Headlines

ಗ್ಯಾರಂಟಿ ಯೋಜನೆಯ ನೋಂದಣಿಗೆ ಫಲಾನುಭವಿಗಳಿಂದ ಭರ್ಜರಿ ಸುಲಿಗೆ – ಒಂದು ಅರ್ಜಿಗೆ 50 ರಿಂದ 100 ರೂ ಶುಲ್ಕ….!!! ಅಧಿಕಾರಿಗಳ ದಿವ್ಯ ಮೌನ

ಗ್ಯಾರಂಟಿ ಯೋಜನೆಯ ನೋಂದಣಿಗೆ ಫಲಾನುಭವಿಗಳಿಂದ ಭರ್ಜರಿ ಸುಲಿಗೆ – ಒಂದು ಅರ್ಜಿಗೆ 50 ರಿಂದ 100 ರೂ ಶುಲ್ಕ….!!! ಅಧಿಕಾರಿಗಳ ದಿವ್ಯ ಮೌನ ಹೊಸನಗರ : ರಾಜ್ಯದ ಕಾಂಗ್ರೆಸ್ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಲಾದ ಐದು ಗ್ಯಾರಂಟಿ ಯೋಜನೆಯಡಿ ಗೃಹ ಜ್ಯೋತಿ ಕಾರ್ಡ್ ನೋಂದಣಿಗೆ ಗ್ರಾಮ ಒನ್ ಮತ್ತು ಸೇವಾಸಿಂಧು ಗಳಿಗೆ ನೀಡುವ ಮೂಲಕ ಉಚಿತ ನೋಂದಣಿಯೆಂದು ಹೇಳಲಾಗಿದ್ದರೂ ಕೂಡಾ ಹೊಸನಗರ ತಾಲ್ಲೂಕಿನ ಕೆಲವು ಸೇವಾಸಿಂಧು ಮತ್ತು ಗ್ರಾಮ ಒನ್ ಕೇಂದ್ರದಲ್ಲಿ ಫಲಾನುಭವಿಗಳಿಂದ ಮನಸ್ಸಿಗೆ ಬಂದಂತೆ 50,100…

Read More

ಬಿಡಾಡಿ ಜಾನುವಾರುಗಳ ಕೊರಳಿಗೆ ರೇಡಿಯಂ ಬೆಲ್ಟ್ ಹಾಕಲು ಮುಂದಾದ ರಿಪ್ಪನ್‌ಪೇಟೆ ಪೊಲೀಸರು

ಬಿಡಾಡಿ ಜಾನುವಾರುಗಳಿಗೆ ರೇಡಿಯಂ ಬೆಲ್ಟ್ ಅಳವಡಿಸಿದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ರಾತ್ರಿ ವೇಳೆ ಅಪಘಾತದಲ್ಲಿ ಮೂಕ ಜಾನುವಾರುಗಳು ಗಾಯಗೊಳ್ಳುವುದು, ಕೆಲವೊಮ್ಮೆ ಸಾಯುವುದು, ವಾಹನ ಸವಾರರು ಸಹ ತೊಂದರೆಗೀಡಾಗುವುದು, ವಾಹನ ಜಖಂಗೊಳ್ಳುವುದನ್ನು ತಪ್ಪಿಸುವ ಉದ್ದೇಶದಿಂದ ಬಿಡಾಡಿ ಜಾನುವಾರುಗಳ ಕೊರಳಿಗೆ ರೇಡಿಯಂ ಬೆಲ್ಟ್ ಕಟ್ಟುವ ಕೆಲಸವನ್ನು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ಪ್ರಾರಂಭಿಸಲಾಗಿದೆ. ಈ ಮೂಲಕ ರಾತ್ರಿ ವೇಳೆ ವಾಹನ ಸವಾರರಿಗೆ ಕತ್ತಲೆಯಲ್ಲಿದ್ದರು ಜಾನುವಾರುಗಳು ಕಾಣುವಂತೆ ಮಾಡಲಾಗುತ್ತಿದ್ದು,ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಬಿಡಾಡಿ ದನಗಳು…

Read More

ಆನಂದಪುರ : ಮೂರು ಮುತ್ತು ಕಲಾವಿದರಿಗೆ ಕಸಾಪ ಹಾಗೂ ಇತಿಹಾಸ ಪರಂಪರೆ ಉಳಿಸಿ ಅಭಿಯಾನ ಟ್ರಸ್ಟ್ ವತಿಯಿಂದ ಸನ್ಮಾನ

ಆನಂದಪುರ : ಮೂರು ಮುತ್ತು ಕಲಾವಿದರನ್ನು ಪಟ್ಟಣದ ಇತಿಹಾಸ ಪರಂಪರೆ ಉಳಿಸಿ ಅಭಿಯಾನ ಟ್ರಸ್ಟ್  ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ರೂಪಕಲಾ (ಕುಳ್ಳಪ್ಪು) ತಂಡದವರಿಂದ ಆನಂದಪುರ ಸಮೀಪದ ಮಲಂದೂರಿನಲ್ಲಿ ಮೂರು ಮುತ್ತು ನಾಟಕ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ  ಕಳೆದ 28 ವರ್ಷಗಳಿಂದ ದೇಶ ವಿದೇಶಗಳಲ್ಲೂ ಕನ್ನಡ  ಹಾಸ್ಯಮಯ ನಾಟಕ ಪ್ರದರ್ಶನಗಳನ್ನು ನಡೆಸಿರುವ ಕುಳ್ಳಪ್ಪು ತಂಡ ಇಲ್ಲಿಯ ತನಕ  2200 ನೇ ಮೂರು ಮುತ್ತು ನಾಟಕದ ಪ್ರದರ್ಶನ ಮಾಡಿರುತ್ತಾರೆ . ಇವರ ಸೇವೆಯನ್ನು ಗುರುತಿಸಿ …

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (11-02-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (11-02-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣ ಹಾಗೂ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 11/02/24(ಭಾನುವಾರ) ರಂದು ಬೆಳಿಗ್ಗೆ 09-00 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆ ಅಗಲಿಕರಣವಾಗುತ್ತಿರುವ ಹಿನ್ನಲೆಯಲ್ಲಿ ಲೈಟ್ ಕಂಬಗಳನ್ನು ಶಿಫ್ಟ್ ಮಾಡುವ ಕಾಮಗಾರಿಯಿರುವ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪಟ್ಟಣ ,ಹೆದ್ದಾರಿಪುರ ,ಜಂಬಳ್ಳಿ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು…

Read More

ಕುಮುಟಾದ ಬಾಡ ಬೀಚ್ ನಲ್ಲಿ ಶಿವಮೊಗ್ಗದ ಗುಪ್ತ ಆಟೋಮೊಬೈಲ್ ನ ಪ್ರಶಾಂತ್ ಗುಪ್ತ ಸಾವು|kumuta

ಕುಮುಟಾದ ಬಾಡ ಬೀಚ್ ನಲ್ಲಿ ಶಿವಮೊಗ್ಗದ ಗುಪ್ತ ಆಟೋಮೊಬೈಲ್ ನ ಪ್ರಶಾಂತ್ ಗುಪ್ತ ಸಾವು ಶಿವಮೊಗ್ಗ ಮೂಲದ ವ್ಯಕ್ತಿಯೊಬ್ಬರು ಪ್ರವಾಸಕ್ಕೆಂದು ಕುಮಟಾಕ್ಕೆ ತೆರಳಿದ್ದವರು, ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬಗ್ಗೆ ವರದಿಯಾಗಿದೆ.   ಶಿವಮೊಗ್ಗ ನಗರದ ರಾಯಲ್ ಆರ್ಕಿಡ್ ಹಿಂಭಾಗದಲ್ಲಿರುವ ಗುಪ್ತಾ ಆಟೋಮೊಬೈಲ್​​ ನ ಪಾಲುದಾರರಾದ ಪ್ರಶಾಂತ್ ಗುಪ್ತ  ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶಿವಮೊಗ್ಗದಿಂದ ಇವರು 11 ಜನರೊಂದಿಗೆ ಪ್ರವಾಸಕ್ಕೆ ತೆರಳಿದ್ದರು. ಆಯುಧ ಪೂಜೆಯ ದಿನ ಕುಮಟಾದ ಬಾಡ ಕಡಲ ತೀರದಲ್ಲಿ ‌ಸಮುದ್ರಕ್ಕೆ ಇಳಿದಿದ್ಧಾರೆ. ಈ ವೇಳೆ ಸಮುದ್ರದ ಅಲೆಗಳಿಗೆ…

Read More

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ :

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ : ಸಿದ್ದತೆ ಬಗ್ಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ಹೇಳಿದ್ದೇನು..!? ಹೊಸನಗರ : ಪ್ಯಾರಚೂಟ್ ನಿಷ್ಕ್ರಿಯಗೊಂಡು ಹುತಾತ್ಮರಾದ ಪ್ಯಾರಾ ಇನ್ಸ್ಟ್ರಕ್ಟರ್ ಮಂಜುನಾಥ್ ಅವರ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದು ನಾಳೆ ಬೆಳಿಗ್ಗೆ ಹೊಸನಗರದ ಮಾವಿನಕೊಪ್ಪದಿಂದ ಸಂಕೂರಿನಲ್ಲಿರುವ ಅವರ ಮನೆಯವರೆಗೂ ಪಾರ್ಥೀವ ಶರೀರದ ಮೆರವಣಿಗೆ ಸಾಗಲಿದೆ ಎಂದು ತಹಶೀಲ್ದಾರ್ ರಶ್ಮಿ ಹಾಲೇಶ್ ತಿಳಿಸಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ…

Read More

ಶಿವಮೊಗ್ಗ ಚೂರಿ ಇರಿತ ಪ್ರಕರಣ : ಆರೋಪಿಗಳ ಬಂಧನ – ಒಬ್ಬನ ಕಾಲಿಗೆ ಪೊಲೀಸರ ಗುಂಡೇಟು

ಶಿವಮೊಗ್ಗದ  ಕಸ್ತೂರ ಬಾ ರಸ್ತೆಯಲ್ಲಿ ಪ್ರೇಮ್ ಸಿಂಗ್ ಎಂಬ ಕಾರ್ಮಿಕನಿಗೆ ಚಾಕು ಇರಿದು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಸ್ತೂರ್‌ ಬಾ ರಸ್ತೆಯಲ್ಲಿರುವ ನಂದಿ ಸಿಲ್ಕ್‌ ನಲ್ಲಿ ಕೆಲಸ ಮಾಡುತ್ತಿದ್ದ ಶ್ರೀ ಪ್ರೇಮ್‌ ಸಿಂಗ್‌, 20 ವರ್ಷದ ಯುವಕ ಅಂಗಡಿಯ ಬಾಗಿಲು ಹಾಕಿಕೊಂಡು ಗಾಂಧಿ ಬಜಾರ್‌ ನ ತರಕಾರಿ ಮಾರುಕಟ್ಟೆಯ ಹತ್ತಿರ  ಹೋಗುತ್ತಿದ್ದಾಗ ಯಾರೋ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ಪ್ರೇಮ್‌ ಸಿಂಗ್‌ ರವರಿಗೆ ಹಲ್ಲೆ ಮಾಡಿರುವ ಬಗ್ಗೆ ಪ್ರಕರಣ ದಾಖಲಿಸಿದ ಪೊಲೀಸರು 1) ನದೀಮ್ ಬಿನ್…

Read More

ಪರವಾನಗಿ ಇಲ್ಲದೆ ಹಸುಗಳ ರವಾನೆ. ದೂರು ದಾಖಲು|Sagara news

ಪರವಾನಗಿ ಇಲ್ಲದೆ ಹಸುಗಳ ರವಾನೆ. ದೂರು ದಾಖಲು ಸಾಗರ : ತಾಲೂಕಿನ ಹೆಗ್ಗೋಡು ಗ್ರಾಮದ ವಿಠ್ಠಲ್ ಪೈ ಅವರಿಗೆ ಸೇರಿದ ನಾಲ್ಕು ಹಸುಗಳನ್ನು ಮೂರಳ್ಳಿಯ ಶಿವರಾಜ್ ಮತ್ತು ನಾಗರಾಜ್ ಎಂಬುವವರು ಲಗೇಜ್ ಆಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ತೆಗೆದುಕೊಂಡು ಬರುತ್ತಿದ್ದಾಗ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಮುಂಡಿಗೇಸರ ವೃತ್ತದಲ್ಲಿ ತಡೆದು ನಿಲ್ಲಿಸಿದ ಘಟನೆ ಗುರುವಾರ ನಡೆದಿದೆ. ಶಿವರಾಜ್ ಮತ್ತು ನಾಗರಾಜ್ ಹಸುಗಳನ್ನು ಖರೀದಿಸಿ ಲಗೇಜ್ ಆಟೋದಲ್ಲಿ ಒಯ್ಯುತ್ತಿದ್ದರು. ಆದರೆ ಯಾವುದೇ ಪರವಾನಿಗೆ ಪಡೆದಿರಲಿಲ್ಲ. ಹಿಂದೂ ಜಾಗರಣಾ ವೇದಿಕೆ…

Read More

ರಿಪ್ಪನ್‌ಪೇಟೆ : ದಾಖಲಾತಿ ದುರುಪಯೋಗ ಆರೋಪ – ನವೋದಯ ಬ್ಯಾಂಕ್ ಮ್ಯಾನೇಜರ್ ವಿರುದ್ದ ದೂರು|Abuse of Enrollment

ರಿಪ್ಪನ್‌ಪೇಟೆ : ಇಲ್ಲಿನ ನವೋದಯ ವಿವಿದ್ದೋದ್ದೇಶ ಸೌಹಾರ್ಧ ಬ್ಯಾಂಕ್ ನಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸುತಿದ್ದ ಮ್ಯಾನೇಜರ್ ಮಿಥುನ್ ವಿರುದ್ಧ ಬಟ್ಟೆಮಲ್ಲಪ್ಪ ನಿವಾಸಿ ಮಂಜುನಾಥ್ ಬ್ಯಾಣದ ಪೊಲೀಸ್ ಠಾಣೆಯಲ್ಲಿ ದಾಖಲಾತಿ ದುರುಪಯೋಗದ ವಿರುದ್ಧ ದೂರು ದಾಖಲಿಸಿದ್ದಾರೆ. ಉದ್ದಮಿ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿರುವ ಮಂಜುನಾಥ್ ಬ್ಯಾಣದ ನವೋದಯ ವಿವಿದ್ದೋದ್ದೇಶ ಸೌಹಾರ್ಧ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದು ಒಂದು ಲಕ್ಷ ರೂ ಎಫ್ ಡಿ ಇಟ್ಟು ತಮ್ಮ OD ಖಾತೆಯಲ್ಲಿ 1.5 ಲಕ್ಷ ರೂ.ಸಾಲ ಪಡೆದಿದ್ದರು. 2017 ರಲ್ಲಿ ಸಾಲ…

Read More

ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿ ವಶಕ್ಕೆ!!!! – ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ|Sandmafia

ಗುರುವಾರ ರಾತ್ರಿ ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿಗಳು ಹೊಸನಗರ ತಾಲೂಕಿನ ಪಟಗುಪ್ಪ ಸೇತುವೆ ಸಮೀಪ ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಪಟಗುಪ್ಪ ಸೇರುವೆ ಬಳಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ KA 19 B 7450 ಮತ್ತು KA 15 8294 ನೋಂದಣಿ ಸಂಖ್ಯೆಯ ಎರಡು ಟಿಪ್ಪರ್ ವಾಹನಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಆರ್‌ಎಫ್‌ಓ ಎಂ. ರಾಘವೇಂದ್ರ ಮಾರ್ಗದರ್ಶನದಲ್ಲಿ ದಾಳಿ ನಡೆದಿದ್ದು ದಾಳಿಯಲ್ಲಿ ಉಪ ವಲಯ ಅರಣ್ಯಧಿಕಾರಿ ಯುವರಾಜ್, ಮೌನೇಶ್ ಬಿರದಾರ್,…

Read More
Exit mobile version