Headlines

ಸಾಹಿತ್ಯ ಲೋಕಕ್ಕೆ ಹೊಸನಗರ ತಾಲೂಕಿನ ಕೊಡುಗೆ ಅಪಾರ : ವೈ.ಎಸ್.ಪ್ರೇಮನಾಥ್

ಸಾಹಿತ್ಯ ಲೋಕಕ್ಕೆ ಹೊಸನಗರ ತಾಲೂಕಿನ ಕೊಡುಗೆ ಅಪಾರ        – ವೈ.ಎಸ್.ಪ್ರೇಮನಾಥ್ ಕನ್ನಡ ಸಾಹಿತ್ಯ ಲೋಕಕ್ಕೆ ಹೊಸನಗರ ತಾಲೂಕಿನ ಸಾಹಿತಿಗಳು ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ನಿವೃತ್ತ ಪ್ರಾಂಶುಪಾಲ ವೈ ಎಸ್ ಪ್ರೇಮನಾಥ್ ಹೇಳಿದರು.  ಹೊಸನಗರ ತಾಲೂಕಿನಲ್ಲಿ 40 ಕ್ಕೂ ಹೆಚ್ಚು ಸಾಹಿತಿಗಳಿದ್ದು, ಸಾಹಿತ್ಯ ಲೋಕದ ಅನೇಕ ಕೃತಿಗಳನ್ನ ರಚನೆ ಮಾಡಿದ್ದಾರೆ ಎಂದು ತಾಲೂಕಿನ ಸಾಹಿತಿಗಳು ಮತ್ತು ಅವರ ಕೃತಿಗಳ ಬಗ್ಗೆ ವಿವರಿಸುತ್ತಾ ಹೇಳಿದರು.  ಬುಧವಾರ ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ…

Read More

ನಲ್ಲೆಯ ಮೋಸದಾಟಕ್ಕೆ ಜೀವ ಚೆಲ್ಲಿದ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ | Crime News

ನಲ್ಲೆಯ ಮೋಸದಾಟಕ್ಕೆ ಜೀವ ಚೆಲ್ಲಿದ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ –  ನಾಲ್ಕು ವರ್ಷದ ಪ್ರೀತಿ, ಮದ್ವೆಯಾಗಿ 15 ದಿನಕ್ಕೆ ಉಲ್ಟಾ ಹೊಡೆದ ಪ್ರಿಯತಮೆ ಚಿಕ್ಕಮಗಳೂರು ಜಿಲ್ಲೆಯ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ, ಅವಳು ಪಿಯುಸಿ ವಿದ್ಯಾರ್ಥಿನಿ, ಇಬ್ಬರ ನಡುವೆ ಹುಚ್ಚು ಪ್ರೇಮ. ಪ್ರೊ ಕಬಡ್ಡಿಯಲ್ಲಿ ಆಟವಾಡುವ ಕನಸು ಕಂಡವ ಪ್ರೀತಿಯ ಹುಚ್ಚಿಗೆ ಬಿದ್ದಿದ್ದ. ಹುಡುಗಿ ಮನೆಯವರ ವಿರೋಧದ ನಡೆವೆ ಪ್ರೀತಿ ಉಳಿಸಿಕೊಳ್ಳುವ ಸವಾಲಿಗೆ ಬಿದ್ದು ಅವಳನ್ನೇ ಮದುವೆಯಾಗಿದ್ದ.ಪ್ರೀತಿಯಿಂದ ಆರಂಭವಾಗಿ ವಿವಾಹ ಬಂಧನಕ್ಕೆ ಬಿದ್ದವನು ಕಟ್ಟಿಕೊಂಡವಳ ಚೆಲ್ಲಾಟಕ್ಕೆ ಜೀವ ಚೆಲ್ಲಿದ್ದಾನೆ. …

Read More

ರಿಪ್ಪನ್‌ಪೇಟೆ ರಾಜ್ಯೋತ್ಸವ ಸಂಭ್ರಮಕ್ಕೆ ಮೆರುಗು : ಕಸ್ತೂರಿ ಕನ್ನಡ ಸಂಘ ಆಯೋಜಿಸಿರುವ ಎರಡು ದಿನಗಳ ಉತ್ಸವಕ್ಕೆ ಇಂದು ಚಾಲನೆ

ರಿಪ್ಪನ್‌ಪೇಟೆ ರಾಜ್ಯೋತ್ಸವ ಸಂಭ್ರಮಕ್ಕೆ ಮೆರುಗು : ಕಸ್ತೂರಿ ಕನ್ನಡ ಸಂಘ ಆಯೋಜಿಸಿರುವ ಎರಡು ದಿನಗಳ ಉತ್ಸವಕ್ಕೆ ಇಂದು ಚಾಲನೆ ಇಂದು ನಗೆ ಹಬ್ಬ , ನಾಳೆ ಮೂರು ಮುತ್ತು ತಂಡದಿಂದ ಹಾಸ್ಯ ನಾಟಕ ರಿಪ್ಪನ್‌ಪೇಟೆ : ಪಟ್ಟಣದ ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್‌ರಾಜ್ ಅಭಿಮಾನಿ ಬಳಗ ವತಿಯಿಂದ ಆಯೋಜಿಸಿರುವ 5ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಾರೋಪ ಸಮಾರಂಭ ಈ ಬಾರಿ ಎರಡು ದಿನಗಳ ವೈವಿಧ್ಯಮಯ ಸಾಂಸ್ಕೃತಿಕ – ಮನರಂಜನಾ ಕಾರ್ಯಕ್ರಮಗಳೊಂದಿಗೆ ಭರ್ಜರಿಯಾಗಿ ನಡೆಯಲಿದೆ ಎಂದು ಕಸ್ತೂರಿ…

Read More

ಕಣ್ಣಿನ ಕ್ಯಾನ್ಸರ್ ಗೆ ತುತ್ತಾಗಿದ್ದ ಪೃಥ್ವಿ ಬಾಳಿಗೆ ಬೆಳಕಾದ ಶಾಸಕ ಬೇಳೂರು ಗೋಪಾಲಕೃಷ್ಣ | ಸಂಪೂರ್ಣ ಚಿಕಿತ್ಸೆ ವೆಚ್ಚ ಭರಿಸುವ ಭರವಸೆ

MLA extends financial support for a child battling cancer in Shivamogga, assuring full coverage of medical expenses and arranging treatment at a private hospital. ಹೊಸನಗರ : ಪತ್ರಿಕೋದ್ಯಮದ ಒಂದು ಸ್ಪಂದನೆ, ಒಂದು ವರದಿ… ಕೆಲವೊಮ್ಮೆ ಒಂದು ಕುಟುಂಬದ ಬದುಕನ್ನೇ ಬದಲಾಯಿಸಬಹುದು ಎಂಬುದಕ್ಕೆ ಹೊಸನಗರ ಸಮೀಪದ ಪುಟ್ಟ ಕಂದಮ್ಮ ಪೃಥ್ವಿಯ ಕಥೆ ಸ್ಪಷ್ಟ ಉದಾಹರಣೆಯಾಗಿದೆ. ಕಣ್ಣಿನ ಕ್ಯಾನ್ಸರ್‌ನಿಂದ ನರಳುತ್ತಿದ್ದ ಈ ಮಗುವಿನ ನೋವು, ಪೋಷಕರ ಅಳಲು, ಬಡತನದ ಅಸಹಾಯಕತೆ—ಇವೆಲ್ಲವನ್ನು…

Read More

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ – ಹೊಸನಗರದ 27 ವರ್ಷದ ಯುವಕನಿಗೆ 01 ವರ್ಷ ಶಿಕ್ಷೆ ಪ್ರಕಟ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಕಳೆದ ವರ್ಷ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಹಿನ್ನಲೆಯ ಪ್ರಕರಣದಲ್ಲಿ ಆರೋಪಿ 27 ವರ್ಷದ ಯುವಕನಿಗೆ 01 ವರ್ಷ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ. 2022ನೇ ಸಾಲಿನಲ್ಲಿ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ನೊಂದ ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.  ಆಗಿನ ತನಿಖಾಧಿಕಾರಿಗಳಾದ ಮಧುಸೂದನ್ ಜಿ.ಕೆ. ಸಿಪಿಐ ಹೊಸನಗರ ವೃತ್ತರವರು ಪ್ರಕರಣದ ತನಿಖೆ…

Read More

ಭರ್ತಿಯಾದ ಗಾಜನೂರಿನ ತುಂಗಾ ಡ್ಯಾಂ – ಸಂಜೆಯೊಳಗೆ ಗೇಟ್ ಓಪನ್ : ನದಿಪಾತ್ರದ ಜನರಿಗೆ ಎಚ್ಚರಿಕೆ|tunga

ಶಿವಮೊಗ್ಗ : ಮುಂಗಾರು ಮಳೆಯ ಅವಧಿಯಲ್ಲಿ ರಾಜ್ಯದಲ್ಲಿ ಮೊದಲಿಗೆ ಭರ್ತಿಯಾಗುವ ಹಾಗೂ ಕಡಿಮೆ ವ್ಯಾಪ್ತಿ – ವಿಸ್ತೀರ್ಣ ಹೊಂದಿರುವ, ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿರುವ ತುಂಗಾ ಜಲಾಶಯವು ಗರಿಷ್ಠ ಮಟ್ಟಕ್ಕೆ ಬಂದಿದೆ. ಬುಧವಾರ ಬೆಳಿಗ್ಗೆ 8.30 ರ ಮಾಹಿತಿಯಂತೆ, ಡ್ಯಾಂ ಗರಿಷ್ಠ ಮಟ್ಟವಾದ 588.24 ಅಡಿ ತಲುಪಲು ಇನ್ನೂ ಕೇವಲ 2 ಅಡಿಯಷ್ಟು ನೀರು ಹರಿದು ಬರಬೇಕಾಗಿದೆ. ಪ್ರಸ್ತುತ 4830 ಕ್ಯೂಸೆಕ್ ನೀರು ಡ್ಯಾಂಗೆ ಹರಿದು ಬರುತ್ತಿದೆ.  ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ, ಒಳಹರಿವಿನ ಪ್ರಮಾಣದಲ್ಲಿ ನಿರಂತರ ಏರಿಕೆ…

Read More

ಶುದ್ದ ರಾಜಕಾರಣದ ಮಾತನಾಡುವ ತೀರ್ಥಹಳ್ಳಿಯ ಇಬ್ಬರು ಅಭ್ಯರ್ಥಿಗಳು ಚುನಾವಣೆ ಹಿಂದಿನ ದಿನ ಮತದಾರನ ಮನೆ ಬಾಗಿಲು ಬಡಿಯುವುದು ಯಾಕೆ – ಯಡೂರು ರಾಜಾರಾಂ|JDS

ಶುದ್ದ ರಾಜಕಾರಣದ ಮಾತನಾಡುವ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಇಬ್ಬರು ಅಭ್ಯರ್ಥಿಗಳು ಚುನಾವಣೆ ಹಿಂದಿನ ದಿನ ತಮ್ಮ ಕಾರ್ಯಕರ್ತರ ಮೂಲಕ ಮತದಾರನ ಮನೆ ಬಾಗಿಲು ತಟ್ಟುವುದು ಯಾಕೆ ಎಂದು  ಜೆಡಿಎಸ್ ಪಕ್ಷದ ಅಭ್ಯರ್ಥಿ ಯಡೂರು ರಾಜಾರಾಂ ಪ್ರಶ್ನೆ ಮಾಡಿದರು. ಹುಂಚಾ ಹೋಬಳಿ ವ್ಯಾಪ್ತಿಯ ಹುಂಚ, ಹೆದ್ದಾರಿಪುರ, ಕೋಡೂರು, ಅಮೃತ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಹಲವು ಗ್ರಾಮಗಳಿಗೆ ಭೇಟಿ ನೀಡಿ ಮತಯಾಚಿಸಿ ಕಲ್ಲೂರು ಗ್ರಾಮದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ,ಸಚ್ಚಾರಿತ್ರ್ಯದ ನಾಟಕವಾಡುವ ಇಬ್ಬರು ರಾಷ್ಟ್ರೀಯ ಪಕ್ಷದ ರಾಜಕಾರಣಿಗಳು ಚುನಾವಣೆಯ ಹಿಂದಿನ…

Read More

ಅನಾಮಧೇಯ ಶವ: ವಾರಸುದಾರರ ಪತ್ತೆಗೆ ಮನವಿ

ಶಿವಮೊಗ್ಗ : ಜ.08 ರಂದು ಮೆಗ್ಗಾನ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅನಾಮಧೇಯ ವೃದ್ದರೋರ್ವರು ಮರಣ ಹೊಂದಿದ್ದಾರೆ.      ಸಾರ್ವಜನಿಕರು ಆಸ್ಪತ್ರೆಗೆ ಸೇರಿಸಲಾಗಿದ್ದ ಸುಮಾರು 60 ರಿಂದ 65 ವರ್ಷದ ಅನಾಮಧೇಯ ವೃದ್ದರು ಮೃತಪಟ್ಟಿದ್ದು ಶವವನ್ನು ಶವಾಗಾರದಲ್ಲಿ ಇರಿಸಲಾಗಿದೆ. ಮೃತರು ಸುಮಾರು 5.6 ಅಡಿ ಎತ್ತರ ಇದ್ದು ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿರುತ್ತಾರೆ. ತಲೆಯಲ್ಲಿ ಸುಮಾರು 02 ಇಂಚು ಉದ್ದದ ಕಪ್ಪು ಕೂದಲು, 01 ಇಂಚು ಉದ್ದದ ಬಿಳಿ ಗಡ್ಡ ಮೀಸೆ ಇರುತ್ತದೆ. ಮುಂಭಾಗದ…

Read More

ತೀರ್ಥಹಳ್ಳಿ ಕ್ಷೇತ್ರದಲ್ಲಿ ಬಿಜೆಪಿಯ ಮರಿ ಪುಡಾರಿಗಳದ್ದೇ ದರ್ಬಾರ್ : ಆರ್ ಎಂ ಮಂಜುನಾಥ್ ಗೌಡ

ತೀರ್ಥಹಳ್ಳಿ : ಬಿಜೆಪಿ ಸರ್ಕಾರದ ದುರಾಡಳಿತ, ಹಾಗೂ ಈಶ್ವರಪ್ಪನವರ ಕಮಿಷನ್ ವ್ಯವಹಾರ, ಪಿಎಸ್ಐ ನೇಮಕಾತಿ ವಿಚಾರ, ಬೆಲೆ ಏರಿಕೆ, ಗ್ಯಾಸ್ ಬೆಲೆ ಏರಿಕೆ , ಬಗರ್ ಹುಕುಂ ಸೇರಿದಂತೆ ಹಲವು ವಿಷಯಗಳನ್ನು ಖಂಡಿಸಿ ಮೇ 10 ರಂದು ಶಿವಮೊಗ್ಗದಲ್ಲಿ ಪ್ರತಿಭಟನೆ ನೆಡೆಸುವುದಾಗಿ ಆರ್ ಎಂ ಮಂಜುನಾಥ ಗೌಡರು ತಿಳಿಸಿದರು.  ತೀರ್ಥಹಳ್ಳಿಯ ತಮ್ಮ ಸ್ವಗೃಹದಲ್ಲಿ ಪತ್ರಿಕಾಗೋಷ್ಠಿ  ನಡೆಸಿ  ಮಾತನಾಡಿದ ಅವರು ಶಿವಮೊಗ್ಗದಲ್ಲಿ ಮೇ 10 ರಂದು ಶಿವಮೊಗ್ಗದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ…

Read More

ಪಡಿತರ ವಿತರಣೆಗೆ ಸರ್ವರ್ ಸಮಸ್ಯೆ,ಜನರ ಪರದಾಟ…!

ರಿಪ್ಪನ್ ಪೇಟೆ :: ಆಹಾರ ಇಲಾಖೆಯ ಸರ್ವರ್ ಸಮಸ್ಯೆಯಿಂದಾಗಿ ಒಂದು ವಾರಗಳಿಂದ ಪಡಿತರ ಪಡೆಯಲು ಸಾಧ್ಯವಾಗದೇ ಕಾರ್ಡುದಾರರು ಪರದಾಡುತ್ತಿದ್ದಾರೆ.ನ್ಯಾಯಬೆಲೆ ಅಂಗಡಿ ಮುಂದೆ ದಿನವಿಡೀ ಕಾದರೂ ಪಡಿತರ ಸಿಗದೇ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.  ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಅಕ್ರಮ ತಡೆಯಲು ಲೆಡ್ಜರ್ ವಿತರಣಾ ವ್ಯವಸ್ಥೆ ಬದಲಾಗಿ  ಬಯೋಮೆಟ್ರಿಕ್ ಪದ್ಧತಿಯಲ್ಲಿ ಕಾರ್ಡುದಾರರ ಹೆಬ್ಬೆರಳ ಗುರುತು ಪತ್ತೆ ಮಾಡಿ ಆಹಾರ ವಿತರಿಸುವ ವ್ಯವಸ್ಥೆ ಜಾರಿಗೆ ತರಲಾಗಿದೆ. ಆದರೆ ಪೂರಕವಾದ ತಾಂತ್ರಿಕ ವ್ಯವಸ್ಥೆ ರೂಪಿಸದ ಕಾರಣ ಸರ್ವರ್ ಮೇಲೆ ಒತ್ತಡ ಬಿದ್ದು ಪದೇ…

Read More