Headlines

ಸೆಲ್ಫಿ ತೆಗೆದುಕೊಳ್ಳುವಾಗ ಸಿಡಿಲು ಬಡಿದು 11 ಜನ ಸಾವು:

ಜೈಪುರ (ಜುಲೈ.12); ಉತ್ತರ ಭಾರತದಲ್ಲಿ ಕಳೆದ ಹಲವು ದಿನಗಳಿಂದ ಬಾರೀ ಮಳೆಯಾಗುತ್ತಿದೆ. ಅದರಲ್ಲೂ ರಾಜಸ್ಥಾನ ಮತ್ತು ಉತ್ತರಪ್ರದೇಶದಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದೆ. ಸಿಡಿಲಿನ ಅಬ್ಬರವೂ ಈ ವರ್ಷ ಜೋರಾಗಿದ್ದು, ಈವರೆಗೆ ಉತ್ತರ ಭಾರತದಲ್ಲಿ 28ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ. ಈ ನಡುವೆ ರಾಜಸ್ತಾನದಲ್ಲಿ 18 ಜನ ಸಿಡಿಲಿಗೆ ಬಲಿಯಾಗಿದ್ದಾರೆ. ಈ ಪೈಕಿ 11 ಜನ ಭಾನುವಾರ ಜೈಪುರದ ಅರಮನೆ ಗೋಪುರದ ಮೇಲೆ ನಿಂತು ಒಟ್ಟಾಗಿ ಸೆಲ್ಪೀ ತೆಗೆದುಕೊಳ್ಳುತ್ತಿದ್ದ ವೇಳೆ ಮಿಂಚು ತಾಕಿ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ರಾಜಸ್ಥಾನದ…

Read More

Accident | ಜೋಗ ಸಮೀಪದಲ್ಲಿ ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿ – ಇಬ್ಬರು ಸಾವು ,30 ಜನರಿಗೆ ಗಂಭೀರ

Accident | ಜೋಗ ಸಮೀಪದಲ್ಲಿ ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿ – ಇಬ್ಬರು ಸಾವು ,30 ಜನರಿಗೆ ಗಂಭೀರ  ಶಿವಮೊಗ್ಗ ಜಿಲ್ಲೆಯ ಗಡಿಭಾಗ ಗೇರುಸೊಪ್ಪದಲ್ಲಿ ಬ್ರೇಕ್‌ ಫೇಲ್‌ ಆಗಿ ಬಸ್ಸೊಂದು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, ಬಸ್ ನಲ್ಲಿದ್ದ  30 ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.ಜೋಗ ಸಮೀಪದ ಗೇರುಸೊಪ್ಪದ ಸುಳಿಮಕ್ಕಿ ಕ್ರಾಸ್​ನಲ್ಲಿ ಘಟನೆ ಸಂಭವಿಸಿದೆ.  ಪ್ರವಾಸಕ್ಕೆಂದು 2 ಬಸ್​ನಲ್ಲಿ ಬಂದಿದ್ದ ಗೌರಿಬಿದನೂರು ತಾಲೂಕಿನ ಗದರೆ- ಮಲಸಂದ್ರದ ಗ್ರಾಮಸ್ಥರು…

Read More

ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿಗಳು

ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿಗಳು ತೀರ್ಥಹಳ್ಳಿ : ಬಾವಿಗೆ ಬಿದ್ದಿದ್ದ ಮಹಿಳೆಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ ಘಟನೆ ತಾಲೂಕಿನ ಕುಡುಮಲ್ಲಿಗೆಯಲ್ಲಿ ಸೋಮವಾರ(ಅ.7) ನಡೆದಿದೆ. ಇಂದಿರಾನಗರದ ಚೌಡಿಕಟ್ಟಿ ಹತ್ತಿರದ ಸರ್ಕಾರಿ ಬಾವಿಗೆ ಗುಲಾಬಿ ಪೂಜಾರ್ತಿ (58) ಎಂಬ ಮಹಿಳೆ ಆಯತಪ್ಪಿ ಬಾವಿಗೆ ಬಿದ್ದಿದ್ದಾರೆ. ಬಾವಿಯಲ್ಲಿ ಇದ್ದಂತಹ ಗಟ್ಟಿ ಮುಟ್ಟಾದ ಗಿಡವನ್ನು ಹಿಡಿದು ಮಹಿಳೆ ಕುಳಿತಿದ್ದಾರೆ. ಸೋಮವಾರ ಮಧ್ಯಾಹ್ನ ಬಾವಿಗೆ ಬಿದ್ದಿದ್ದು ಸಂಜೆಯ ವೇಳೆ ಸ್ಥಳೀಯರಿಗೆ ವಿಷಯ ತಿಳಿದಿದೆ. ವಿಷಯ ತಿಳಿದು ತೀರ್ಥಹಳ್ಳಿ ಅಗ್ನಿಶಾಮಕ…

Read More

ಆನಂದಪುರ | ಮನೆಗೆ ಆಕಸ್ಮಿಕ ಬೆಂಕಿ – ಅಪಾರ ನಷ್ಟ

ಆನಂದಪುರ | ಮನೆಗೆ ಆಕಸ್ಮಿಕ ಬೆಂಕಿ – ಅಪಾರ ನಷ್ಟ ಆನಂದಪುರ: ಇಲ್ಲಿಗೆ  ಸಮೀಪವಿರುವ ಮದ್ಲೆಸರ ನಾವಟಿ ಗ್ರಾಮದಲ್ಲಿ   ಆಕಸ್ಮಿಕವಾಗಿ ಮನೆಗೆ ಬೆಂಕಿ ತಗುಲಿ ಅಪಾರ ನಷ್ಟವಾಗಿದೆ. ಘಟನೆಯಲ್ಲಿ ಮನೆಯು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಅಗ್ನಿಗೆ ಆಹುತಿಯಾಗಿವೆ. ಯಡೇಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮದ್ಲೆಸರ ನಾವಟಿ ಗ್ರಾಮದ ನಿವಾಸಿ ಜಯಮ್ಮ ಅವರ ಮನೆಯಲ್ಲಿ ಘಟನೆ ನಡೆದಿದೆ. ಮನೆಯ ಮೇಲ್ಚಾವಣಿ ಸೇರಿದಂತೆ ಒಳಗೆ ಇದ್ದ ಎಲ್ಲಾ ಗೃಹೋಪಯೋಗಿ ವಸ್ತುಗಳು ಭಸ್ಮವಾಗಿವೆ. ಸ್ಥಳೀಯ ಶಾಸಕರಾದ…

Read More

ಮಲೆನಾಡಿನಲ್ಲಿ ಟಗರಿನ ಕಾಳಗ ಸಂಭ್ರಮ: ನಾಳೆಯಿಂದ ಕೆಂಚನಾಳದಲ್ಲಿ ರಾಜ್ಯ ಮಟ್ಟದ ಸ್ಪರ್ಧೆ

A state-level ram fight competition is set to take place in Kenchanala village near Ripponpet, marking a first for the Malnad region and promoting traditional rural sports and culture. ರಿಪ್ಪನ್ ಪೇಟೆ : ಕೆಂಚನಾಲ ಗ್ರಾಮವು ಭಾನುವಾರ (ಮಾ.29) ಗ್ರಾಮೀಣ ಕ್ರೀಡೆಗಳ ಸಂಭ್ರಮಕ್ಕೆ ಸಾಕ್ಷಿಯಾಗಲಿದ್ದು, ಶ್ರೀ ಮಾರಿಕಾಂಬ ಯುವಕರ ಬಳಗ ಮತ್ತು ಗ್ರಾಮಸ್ಥರ ಸಹಯೋಗದಲ್ಲಿ ರಾಜ್ಯ ಮಟ್ಟದ ಟಗರಿನ ಕಾಳಗವನ್ನು ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ…

Read More

ಆಹಾರ ನೀಡಿದ ಅಜ್ಜಿಯ ಅಗಲಿಕೆಗೆ ಕಣ್ಣೀರಿಟ್ಟ ಮಂಗ: ಮನಕಲಕುವ ಘಟನೆ

A heartbreaking incident from Ramanagara where a monkey mourns the death of an elderly woman who used to feed it, highlighting the emotional bond between humans and animals. ಆಹಾರ ನೀಡಿದ ಅಜ್ಜಿಯ ಅಗಲಿಕೆಗೆ ಕಣ್ಣೀರಿಟ್ಟ ಮಂಗ: ಮನಕಲಕುವ ಘಟನೆ ಮಾನವೀಯತೆ ಎಂದರೆ ಕೇವಲ ಮನುಷ್ಯರಲ್ಲಿ ಮಾತ್ರವಲ್ಲ, ಪ್ರಾಣಿಗಳಲ್ಲಿಯೂ ಅದೆಷ್ಟೋ ಆಳವಾಗಿ ನೆಲೆಸಿದೆ ಎಂಬುದನ್ನು ತೋರಿಸುವ ಮನಕಲಕುವ ಘಟನೆ ರಾಮನಗರ ಜಿಲ್ಲೆಯ ರಾಯರದೊಡ್ಡಿಯಲ್ಲಿ ನಡೆದಿದೆ. ತನಗೆ ಆಹಾರ…

Read More

ರಿಪ್ಪನ್ ಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ – ವಿವಿಧೆಡೆ ಭಾರಿ ಅನಾಹುತ

ರಿಪ್ಪನ್ ಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ – ವಿವಿಧೆಡೆ ಭಾರಿ ಅನಾಹುತ ರಿಪ್ಪನ್ ಪೇಟೆ : ದಿನದಿಂದ ದಿನಕ್ಕೆ ಏರುತ್ತಿದ್ದ ತಾಪಮಾನದಿಂದ ಕಂಗೆಟ್ಟಿದ್ದ ಹೊಸನಗರ ತಾಲೂಕಿನ ಜನತೆಗೆ ಇಂದು ಮಧ್ಯಾಹ್ನ ಸುರಿದ ದಿಢೀರ್ ಮಳೆ ಭಾರೀ ಸಮಾಧಾನ ತಂದಿದೆ. ವಾತಾವರಣ ತಂಪಾಗಿದೆ. ಬೀಸಿದ ಗಾಳಿಗೆ ಸುಮಾರು ವಿದ್ಯುತ್ ಕಂಬಳು ಮುರಿದು ಬಿದ್ದಿರುವುದಾಗಿ ಮಾಹಿತಿ ಲಭ್ಯವಾಗುತ್ತಿದೆ. ಅಲ್ಲಲ್ಲಿ ಮರಗಳು ಮುರಿದು ಬಿದ್ದಿದೆ.ಇನ್ನೂ ಮನೆ ಮೇಲೆ ಮರಗಳು ಬಿದ್ದಿವೆ. ಮಧ್ಯಾಹ್ನ ಸುಮಾರು 1.00 ಗಂಟೆಯಿಂದ 1-45…

Read More

ರಿಪ್ಪನ್ ಪೇಟೆ : 4.30 ಕೋಟಿ ವೆಚ್ಚದ ರಸ್ತೆ ಕಾಮಗಾರಿ ಪರಿಶೀಲಿಸಿದ ಶಾಸಕ ಹರತಾಳು ಹಾಲಪ್ಪ : ಫೆ.12 ರಂದು ಧರ್ಮಸ್ಥಳಕ್ಕೆ ಆರೋಪಿತರಿಗೆ ಶಾಸಕ ಹಾಲಪ್ಪ ಆಹ್ವಾನ

ರಿಪ್ಪನ್ ಪೇಟೆ : ಸುಳ್ಳು ಹೇಳಿಕೆ ಕೊಟ್ಟು ಪಲಾಯನಗೈಯುವ ಹುಡುಗಾಟದ ಕೆಲಸವನ್ನು ಮಾಡದೇ ಫೆಬ್ರವರಿ 12 ರಂದು ಧರ್ಮಸ್ಥಳದ ಶ್ರೀಮಂಜುನಾಥನ ಸನ್ನಿಧಿಗೆ ಬಂದು ನಾನು ಹಣ ಪಡೆದಿರುವುದನ್ನು ಸಾಬೀತುಪಡಿಸಲಿ ಎಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ಸವಾಲು ಹಾಕಿದರು. ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪೂಜಾರದಿಂಬದಲ್ಲಿ  ಬುಧವಾರ ನೂತನವಾಗಿ ನಿರ್ಮಾಣವಾಗಿರುವ 4.30 ಕೋಟಿ ವೆಚ್ಚದ ಪಿಎಂಜಿಎಸ್ ವೈ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿ ನಂತರ ಮಾತನಾಡಿದ ಶಾಸಕರು ಸಾಗರ ಕ್ಷೇತ್ರದಲ್ಲಿ ವ್ಯಕ್ತಿಯೋರ್ವ ನನ್ನ…

Read More

ಅ.13 ಕ್ಕೆ ಚುಂಚಿನಕೊಪ್ಪದಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಅ.13 ಕ್ಕೆ ಚುಂಚಿನಕೊಪ್ಪದಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ಶಿಕಾರಿಪುರ : ದಸರಾ ಹಬ್ಬದ ಪ್ರಯುಕ್ತವಾಗಿ ಚುಂಚಿನಕೊಪ್ಪ ಸ್ನೇಹಿತರ ಬಳಗ ಹಾಗೂ ಗ್ರಾಮಸ್ಥರು ಆಯೋಜಿಸಿರುವ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯು ಅ.13 ಕ್ಕೆ ಚುಂಚಿನಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ನಡೆಯಲಿದೆ. ಚುಂಚಿನಕೊಪ್ಪದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಗ್ರಾಮೀಣ ಫೋಲ್ ನಲ್ಲಿ ಪ್ರಥಮ ಬಹುಮಾನ 20 ಸಾವಿರ ದ್ವಿತೀಯ ಬಹುಮಾನ 15 ಸಾವಿರ ರೂ ಹಾಗೂ ನಗರ ಭಾಗದ ಫೋಲ್ ನಲ್ಲಿ ಪ್ರಥಮ25…

Read More

ಬಸ್​ ಸಂಚಾರ ಅವ್ಯವಸ್ಥೆ -ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರ ಪರದಾಟ : ದಿನನಿತ್ಯ ಬಸ್ ಪುಟ್ ಬೋರ್ಡ್ ನಲಿ ನೇತಾಡುತ್ತ ವಿದ್ಯಾರ್ಥಿಗಳ ಸಂಚಾರ | Social Issues

ಬಸ್​ ಸಂಚಾರ ಅವ್ಯವಸ್ಥೆ -ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರ ಪರದಾಟ : ದಿನನಿತ್ಯ ಬಸ್ ಪುಟ್ ಬೋರ್ಡ್ ನಲಿ ನೇತಾಡುತ್ತ ವಿದ್ಯಾರ್ಥಿಗಳ ಸಂಚಾರ  ಗದಗ-ಬಂಕಾಪುರ-ಹಾವೇರಿ ಮಾರ್ಗದ ಬಸ್ ವ್ಯವಸ್ಥೆ ಸರಿಯಾದ ಸಮಯಕ್ಕೆ ಇಲ್ಲದೆ, ಒಂದೇ ಬಸ್ ನಲ್ಲಿ ನೂರಾರು ಪ್ರಯಾಣಿಕರು ಪ್ರಯಾಣ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಜೀವ ಕೈಯಲ್ಲಿ ಹಿಡಿದು ಬಸ್ ಹತ್ತುತ್ತಿದ್ದಾರೆ. ದಿನನಿತ್ಯ ವಿದ್ಯಾರ್ಥಿಗಳು, ಪ್ರಯಾಣಿಕರು ಬಸ್ ವ್ಯವಸ್ಥೆ ಇಲ್ಲದೆ ನರಕಯಾತನೆ ಅನುಭವಿಸುತ್ತಿದ್ದಾರೆ. ಶಿಗ್ಗಾಂವ ತಾಲ್ಲೂಕಿನ ಬಂಕಾಪುರ ಪಟ್ಟಣದ ಸುತ್ತಮುತ್ತಲಿನ ಗ್ರಾಮದ ನೂರಾರು ಪ್ರಯಾಣಿಕರು ಕೆಲಸಕ್ಕಾಗಿ ಹಾಗೂ…

Read More
Exit mobile version