ತೀರ್ಥಹಳ್ಳಿ ಗಾಂಧಿಚೌಕ್ ನಲ್ಲಿ ದಂಪತಿಗಳ ಹೈಡ್ರಾಮ : ಮಗುವಿಗೆ ಹಿಂಸೆ ನೀಡಿದ ಪ್ರಕರಣದಲ್ಲಿ ತಂದೆ ಅರೆಸ್ಟ್

ತೀರ್ಥಹಳ್ಳಿ: ಹುಚ್ಚುತನದ ಪರಮಾವಧಿಯಾಗಿ ಧರ್ಮದ ಅಮಲಿನಲ್ಲಿ ತನ್ನ ಎಳೆಯ ಕಂದಮ್ಮನನ್ನು ಮಳೆಯಲ್ಲಿ ನೆನೆಸುತ್ತಾ ಹುಚ್ಚು ಹುಚ್ಚಾಗಿ ಅರಚುತ್ತಿದ್ದ ತಂದೆಯನ್ನು ಅನುಮಾನದ ಮೇಲೆ ಪೊಲೀಸರು ವಿಚಾರಣೆ ನಡೆಸಿ ಆತನನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ತೀರ್ಥಹಳ್ಳಿಯ ಗಾಂಧಿ ಚೌಕದಲ್ಲಿ ಸಣ್ಣ ಮಗುವನ್ನು ಹಿಡಿದುಕೊಂಡು ಮಳೆಯಲ್ಲೇ ಅದನ್ನು ಮೇಲೆತ್ತಿ ಹಾಕುತ್ತ ಹಿಂಸೆ ನೀಡುತ್ತಿರುವ ದೃಶ್ಯವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ತೀರ್ಥಹಳ್ಳಿಯ ಫರ್ನಾಂಡಿಸ್ ಎಂದು ಗುರುತಿಸಿದ್ದು ಈತ ಕಾರಿನ ಮೇಲೆ ವಿವಿಧ ಧರ್ಮದ ಅಮಲಿನಲ್ಲಿ ಬರಹ ಬರೆದು…

Read More

ರಿಪ್ಪನ್ ಪೇಟೆ ಜಿಪಂ ಚುನಾವಣೆಗೆ ಜೆಡಿಎಸ್ ನಿಂದ ಆರ್ ಎನ್ ಮಂಜುನಾಥ್ ಸ್ಪರ್ಧೆ!

ರಿಪ್ಪನ್ ಪೇಟೆ: ಜಿಪಂ ತಾಪಂ ಮೀಸಲಾತಿ ಘೋಷಣೆಯಾಗಿ ಎಲ್ಲಾ ಪಕ್ಷಗಳಲ್ಲೂ ಟಿಕೆಟ್ ಗಾಗಿ ಜಿದ್ದಾಜಿದ್ದಿ ನಡೆಯುತ್ತಿದೆ.   ಸಾಮಾನ್ಯ ಕೆಟಗೆರಿ ಬಂದಿರುವ ರಿಪ್ಪನ್ ಪೇಟೆ ಜಿಪಂ ಕ್ಷೇತ್ರಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಟಿಕೆಟ್ ಗಾಗಿ ಗುಪ್ತ ಸಭೆಗಳು ಚುರುಕಾಗಿ ನಡೆಯುತ್ತಿದೆ.   ಜೆಡಿಎಸ್ ನಿಂದ ಯಾವುದೇ ಚಟುವಟಿಕೆ ಬಹಿರಂಗವಾಗಿ ನಡೆಯುತ್ತಿಲ್ಲವಾದರೂ ರಿಪ್ಪನ್ ಪೇಟೆಯ ಸಾಮಾಜಿಕ ಹೋರಾಟಗಾರ,ಜಿಲ್ಲಾ ಜೆಡಿಎಸ್ ಮುಖಂಡರು ಹಾಗೂ ಗ್ರಾಪಂ ಮಾಜಿ ಸದಸ್ಯರಾದ ಆರ್ ಎನ್ ಮಂಜುನಾಥ್ ಜೆಡಿಎಸ್ ನಿಂದ ಸ್ಪರ್ಧೆಗೆ ಬಯಸಿ ತಯಾರಿ ನಡೆಸಿದ್ದಾರೆ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2025) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 03/12/25 ರಂದು ಬೆಳಿಗ್ಗೆ 09-30 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲ. 110/11 ಕೆವಿ ತುರ್ತು ನಿರ್ವಹಣೆ…

Read More

ನ್ಯಾಯದ ಜೊತೆಗೆ ಸಾಮಾಜಿಕ ಕಳಕಳಿ – ಖುದ್ದು ಫೀಲ್ಡಿಗಿಳಿದು ಶಾಲೆ ಬಿಟ್ಟಿದ್ದ ವಿದ್ಯಾರ್ಥಿನಿಯ ಭವಿಷ್ಯಕ್ಕೆ ಬೆಳಕಾದ ನ್ಯಾಯಾಧೀಶರು

ನ್ಯಾಯದ ಜೊತೆಗೆ ಸಾಮಾಜಿಕ ಕಳಕಳಿ – ಖುದ್ದು ಫೀಲ್ಡಿಗಿಳಿದು ಶಾಲೆ ಬಿಟ್ಟಿದ್ದ ವಿದ್ಯಾರ್ಥಿನಿಯ ಭವಿಷ್ಯಕ್ಕೆ ಬೆಳಕಾದ ನ್ಯಾಯಾಧೀಶರು Hosanagara JMFC Judge Maruthi Shinde personally intervenes to help a school dropout girl return to school, setting an inspiring example of humanitarian public service. ಶಿಕ್ಷಣವೆಂದರೆ ಕೇವಲ ಅಕ್ಷರಾಭ್ಯಾಸವಲ್ಲ, ಅದು ಅಂಧಕಾರವನ್ನು ಹೋಗಲಾಡಿಸಿ ಬದುಕನ್ನು ಬೆಳಗುವ ದಿವ್ಯ ಜ್ಯೋತಿ. ಈ ಜ್ಯೋತಿಯಿಂದ ಯಾವುದೇ ಮಗು ವಂಚಿತವಾಗಬಾರದು ಎಂಬ ಮಹದಾಸೆಯೊಂದಿಗೆ, ನ್ಯಾಯದಾನ…

Read More

ತೀರ್ಥಹಳ್ಳಿ:ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ತೈಲ ಬೆಲೆಯೇರಿಕೆ ವಿರೋಧಿಸಿ ಸೈಕಲ್ ಜಾಥಾ

ತೀರ್ಥಹಳ್ಳಿ :ಕೇಂದ್ರ ಸರ್ಕಾರದ ಬೆಲೆ ಏರಿಕೆ ಬಗ್ಗೆ ರಾಜ್ಯಾದ್ಯಂತ ಪ್ರತಿಭಟನೆ ಕಾಂಗ್ರೆಸ್ ವತಿಯಿಂದ  ನಡೆಯುತ್ತಿದ್ದು , ಪೆಟ್ರೋಲ್ ಡೀಸೆಲ್, ಗ್ಯಾಸ್ ಮತ್ತು ಶ್ರೀ  ಸಾಮಾನ್ಯ ಜನರ ಬಳಕೆಯ ವಸ್ತುಗಳಬೆಲೆಯನ್ನು ಯನ್ನು ನಿರಂತರವಾಗಿ  ಕೇಂದ್ರ ಸರಕಾರವು ಬೆಲೆ ಏರಿಕೆ ಇಂದು ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸೈಕಲ್ ಜಾಥಾ ದಲ್ಲಿ ಪ್ರತಿಭಟನೆ ನಡೆಸಲಾಯಿತು.  ಶಿವ ರಾಜಪುರದ ಗಣಪತಿ ದೇವಸ್ಥಾನದ ಮುಂಭಾಗದಿಂದ ಸ್ವತಃ ಕಿಮ್ಮನೆ ರತ್ನಾಕರ್ ಅವರು ಸೈಕಲ್ ಏರಿ ಪಟ್ಟಣದ ತಾಲ್ಲೂಕು ಕಚೇರಿಯ ವರೆಗೆ…

Read More

ಹಸಿರುಮಕ್ಕಿ ಸೇತುವೆ ಇನ್ನೂ ಮೂರು ತಿಂಗಳಲ್ಲಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ – ಶಾಸಕ ಬೇಳೂರು

ಹಸಿರುಮಕ್ಕಿ ಸೇತುವೆ ಇನ್ನೂ ಮೂರು ತಿಂಗಳಲ್ಲಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ – ಶಾಸಕ ಬೇಳೂರು ನಿಟ್ಟೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ | ನಿಟ್ಟೂರು : ಬಹುದಿನಗಳಿಂದ ಸ್ಥಳೀಯರ ನಿರೀಕ್ಷೆಯಲ್ಲಿದ್ದ ಹಸಿರುಮಕ್ಕಿ ಸೇತುವೆ ಕಾಮಗಾರಿ ಇನ್ನೇನು ಮೂರು ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯರ ಕೈಗಳಿಂದ ಸೇತುವೆ ಉದ್ಘಾಟನೆ ನಡೆಯಲಿದೆ ಎಂದು ಸಾಗರ–ಹೊಸನಗರ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ನಿಟ್ಟೂರು ಕಾಂಗ್ರೆಸ್ ಘಟಕದ ಕಾರ್ಯಕರ್ತರ…

Read More

ರಿಪ್ಪನ್ ಪೇಟೆ : 4.30 ಕೋಟಿ ವೆಚ್ಚದ ರಸ್ತೆ ಕಾಮಗಾರಿ ಪರಿಶೀಲಿಸಿದ ಶಾಸಕ ಹರತಾಳು ಹಾಲಪ್ಪ : ಫೆ.12 ರಂದು ಧರ್ಮಸ್ಥಳಕ್ಕೆ ಆರೋಪಿತರಿಗೆ ಶಾಸಕ ಹಾಲಪ್ಪ ಆಹ್ವಾನ

ರಿಪ್ಪನ್ ಪೇಟೆ : ಸುಳ್ಳು ಹೇಳಿಕೆ ಕೊಟ್ಟು ಪಲಾಯನಗೈಯುವ ಹುಡುಗಾಟದ ಕೆಲಸವನ್ನು ಮಾಡದೇ ಫೆಬ್ರವರಿ 12 ರಂದು ಧರ್ಮಸ್ಥಳದ ಶ್ರೀಮಂಜುನಾಥನ ಸನ್ನಿಧಿಗೆ ಬಂದು ನಾನು ಹಣ ಪಡೆದಿರುವುದನ್ನು ಸಾಬೀತುಪಡಿಸಲಿ ಎಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ಸವಾಲು ಹಾಕಿದರು. ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪೂಜಾರದಿಂಬದಲ್ಲಿ  ಬುಧವಾರ ನೂತನವಾಗಿ ನಿರ್ಮಾಣವಾಗಿರುವ 4.30 ಕೋಟಿ ವೆಚ್ಚದ ಪಿಎಂಜಿಎಸ್ ವೈ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿ ನಂತರ ಮಾತನಾಡಿದ ಶಾಸಕರು ಸಾಗರ ಕ್ಷೇತ್ರದಲ್ಲಿ ವ್ಯಕ್ತಿಯೋರ್ವ ನನ್ನ…

Read More

ಆನಂದಪುರ : ಕರ್ತವ್ಯ ನಿರತ ಬಿಎಲ್‌ಓ ಮೇಲೆ ಸಾಕು ನಾಯಿಯ ದಾಳಿ

ಆನಂದಪುರ : ಕರ್ತವ್ಯ ನಿರತ ಬಿಎಲ್‌ಓ ಮೇಲೆ ಸಾಕು ನಾಯಿಯ ದಾಳಿ A Booth Level Officer (BLO) was attacked by a pet dog while conducting voter list revision and door-to-door survey work in Anandapura, Sagar taluk of Shivamogga district. The injured officer received immediate treatment and anti-rabies vaccination. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಪಟ್ಟಣದಲ್ಲಿ ಕರ್ತವ್ಯ ನಿರತ ಬೂತ್ ಲೆವೆಲ್…

Read More

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ – ಗ್ರಾಮಸ್ಥರಲ್ಲಿ ಅಚ್ಚರಿ

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ – ಗ್ರಾಮಸ್ಥರಲ್ಲಿ ಅಚ್ಚರಿ A rare lamb with eight legs, three ears, two tails, and two tongues was born in Uddri Vaddigere village near Soraba, Karnataka. The newborn survived only for a few hours, drawing huge public attention. ಸೊರಬ, ಆ.6: ತಾಲೂಕಿನ ಉದ್ರಿ ಗ್ರಾಮ ಸಮೀಪದ ಉದ್ರಿ…

Read More

ನಗರ : ಇತಿಹಾಸ ಪ್ರಸಿದ್ಧ ದರ್ಗಾ ಉರೂಸ್ ಗೆ ಚಾಲನೆ|Nagara

ಹೊಸನಗರ : ತಾಲೂಕಿನ ಬಿದನೂರು ನಗರದಲ್ಲಿರುವ ಇತಿಹಾಸ ಪ್ರಸಿದ್ಧ ಹಝ್ರತ್ ಶೇಖುಲ್ ಅಕ್ಬರ್ ಅನ್ವರ್ ಮಾಷೂಂಷಾ ವಲಿಯುಲ್ಲಾ ದರ್ಗಾ ಇದರ ಉರೂಸ್‌ಗೆ ಚಾಲನೆ ನೀಡಲಾಗಿದೆ. ಸರ್ವ ಧರ್ಮಿಯರ ಪವಿತ್ರ ಕ್ಷೇತ್ರ ಬಿದನೂರು ನಗರ ದರ್ಗ ರಾಜ್ಯದ ಪ್ರಮುಖ ಪವಾಡ ಕ್ಷೇತ್ರಗಳ ಸಾಲಿನಲ್ಲಿ ಸೇರಿಕೊಂಡಿದ್ದು ಹಝರತ್ ಶೈಖುಲ್ ಇಕ್ಟರ್‌ ಅನ್ವರ್‌ ಮಾಸುಂಷಾ ವಯುಲ್ಲಾಹಿರವರ 49ನೇ ಉರೂಸ್ ಸಮಾರಂಭವನ್ನು ವಿಶೇಷ ವಾಗಿ ಆಚರಿಸಲಾಗುತ್ತದೆ ಎಂದು ದರ್ಗಾ ಕಮಿಟಿ ಉಪಾಧ್ಯಕ್ಷ ಆರ್ ಎ ಚಾಬುಸಾಬ್ ತಿಳಿಸಿದ್ದಾರೆ. ಇದೇ ಸಂಧರ್ಭದಲ್ಲಿ ದರ್ಗಾ ಕಮಿಟಿಯ…

Read More