Headlines

ಜೂಜಿನ ಸಾಲ ತೀರಿಸಲು ಸ್ವಂತ ದೊಡ್ಡಪ್ಪ–ದೊಡ್ಡಮ್ಮನನ್ನೇ ಕೊಂದ ವೈದ್ಯ; ಇಂಜೆಕ್ಷನ್ ನೀಡಿ ಡಬಲ್ ಮರ್ಡರ್

A doctor was arrested in Shivamogga for killing his elderly uncle and aunt using a lethal injection to steal gold and clear gambling debts. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದ ಭೂತನಗುಡಿಯಲ್ಲಿ ಮಲಗಿದ್ದಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿದ್ದ ವೃದ್ಧ ದಂಪತಿಯ ಪ್ರಕರಣವನ್ನು ಭದ್ರಾವತಿ ಹಳೇನಗರ ಪೊಲೀಸರು ಕೇವಲ 24 ಗಂಟೆಗಳಲ್ಲಿ ಭೇದಿಸಿ, ಪ್ರಮುಖ ಆರೋಪಿ ವೈದ್ಯನನ್ನು ಬಂಧಿಸಿದ್ದಾರೆ. ಮೃತ ದಂಪತಿಯ ತಮ್ಮನ ಪುತ್ರನಾದ ಡಾ.ಮಲ್ಲೇಶ್‌ನೇ ಈ ಭೀಕರ ಕೊಲೆಯ ಪ್ರಮುಖ…

Read More

ಸಾಹಿತ್ಯ ಲೋಕಕ್ಕೆ ಹೊಸನಗರ ತಾಲೂಕಿನ ಕೊಡುಗೆ ಅಪಾರ : ವೈ.ಎಸ್.ಪ್ರೇಮನಾಥ್

ಸಾಹಿತ್ಯ ಲೋಕಕ್ಕೆ ಹೊಸನಗರ ತಾಲೂಕಿನ ಕೊಡುಗೆ ಅಪಾರ        – ವೈ.ಎಸ್.ಪ್ರೇಮನಾಥ್ ಕನ್ನಡ ಸಾಹಿತ್ಯ ಲೋಕಕ್ಕೆ ಹೊಸನಗರ ತಾಲೂಕಿನ ಸಾಹಿತಿಗಳು ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ನಿವೃತ್ತ ಪ್ರಾಂಶುಪಾಲ ವೈ ಎಸ್ ಪ್ರೇಮನಾಥ್ ಹೇಳಿದರು.  ಹೊಸನಗರ ತಾಲೂಕಿನಲ್ಲಿ 40 ಕ್ಕೂ ಹೆಚ್ಚು ಸಾಹಿತಿಗಳಿದ್ದು, ಸಾಹಿತ್ಯ ಲೋಕದ ಅನೇಕ ಕೃತಿಗಳನ್ನ ರಚನೆ ಮಾಡಿದ್ದಾರೆ ಎಂದು ತಾಲೂಕಿನ ಸಾಹಿತಿಗಳು ಮತ್ತು ಅವರ ಕೃತಿಗಳ ಬಗ್ಗೆ ವಿವರಿಸುತ್ತಾ ಹೇಳಿದರು.  ಬುಧವಾರ ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ…

Read More

ಮಲೆನಾಡಿನಲ್ಲಿ ವೈಭವಪೂರ್ಣವಾಗಿ ಜರುಗಿದ ಭೂಮಿ ಹುಣ್ಣಿಮೆ|fest

ಮಲೆನಾಡಿನ ವ್ಯಾಪ್ತಿಯಲ್ಲಿ ಭೂತಾಯಿಗೆ…………… ವಸುಂಧರೆಗಿಂದು ಸೀಮಂತ ಕಾರ್ಯವು ಶ್ರದ್ದಾಭಕ್ತಿಯ ಸಂಭ್ರಮ ರಿಪ್ಪನ್‌ಪೇಟೆ;-ರೈತಾಪಿ ವರ್ಗ ಭೂಮಿ ಹುಣ್ಣಿಮೆ ಹಬ್ಬವನ್ನು ಸಡಗರ ಸಂಭ್ರಮದೊಂದಿಗೆ ಇಂದು ಶ್ರದ್ದಾಭಕ್ತಿಯಿಂದ ಆಚರಿಸಿದರು. ಗರ್ಭಿಣಿಯಂತೆ ಬೆಳೆಗಳಿಂದ ಮೈತುಂಬಿಕೊಂಡಿರುವ ವಸುಂಧರೆಗಿಂದು ವಿಜೃಂಭಣೆಯಿಂದ ಭೂ ತಾಯಿಗೆ ಗರ್ಭಿಣಿಯ ಸ್ಥಾನದಲ್ಲಿಟ್ಟು ಆಕೆಗೆ ಶ್ರದ್ದಾಭಕ್ತಿಯಿಂದ ಸೀಮಂತದ ಕಾರ್ಯವನ್ನು ನೆರವೇರಿಸಿ ಸಂಭ್ರಮಿಸಿದರು. ಭೂ ತಾಯಿಯ ಬಯಕೆಗಳನ್ನು ಈಡೇರಿಸುವ ಸೀಮಂತದ ಸಂಭ್ರಮ ಭೂಮಿಯಲ್ಲಿ ಉತ್ತಿ ಬಿತ್ತಿದ ಬೆಳೆಗಳು ಕಾಳು ಕಟ್ಟುವ ಸಮಯ ಇದ್ದಾಗಿದ್ದು ಭೂ ತಾಯಿ ಗರ್ಭಿಣಿಯೆಂಬ ನಂಬಿಕೆಯಿಂದ ಅವಳ ಬಯಕೆಗೆ ಅನುಗುಣವಾಗಿ ಉಡಿತುಂಬುತ್ತಾರೆ….

Read More

ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿಗೆ ಮಾತೃವಿಯೋಗ

ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿಗೆ ಮಾತೃವಿಯೋಗ ಹೊಸನಗರ: ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ ಅವರ ತಾಯಿ ಗಿರಿಜಮ್ಮ (90) ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಮಧ್ಯಾಹ್ನ 12 ಗಂಟೆಗೆ ತಮ್ಮ ಸ್ವಗೃಹ ಗೌಡಕೊಪ್ಪದಲ್ಲಿ ನಿಧನರಾದರು. ಮೃತರು ನಾಲ್ವರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಕೋಡೂರಿನ ಗೌಡಕೊಪ್ಪದಲ್ಲಿರುವ ಅವರ ಜಮೀನಿನಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ….

Read More

ಶಿವಮೊಗ್ಗ: ತಲೆ ಮೇಲೆ ಕಲ್ಲು ಎತ್ತಿಹಾಕಿ ರಿಯಲ್ ಎಸ್ಟೇಟ್ ಉದ್ಯಮಿ ಸಾದಿಕ್ ಕೊಲೆ!

ಶಿವಮೊಗ್ಗ: ನಗರದ ಕಲ್ಲೂರು ಮಂಡ್ಲಿಯ ಸಮೀಪ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ. ಇಲಿಯಾಸ್ ನಗರದ ಸೈಯದ್ ಸಾದಿಕ್ (40) ಮೃತ ದುರ್ದೈವಿ. ಕಲ್ಲೂರು ಮಂಡ್ಲಿಯ ತೋಟದಲ್ಲಿ  ಕೊಲೆ ನಡೆದಿರುವ ಸಾಧ್ಯತೆಯಿದೆ. ಸಾದಿಕ್ ಅವರು ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದು, ಈ ವ್ಯವಹಾರಕ್ಕೆ ಸಂಬಂದಿಸಿದಂತೆಯೇ ಕೊಲೆಯಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.  ತುಂಗಾನಗರ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಸ್ಥಳಕ್ಕೆ ತೆರಳಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.  

Read More

ಹೊಸನಗರದಲ್ಲಿ 15 -16ನೇ ಶತಮಾನದ ಪ್ರಾಚ್ಯಾವಶೇಷಗಳು ಪತ್ತೆ :

ಹೊಸನಗರ: ಇತ್ತೀಚಿಗೆ ಇತಿಹಾಸ ಸಂಶೋಧಕರಾದ ನವೀನ್ ಜಿ ಆಚಾರ್ಯ ವರಕೋಡು ಅವರು ಗಂಗನಕೊಪ್ಪ ಗ್ರಾಮದಲ್ಲಿ ಕ್ಷೇತ್ರ ಕಾರ್ಯ ನಡೆಸಿದಾಗ ಪ್ರಾಇತಿಹಾಸ ಹಾಗೂ 15-16ನೇ ಶತಮಾನಕ್ಕೆ ಸೇರಿದ ಪ್ರಾಚ್ಯಾವಶೇಷಗಳು ಪತ್ತೆಯಾಗಿದೆ.  ಗಂಗನಕೊಪ್ಪ ಗ್ರಾಮದ ಹೊರವಲಯದಲ್ಲಿ ಹರಿಯುವ ಕಲ್ಲುಹಳ್ಳ ಹೊಳೆಯ ಬಲದಂಡೆಯ ಮೇಲೆ ಸುಪ್ರಕಾಶ ಎಂಬುವವರು ತಮ್ಮ ತೋಟದಲ್ಲಿ ಸಸಿಗಳನ್ನು ನೆಡಿಸಲು ಗುಣಿಗಳನ್ನು ತೆಗೆಯುವ ಸಂಧರ್ಭದಲ್ಲಿ ಪ್ರಾಗೈತಿಹಾಸ ಹಾಗೂ 15-16ನೇ ಶತಮಾನಕ್ಕೆ ಸಂಬಂಧಿಸಿದ ಅನೇಕ ಅವಶೇಷಗಳು ಲಭ್ಯವಾಗಿದೆ.  ಅವುಗಳಲ್ಲಿ ಮುಖ್ಯವಾದವುಗಳೆಂದರೆ ಇತಿಹಾಸ ಕಾಲದ ನವಶಿಲಾಯುಗಕ್ಕೆ ಸಂಬಂಧಿಸಿದ ರಿಂಗ್‌ಸ್ಟೋನ್, ಪ್ರಾಗೈತಿಹಾಸ ಕಾಲಕ್ಕೆ…

Read More

ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ {22-03-2024}

ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಅಡಿಕೆ ಮಾರುಕಟ್ಟೆ ಕನಿಷ್ಠ ಗರಿಷ್ಠ ಬೆಟ್ಟೆ ಶಿವಮೊಗ್ಗ 47200 56609 ಸರಕು ಶಿವಮೊಗ್ಗ 50063 83510 ಗೊರಬಲು ಶಿವಮೊಗ್ಗ 18000 32869 ರಾಶಿ ಶಿವಮೊಗ್ಗ 30000 48599 ಸಿಪ್ಪೆಗೋಟು ಸಾಗರ 8919 18170 ಬಿಳೆ ಗೋಟು ಸಾಗರ…

Read More

ಶಿಥಿಲಗೊಂಡ ಆನಂದಪುರದ ಪುರಾತನ ಕೋಟೆ ಆಂಜನೇಯ ದೇವಾಲಯವನ್ನು ಕೇವಲ 3 ತಿಂಗಳಿನಲ್ಲಿ ನಿಬ್ಬೆರಗಾಗುವಂತೆ ಜೀರ್ಣೋದ್ಧಾರಗೊಳಿಸಿದ ಭಕ್ತಾದಿಗಳು !!!!

ಸುಮಾರು 17 ನೇ  ಶತಮಾನದಲ್ಲಿ ಕೆಳದಿ ಶಿವಪ್ಪ ನಾಯಕ ಅರಸು  ಕಾಲದಲ್ಲಿ ನಿರ್ಮಾಣವಾಗಿದ್ದಂತಹ ಇತಿಹಾಸ ಪ್ರಸಿದ್ಧ ಪುರಾತನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನವು ಇಂದು ಭಕ್ತಾದಿಗಳನ್ನು ಆಕರ್ಷಣೆ ಒಮ್ಮೆ ತಿರುಗಿ ನೋಡುವಂತೆ ಭಕ್ತಿಪೂರ್ವಕವಾಗಿ ಭಕ್ತಾದಿಗಳನ್ನು ಆಕರ್ಷಿಸುವ ತೊಡಗಿತ್ತು. ಆನಂದಪುರದ ಇತಿಹಾಸದಲ್ಲಿ 500 ವರ್ಷ ಇತಿಹಾಸವಿರುವ ಹಳೆಯ ಶಿಥಿಲಗೊಂಡ ದೇವಸ್ಥಾನವು ಕೇವಲ 3 ತಿಂಗಳಿನಲ್ಲಿ ನಿಬ್ಬೆರಗಾಗುವಂತೆ ಜೀರ್ಣೋದ್ಧಾರ ಮಾಡಿದಂತ ಹೆಮ್ಮೆ ಆನಂದಪುರದ ಭಕ್ತಾದಿಗಳಿಗೆ ಸಲ್ಲುತ್ತದೆ. 3 ತಿಂಗಳ ಹಿಂದೆ ಈ ದೇವಸ್ಥಾನವು ಸಂಪೂರ್ಣವಾಗಿ ಶಿಥಿಲಗೊಂಡು ಕಳೆಯನ್ನು ಕಳೆದುಕೊಂಡಿತ್ತು ಆದರೆ…

Read More

ಕೊನೆಗೂ ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿಯ ಹೆಸರು ಪ್ರಕಟ|election

ಶಿವಮೊಗ್ಗ ನಗರದ ಬಿಜೆಪಿ ಪಕ್ಷದ ಅಭ್ಯರ್ಥಿ ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಅಂತಿಮ ಪಟ್ಟಿಯನ್ನು ಪಕ್ಷ ಪ್ರಕಟಿಸಿದ್ದು ಶಿವಮೊಗ್ಗದಿಂದ ಎಸ್‍.ಎನ್.ಚನ್ನಬಸಪ್ಪ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಮಹಾನಗರ ಪಾಲಿಕೆ ಸದಸ್ಯರಾಗಿರುವ ಎಸ್‍.ಎನ್.ಚನ್ನಬಸಪ್ಪ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.ಚನ್ನಬಸಪ್ಪ ಮಹಾನಗರ ಪಾಲಿಕೆ ಉಪ ಮೇಯರ್ ಆಗಿದ್ದರು. ಬಳಿಕ ಪಾಲಿಕೆ ಆಡಳಿತ ಪಕ್ಷದ ನಾಯಕರಾಗಿಯು ಜವಾಬ್ದಾರಿ ನಿಭಾಯಿಸಿದ್ದರು. ಎಸ್‍.ಎನ್.ಚನ್ನಬಸಪ್ಪ ಅವರು ಈಶ್ವರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಅಳೆದು ತೂಗಿ ಚನ್ನಬಸಪ್ಪ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ.

Read More

ಪುನೀತ್ ರಾಜಕುಮಾರ್ ನಾಮಫಲಕಕ್ಕೆ ಹೆಸರು ಬರೆಸುವಲ್ಲಿ ರಿಪ್ಪನ್ ಪೇಟೆ ಗ್ರಾಪಂ ವಿಳಂಬ ನೀತಿ : ಯಾರ ಒತ್ತಡಕ್ಕೆ ಮಣಿಯುತ್ತಿದೆ ಗ್ರಾಮಾಡಳಿತ ?????

ಇಲ್ಲಿನ ಸಾಗರ ರಸ್ತೆಯ ಕುಕ್ಕಳಲೆ ಸಂಪರ್ಕ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ನೆನಪಿಗಾಗಿ ಪುನೀತ್ ರಾಜ್‍ಕುಮಾರ್ ರಸ್ತೆ ಎಂದು ನಾಮಕರಣ ಮಾಡಲಾಗಿತ್ತು. ಆದರೆ ಕೆಲ ವಿಕೃತ ಕಿಡಿಗೇಡಿಗಳು ಮಧ್ಯರಾತ್ರಿಯಲ್ಲಿ ಪುನೀತ್ ರಾಜಕುಮಾರ್ ಹೆಸರಿಗೆ ಬಿಳಿ ಬಣ್ಣವನ್ನು ಬಳಿದು ವಿಕೃತಿ ಮೆರೆದಿದ್ದರು. ನಂತರ ಪುನೀತ್ ನಾಮಫಲಕಕ್ಕೆ ಬಣ್ಣ ಬಳಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಹಲವಾರು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.ಆದರೆ ಇಲ್ಲಿಯವರೆಗೂ ಯಾವುದೇ ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ. ನಂತರ ರಿಪ್ಪನ್ ಪೇಟೆ ಗ್ರಾಮಾಡಳಿತ ಮಧ್ಯ ಪ್ರವೇಶಿಸಿ ಪುನೀತ್ ರಾಜಕುಮಾರ್…

Read More
Exit mobile version