Headlines

ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿ ಮೊಬೈಲ್ ನಲ್ಲಿ ಚಿತ್ರಿಕರಿಸಿ ಹರಿಬಿಟ್ಟಿದ್ದ ಆರೋಪಿಗಳ ಬಂಧನ

ಕಾಲೇಜು ಮುಗಿಸಿ ಮನೆಗೆ ಹೊರಟ್ಟಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಅತ್ಯಾಚಾರ ನಡೆಸಿ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋವನ್ನು ಚಿತ್ರೀಕರಿಸಿ ವಾಟ್ಸಾಪ್‌ನಲ್ಲಿ ಹರಿಬಿಟ್ಟಿದ್ದ ಆರೋಪಿಗಳನ್ನು ಹೊಸನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯು ಜ.15 ರಂದು ಮಧ್ಯಾಹ್ನ ತನ್ನ ಗ್ರಾಮಕ್ಕೆ ಹೋಗಲು ಹೊಸನಗರ ಬಸ್ ನಿಲ್ದಾಣದ ಬಳಿ ನಿಂತಿದ್ದಾಗ, ಈ ಹಿಂದೆ ಬಾಲಕಿಯ ಮನೆಗೆ ಜೆಸಿಬಿ ಕೆಲಸಕ್ಕೆಂದು ಬರುತ್ತಿದ್ದ ಸಮಯದಲ್ಲಿ ಪರಿಚಯವಾಗಿದ್ದ ಸಂತೋಷ ಮತ್ತು ಸುನಿಲ್ ಇಬ್ಬರು ಬಾಲಕಿಯನ್ನು…

Read More

ಸಾಗರದ ಸಹಾಯಕ ಕೃಷಿ ನಿರ್ದೇಶಕರ ಮಧ್ಯಸ್ಥಿಕೆಯಿಂದ ಬಗೆಹರಿಯಿತು ತಾಳಗುಪ್ಪದ ಭತ್ತ ಕೊಯ್ಲು ಮಷಿನ್ ನವರ ಮತ್ತು ರೈತರ ನಡುವಿನ ಸಮಸ್ಯೆ !!

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತಾಳಗುಪ್ಪ ದಲ್ಲಿ ಬೆಳ್ಳಂಬೆಳಿಗ್ಗೆ ರೈತರು ಹಾಗೂ ಭತ್ತದ ಕೊಯ್ಲು ಮಿಷಿನ್ ನವರ ನಡುವೆ ಅಧಿಕ ಹಣ ವಸೂಲಿ ವಿಚಾರ ಸಂಬಂಧ ಜೋರು ವಾಗ್ವಾದ ನಡೆಯುತ್ತಿತ್ತು. ಈ ವಿಚಾರವಾಗಿ ನಮ್ಮ ಸುದ್ದಿ ಸಂಸ್ಥೆ ಯ ವರದಿಗಾರರು ಸಹಾಯಕ ಕೃಷಿ ನಿರ್ದೇಶಕರಿಗೆ ದೂರವಾಣಿ ಸಂಪರ್ಕದ ಮೂಲಕ ಮಾಹಿತಿಯನ್ನು ನೀಡಿತ್ತು ಹಾಗೂ ಪಡೆದಿತ್ತು. ರೈತರಿಗೆ ಅನ್ಯಾಯವಾಗದಂತೆ ಎಚ್ಚರ ವಹಿಸುವುದು ನಮ್ಮ ಸುದ್ದಿ ಸಂಸ್ಥೆಯ ಮುಖ್ಯ ಯೋಚನೆಯಾಗಿತ್ತು. ಇದೀಗ ಸಾಗರದ ಸಹಾಯಕ ಕೃಷಿ ನಿರ್ದೇಶಕರಾದ ಕಾಶಿನಾಥ್ ರವರು…

Read More

‘ಕಲ್ಲು ಗಣಿಗಾರಿಕೆಯಲ್ಲಿ ಮೃತಪಟ್ಟವ ನಮ್ಮ ಮಗನಲ್ಲ’: ಅನುಮಾನ ಮೂಡಿಸಿದ ಪೊಲೀಸ್‌ ತನಿಖೆ

ಶಿವಮೊಗ್ಗ: ಹುಣಸೋಡಿನ ಕಲ್ಲು ಕ್ವಾರಿಯಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಪತ್ತೆಯಾದ ಆರನೇ ಮೃತದೇಹ ಭದ್ರಾವತಿ ಹನುಮಂತ ನಗರದ ಶಶಿ ಅಲಿಯಾಸ್ ದೇವೇಂದ್ರ ಎಂಬುವನದ್ದು ಎಂದು ಎಫ್​​ಎಸ್ಎಲ್ ವರದಿ ನೀಡಿದೆ. ಆದರೆ ಪಾಲಕರು ಮಾತ್ರ ಇದು ನಮ್ಮ ಮಗನದ್ದಲ್ಲ ಎಂದು ಹೇಳುತ್ತಿದ್ದಾರೆ. ಘಟನೆಯ ಹಿನ್ನೆಲೆ : ಕಳೆದ ಜನವರಿ 21ರ ರಾತ್ರಿ ನಡೆದ ಹುಣಸೋಡಿನ ಕಲ್ಲು ಕ್ವಾರಿಯಲ್ಲಿ ನಡೆದ ಸ್ಫೋಟದಲ್ಲಿ ಆರು ಜನರ ಮೃತದೇಹಗಳು ಪತ್ತೆಯಾಗಿದ್ದವು. ಸ್ಫೋಟ ನಡೆದ ಮೂರ್ನಾಲ್ಕು ದಿನಗಳ ಬಳಿಕ ಐವರ ಮೃತದೇಹಗಳ ಗುರುತು ಪತ್ತೆಯಾಗಿತ್ತು. ಆದ್ರೆ…

Read More

SAGARA | ಪ್ರೇಮವಿವಾಹ ದುರಂತ ಅಂತ್ಯ | ವಿಷ ಸೇವಿಸಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ – ಪೊಲೀಸ್ ಸಿಬ್ಬಂದಿ ಸೇರಿ ನಾಲ್ವರ ವಿರುದ್ದ ಕೇಸ್

SAGARA | ಪ್ರೇಮವಿವಾಹ ದುರಂತ ಅಂತ್ಯ | ವಿಷ ಸೇವಿಸಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ – ಪೊಲೀಸ್ ಸಿಬ್ಬಂದಿ ಸೇರಿ ನಾಲ್ವರ ವಿರುದ್ದ ಕೇಸ್ ಮೂರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆಯ ಹಿನ್ನಲೆ : ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಕೆಳದಿ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಮೃತ ಶಾಲಿನಿ (33) ಹಾಗೂ ಜಯರಾಮ್ ದಂಪತಿವಾಸಿಸುತ್ತಿದ್ದರು.  ಈ ನಡುವೆ ಇಬ್ಬರ ನಡುವೆ ಮನಸ್ತಾಪ ಬಂದಿದ್ದು, ಇದೀಗ ಅನುಮಾನಸ್ಪದ ರೀತಿಯಲ್ಲಿ…

Read More

ಕೆಎಸ್‌ಆರ್‌ಟಿಸಿ ಬಸ್ಸು–ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ , ಶಾಲಾ ಬಸ್ಸಿನಲ್ಲಿ ಗಾಯಾಳುಗಳ ರಕ್ಷಣೆ

ಕೆಎಸ್‌ಆರ್‌ಟಿಸಿ ಬಸ್ಸು–ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ , ಶಾಲಾ ಬಸ್ಸಿನಲ್ಲಿ ಗಾಯಾಳುಗಳ ರಕ್ಷಣೆ ಶಿವಮೊಗ್ಗ, ಜುಲೈ 24: ಸಾಗರ ತಾಲೂಕು ಆನಂದಪುರ ಸಮೀಪದ ಮುಂಬಾಳು ಕ್ರಾಸ್ ಬಳಿ ಗುರುವಾರ ಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ವಿದ್ಯಾರ್ಥಿಗಳು ಹಾಗೂ ಕಚೇರಿಗೆ ತೆರಳುತ್ತಿದ್ದವರು ಸೇರಿದ್ದಾರೆ. ಘಟನೆ ವಿವರ: ಸಾಗರದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಆನಂದಪುರದಿಂದ ಸಾಗರದತ್ತ ಬರುತ್ತಿದ್ದ ಲಾರಿ ನಡುವೆ 08:30ರ…

Read More

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1.50 ಲಕ್ಷ ರೂ. ದಂಡ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಲಯದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-2(ಪೋಕ್ಸ)ರ ನ್ಯಾಯಾಧೀಶರ ತೀರ್ಪು ನೀಡಿದೆ. ಶಿವಮೊಗ್ಗ ನಗರದ 27 ವರ್ಷದ ವ್ಯಕ್ತಿ ಶಿಕ್ಷೆಗೆ ಒಳಗಾದ ಆರೋಪಿ ಎಂದು ತಿಳಿದುಬಂದಿದೆ. ಕಳೆದ ವರ್ಷ 2022ರಲ್ಲಿ…

Read More

ರಿಪ್ಪನ್‌ಪೇಟೆ : ನವೀಕರಣಗೊಳ್ಳುತಿದ್ದ ದೇವಸ್ಥಾನದ ಕಟ್ಟಡ ಧ್ವಂಸ – ಪ್ರಕರಣ ದಾಖಲು|Crime

ರಿಪ್ಪನ್‌ಪೇಟೆ : ಇಲ್ಲಿನ ಮೂಗುಡ್ತಿ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಸಂಬಂದಿಸಿದ ನವೀಕರಣಗೊಳ್ಳುತಿದ್ದ ದೇವಸ್ಥಾನದ ಕಟ್ಟಡವನ್ನು ಕಿಡಿಗೇಡಿಗಳು ಧ್ವಂಸ ಮಾಡಿ ಸಂಬಂದಪಟ್ಟವರಿಗೆ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದ್ದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಗುಡ್ತಿ ಗ್ರಾಮದ ಪವನ್ ಕುಮಾರ್ ಎಂಬುವವರು ತಮ್ಮ ಜಾಗದಲ್ಲಿ ಮನೆ ದೇವರಾದ ಪಂಜುರ್ಲಿ ಹಾಯ್ ಗುಳಿ ಮತ್ತು ಮರ್ಲುಚಿಕ್ಕು ದೇವರುಗಳನ್ನು ಹಲವಾರು ವರ್ಷಗಳಿಂದ ಆರಾಧನೆ ಮಾಡಿಕೊಂಡು ಬರುತ್ತಿದ್ದು ಇತ್ತೀಚಿಗೆ ದೇವರ ಅಣತಿಯಂತೆ ನೂತನ ಕಟ್ಟಡವನ್ನು ಲಕ್ಷಾಂತರ ರೂ ವೆಚ್ಚ ಮಾಡಿ ನಿರ್ಮಿಸಲಾಗುತಿತ್ತು.ಇನ್ನೂ ಹದಿನೈದು…

Read More

Ripponpete | ಸರ್ಕಾರಕ್ಕೆ ಸಲ್ಲಿಸಿರುವ ಬರಪೀಡಿತದ ವರದಿ ಅವೈಜ್ಞಾನಿಕ ; ತುರ್ತು ಸಮಗ್ರ ವರದಿಗೆ ಜೆಡಿಎಸ್ ಆಗ್ರಹ

ಸರ್ಕಾರಕ್ಕೆ ನೀಡಿದ ಬರಪೀಡಿತದ ವರದಿ ಅವೈಜ್ಞಾನಿಕ ; ತುರ್ತು ಸಮಗ್ರ ವರದಿಗೆ ಜೆಡಿಎಸ್ ಆಗ್ರಹ ರಿಪ್ಪನ್‌ಪೇಟೆ – ಶಿವಮೊಗ್ಗ ಜಿಲ್ಲೆಯಲ್ಲಿ ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಣೆ ಮಾಡಿದ್ದು, ಬರಪೀಡಿತ ವರದಿ ಮಾತ್ರ ಅವೈಜ್ಞಾನಿಕವಾಗಿರುತ್ತದೆ. ಮಲೆನಾಡಿನ ಜಿಲ್ಲೆಯಲ್ಲಿ ಸಕಾಲದಲ್ಲಿ ಮಳೆ ಬರದಿದ್ದು, ಇದರಿಂದ ರೈತರು ತಮ್ಮ ಸಂಪೂರ್ಣ ಬೆಳೆಯನ್ನು ಕಳೆದುಕೊಂಡಿದ್ದು ಸರ್ಕಾರ ನೆಪಕ್ಕೆ ಮಾತ್ರ ಅಧಿಕಾರಿಗಳಿಂದ ವರದಿ ತರಿಸಿ ಶಿವಮೊಗ್ಗ ಜಿಲ್ಲೆಗೆ ಅನ್ಯಾಯ ಮಾಡಿದ್ದಾರೆಂದು ರಾಜ್ಯ ಜೆಡಿಎಸ್ ಪ್ರಧಾನಕಾರ್ಯದರ್ಶಿ ಆರ್.ಎ.ಚಾಬುಸಾಬ್ ಆರೋಪಿಸಿದರು. ರಿಪ್ಪನ್‌ಪೇಟೆಯಲ್ಲಿ ಇಂದು ನಾಡಕಛೇರಿಯ ಮುಂಭಾಗ ರಾಜ್ಯ…

Read More

ಶಾಲಾ ಮಕ್ಕಳಿಗೆ ಆರು ದಿನ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ

ಶಾಲಾ ಮಕ್ಕಳಿಗೆ ಆರು ದಿನ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ಸಾಗರ : ನಮ್ಮ ಶಾಲೆ ನಮ್ಮ ಜವಾಬ್ದಾರಿ ಅತ್ಯಂತ ಪರಿಣಾಮಕಾರಿ ಹೆಜ್ಜೆಯಾಗಿದೆ. ಈ ಯೋಜನೆಯಡಿ 500 ರೂಪಾಯಿಯಿಂದ 6.50 ಕೋಟಿ ರೂ. ವರೆಗೆ ಶಾಲಾಭಿವೃದ್ಧಿಗೆ ದೇಣಿಗೆ ಬಂದಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಇಲ್ಲಿನ ನಗರಸಭೆ ರಂಗಮಂದಿರದಲ್ಲಿ ಆ.1ರ ಮಂಗಳವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಅಕ್ಷರ ದಾಸೋಹ ಮಧ್ಯಾಹ್ನ ಉಪಹಾರ ಯೋಜನೆಯಡಿ ಅಜೀಂ ಪ್ರೇಮ್‌ಜೀ ಫೌಂಡೇಶನ್‌ನಿಂದ ನೀಡಲಾದ ಅನುದಾನದಲ್ಲಿ ಶಾಲಾ…

Read More

10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – 73 ವರ್ಷದ ವೃದ್ದನಿಗೆ ಜೀವಾವಧಿ ಶಿಕ್ಷೆ

10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – 73 ವರ್ಷದ ವೃದ್ದನಿಗೆ ಜೀವಾವಧಿ ಶಿಕ್ಷೆ ಹತ್ತು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 73 ವರ್ಷದ ಕೂಡ್ಲಿಯ ನಾಗಪ್ಪ ಎಂಬಾತನಿಗೆ ಜೀವಾವ ಧಿ ಶಿಕ್ಷೆ ಮತ್ತು 2.50 ಲಕ್ಷ ರೂ. ದಂಡ ವಿಧಿಸಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ನೀಡಿದೆ. ದಂಡ ಕಟ್ಟಲು ವಿಫಲನಾದಲ್ಲಿ 1 ವರ್ಷ ಸಾದಾ ಕಾರಾಗೃಹವಾಸ ಶಿಕ್ಷೆ ಅನುಭವಿಸಬೇಕಾಗಿದೆ. ದಂಡದ ಮೊತ್ತದಲ್ಲಿ 2 ಲಕ್ಷ ರೂ. ಮತ್ತು ಸರಕಾರದಿಂದ…

Read More