ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಯುವಕನ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಯುವಕನ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆ ; ಇತ್ತೀಚೆಗೆ ಗವಟೂರು ಗ್ರಾಮದಲ್ಲಿ ವಿದ್ಯುತ್ ಅವಘಡದಿಂದ ಮೃತಪಟ್ಟ ಯುವಕನ ಕುಟುಂಬಕ್ಕೆ ಪರಿಹಾರ ಧನವನ್ನು ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ವಿತರಿಸಿದರು. ಬಾಳೂರು ಗ್ರಾಮದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ‘ಅರಿವು ಕೇಂದ್ರ’ ಉದ್ಘಾಟನೆ ಕಾರ್ಯಕ್ರಮದಲ್ಲಿ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಯುವಕನ ಪೋಷಕರಿಗೆ ಚೆಕ್ ನ್ನು ಹಸ್ತಾಂತರಿಸಲಾಯಿತು. ಇತ್ತೀಚೆಗೆ ಗವಟೂರು…

Read More

ಶಿವಮೊಗ್ಗ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ :

ಶಿವಮೊಗ್ಗ : ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಿವಮೊಗ್ಗ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಮುತ್ತಿಗೆ ಹಿನ್ನೆಲೆ ಬಿಜೆಪಿ ಕಚೇರಿ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಕೈಗೊಂಡಿದ್ದರು. ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಬಳಿ ತೆರಳುವುದನ್ನು ತಡೆದ ಪೊಲೀಸರು, ಕಾರ್ಯಕರ್ತರನ್ನು ಬಂಧಿಸಿದರು.   ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ವಿಧಾನಸಭೆ ಕಲಾಪದಲ್ಲಿ ನಾಲಗೆ ಹರಿಬಿಟ್ಟಿದ್ದಾರೆ. ಈಶ್ವರಪ್ಪ ಅವರನ್ನು…

Read More

ಶಿಕ್ಷಕರು ಈ ದೇಶದ ಅಭಿವೃದ್ಧಿಯ ಪ್ರತೀಕ: ಲಯನ್ ಎಚ್ ವಾಸಪ್ಪ|teachers day

ಶಿಕ್ಷಕರು ಈ ದೇಶದ ಅಭಿವೃದ್ಧಿಯ ಪ್ರತೀಕ: ಲಯನ್ ಎಚ್ ವಾಸಪ್ಪ ಮಾಸ್ತಿಕಟ್ಟೆ : ಲಯನ್ಸ್ ಕ್ಲಬ್ ವರಾಹಿ, ಮಾಸ್ತಿ ಕಟ್ಟೆ ಹಾಗೂ ಕರ್ನಾಟಕ ವಿದ್ಯುತ್ ನಿಗಮ ಕೆಪಿಸಿ ಇವರ ವತಿಯಿಂದ ಕೆಪಿಸಿ ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನೆರವೇರಿಸಲಾಯಿತು. ವರಾಹಿ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಲಯನ್ ಎಚ್ ವಾಸಪ್ಪ ಮಾತನಾಡಿ ಒಬ್ಬ ಸಾಮಾನ್ಯ ಶಿಕ್ಷಕನಾಗಿ ಶಿಕ್ಷಣ , ಸಾಹಿತ್ಯ, ರಾಜಕೀಯ ಇನ್ನು ಅನೇಕ ಕ್ಷೇತ್ರಗಳಲ್ಲಿ ಕೆಲಸ ಮಾಡಿ ಸಾಧನೆ ಗೈದು ಎರಡು…

Read More

Ripponpete | ಕ್ರೀಡಾಕೂಟಗಳು ಮಾನಸಿಕ ಹಾಗೂ ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ: ಶಾಸಕ ಬೇಳೂರು ಗೋಪಾಲಕೃಷ್ಣ

Ripponpete | ಕ್ರೀಡಾಕೂಟಗಳು ಮಾನಸಿಕ ಹಾಗೂ ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ: ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆ :ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುತ್ತದೆ. ಯುವಜನರು ಆಟೋಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ದುಶ್ಚಟಗಳಿಂದ ದೂರ ಇರಬೇಕೆಂದು ಸಾಗರ ಕ್ಷೇತ್ರದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದಲ್ಲಿ ಎಲೆವನ್ ಸ್ಟಾರ್ಸ್ ಕ್ರಿಕೆಟ್ ಕ್ಲಬ್ ಶನಿವಾರ ಆಯೋಜಿಸಿದ್ದ ರಿಪಬ್ಲಿಕ್ ಕಪ್ – 2024 ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿ ಆಧುನಿಕ…

Read More

ಯಾವುದೇ ಕಾರಣಕ್ಕೂ ಮುಸ್ಲಿಂ ಮತ ಕೇಳಲ್ಲ – ಕೆ ಎಸ್ ಈಶ್ವರಪ್ಪ

ಶಿವಮೊಗ್ಗ : ನಾನು ಶಿವಮೊಗ್ಗದಲ್ಲಿ ಯಾವುದೇ ಕಾರಣಕ್ಕೂ ಮುಸ್ಲೀಂ ಜನರ ಬಳಿ ಮತ ಕೇಳುವುದಿಲ್ಲವೆಂದು ಮಾಜಿ ಶಾಸಕ ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ. ಅವರು ತಮ್ಮ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ಮುಸ್ಲೀಂ ಮತಗಳ ಮೇಲೆ ಬಿಜೆಪಿ ಅವಲಂಬಿತವಾಗಿಲ್ಲ. ನಾನಂತು ಯಾವುದೇ ಕಾರಣಕ್ಕೂ ಶಿವಮೊಗ್ಗದಲ್ಲಿ ಮುಸ್ಲೀಂ ಜನರ  ಮತವನ್ನ ಕೇಳೊಲ್ಲ. 60 ಬೂತ್ ಗಳಲ್ಲಿ ಮುಸ್ಲೀಂ ಮತಗಳು ಬಿದ್ದಿವೆ. ಆದರೆ ವಿರೋಧ ಪಕ್ಷಗಳು ಮುಸ್ಲೀಂ ಮತಗಳ ಮೇಲೆ ಕಣ್ಣಿಟ್ಟು ಅವರನ್ನ ಓಲೈಸುತ್ತಿದೆ. ಹಾಗಾಗಿ ಆರ್ ಎಸ್ ಎಸ್ ನ್ನ‌ ಬೈದರೆ…

Read More

ಅಪ್ರಾಪ್ತೆಗೆ ಗರ್ಭಪಾತ ಪ್ರಕರಣ: ಆನಂದಪುರ ಆಸ್ಪತ್ರೆ ವೈದ್ಯೆ ಡಾ. ಡಿ. ಪ್ರತಿಮಾ ಅಮಾನತು

A gynecologist from Anandapur Community Health Centre in Shivamogga has been suspended for allegedly conducting an abortion on a minor without informing the police, despite it being a POCSO case. The action followed a joint inquiry report that found serious lapses, negligence of duty, and irresponsibility, leading the Health and Family Welfare Department to order…

Read More

ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಹೋಳಿ | ಗಾಂಧಿನಗರದ ಯುವಕರಿಂದ ಕಾಮಣ್ಣನ ದಹನ

Holi festival celebrated with great enthusiasm in the town as youths marked the occasion by burning Kamanna’s effigy at Vinayaka Circle and playing with colors across various localities. ರಿಪ್ಪನ್‌ಪೇಟೆ : ಪಟ್ಟಣದಲ್ಲಿ ರಂಗಿನ ಹಬ್ಬ ಹೋಳಿಯನ್ನು ಬುಧವಾರ ಯುವಕರು ಬಣ್ಣಗಳನ್ನು ಪರಸ್ಪರ ಎರಚಿಕೊಳ್ಳುವ ಮೂಲಕ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಹೋಳಿ ಹಬ್ಬದ ಉತ್ಸಾಹ ಕಳೆಗಟ್ಟಿದ್ದು, ಯುವಕರು, ಯುವತಿಯರು ಹಾಗೂ ಮಕ್ಕಳು ಬಣ್ಣದ ಓಕುಳಿಯಲ್ಲಿ…

Read More

Koduru | ಭಾರಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನಮರ – ಅಪಾರ ಹಾನಿ

Koduru | ಭಾರಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನಮರ – ಅಪಾರ ಹಾನಿ ಕೋಡೂರು ಗ್ರಾಪಂ ವ್ಯಾಪ್ತಿಯ ಕಾರಕ್ಕಿ ಗ್ರಾಮದ ಅರಗೋಡಿ ನಾಗರಾಜ್ ಎಂಬುವವರ ವಾಸದ ಮನೆ ಮೇಲೆ ಮಂಗಳವಾರ ಮಧ್ಯಾಹ್ನ ತೆಂಗಿನಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿರುವ ಘಟನೆ ನಡೆದಿದೆ. ಭಾರಿ ಗಾಳಿಯೊಂದಿಗೆ ಸುರಿದ ಮಳೆಗೆ ಮನೆ ಮುಂದೆ ಇದ್ದ ತೆಂಗಿನಮರ ಬುಡ ಸಮೇತವಾಗಿ ಮನೆಯ ಮೇಲೆ ಬಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕೋಡೂರು ಗ್ರಾಪಂ ಸದಸ್ಯ ಯೋಗೇಂದ್ರಪ್ಪ, ಪಿಡಿಒ…

Read More

ಹೊಸನಗರವನ್ನು ಮಾದರಿ ನಗರವಾಗಿಸುವುದು ನನ್ನ ಗುರಿ – ಶಾಸಕ ಗೋಪಾಲಕೃಷ್ಣ ಬೇಳೂರು

ಹೊಸನಗರವನ್ನು ಮಾದರಿ ನಗರವಾಗಿಸುವುದು ನನ್ನ ಗುರಿ – ಶಾಸಕ ಗೋಪಾಲಕೃಷ್ಣ ಬೇಳೂರು 81.14 ಲಕ್ಷ ರೂ. ಅನುದಾನದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹೊಸನಗರ: ಹೊಸನಗರವನ್ನು ಮಾದರಿ ನಗರವಾಗಿಸಲು ನಿರಂತರವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಹೊಸನಗರ ಪಟ್ಟಣ ಪಂಚಾಯತ್‌ನಿಂದ ನೂತನವಾಗಿ ನಿರ್ಮಿತವಾದ ಇಂದಿರಾ ಕ್ಯಾಂಟೀನ್ ಕಟ್ಟಡವನ್ನು ಉದ್ಘಾಟಿಸಿ, ಸುಮಾರು 81.14 ಲಕ್ಷ ರೂ. ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಇಂದಿರಾ…

Read More

ಅಮ್ಮನಘಟ್ಟ ದೇವಸ್ಥಾನದ ಅಭಿವೃದ್ಧಿಯಲ್ಲಿ ರಾಜಕೀಯ ಸಲ್ಲ –  ಮತ್ತಿಮನೆ ಸುಬ್ರಹ್ಮಣ್ಯ

ಅಮ್ಮನಘಟ್ಟ ದೇವಸ್ಥಾನದ ಅಭಿವೃದ್ಧಿಯಲ್ಲಿ ರಾಜಕೀಯ ಸಲ್ಲ –  ಮತ್ತಿಮನೆ ಸುಬ್ರಹ್ಮಣ್ಯ ರಿಪ್ಪನ್‌ಪೇಟೆ: “ಅಮ್ಮನಘಟ್ಟ ಜೇನುಕಲ್ಲಮ್ಮ ದೇವಾಲಯವು ರಾಜಕೀಯದ ಆಟಕ್ಕೆ ಬಲಿಯಾಗಬಾರದು. ಇದು ಸಾವಿರಾರು ಭಕ್ತರ ನಂಬಿಕೆಗೆ ತಾಯಿಯಾಗಿರುವ ದೇಗುಲ. ಇಂತಹ ಪವಿತ್ರ ಕ್ಷೇತ್ರದ ಅಭಿವೃದ್ಧಿಯಲ್ಲಿ ರಾಜಕೀಯ ಮಾಡುವ ಮೂಲಕ ಕಾಂಗ್ರೆಸ್ ನಾಯಕರು ಜನರ ಭಾವನೆಗಳನ್ನು ಸ್ವಾರ್ಥಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ,” ಎಂದು ತಾಲ್ಲೂಕು ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಆರೋಪಿಸಿದ್ದಾರೆ. ಬುಧವಾರ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಶಾಸಕರಾಗಿ ಹರತಾಳು ಹಾಲಪ್ಪನವರ ಅಧಿಕಾರಾವಧಿಯಲ್ಲಿ…

Read More