Headlines

ಗ್ರಾಮ ಪಂಚಾಯತ್ ಜಾಗ ಒತ್ತುವರಿ ಆರೋಪ: ತೆರವು ಕಾರ್ಯಾಚರಣೆಯಲ್ಲಿ ಉದ್ವಿಗ್ನತೆ, ಮಾತಿನ ಚಕಮಕಿ

Tension erupted in Ripponpet as gram panchayat officials attempted to clear alleged encroachment on village site land, leading to a verbal clash and police case. ರಿಪ್ಪನ್ ಪೇಟೆ : ಪಟ್ಟಣದ ಹಳೆಯ ಸಂತೇ ಮಾರ್ಕೆಟ್ ಪ್ರದೇಶದಲ್ಲಿ ಇರುವ ಸರ್ವೆ ನಂ. 43 ರ ಗ್ರಾಮ ಪಂಚಾಯತ್ ಸುಪರ್ದಿಯ ಜಾಗದಲ್ಲಿ ಅಕ್ರಮ ಒತ್ತುವರಿ ಆರೋಪದ ಹಿನ್ನೆಲೆ ಗ್ರಾಮ ಪಂಚಾಯತ್ ವತಿಯಿಂದ ನಡೆಸಿದ ತೆರವು ಕಾರ್ಯಾಚರಣೆ ವೇಳೆ ಉದ್ವಿಗ್ನ ಪರಿಸ್ಥಿತಿ…

Read More

Sagara | ಸರ್ಕಾರಿ ಆಸ್ಪತ್ರೆಯ ವೈದ್ಯರ ಯಶಸ್ವಿ ಶಸ್ತಚಿಕಿತ್ಸೆ – ಗರ್ಭಕೋಶದಿಂದ 7 ಕೆಜಿ ಗೆಡ್ಡೆ ಹೊರತೆಗೆದ ವೈದ್ಯರು

Sagara | ಸರ್ಕಾರಿ ಆಸ್ಪತ್ರೆಯ ವೈದ್ಯರ ಯಶಸ್ವಿ ಶಸ್ತಚಿಕಿತ್ಸೆ – ಗರ್ಭಕೋಶದಿಂದ 7 ಕೆಜಿ ಗೆಡ್ಡೆ ಹೊರತೆಗೆದ ವೈದ್ಯರು  ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯರು ಮಹಿಳೆಯೊಬ್ಬರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಬರೋಬ್ಬರಿ 7 ಕೆಜಿ ತೂಕದ ಗಡ್ಡೆಯನ್ನು ಆಕೆಯ ಹೊಟ್ಟೆಯಿಂದ ಹೊರತೆಗೆದಿದ್ದಾರೆ  ಸಾಗರ ತಾಲ್ಲೂಕಿನ ನ ಮಹಿಳಾ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯ ವೈದ್ಯರು ಮಹಿಳೆಯೊಬ್ಬರ ಹೊಟ್ಟೆಯಲ್ಲಿ ಬೆಳೆದಿದ್ದ 7 ಕೆಜಿ ತೂಕದ ಗಡ್ಡೆಯನ್ನು ಶಸ್ತ್ರ ಚಿಕಿತ್ಸೆ ಮೂಲಕ ಬುಧವಾರ ಯಶಸ್ವಿಯಾಗಿ ಹೊರ…

Read More

ಶ್ರೀಕ್ಷೇತ್ರ ಹೊಂಬುಜದಲ್ಲಿ ದೃಢಬಲ ಆಯುರ್ವೇದ ಶಿಬಿರ|hombuja

ಶ್ರೀಕ್ಷೇತ್ರ ಹೊಂಬುಜದಲ್ಲಿ ದೃಢಬಲ ಆಯುರ್ವೇದ ಶಿಬಿರ ರಿಪ್ಪನ್ ಪೇಟೆ : ಶ್ರೀಕ್ಷೇತ್ರ ಹೊಂಬುಜದಲ್ಲಿ ದೃಢಬಲ ಆಯುರ್ವೇದ ಶಿಬಿರ ಹೊಂಬುಜ ಜೈನ ಮಠದಲ್ಲಿ ದಿನಾಂಕ  ಸೆಪ್ಟೆಂಬರ್ ೨೩ ರಿಂದ ೩೦ ವರೆಗೆ ದೃಢಬಲ ಆಯುರ್ವೇದ ವಸತಿ ಶಿಬಿರವನ್ನು ಆಯೋಜಿಸಲಾಗಿದೆ. ಆಪ್ತಾಸ್ ಆಯುರ್ವೇದ ಎಂಬ ಸಂಸ್ಥೆಯು, ಶ್ರೀ ಕ್ಷೇತ್ರ ಹೊಂಬುಜದ ಸಹಕಾರದಿಂದ ಆಯುರ್ವೇದದ ವೈದ್ಯ ವಿದ್ಯಾರ್ಥಿಗಳಿಗಾಗಿ (ಬಿ.ಎ.ಎಮ್.ಎಸ್. ತೃತೀಯ ವರ್ಷದ) ಈ ವಸತಿ ಶಿಬಿರವನ್ನು ಆಯೋಜಿಸಿದ್ದಾರೆ.  ಈ ಶಿಬಿರದಲ್ಲಿ ಸುಮಾರು ೩೦ಕ್ಕೂ ಹೆಚ್ಚು ಆಯುರ್ವೇದ ರಂಗದ ಸಾಧಕರು, ಪ್ರಸಿದ್ಧ ವೈದ್ಯರು…

Read More

Hosanagara | ಬೈಕ್ ಹಾಗೂ ಲಾರಿ ನಡುವೆ ಅಪಘಾತ ಪ್ರಕರಣ – ಬೈಕ್ ಸವಾರ ಗರ್ತಿಕೆರೆಯ ಶಮಂತ್ ಸ್ಥಳದಲ್ಲಿಯೇ ಸಾವು

Hosanagara | ಬೈಕ್ ಹಾಗೂ ಲಾರಿ ನಡುವೆ ಅಪಘಾತ ಪ್ರಕರಣ – ಬೈಕ್ ಸವಾರ ಗರ್ತಿಕೆರೆಯ ಶಮಂತ್ ಸ್ಥಳದಲ್ಲಿಯೇ ಸಾವು ಹೊಸನಗರ ಸಮೀಪದ ಮಾವಿನಹೊಳೆ ಕ್ರಾಸ್ ನಲ್ಲಿ ಕಂಟೇನರ್ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತ ಪ್ರಕರಣದಲ್ಲಿ ಮೃತಪಟ್ಟ ಯುವಕನನ್ನು ಗರ್ತಿಕೆರೆ ಮೂಲದ ಸುಮಂತ್ ಎಂದು ಗುರುತಿಸಲಾಗಿದೆ. ಹೊಸನಗರ ಕಡೆಯಿಂದ ಸಾಗರ ಕಡೆಗೆ ತೆರಳುತ್ತಿದ್ದ ಕಂಟೇನರ್ ಲಾರಿ ಮತ್ತು ಸಾಗರ ಕಡೆಯಿಂದ ಹೊಸನಗರ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ…

Read More

ಶಾಂತಿ–ಸಹನೆಯಿಂದಲೇ ನೆಮ್ಮದಿಯ ಜೀವನ ಸಾಧ್ಯ : ಫಾದರ್ ಬಿನೋಯ್

ಶಾಂತಿ–ಸಹನೆಯಿಂದಲೇ ನೆಮ್ಮದಿಯ ಜೀವನ ಸಾಧ್ಯ : ಫಾದರ್ ಬಿನೋಯ್ ರಿಪ್ಪನ್‌ಪೇಟೆ : ಶಾಂತಿ, ಸಹನೆ ಹಾಗೂ ಸೇವಾಭಾವದಿಂದ ಬದುಕನ್ನು ರೂಪಿಸಿಕೊಂಡರೆ ಪ್ರತಿಯೊಬ್ಬರೂ ನೆಮ್ಮದಿಯ ಜೀವನವನ್ನು ಸಾಧಿಸಬಹುದು ಎಂದು ಪಟ್ಟಣದ ಗುಡ್ ಶೆಪರ್ಡ್ ಚರ್ಚಿನ ಧರ್ಮಗುರು ಫಾದರ್ ಬಿನೋಯ್ ಹೇಳಿದರು. ನಗರದ ಗುಡ್ ಶೆಪರ್ಡ್ ಚರ್ಚಿನಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರವಚನ ನೀಡಿದ ಅವರು, ಇಂದಿನ ಆಧುನಿಕ ಯುಗದಲ್ಲಿ ಮಾನವ ಜೀವನ ಒತ್ತಡದಿಂದ ತುಂಬಿದೆ. ಇಂತಹ ಪರಿಸ್ಥಿತಿಯಲ್ಲಿ ಮಾನಸಿಕ ಶಾಂತಿ ಪಡೆಯಬೇಕಾದರೆ ಸಹನೆ, ತಾಳ್ಮೆ…

Read More

ದೇವರ ಹರಕೆಗೆ ತಂದಿದ್ದ ಕುರಿ ರಾತ್ರೋರಾತ್ರಿ ಮಾಯ ,  ಬೆಳಗೆದ್ದು ಅಯ್ಯೋಯ್ಯೋ ಅಂದ್ರು – ನಿಜವಾಗಿಯೂ ನಡೆದಿದ್ದೇನು..?

ದೇವರ ಹರಕೆಗೆ ತಂದಿದ್ದ ಕುರಿ ರಾತ್ರೋರಾತ್ರಿ ಮಾಯ ,  ಬೆಳಗೆದ್ದು ಅಯ್ಯೋಯ್ಯೋ ಅಂದ್ರು – ನಿಜವಾಗಿಯೂ ನಡೆದಿದ್ದೇನು..? ತೀರ್ಥಹಳ್ಳಿ : ದೇವರು ಎಂದರೇ ಅದೇನೋ ಭಯ ಭಕ್ತಿ ಅದರ ಜೊತೆಗೆ ಕೆಲವೊಂದು ನಂಬಿಕೆ. ಅದೇ ನಂಬಿಕೆಯಿಂದ ದೇವರಿಗಾಗಿ ಐದು ಕುರಿಯನ್ನು ಹರಕೆಯ ಸಲುವಾಗಿ ರಾತ್ರಿ ತಂದಿದ್ದರು. ಆದರೆ ಮಾರನೇ ದಿನ ಹರಕೆಗೆ ಕುರಿಯನ್ನು ಕಡಿಯಲು ನೋಡುವಾಗ ಕುರಿ ಮಂಗಮಾಯವಾಗಿದ್ದ ಘಟನೆಕುಚ್ಚಲು ಎಂಬ ಗ್ರಾಮದಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಮಾಳೂರು ಸಮೀಪದ ಕುಚ್ಚಲು ಎಂಬ ಗ್ರಾಮದಲ್ಲಿ ಭೂತರಾಯ ಉರಿಚೌಡಿ…

Read More

ಗರ್ತಿಕೆರೆಯಲ್ಲಿ ಭೀಕರ ರಸ್ತೆ ಅಪಘಾತ – ಇಬ್ಬರ ಸ್ಥಿತಿ ಗಂಭೀರ|accident

ಗರ್ತಿಕೆರೆಯಲ್ಲಿ ಭೀಕರ ರಸ್ತೆ ಅಪಘಾತ – ಇಬ್ಬರ ಸ್ಥಿತಿ ಗಂಭೀರ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗರ್ತಿಕೆರೆಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಗರ್ತಿಕೆರೆ ನಿವಾಸಿ ನದೀಮ್ (22) ಬೈಕ್ ನಲ್ಲಿ ಗರ್ತಿಕೆರೆ ಕಡೆಯಿಂದ ಮನೆಗೆ ತೆರಳುವಾಗ ಸರ್ಕಾರಿ ಪ್ರೌಡ ಶಾಲೆ ಬಳಿ ನಡೆದುಕೊಂಡು ಹೋಗುತಿದ್ದ ಚಿನ್ನಪ್ಪ (54) ಎಂಬುವವರಿಗೆ ಬೈಕ್ ಡಿಕ್ಕಿಯಾಗಿದೆ. ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ನಂತರ ಬೈಕ್ ಪ್ರೌಢಶಾಲಾ ನಾಮಫಲಕಕ್ಕೆ ಡಿಕ್ಕಿಯಾದ ಹಿನ್ನಲೆಯಲ್ಲಿ ನಾಮಫಲಕ ಪುಡಿಪುಡಿಯಾಗಿದೆ. ಈ ಘಟನೆಯಲ್ಲಿ…

Read More

ಕೃಷ್ಣ ಮೃಗದ ಚರ್ಮ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯ ಮಾಲು ಸಮೇತ ಬಂಧನ

ಶಿವಮೊಗ್ಗ ಜಿಲ್ಲೆಯ ಆನಂದಪುರದ ದಾಸಕೊಪ್ಪ ಬಸ್ ನಿಲ್ದಾಣದ ಬಳಿ ಕೃಷ್ಣ ಮೃಗ ಚರ್ಮಗಳ ಮಾರಾಟದಲ್ಲಿ ತೊಡಗಿರುವ ವ್ಯಕ್ತಿಯನ್ನು ಅರಣ್ಯ ಸಂಚಾರಿದಳದ ಪೋಲೀಸರು ಬಂಧಿಸಿದ್ದಾರೆ. ಆನಂದಪುರದ ದಾಸಕೊಪ್ಪ ಬಸ್ ನಿಲ್ದಾಣದಲ್ಲಿ ಕೃಷ್ಣ ಮೃಗದ ಚರ್ಮ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಾಗರ ಅರಣ್ಯ ಸಂಚಾರಿ ದಳದವರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಶಿಕಾರಿಪುರ ತಾಲೂಕಿನ ಮಳವಳ್ಳಿ ತಾಂಡದ ಮುರಳೀಧರ್ ನಾಯ್ಕ್ ಬಂಧಿತ ವ್ಯಕ್ತಿ. ಈತನಿಂದ ಕೃಷ್ಣ ಮೃಗದ ಚರ್ಮಗಳನ್ನು ಮಾಲು ಸಮೇತ  ವಶಪಡಿಸಿಕೊಂಡು,ಪ್ರಕರಣ ದಾಖಲಿಸಿದ್ದಾರೆ. ಪೋಲೀಸ್ ಅರಣ್ಯ ಸಂಚಾರಿದಳದ ಸಬ್…

Read More

ಹುಂಚ ಗ್ರಾಪಂ ವ್ಯಾಪ್ತಿ ಸೇರಿದಂತೆ ಹಲವು ಗ್ರಾಮಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

Power supply will be disrupted on January 13, 2026, from 10 AM to 6 PM in humcha GP areas due to maintenance work at the Konandur 110/11 KV substation. ಹುಂಚ ಗ್ರಾಪಂ ವ್ಯಾಪ್ತಿ ಸೇರಿದಂತೆ ಹಲವು ಗ್ರಾಮಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ ಕೋಣಂದೂರು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿರುವ ಹಿನ್ನೆಲೆಯಲ್ಲಿ, ದಿನಾಂಕ 13-01-2026 (ಮಂಗಳವಾರ) ರಂದು ಕೋಣಂದೂರು ಶಾಖಾ ವ್ಯಾಪ್ತಿಯ…

Read More

ಶಿವಮೊಗ್ಗ ಜಿಲ್ಲಾದ್ಯಂತ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ :

ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ಮೇ.19ರ ಗುರುವಾರ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಆದೇಶಿಸಿದ್ದಾರೆ.

Read More