ಹೊಂಬುಜಾ ಜಗನ್ಮಾತೆ ಪದ್ಮಾವತಿ ದರ್ಶನಾಶೀರ್ವಾದ ಪಡೆದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ|hombuja

ರಿಪ್ಪನ್‌ಪೇಟೆ;-ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಮುಖಂಡ ಹೆಚ್.ಡಿ.ಕುಮಾರಸ್ವಾಮಿ ಇಂದು ಹೊಂಬುಜ ಜೈನಮಠದ ಜಗನ್ಮಾತೆ ಪದ್ಮಾವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ  ದರ್ಶನಾಶಿರ್ವಾದ ಪಡೆದರು. ನಂತರ ಮಠದ ಜಗದ್ಗುರು ಡಾ.ಶ್ರೀಮದ್‌ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಶ್ರೀಗಳು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರನ್ನು ಸನ್ಮಾನಿಸಿ ಅಶೀರ್ವದಿಸಿದರು. ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ತೀರ್ಥಹಳ್ಳಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಡೂರು ರಾಜಾರಾಮ್,ಎಂ.ಎಲ್.ಸಿ. ಬೋಜೆಗೌಡರು,ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ ಶ್ರೀಕಾಂತ್,ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್, ತಾಲ್ಲೂಕ್…

Read More

ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜಿಗೆ ದಾಖಲೆಯ 97.78% ಫಲಿತಾಂಶ – ಅಭಿನಂದನೆಗಳ ಮಹಾಪೂರ

ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜಿಗೆ ದಾಖಲೆಯ 97.78% ಫಲಿತಾಂಶ – ಅಭಿನಂದನೆಗಳ ಮಹಾಪೂರ ರಿಪ್ಪನ್‌ಪೇಟೆ : ನಿರಂತರ ಪರಿಶ್ರಮ ಮತ್ತು ಗೆಲ್ಲಬೇಕೆನ್ನುವ ಛಲ ಇದ್ರೇ. ಏನನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಾಕ್ಷಿಯಾಗಿದ್ದಾರೆ. ಇದಕ್ಕೆ ವಿದ್ಯಾರ್ಥಿಗಳ ಶ್ರಮವಷ್ಟೇ ಅಲ್ಲ ವಿದ್ಯಾರ್ಥಿಗಳ ಜೊತೆ ಪೋಷಕರ ಮತ್ತು ಶಿಕ್ಷಕರ ಶ್ರಮವೂ ಪ್ರಮುಖವಾಗಿರುತ್ತದೆ. ಕಾಲೇಜು ಪ್ರಾರಂಭವಾಗಿ 41 ವರ್ಷದಲ್ಲಿ ಪಿಯುಸಿ ಫಲಿತಾಂಶದಲ್ಲಿ ದಾಖಲೆ ಬರೆದ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ ಕುರಿತ…

Read More

ರೌಡಿ ಶೀಟರ್ ಕಡೆಕಲ್ ಅಬಿದ್ ಕಾಲಿಗೆ ಪೊಲೀಸರ ಗುಂಡು

ರೌಡಿ ಶೀಟರ್ ಕಡೆಕಲ್ ಅಬಿದ್ ಕಾಲಿಗೆ ಪೊಲೀಸರ ಗುಂಡು ಶಿವಮೊಗ್ಗ:  ಸುಮಾರು ೨೦ಕ್ಕ್ಕೂ ಹೆಚ್ಚು ಪ್ರಕರಣಗಳ ಆರೋಪಿಯಾಗಿರುವ, ಕೊಲೆ ಯತ್ನದ ಪ್ರಕರಣಕ್ಕೆ  ಸಂಬಂಧಿಸಿ ಭದ್ರಾವತಿ ಪೇಪರ್ ಟೌನ್ ಪೊಲೀಸರಿಗೆ ಬೇಕಾಗಿದ್ದ ಕಡೆಕಲ್ ಅಬಿದ್ ಎನ್ನುವವನ್ನು ಮಂಗಳವಾರ ಸಂಜೆಯ  ವೇಳೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಸಂಭವಿಸಿದೆ. ಪೇಪರ್ ಟೌನ್ ಇನ್ಸ್‌ಪೆಕ್ಟರ್ ನಾಗಮ್ಮ ಮತ್ತು ತಂಡದವರು ಖಚಿತ ಮಾಹಿತಿ ಮೇರೆಗೆ ಅಬಿದ್‌ನನ್ನು ಬಂಧಿಸಲು ತೆರಳಿದ್ದರು. ಸುಮಾರು ಒಂದು ತಿಂಗಳಿನಿಂದುಈತ ತಲೆಮರೆಸಿಕೊಂಡಿದ್ದನು. ಪೊಲೀಸರನ್ನು ಕಂಡು ತಪ್ಪಿಸಿಕೊಳ್ಳಲೆತ್ನಿಸಿದನಲ್ಲದೆ ಮರು ದಾಳಿ ನಡೆಸಿದನು….

Read More

ಆನಂದಪುರ:ಮನೆಗೆ ನುಗ್ಗಿ ವೃದ್ದೆಯ ಮೇಲೆ ಹಲ್ಲೆ ನಡೆಸಿ ದರೋಡೆ

ಆನಂದಪುರ: ಇಲ್ಲಿನ ಸಮೀಪದ ಕೆಂಜಿಗಾಪುರದ ಪುರೋಹಿತರಾದ  ಶ್ರೀಧರ್ ಭಟ್ ವರ ಮನೆಗೆ ಹಾಡುಹಗಲೇ ಮೂವರು ದರೋಡೆಕೋರರು ನುಗ್ಗಿ ಶ್ರೀಧರ್ ಭಟ್ ರವರ ಅಕ್ಕನಾದ ವೃದ್ದೆ ಜಯಮ್ಮರವರ ಮೇಲೆ ಹಲ್ಲೆ ಮಾಡಿ ಸುಮಾರು ಎಪ್ಪತ್ತು ಸಾವಿರಕ್ಕೂ ಅಧಿಕ  ಹಣವನ್ನು ದರೋಡೆಕೋರರು ದೋಚಿದ್ದಾರೆ. ಸ್ವಿಫ್ಟ್ ಕಾರ್ ನಲ್ಲಿ ಬಂದಂತಹ ದರೋಡೆ ಕೋರರ ತಂಡವು ಮನೆಯಲ್ಲಿ ಯಾರೂ ಇಲ್ಲದಿದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿ ವೃದ್ಧೆಯ ಮೇಲೆ ಹಲ್ಲೆ ನಡೆಸಿ ಹಣದ ಚೀಲವನ್ನು ಕದ್ದೊಯ್ದಿದ್ದಾರೆ. ಈ ಸಂಬಂಧ ಸಾಗರ ಗ್ರಾಮಾಂತರ ಠಾಣಾ ಪೊಲೀಸರು…

Read More

ಸರ್ಕಾರಿ ಜಮೀನು ಒತ್ತುವರಿ ತೆರವು

ಸರ್ಕಾರಿ ಜಮೀನು ಒತ್ತುವರಿ ತೆರವು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಹೋಬಳಿಯ ಮಳಲಿಕೊಪ್ಪ ಗ್ರಾಮದ ಸರ್ವೆ ನಂಬರ್ 54 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 4 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಿದರು. ಮಳಲಿಕೊಪ್ಪ ಗ್ರಾಮದ ಎಂ ಬಿ ದೇವಪ್ಪ , ಬೈರಪ್ಪ ಹಾಗೂ ಇನ್ನಿತರರು  ಸರ್ವೆ ನಂ 54 ರಲ್ಲಿ ಸುಮಾರು ನಾಲ್ಕಕ್ಕೂ ಹೆಚ್ಚು ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿದ್ದರು. ಹುಂಚ ಹೋಬಳಿಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಪ್ರೋಜ್ ಅಹಮದ್…

Read More

ಸುಂಟರಗಾಳಿ ಆರ್ಭಟಕ್ಕೆ ಮನೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ , ಪರಿಶೀಲನೆ

ರಿಪ್ಪನ್ ಪೇಟೆ : ಏಕಾಏಕಿ ಬಂದ ಭಾರಿ ಪ್ರಮಾಣದ ಸುಂಟರಗಾಳಿಗೆ ವಿದ್ಯುತ್ ಕಂಬ, ಮರಗಳು ಧರೆಗುರುಳಿದ್ದು ಹಲವು ಮನೆಗಳ ಮೇಲ್ಛಾವಣಿ ಹಾರಿಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಗವಟೂರು ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ವಿಚಾರ ತಿಳಿಯುತಿದ್ದಂತೆ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿ ವೈಯಕ್ತಿಕ ಪರಿಹಾರ ವಿತರಿಸಿದರು. ಗವಟೂರಿನ ಸರ್ಕಾರಿ ಶಾಲೆಯ ಕಾಂಪೌಂಡ್, ವಿದ್ಯುತ್…

Read More

ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ: ಮಾತಿನ ಚಕಮಕಿಯಲ್ಲಿ ಚಾಕು ಇರಿತ, ಓರ್ವ ಸಾವು

ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ: ಮಾತಿನ ಚಕಮಕಿಯಲ್ಲಿ ಚಾಕು ಇರಿತ, ಓರ್ವ ಸಾವು Vinod, who was seriously injured in the stabbing, died on the spot. Police said that the accused Vikram fled the scene after the incident. ಶಿವಮೊಗ್ಗ: ಸ್ನೇಹಿತರಿಬ್ಬರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪದ ಪೆಟ್ರೋಲ್ ಬಂಕ್ ಸಮೀಪ ಶನಿವಾರ ರಾತ್ರಿ ಸಂಭವಿಸಿದೆ. ವಿನೋದ್ ಹಾಗೂ ವಿಕ್ರಮ್…

Read More

ಸಾಗರ : ಗ್ರಾಮ ಪಂಚಾಯತ್ ಸದಸ್ಯನ ಮೇಲೆ ಸಿನಿಮೀಯ ರೀತಿಯಲ್ಲಿ ಅಪರಿಚಿತರಿಂದ ಹಲ್ಲೆ…!!! – ಆಸ್ಪತ್ರೆಗೆ ದಾಖಲು|assault

ಗ್ರಾಮ ಪಂಚಾಯಿತಿ ಸದಸ್ಯ ಆನಂದ ಹರಟೆ  ಮೇಲೆ ಹಲ್ಲೆ :  ಆಸ್ಪತ್ರೆಗೆ ದಾಖಲು…!!! ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಚಿಪ್ಪಳ್ಳಿ ಬಳಿಯಲ್ಲಿ ಹೊಸೂರು ಗ್ರಾಮ ಪಂಚಾಯಿತಿ ಸದಸ್ಯ ಆನಂದ ಹರಟೆ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಗ್ರಾಪಂ ಸದಸ್ಯ ಆನಂದ್ ಹರಟೆ ಸಾಗರದಿಂದ ಐಗಿನಬೈಲಿನ ತಮ್ಮ ಮನೆಗೆ ತೆರಳುತ್ತಿದ್ದಾಗ ಖಾಸಗಿ ಬಸ್ ಚಿಪ್ಪಳಿ ಬಳಿ ತಮ್ಮ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.  ಈ ಸಂಧರ್ಭದಲ್ಲಿ ಆನಂದ್ ಹರಟೆ ಕಾರಿನಿಂದ ಇಳಿಯುತ್ತಿದ್ದಂತೆ…

Read More

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ A peace meeting for Ganesh festival committees will be held on September 4, 2026, at GSB Community Hall in Ripponpete under the leadership of Thirthahalli ASP. ರಿಪ್ಪನ್‌ಪೇಟೆ: ಮುಂಬರುವ ಗಣೇಶೋತ್ಸವದ ಹಿನ್ನೆಲೆಯಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗಣಪತಿ ಸೇವಾ ಸಮಿತಿಗಳ…

Read More

hombuja | “ಆರೋಗ್ಯದಾಯಕ ಪರಿಸರ ಪಸರಿಸಲಿ” – ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ

“ಆರೋಗ್ಯದಾಯಕ ಪರಿಸರ ಪಸರಿಸಲಿ” –  ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಹೊಂಬುಜ : ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಸಂಪ್ರದಾಯದAತೆ ವಾರ್ಷಿಕ ರಥಯಾತ್ರಾ ಮಹೋತ್ಸವದ ಅಂಗವಾಗಿ ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಹಾಗೂ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಜಿನಾಗಮ ಪೂರ್ವ ಪದ್ಧತಿಯಂತೆ ವಿಶೇಷ ಪೂಜಾವಿಧಿ ನೆರವೇರಿತು.  ಪೂಜ್ಯ ಮುನಿಶ್ರೀ 108 ಅಮೋಘಕೀರ್ತಿ ಮಹಾರಾಜರು ಹಾಗೂ ಮುನಿಶ್ರೀ 108 ಅಮರಕೀರ್ತಿ ಮಹಾರಾಜರು ಪೂಜಾ ವಿಧಿ-ವಿಧಾನ, ಕಲಿಕುಂಡ ಯಂತ್ರಾರಾಧನೆ ಸಾನಿಧ್ಯ ನೀಡಿದರು. ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ…

Read More