Headlines

ಭಾರಿ ಮಳೆಗೆ ಕುಸಿದು ಬಿದ್ದ ಶಾಲೆಯ ಕಾಂಪೌಂಡ್ – ತಪ್ಪಿದ ಭಾರಿ ಅನಾಹುತ|Rain

ಸಾಗರ : ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನೆಹರೂ ನಗರದಲ್ಲಿರುವ ಅರಳಿಕಟ್ಟೆ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಗುರುವಾರ ಕುಸಿದು ಬಿದ್ದಿದ್ದು ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗಿಲ್ಲ.ಹದಿನೈದು ದಿನಗಳ ಹಿಂದೆ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿತ್ತು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಸಂದರ್ಭದಲ್ಲಿ ಪೋಷಕರು ಶಾಲೆಯ ದುಸ್ಥಿತಿ ಬಗ್ಗೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಪೋಷಕರು, ಶಾಲಾಭಿವೃದ್ಧಿ ಸಮಿತಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾಗ್ಯೂ…

Read More

HOSANAGARA | ಕಸಬಾ ಹೋಬಳಿಯಲ್ಲಿ ಅರಣ್ಯ ಒತ್ತುವರಿ ತೆರವು

ಕಸಬಾ ಹೋಬಳಿಯಲ್ಲಿ ಅರಣ್ಯ ಒತ್ತುವರಿ ತೆರವು ಹೊಸನಗರ:  ಅರಣ್ಯ ಪ್ರದೇಶ ಒತ್ತುವರಿ ಕುರಿತಂತೆ ತಾಲೂಕಿನ ಕಸಬಾ ಹೋಬಳಿಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ  ಶುಕ್ರವಾರ  ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರ ನೇತೃತ್ವದಲ್ಲಿ ಇಲಾಖೆಯ ಸಿಬ್ಬಂದಿಗಳು ಸುಮಾರು ನಾಲ್ಕು ಎಕರೆ ಅರಣ್ಯ ಪ್ರದೇಶದ ಒತ್ತುವರಿ ತೆರವುಗೊಳಿಸಿ ಇಲಾಖೆಯ ವಶಕ್ಕೆ ಪಡೆದು ವಿವಿಧ ಕಾಡು ಜಾತಿಯ ಸಸಿಗಳನ್ನು ನೆಟ್ಟಿದ್ದಾರೆ. ತಾಲೂಕಿನ ಕಸಬಾ ಹೋಬಳಿ ಹರಿದ್ರಾವತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಂಬೆಕೊಪ್ಪ ಗ್ರಾಮದ ಸ.ನಂ. 39, ಶುಂಠಿಕೊಪ್ಪ ಗ್ರಾಮದ ಸ.ನಂ.33ರ ಅಲಗೇರಿಮಂಡ್ರಿ ಮೀಸಲು…

Read More

ರಿಪ್ಪನ್‌ಪೇಟೆಯ ಗವಟೂರಿನಲ್ಲಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಮೆಗ್ಗಾನ್ ಗೆ ದಾಖಲು|ಸಮಯ ಪ್ರಜ್ಞೆ ಮೆರೆದ ರಿಪ್ಪನ್‌ಪೇಟೆ ಪಿಎಸ್‌ಐ|accident

ರಿಪ್ಪನ್‌ಪೇಟೆಯ ಗವಟೂರಿನಲ್ಲಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಮೆಗ್ಗಾನ್ ಗೆ ದಾಖಲು|ಸಮಯ ಪ್ರಜ್ಞೆ ಮೆರೆದ ರಿಪ್ಪನ್‌ಪೇಟೆ ಪಿಎಸ್‌ಐ ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವಕನೊಬ್ಬ ಗಂಭೀರ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ನಡೆದಿದೆ. ಪಟ್ಟಣದ ಹೊಸನಗರ ರಸ್ತೆಯ ಶರ್ಮಣ್ಯಾವತಿ ನದಿಯ ಸೇತುವೆ ಬಳಿಯಲ್ಲಿ ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರದ ಕಡೆಗೆ ತೆರಳುತಿದ್ದ  ಬೈಕ್ ಹಾಗೂ ಹೊಸನಗರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ….

Read More

ಶಿವಮೊಗ್ಗದಲ್ಲಿ ಆರಂಭವಾಗಲಿದೆ  ಪೈಲಟ್ ತರಬೇತಿ ಕೋರ್ಸ್

ಶಿವಮೊಗ್ಗದಲ್ಲಿ ಆರಂಭವಾಗಲಿದೆ  ಪೈಲಟ್ ತರಬೇತಿ ಕೋರ್ಸ್ ಶಿವಮೊಗ್ಗ/ಬೆಂಗಳೂರು : ಕರ್ನಾಟಕ ಸರ್ಕಾರವು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಫ್ಲೈಟ್ ಟ್ರೈನಿಂಗ್ ಆರ್ಗನೈಸೇಶನ್ (FTO) ಸ್ಥಾಪಿಸಲು ನಿರ್ಧರಿಸಿದೆ. ಇದು ರಾಜ್ಯದ ಮೊದಲ ಸರ್ಕಾರಿ ಫ್ಲೈಟ್ ತರಬೇತಿ ಸಂಸ್ಥೆಯಾಗಿದ್ದು, ವಿಮಾನ ಚಾಲಕರ ತರಬೇತಿಗೆ ಅವಕಾಶ ಮಾಡಿಕೊಡಲಿದೆ.  ಈ ಯೋಜನೆಯನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ (KSIIDC) ಕಾರ್ಯಗತಗೊಳಿಸಲಿದೆ. ಈ ಮೂಲಕ ಪ್ರದೇಶವು ವಿಮಾನಯಾನ ಶಿಕ್ಷಣದ ಕೇಂದ್ರವಾಗಲಿದೆ. ಈ ತರಬೇತಿ ಸಂಸ್ಥೆಯು ವಾಣಿಜ್ಯ ವಿಮಾನ ಚಾಲಕರ ತರಬೇತಿ…

Read More

ಜಾನಪದ ಕಲೆಯನ್ನು ಶಾಶ್ವತವಾಗಿ ಉಳಿಸಬೇಕಿದೆ: ಕಾಗೋಡು ತಿಮ್ಮಪ್ಪ

ರಿಪ್ಪನ್‌ಪೇಟೆ: ನಮ್ಮ ಪೂರ್ವಜನರ ಜೀವನದಲ್ಲಿ ಹಾಸುಹೊಕ್ಕಾಗಿದ್ದ ಜಾನಪದ ಕಲೆ, ಸಾಹಿತ್ಯ ಪ್ರಕಾರಗಳು ಸರ್ವಕಾಲಕ್ಕೂ ಜನಮಾನಸದಲ್ಲಿ ಶಾಶ್ವತವಾಗಿ ಉಳಿಸುವ ಜವಾಬ್ದಾರಿಯನ್ನು ಇಂದಿನ ಯುವ ಪೀಳಿಗೆ ನಿರ್ವಹಿಸಬೇಕಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ಕೆಂಚನಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾದಾಪುರ ಗ್ರಾಮದಲ್ಲಿ ಶ್ರೀಶನಿಪರಮೇಶ್ವರ ಯುವಕ ಸಂಘ, ಜಾನಪದ ಕಲಾ ಹಾಗೂ ಸಾಹಿತ್ಯ ವೇದಿಕೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಪುನಿತ್ ರಾಜ್‌ಕುಮಾರ್ ಸ್ಮರಣಾರ್ಥ ಸೋಮವಾರ ಸಂಜೆ ಆಯೋಜಿಸಲಾಗಿದ್ದ  ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮತ್ತು ಶಿಕ್ಷಕ…

Read More

ಸಾಗರದಿಂದ ನಾಪತ್ತೆಯಾಗಿದ್ದ ಯುವಕ ರಿಪ್ಪನ್‌ಪೇಟೆಯಲ್ಲಿ ಪತ್ತೆ

ಸಾಗರದಿಂದ ನಾಪತ್ತೆಯಾಗಿದ್ದ ಯುವಕ ರಿಪ್ಪನ್‌ಪೇಟೆಯಲ್ಲಿ ಪತ್ತೆ ರಿಪ್ಪನ್‌ಪೇಟೆ : ಸಾಗರ ಪಟ್ಟಣದಿಂದ ನಾಪತ್ತೆಯಾಗಿದ್ದ ಯುವಕನನ್ನು ರಿಪ್ಪನ್‌ಪೇಟೆ ಪಟ್ಟಣದಲ್ಲಿ ಪೊಲೀಸರು ಪತ್ತೆ ಹಚ್ಚಿ ಪೋಷಕರಿಗೆ ಒಪ್ಪಿಸಿರುವ ಘಟನೆ ನಡೆದಿದೆ. ಸಾಗರ ಪಟ್ಟಣದಲ್ಲಿರುವ ಮನೆಯಿಂದ ಮಾತು ಬಾರದ ಯುವಕನೊಬ್ಬ ಮನೆಯಿಂದ ನಾಪತ್ತೆಯಾಗಿದ್ದನು.ಪೋಷಕರು ಕುಟುಂಬಸ್ಥರ ಮನೆಯಲೆಲ್ಲಾ ವಿಚಾರಿಸಿ ಸ್ಥಳೀಯ ಠಾಣೆ ವಿಷಯ ಮುಟ್ಟಿಸಿದ್ದಾರೆ. ಮಾತು ಬಾರದ ಯುವಕ ಸಾಗರದಿಂದ ಬಸ್ ನಲ್ಲಿ ಹೊಸನಗರಕ್ಕೆ ಬಂದು ಅಲ್ಲಿಂದ ಶಿವಮೊಗ್ಗ ಬಸ್ ಗೆ ಹತ್ತಿರುವ ಮಾಹಿತಿ ಪಡೆದ ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ…

Read More

RIPPONPETE | ಕಗಚಿ ಬಳಿ ಕಾಡಾನೆ ದಾಳಿ: ತೋಟ–ಗದ್ದೆ ನಾಶ, ಗ್ರಾಮಸ್ಥರಲ್ಲಿ ಆತಂಕ | Elephant attack

ಕಗಚಿ ಬಳಿ ಕಾಡಾನೆ ದಾಳಿ: ತೋಟ–ಗದ್ದೆ ನಾಶ, ಗ್ರಾಮಸ್ಥರಲ್ಲಿ ಆತಂಕ ರಿಪ್ಪನ್ ಪೇಟೆ: ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗಚಿ ಗ್ರಾಮದಲ್ಲಿ ಕಾಡಾನೆಯೊಂದು ದಾಳಿ ನಡೆಸಿ ತೋಟ ಮತ್ತು ಗದ್ದೆಗಳನ್ನು ನಾಶಪಡಿಸಿದ ಘಟನೆ ಸಂಭವಿಸಿದ್ದು, ಸ್ಥಳೀಯರಲ್ಲಿ ಭಯಭೀತಿಯ ವಾತಾವರಣ ನಿರ್ಮಾಣವಾಗಿದೆ. ಕಗಚಿ ಗ್ರಾಮದ ನಿವಾಸಿ ಡಾಕಪ್ಪ ಬಿನ್ ಪುಟ್ಟಪ್ಪ ಅವರ ತೋಟಕ್ಕೆ ನುಗ್ಗಿದ ಕಾಡಾನೆ ಅಡಿಕೆ ಹಾಗೂ ಬಾಳೆಗಿಡಗಳನ್ನು ಮುರಿದು ಸಂಪೂರ್ಣವಾಗಿ ಹಾನಿಗೊಳಿಸಿದೆ. ಅಲ್ಲದೆ ತೋಟದ ಅಕ್ಕಪಕ್ಕದಲ್ಲಿರುವ ಗದ್ದೆಗಳಿಗೂ ಗಂಭೀರ ಹಾನಿ ಉಂಟಾಗಿದೆ. ಗುರುವಾರ ರಾತ್ರಿ ತಳಲೆ…

Read More

ಲಾಂಗು ಮಚ್ಚು ಹಿಡಿದು ಅಪ್ರಾಪ್ತ ಯುವಕರ ರೀಲ್ಸ್ ಹುಚ್ಚಾಟ – ಪ್ರಕರಣ ದಾಖಲು | Crime News

ಲಾಂಗು ಮಚ್ಚು ಹಿಡಿದು ಅಪ್ರಾಪ್ತ ಯುವಕರ ರೀಲ್ಸ್ ಹುಚ್ಚಾಟ – ಪ್ರಕರಣ ದಾಖಲು | Crime News ಶಿವಮೊಗ್ಗ : ಲಾಂಗು, ಮಚ್ಚು ಹಿಡಿದು ಅಪ್ರಾಪ್ತ ವಯಸ್ಕ ಆರು ಮಂದಿ ಮಾಡಿದ ರೀಲ್ಸ್ ವೈರಲ್ ಆದ ಬೆನ್ನಲ್ಲೇ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಐವರು ಹುಡುಗರು ಸಾರ್ವಜನಿಕ ಸ್ಥಳದಲ್ಲಿ ನಿಂತು ಕೈಯಲ್ಲಿ ಲಾಂಗ್ ಮಚ್ಚು ಹಿಡಿದು ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದರು. ಸಾರ್ವಜನಿಕ ಜೀವ ಮತ್ತು ವೈಯಕ್ತಿಕ ಸುರಕ್ಷತೆಗೆ ಅಪಾಯ ಉಂಟು ಮಾಡುವಂತೆ ವರ್ತಿಸಿದ ಕಾರಣ,…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (23-12-2023) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (23-12-2023) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ  23/12/23 ರಂದು ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಜ110/11 ಕೆ.ವಿ ವಿದ್ಯುತ್‌ ವಿತರಣಾ ಕೇಂದ್ರ ರಿಪ್ಪನ್‌ಪೇಟೆ ಇದರ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ 23/12/23 ರಂದು ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗುವುದು…

Read More

ರಿಪ್ಪನ್‌ಪೇಟೆ : ಮದ್ಯದೊಂದಿಗೆ ಸೈನೆಡ್ ಸೇವಿಸಿ ಅಕ್ಕಸಾಲಿಗ ಸಾವು|Crime news

ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯಲ್ಲಿ ಚಿನ್ನದ ಕೆಲಸ ಮಾಡುವ ವ್ಯಕ್ತಿಯೊಬ್ಬ ಸೈನೆಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗರ್ತಿಕೆರೆ ಗ್ರಾಮದ ಗುರುಮೂರ್ತಿ ಬಿ ಟಿ (43) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಗರ್ತಿಕೆರೆ ಮೂಲದ ಗುರುಮೂರ್ತಿ ತನ್ನ ಕುಟುಂಬದೊಂದಿಗೆ ಬೆಳಗಾವಿಯಲ್ಲಿ ಚಿನ್ನದ ಕೆಲಸ ಮಾಡಿಕೊಂಡು ವಾಸವಿದ್ದು,ಕಳೆದ 04 ದಿನದ ಹಿಂದೆ ಗುರುಮೂರ್ತಿ ಮನೆ ಬಿಟ್ಟು ಗರ್ತಿಕೆರೆಗೆ ಬಂದಿದ್ದನು ಈ ಬಗ್ಗೆ ಬೆಳಗಾವಿ ಶಹಾಪೂರ ಪೊಲೀಸ್ ಠಾಣೆಯಲ್ಲಿ ಅವರ ಪತ್ನಿ ಮಿಸ್ಸಿಂಗ್ ಪ್ರಕರಣ ದಾಖಲಿಸಿದ್ದರು. ಗುರುಮೂರ್ತಿ…

Read More
Exit mobile version