ರ ಸಲ್ಲಿಸಿದ್ದರು. ವೀರೇಶ್ ಮೇಸ್ತ್ರಿ 8 ಮತಗಳನ್ನು ಹಾಗೂ ಕಾಂಗ್ರೆಸ್‌ನ ಸುಲ್ತಾನಾ ಬೇಗಂ 4 ಮತಗಳನ್ನು ಪಡೆದರು. ಅಧ್ಯಕ್ಷರಾಗಿದ್ದ ಎಂ.ಡಿ. ಉಮೇಶ್ ವಿರುದ್ಧ ಸ್ವ‍ಪಕ್ಷದ ಸದಸ್ಯರೇ ಸೆ.27ರಂದು ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದರು. ಇದರಿಂದ ಚುನಾವಣೆ ನಡೆಯಿತು.  ಪಟ್ಟಣ ಪಂಚಾಯಿತಿಯಿಂದ ಪುರಸಭೆಯಾಗಿ ಮೇಲ್ದರ್ಜೆಗೇರಿದ…

Read More
Exit mobile version