Headlines

ಕೆಲವೇ ಕ್ಷಣಗಳಲ್ಲಿ ಪ್ರಧಾನಿಯಿಂದ ಕುವೆಂಪು ವಿಮಾನ ನಿಲ್ದಾಣ ಉದ್ಘಾಟನೆ – ವಿಶೇಷತೆ ಏನು ಗೊತ್ತಾ..???|airport

ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಶಿವಮೊಗ್ಗ ಹಾಗೂ ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಬೆಳಿಗ್ಗೆ 11.30ಕ್ಕೆ ನರೇಂದ್ರ ಮೋದಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಇದಕ್ಕಾಗಿ ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡದ ಬಳಿ ಬೃಹತ್‌ ವೇದಿಕೆ ನಿರ್ಮಿಸಲಾಗಿದೆ. 1 ಲಕ್ಷ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಒಂದೂವರೆಲಕ್ಷದಷ್ಟು ಜನ ಸೇರುವ ನಿರೀಕ್ಷೆ ಇದೆ. ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದಾರೆ….

Read More

ಪುನೀತ್ ರಾಜಕುಮಾರ್ ನಾಮಫಲಕಕ್ಕೆ ಬಣ್ಣಹಚ್ಚಿದ ಪ್ರಕರಣ: ಕರವೇ ಹಾಗೂ ಕಸ್ತೂರಿ ಕನ್ನಡ ಸಂಘದಿಂದ ಭಾರಿ ಪ್ರತಿಭಟನೆ

ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯ ಕುಕ್ಕಳಲೆ ಸಂಪರ್ಕ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಹೆಸರು ಇಡಲಾಗಿತ್ತು.ಗುರುವಾರ ತಡರಾತ್ರಿ ಕೆಲವು ದುಷ್ಕರ್ಮಿಗಳು ಪುನೀತ್ ರಾಜಕುಮಾರ್ ರವರ ನಾಮಫಲಕಕ್ಕೆ ಬಣ್ಣಹಚ್ಚಿ ವಿಕೃತಿ ಮೆರೆದಿದ್ದರು. ಈ ಘಟನೆಯನ್ನು ಖಂಡಿಸಿ ರಿಪ್ಪನ್ ಪೇಟೆಯ ಕಸ್ತೂರಿ ಕನ್ನಡ ಸಂಘ,ಕಲಾ ಕೌಸ್ತುಭ ಸಂಘ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಅಪ್ಪು ಅಭಿಮಾನಿಗಳು ರಿಪ್ಪನ್’ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ನಂತರ…

Read More

ಐತಿಹಾಸಿಕ ಪ್ರಸಿದ್ಧ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವಕ್ಕೆ ವೈಭವದ ಚಾಲನೆ

A grand start to the Durga Devi Jatra festival at the historic and famous grove ಐತಿಹಾಸಿಕ ಪ್ರಸಿದ್ಧ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವಕ್ಕೆ ವೈಭವದ ಚಾಲನೆ A grand start to the Durga Devi Jatra festival at the historic and famous grove ಹಾವೇರಿ ಜಿಲ್ಲೆಯ ಬಂಕಾಪುರದಲ್ಲಿ ಐತಿಹಾಸಿಕ ಪ್ರಸಿದ್ಧಿ ಪಡೆದ ಶ್ರೀ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವ ವೈಭವದಿಂದ ನಡೆಯಿತು. ಪಲ್ಲಕ್ಕಿ ಉತ್ಸವ, ಮಹಾಭಿಷೇಕ, ಭಕ್ತರ…

Read More

ಹುಂಚ : ಬೈಕ್‌ ನಿಲ್ಲಿಸಿ ಕೆರೆಗೆ ಹಾರಿದ ಯುವಕ – ಅಗ್ನಿಶಾಮಕ ದಳ ಸಿಬ್ಬಂದಿಗಳಿಂದ ಕಾರ್ಯಾಚರಣೆ – ಶವ ಪತ್ತೆ|Crime news

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಮುತ್ತಿನಕೆರೆಯ ಬಳಿ ಯುವಕನೊಬ್ಬ ಬೈಕ್ ನಿಲ್ಲಿಸಿ ಕೆರೆಗೆ ಹಾರಿ ಮೃತಪಟ್ಟಿರುವ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ಹುಂಚ ಸಮೀಪದ ಮುತ್ತಿನಕೆರೆ ಬಳಿ ಯುವಕನೊಬ್ಬ ತನ್ನ ಬೈಕ್ ಹಾಗೂ ಪಾದರಕ್ಷೆಗಳನ್ನು ಬಿಟ್ಟು ಕೆರೆಗೆ ಹಾರಿದ ಘಟನೆ ನಡೆದಿತ್ತು ಬೆಳಿಗ್ಗೆ ಬೈಕ್ ಹಾಗೂ ಪಾದರಕ್ಷೆಗಳನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದರು. ಕೆರೆಯಲ್ಲಿ ಇಂದು ಬೆಳಿಗ್ಗೆಯಿಂದ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಶವ ಪತ್ತೆ ಹಚ್ಚಿದ್ದಾರೆ. ಮೃತ…

Read More

ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀ ಪದ್ಮಾವತಿ ದೇವಿ ಉಯ್ಯಾಲೆ ಸೇವೆ

ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀ ಪದ್ಮಾವತಿ ದೇವಿ ಉಯ್ಯಾಲೆ ಸೇವೆ ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಅಧಿದೇವತೆ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿಯ ರಜತ ಉಯ್ಯಾಲೆ ಸೇವೆಯನ್ನು ಶ್ರೀಕ್ಷೇತ್ರದ ಚಂದ್ರಶಾಲೆಯಲ್ಲಿ ಫೆ. 18ರಂದು ಸಾಯಂಕಾಲ ಶೋಡೋಪಚಾರ ಪೂಜಾ ವಿಧಿ-ವಿಧಾನಗಳೊಂದಿಗೆ ನೆರವೇರಿಸಲಾಯಿತು. ಅಷ್ಟವಿದಾರ್ಚನೆ ಪೂಜೆಯಲ್ಲಿ ವಿವಿಧ ಪುಷ್ಪ, ಫಲ, ಸುಗಂಧ ದ್ರವ್ಯಗಳಿಂದ ಶ್ರೀ ಪದ್ಮಾವತಿ ದೇವಿಯನ್ನು ಆರಾಧಿಸಿ, ಪದ್ಮಾವತಿ ದೇವಿ ಸ್ತುತಿಗಳೊಂದಿಗೆ ಶಾಸ್ತ್ರೋಕ್ತ ವಿಧಾನದಲ್ಲಿ ಉಯ್ಯಾಲೆ ಸೇವೆಯಲ್ಲಿ ಊರ-ಪರವೂರ ಭಕ್ತರು ಸಮರ್ಪಿಸಿಕೊಂಡರು. ಸ್ವರ್ಣ ಪಲ್ಲಕ್ಕಿಯಲ್ಲಿ ಉತ್ಸವ ಶ್ರೀ ಪದ್ಮಾವತಿ ದೇವಿ…

Read More

ANANDAPURA | ವೃದ್ದೆಯ ಮೇಲೆ ಹಲ್ಲೆ ಪ್ರಕರಣ : ಮಾಹಿತಿ ಕೇಳಿದ ಸಿಎಂ ಕಚೇರಿ

ANANDAPURA | ವೃದ್ದೆಯ ಮೇಲೆ ಹಲ್ಲೆ ಪ್ರಕರಣ : ಮಾಹಿತಿ ಕೇಳಿದ ಸಿಎಂ ಕಚೇರಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ವೃದ್ಧೆಯೊಬ್ಬರಿಗೆ ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ನೆರೆಮನೆಯವರು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದ ಅಮಾನವೀಯ ಘಟನೆ ಕುರಿತು ಮುಖ್ಯಮಂತ್ರಿಗಳ ಕಚೇರಿ (CMO) ಮಧ್ಯಪ್ರವೇಶಿಸಿದೆ. ಮಾಧ್ಯಮ ವರದಿಗಳನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು (OSD) ತಕ್ಷಣವೇ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದರು. ಈ ಸೂಚನೆಯ…

Read More

ಪಡಿತರ ವಿತರಣೆಗೆ ಸರ್ವರ್ ಸಮಸ್ಯೆ,ಜನರ ಪರದಾಟ…!

ರಿಪ್ಪನ್ ಪೇಟೆ :: ಆಹಾರ ಇಲಾಖೆಯ ಸರ್ವರ್ ಸಮಸ್ಯೆಯಿಂದಾಗಿ ಒಂದು ವಾರಗಳಿಂದ ಪಡಿತರ ಪಡೆಯಲು ಸಾಧ್ಯವಾಗದೇ ಕಾರ್ಡುದಾರರು ಪರದಾಡುತ್ತಿದ್ದಾರೆ.ನ್ಯಾಯಬೆಲೆ ಅಂಗಡಿ ಮುಂದೆ ದಿನವಿಡೀ ಕಾದರೂ ಪಡಿತರ ಸಿಗದೇ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.  ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಅಕ್ರಮ ತಡೆಯಲು ಲೆಡ್ಜರ್ ವಿತರಣಾ ವ್ಯವಸ್ಥೆ ಬದಲಾಗಿ  ಬಯೋಮೆಟ್ರಿಕ್ ಪದ್ಧತಿಯಲ್ಲಿ ಕಾರ್ಡುದಾರರ ಹೆಬ್ಬೆರಳ ಗುರುತು ಪತ್ತೆ ಮಾಡಿ ಆಹಾರ ವಿತರಿಸುವ ವ್ಯವಸ್ಥೆ ಜಾರಿಗೆ ತರಲಾಗಿದೆ. ಆದರೆ ಪೂರಕವಾದ ತಾಂತ್ರಿಕ ವ್ಯವಸ್ಥೆ ರೂಪಿಸದ ಕಾರಣ ಸರ್ವರ್ ಮೇಲೆ ಒತ್ತಡ ಬಿದ್ದು ಪದೇ…

Read More

DCC ಬ್ಯಾಂಕ್ ಹಗರಣ – ಆರ್ ಎಂ ಮಂಜುನಾಥ್ ಗೌಡಗೆ ಜಾಮೀನು ಮಂಜೂರು

DCC ಬ್ಯಾಂಕ್ ಹಗರಣ – ಆರ್ ಎಂ ಮಂಜುನಾಥ್ ಗೌಡಗೆ ಜಾಮೀನು ಮಂಜೂರು ನಕಲಿ ಚಿನ್ನ ಅಡವಿಟ್ಟು 63 ಕೋಟಿ ರೂಪಾಯಿ ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥ್ ಗೌಡಗೆ  ನ್ಯಾಯಾಲಯ ಜಾಮೀನು ನೀಡಿದೆ. ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಐ.ಡಿ. (ಜಾರಿ ನಿರ್ದೇಶನಾಲಯ) ವಶದಲ್ಲಿದ್ದ ಕಾಂಗ್ರೆಸ್ ಮುಖಂಡ ಆರ್.ಎಂ. ಮಂಜುನಾಥ್ ಗೌಡ ಅವರಿಗೆ ಕೊನೆಗೂ ನ್ಯಾಯಾಲಯದ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ…

Read More

ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ – 200 ಆಟೋಗಳನ್ನು ವಶಕ್ಕೆ ಪಡೆದ ಪೊಲೀಸರು

ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ – 200 ಆಟೋಗಳನ್ನು ವಶಕ್ಕೆ ಪಡೆದ ಪೊಲೀಸರು ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡುತ್ತಿದ್ದ ಆಟೋ ಚಾಲಕರಿಗೆ ಶಿವಮೊಗ್ಗ ಪೊಲೀಸರು ಬಿಸಿ ಮುಟ್ಟಿಸಿದ್ದು, 200 ಆಟೋ ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ನಗರದಲ್ಲಿ ಆಟೋ ಮೀಟರ್ ಗಳನ್ನು ಬಳಸದೆ, ಹೆಚ್ಚಿನ ದರವನ್ನು ಕೇಳುತ್ತಿರುವ ಬಗ್ಗೆ ಬಂದ ಮಾಹಿತಿಯ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ಆಟೋಗಳನ್ನು ತಡೆದು, ಮೀಟರ್ ಬಳಕೆ ಮಾಡುತ್ತಿರುವ ಬಗ್ಗೆ ತಪಾಸಣೆ ಮಾಡಿ, 100 IMV ಪ್ರಕರಣ ದಾಖಲಿಸಿ, 200 ವಾಹನ…

Read More

Ripponpete | ಕಳಪೆ ಕಾಮಗಾರಿಗೆ ಸೇತುವೆಯ ಸೆಂಟ್ರಿಂಗ್ ಕುಸಿತ,ಏಳು ಕಾರ್ಮಿಕರಿಗೆ ಗಾಯ -ಪ್ರಕರಣ ಮುಚ್ಚಿ ಹಾಕಲು ಗುತ್ತಿಗೆದಾರನ ಹುನ್ನಾರ

Ripponpete | ಕಳಪೆ ಕಾಮಗಾರಿಗೆ ಸೇತುವೆಯ ಸೆಂಟ್ರಿಂಗ್ ಕುಸಿತ,ಏಳು ಕಾರ್ಮಿಕರಿಗೆ ಗಾಯ -ಪ್ರಕರಣ ಮುಚ್ಚಿ ಹಾಕಲು ಗುತ್ತಿಗೆದಾರನ ಹುನ್ನಾರ  ರಿಪ್ಪನ್‌ಪೇಟೆ :  ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜಡ್ಡು ಗ್ರಾಮದಲ್ಲಿ ಗುತ್ತಿಗೆದಾರನ ನಿರ್ಲಕ್ಷ್ಯಕ್ಕೆ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆಯ ಸೆಂಟ್ರಿಂಗ್ ಕುಸಿದು ಏಳು ಕಾರ್ಮಿಕರಿಗೆ ಗಾಯವಾಗಿರುವ ಘಟನೆ ನಡೆದಿದೆ. ಕಗ್ಗಲಿಜೆಡ್ಡು ಗ್ರಾಮದಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ 3.48 ಕೋಟಿ ರೂ ವೆಚ್ಚದಲ್ಲಿ ಸೇತುವೆ ಕಾಮಗಾರಿಯನ್ನು ಉಡುಪಿ ಮೂಲದ ಉದಯ್ ಕುಮಾರ್ ಶೆಟ್ಟಿ ಎಂಬಾತ…

Read More