Headlines

ಹೊಸನಗರ : BCM ಹಾಸ್ಟೆಲ್ ಸೀಟು ಸೌಲಭ್ಯಕ್ಕೆ ಆಗ್ರಹಿಸಿ ಶಾಸಕ ಬೇಳೂರು ಕಚೇರಿಗೆ ಪೋಷಕರ ಲಗ್ಗೆ

ಬಿಸಿಎಂ ಹಾಸ್ಟೆಲ್ ಸೀಟು ಸೌಲಭ್ಯ ದೊರಕಿಸಿ ಕೊಡುವಂತೆ ಆಗ್ರಹಿಸಿ ಶಾಸಕರ ಕಚೇರಿಗೆ ಪೋಷಕರ ಲಗ್ಗೆ ಹೊಸನಗರ – ಕಳೆದ ಜೂನ್ ತಿಂಗಳಲ್ಲೇ ವಿದ್ಯಾರ್ಥಿಗಳನ್ನು ಶಾಲೆಗೆ ದಾಖಲಿಸಿದ್ದು  ಜುಲೈ 10 ಆದರೂ ಬಿಸಿಎಂ ಹಾಸ್ಟೆಲ್ ನಲ್ಲಿ ಅರ್ಜಿ ಸಲ್ಲಿಸಿದರು ಯಾವುದೇ ಭರವಸೆ ಈವರೆಗೆ ದೊರಕಿಲ್ಲ. ತತಕ್ಷಣ ನಮ್ಮ ಮಕ್ಕಳಿಗೆ ಹಾಸ್ಟೆಲ್ ಸೌಲಭ್ಯ ದೊರಕಿಸಕೊಡಬೇಕೆಂದು ಪೋಷಕರು ಒತ್ತಾಯಿಸಿ ಶಾಸಕರ ಕಛೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು. ಹೊಸನಗರದಲ್ಲಿರುವ ಶಾಸಕ ಬೇಳೂರು ಗೋಪಾಲಕೃಷ್ಣರವರ ಕಚೇರಿಗೆ ಲಗ್ಗೆ ಇಟ್ಟ ಪೋಷಕರು ಮಕ್ಕಳ ಸಮಸ್ಯೆ…

Read More

RIPPONPETE | ಪೂಜಾ ಎಂ.ಎನ್‌ಗೆ ಗಣಿತಶಾಸ್ತ್ರದಲ್ಲಿ ಪಿಎಚ್.ಡಿ ಪದವಿ

Pooja M.N from Arasalu village near Ripponpet has been awarded a PhD in Mathematics by Kuvempu University. She completed her research under the guidance of Prof. S.K. Narasimhamurthy. Her achievement has been widely appreciated by her family and the academic community. RIPPONPETE | ಪೂಜಾ ಎಂ.ಎನ್‌ಗೆ ಗಣಿತಶಾಸ್ತ್ರದಲ್ಲಿ ಪಿಎಚ್.ಡಿ ಪದವಿ ರಿಪ್ಪನ್‌ಪೇಟೆ: ರಿಪ್ಪನ್‌ಪೇಟೆ ಸಮೀಪದ ಅರಸಾಳು ಗ್ರಾಮದ ಪೂಜಾ ಎಂ.ಎನ್…

Read More

ತೋಟದ ಹುನಗುಂದ ಗ್ರಾಮದೇವಿ ದೇವಸ್ಥಾನದಲ್ಲಿ ಭವ್ಯ ಕಳಸಾರೋಹಣ – ಭಕ್ತಿ ಮಯ ವಾತಾವರಣ

ತೋಟದ ಹುನಗುಂದ ಗ್ರಾಮದೇವಿ ದೇವಸ್ಥಾನದಲ್ಲಿ ಭವ್ಯ ಕಳಸಾರೋಹಣ – ಭಕ್ತಿ ಮಯ ವಾತಾವರಣ ಬಂಕಾಪುರ್: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ತೋಟದ ಹುನಗುಂದ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಶ್ರೀ ಗ್ರಾಮದೇವಿ ಹೊಸ ದೇವಾಲಯದಲ್ಲಿ ಸೋಮವಾರ ಭಕ್ತಿ ಭಾವದಿಂದ ಕಳಸಾರೋಹಣ ಮತ್ತು ಪ್ರಾಣ ಪ್ರತಿಷ್ಠಾಪನೆಯ ವೈದಿಕ ವಿಧಿಗಳು ಜರುಗಿದವು. ಶ್ರೀ ಶಂಭುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ, ಸೋಂದಾ ಸ್ವರ್ಣವಲ್ಲಿ ಮಠದ ಆಸ್ಥಾನ ವಿದ್ವಾಂಸ ಬಾಲಚಂದ್ರ ಶಾಸ್ತ್ರಿಗಳ ನೇತೃತ್ವದಲ್ಲಿ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಸುಗಮವಾಗಿ ನೆರವೇರಿದವು. ಹೊಸ ದೇವಸ್ಥಾನದ ಉದ್ಘಾಟನಾ ವೈಭವದಿಂದ…

Read More

ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್ ನಿಧನ | Thirthahalli

ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್ ನಿಧನ! ತೀರ್ಥಹಳ್ಳಿ : ಶ್ವಾಸಕೋದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್. ಪಿ ಇಂದು ಸಂಜೆ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು.  ಆರೋಗ್ಯ ಗಂಭೀರವಾಗಿ ಹದಗೆಟ್ಟಿದ್ದ ಕಾರಣ ಇಂದು ಬೆಳಿಗ್ಗೆಯಿಂದ ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ .ಸಂಜೆ ಸಮಯಕ್ಕೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಮಂಜುನಾಥ್ ರವರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More

ಕಿಡಿಗೇಡಿಗಳಿಂದ ಗಾಂಧಿ ಪ್ರತಿಮೆ ಧ್ವಂಸ : ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ!!shivamogga news

ಕಿಡಿಗೇಡಿಗಳಿಂದ ಗಾಂಧಿ ಪ್ರತಿಮೆ ಧ್ವಂಸ : ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ! ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ದ್ವಂಸಗೊಳಿಸಿರುವ ದೇಶವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಟ್ವೀಟ್‌ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯನವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನೆಲದ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗೆಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ. ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು ಸದೆ ಬಡಿಯುತ್ತೇವೆ ಎಂದು…

Read More

ರಿಪ್ಪನ್‌ಪೇಟೆಯಲ್ಲಿ ಶಿವಾಜಿ ಜಯಂತಿ ಅಂಗವಾಗಿ ಮರಾಠ ಸಮಾಜದವರಿಂದ ಅದ್ದೂರಿ ಬೈಕ್ ರ‍್ಯಾಲಿ|shivaji jayanthi

ರಿಪ್ಪನ್‌ಪೇಟೆಯಲ್ಲಿ  ಮರಾಠ ಸಮಾಜದವರಿಂದ ಅದ್ದೂರಿ ಬೈಕ್ ರ‍್ಯಾಲಿ ರಿಪ್ಪನ್‌ಪೇಟೆ;- ಛತ್ರಪತಿ ಶಿವಾಜಿ 393 ನೇ ಜಯಂತೋತ್ಸವ  ಅಂಗವಾಗಿ  ರಿಪ್ಪನ್‌ಪೇಟೆ ಮರಾಠ ಸಮಾಜದವರು ಸಾಗರ ರಸ್ತೆಯಲ್ಲಿನ ಮರಾಠ ಸಮಾಜದ ಭವನದಿಂದ ಬೈಕ್ ರ‍್ಯಾಲಿ ನಡೆಸಿದರು. ಶಿವಮೊಗ್ಗ ರಸ್ತೆಯಿಂದ ವಿನಾಯಕ ವೃತ್ತ – ತೀರ್ಥಹಳ್ಳಿ ರಸ್ತೆ- ಹೊಸನಗರ ರಸ್ತೆ  ರಸ್ತೆಯ ಮೂಲಕ ಸಾಗರ ರಸ್ತೆಯಲ್ಲಿನ ಮರಾಠ ಸಮಾಜದವರೆಗೆ ಬೈಕ್ ರ‍್ಯಾಲಿ ನಡೆಸಿದರು. ಬೈಕ್ ರ‍್ಯಾಲಿಯಲ್ಲಿ ಛತ್ರಪತಿ ವೀರ ಶಿವಾಜಿಯ ಪರವಾದ ಘೋಷಣೆ ಕೂಗುತ್ತಾ ಭಗವಾಧ್ವಜವನ್ನು ಹಿಡಿದು ನೂರಾರು ಬೈಕ್‌ಗಳೊಂದಿಗೆ ರ‍್ಯಾಲಿ ನಡೆಸಿ…

Read More

ತೀರ್ಥಹಳ್ಳಿಯಲ್ಲಿ ವ್ಯಕ್ತಿಗೆ ತಗುಲಿದ ಬಂದೂಕಿನ ಗುಂಡು – ಸ್ಥಿತಿ ಗಂಭೀರ|firing

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ಮತ್ತೆ ಕೋವಿಯ ಸದ್ದು ಕೇಳಿ ಬಂದಿದೆ. ಈ ಹಿಂದೆ ಶಿಕಾರಿಗೆ ಹೋಗಿದ್ದ ಸಂದರ್ಭದಲ್ಲಿ ಕಾಂತರಾಜ್ ಎಂಬಾತ ಸಾವನ್ನಪ್ಪಿದ್ದರು. ಆನಂತರ ಪ್ರಕರಣ ಬೇರೆ ಬೇರೆ ತಿರುವು  ಪಡೆದುಕೊಂಡಿತ್ತು. ಇದೀಗ ಅಂದಿನ ಘಟನೆಯಲ್ಲಿ ಕೇಳಿಬಂದಿದ್ದ ಪರಿಚಿತ ಹೆಸರುಗಳೇ ನಿನ್ನೆ ರಾತ್ರಿ ತೀರ್ಥಹಳ್ಳಿಯಲ್ಲಿ ಕೇಳಿ ಬಂದ ಗುಂಡಿನ ಸದ್ದಿನ ಜೊತೆಗೂ ಕೇಳಿಬರುತ್ತಿದೆ.  ತೀರ್ಥಹಳ್ಳಿ ತಾಲ್ಲೂಕಿನ ಆರಗದ ಸಮೀಪ ಗಿರಿಧರ್​ ಎಂಬವರ ತೋಟವಿದೆ. ಆ ತೋಟದ ಸಮೀಪ ನಿನ್ನೆ ಕೆಲವರು ಶಿಕಾರಿಗೆ ಹೋಗಿದ್ದಾರೆ. ತೋಟದಲ್ಲಿ ಏನೋ ಸದ್ದಾಗುತ್ತಿರುವದನ್ನ ಗಮನಿಸಿದ…

Read More

ಅಕ್ರಮ ಮರಳು ಮಾಫ಼ಿಯಾದಲ್ಲಿ ಶಾಸಕ ಹರತಾಳು ಹಾಲಪ್ಪ ರವರ ಕೈವಾಡವಿರುವುದು ನೂರಕ್ಕೆ ನೂರರಷ್ಟು ಸತ್ಯ : ಬಿ ಜಿ ನಾಗರಾಜ್

ಹೊಸನಗರ : ಮಾಜಿ ಶಾಸಕರು ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ಹೊಸನಗರ ತಾಲ್ಲೂಕಿನಲ್ಲಿ ಮರಳು ಮಾಫೀಯ ನಡೆಯುತ್ತಿದೆ ಅದಕ್ಕೆ ಸಾಗರ – ಹೊಸನಗರ ತಾಲ್ಲೂಕಿನ ಹಾಲಿ ಶಾಸಕರಾಗಿರುವ ಹರತಾಳು ಹಾಲಪ್ಪರವರ ಕೈವಾಡವಿದೆ ಎಂದು ಹೇಳಿರುವುದು ಸತ್ಯ ಸಂಗತಿಯಾಗಿದೆ ಎಂದು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ ನಾಗರಾಜ್ ಹೇಳಿದರು. ಇಂದು ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇತ್ತೀಚೆಗಷ್ಟೇ ಮರಳು ಗಣಿಗಾರಿಕೆ ಮಾಡುವ ಗುತ್ತಿಗೆದಾರರು ಅಥವಾ ಮರಳು…

Read More

ಕುಡಿದು ಶಾಲೆಗೆ ಬರುತಿದ್ದ ಶಿಕ್ಷಕನಿಗೆ ವಿದ್ಯಾರ್ಥಿಗಳಿಂದ ಚಪ್ಪಲಿ ಸೇವೆ | Viral News

ಕುಡಿದು ಶಾಲೆಗೆ ಬರುತಿದ್ದ ಶಿಕ್ಷಕನಿಗೆ ವಿದ್ಯಾರ್ಥಿಗಳಿಂದ ಚಪ್ಪಲಿ ಸೇವೆ | Viral News ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರು ಸಾಕಷ್ಟು ಜನ ಇರುತ್ತಾರೆ.. ಅವರು ಲಕ್ಷಾಂತರ ಮಕ್ಕಳನ್ನು ದೊಡ್ಡ ವ್ಯಕ್ತಿಗಳನ್ನಾಗಿ ಮಾಡಿದ್ದಾರೆ.. ಅವರ ಮಧ್ಯೆ ಕೆಲವರಿಗೆ ಸರ್ಕಾರಿ ಶಾಲೆಗಳೆಂದರೆ ಅದೇನೋ ನಿರ್ಲಕ್ಷ್ಯ.. ಶಿಕ್ಷಕರಿಗೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಶಕ್ತಿ ಇದ್ದರೂ ನಿರ್ಲಕ್ಷ್ಯ ತೋರುತ್ತಾರೆ. ಎಷ್ಟೋ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ನಿದ್ದೆ ಮಾಡಿ ಸಂಬಳ ತೆಗೆದುಕೊಳ್ಳುವವರಿದ್ದಾರೆ.. ಕಾಟಾಚಾರಕ್ಕೆ ಶಾಲೆಗೆ ಬರುವ ಶಿಕ್ಷಕರೂ ಇದ್ದಾರೆ.. ಇನ್ನೂ ಕೆಲವರು ಕುಡಿತದ…

Read More
Exit mobile version