Headlines

ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು!

ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು! ಇತ್ತೀಚಿಗೆ ಬೆಂಗಳೂರಲ್ಲಿ ಕುಡಿಯುವ ನೀರು ಹಿಡಿಯುವ ವೇಳೆ ವಿದ್ಯುತ್ ಪ್ರವಹಿಸಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬೆನ್ನಲ್ಲೇ, ಇದೀಗ ಶಿವಮೊಗ್ಗದಲ್ಲಿ ವಿದ್ಯುತ್ ತಗುಲಿ ಯುವತಿಯೊರ್ವಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಎಮ್ಮೆಹಟ್ಟಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿ ನಿಸರ್ಗ (18) ಮೃತ ದುರ್ಧೈವಿಯಾಗಿದ್ದಾರೆ. ನಿಸರ್ಗ ತಮ್ಮ ಮನೆಯಲ್ಲಿನ ಕುಡಿಯುವ ನೀರಿನ ಟ್ಯಾಂಕ್‌ಗೆ ನೀರು ಬಿಡುವ ಸಲುವಾಗಿ ಮೋಟಾರ್‌ ಆನ್‌ ಮಾಡಲು ತೆರಳಿದ್ದರು. ಈ ವೇಳೆ ಅವರಿಗೆ…

Read More

ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ

ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಕನ್ನಡ ಭಾಷೆ ಉಳಿಸಿ ಬೆಳಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳು ಸಿದ್ದರಾಗಬೇಕು, ಕಲೆ ಸಾಹಿತ್ಯದ ತವರೂರು ಶಿವಮೊಗ್ಗ ಜಿಲ್ಲೆಯಾಗಿದ್ದು ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಅಭಿಮಾನಿ ಬಳಗದ ಮೂರನೇ ವರ್ಷದ ವಾರ್ಷಿಕೋತ್ಸವ ಮತ್ತು 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ನಾಡು…

Read More

ಕಿಮ್ಮನೆ ರತ್ನಾಕರ್ ನೇತ್ರತ್ವದ ಪಾದಯಾತ್ರೆಗೆ ಬೆಂಬಲ ಸೂಚಿಸಿದ ಮಂಜುನಾಥ್ ಗೌಡ :ಕಿಮ್ಮನೆ & ಆರ್ ಎಂಎಂ ಅಭಿಮಾನಿಗಳಲ್ಲಿ ಚಿಮ್ಮಿದ ಉತ್ಸಾಹ

ತೀರ್ಥಹಳ್ಳಿ : ರಾಜ್ಯ ಸರ್ಕಾರದ ಪಠ್ಯ ಪರಿಷ್ಕರಣೆ ಎಡವಟ್ಟುಗಳ ಬಗ್ಗೆ ರಾಜ್ಯಾದ್ಯಂತ ಪ್ರತಿಭಟನೆ ನೆಡೆಯುತ್ತಿದ್ದು ಸಾಹಿತ್ಯದ ಬಗ್ಗೆ ಸರ್ಕಾರ ತೋರಿರುವ ಅಸಡ್ಡೆಯನ್ನು ಖಂಡಿಸಿ ಜೂನ್ 15 ರ ಬುಧವಾರ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ನೆಡೆಯುವ ಕುಪ್ಪಳ್ಳಿಯ ಕವಿಶೈಲದಿಂದ ಪಾದಯಾತ್ರೆಗೆ ನಾನು ಸಹ ಬೆಂಬಲ ಕೊಡುತ್ತಿದ್ದೇನೆ ಎಂದು ತಿಳಿಸಿದರು. ಪಟ್ಟಣದ ಬೆಟ್ಟಮಕ್ಕಿಯ ತಮ್ಮ ಮನೆಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ರಾಷ್ಟ್ರಕವಿ ಎಂದೇ ಹೆಸರುವಾಸಿಯಾಗಿರುವ ಕುವೆಂಪು ಅವರ ಗೀತೆಯನ್ನು ನಾವೆಲ್ಲರೂ ನಾಡಗೀತೆಯಾಗಿ ಒಪ್ಪಿಕೊಂಡಿದ್ದೆವೆ. ಆದರೆ ಅಧಿಕೃತ…

Read More

ರಿಪ್ಪನ್ ಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ – ವಿವಿಧೆಡೆ ಭಾರಿ ಅನಾಹುತ

ರಿಪ್ಪನ್ ಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ – ವಿವಿಧೆಡೆ ಭಾರಿ ಅನಾಹುತ ರಿಪ್ಪನ್ ಪೇಟೆ : ದಿನದಿಂದ ದಿನಕ್ಕೆ ಏರುತ್ತಿದ್ದ ತಾಪಮಾನದಿಂದ ಕಂಗೆಟ್ಟಿದ್ದ ಹೊಸನಗರ ತಾಲೂಕಿನ ಜನತೆಗೆ ಇಂದು ಮಧ್ಯಾಹ್ನ ಸುರಿದ ದಿಢೀರ್ ಮಳೆ ಭಾರೀ ಸಮಾಧಾನ ತಂದಿದೆ. ವಾತಾವರಣ ತಂಪಾಗಿದೆ. ಬೀಸಿದ ಗಾಳಿಗೆ ಸುಮಾರು ವಿದ್ಯುತ್ ಕಂಬಳು ಮುರಿದು ಬಿದ್ದಿರುವುದಾಗಿ ಮಾಹಿತಿ ಲಭ್ಯವಾಗುತ್ತಿದೆ. ಅಲ್ಲಲ್ಲಿ ಮರಗಳು ಮುರಿದು ಬಿದ್ದಿದೆ.ಇನ್ನೂ ಮನೆ ಮೇಲೆ ಮರಗಳು ಬಿದ್ದಿವೆ. ಮಧ್ಯಾಹ್ನ ಸುಮಾರು 1.00 ಗಂಟೆಯಿಂದ 1-45…

Read More

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ಹೊಸನಗರ:- 79ನೇ ಸ್ವಾತಂತ್ರ್ಯೋತ್ಸವವನ್ನು ತಾಲೂಕಿನ ಹಲವು ಮಸೀದಿಗಳಲ್ಲಿ ಸಂಭ್ರಮ ಹಾಗೂ ಸಡಗರದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದರು. ರಿಪ್ಪನ್ ಪೇಟೆ ರಿಪ್ಪನ್ ಪೇಟೆ ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಅಧ್ಯಕ್ಷರಾದ ಹಸನಬ್ಬ ಬಾವ ಬ್ಯಾರಿ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು. ಈ ಸಂಧರ್ಭದಲ್ಲಿ ಧರ್ಮಗುರುಗಳಾದ ಮುನೀರ್ ಸಖಾಫಿ ಗ್ರಾಪಂ ಸದಸ್ಯ ಆಸೀಫ್ ಹಾಗೂ ಇನ್ನಿತರರು ಇದ್ದರು ನಿಟ್ಟೂರು ನಿಟ್ಟೂರು ಜುಮ್ಮಾ ಮಸೀದಿಯ ಧರ್ಮಗುರುಗಳಾದ ಉಬೇದುಲ್ಲಾ ಸಖಾಫಿ ಮಸೀದಿಯ ಆವರಣದಲ್ಲಿ…

Read More

ನಾಳೆ ನೂತನ ‘ಜೆಡಿಎಸ್ ರಾಜ್ಯಾಧ್ಯಕ್ಷ’ರಾಗಿ ‘ಸಿ.ಎಂ ಇಬ್ರಾಹಿಂ’ ಪದಗ್ರಹಣ :

 ನಾಳೆ ಬೆಳಗ್ಗೆ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್‍ ರಾಜ್ಯಾಧ್ಯಕ್ಷರಾಗಿ ( JDS State President ) ಪದಗ್ರಹಣ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎನ್. ತಿಪ್ಪೇಸ್ವಾಮಿ ಅವರು ತಿಳಿಸಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ. ಕುಮಾರಸ್ವಾಮಿ ಅವರಿಗೆ ಪಾರ್ಲಿಮೆಂಟರಿ ಬೋರ್ಡ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ಅವರು ತಿಳಿಸಿದರು. ನಾಳೆ ಬೆಳಗ್ಗೆ 10.15ಕ್ಕೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಾಜಿ…

Read More

ಆನಂದಪುರ : ಮೂರು ಮುತ್ತು ಕಲಾವಿದರಿಗೆ ಕಸಾಪ ಹಾಗೂ ಇತಿಹಾಸ ಪರಂಪರೆ ಉಳಿಸಿ ಅಭಿಯಾನ ಟ್ರಸ್ಟ್ ವತಿಯಿಂದ ಸನ್ಮಾನ

ಆನಂದಪುರ : ಮೂರು ಮುತ್ತು ಕಲಾವಿದರನ್ನು ಪಟ್ಟಣದ ಇತಿಹಾಸ ಪರಂಪರೆ ಉಳಿಸಿ ಅಭಿಯಾನ ಟ್ರಸ್ಟ್  ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ರೂಪಕಲಾ (ಕುಳ್ಳಪ್ಪು) ತಂಡದವರಿಂದ ಆನಂದಪುರ ಸಮೀಪದ ಮಲಂದೂರಿನಲ್ಲಿ ಮೂರು ಮುತ್ತು ನಾಟಕ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ  ಕಳೆದ 28 ವರ್ಷಗಳಿಂದ ದೇಶ ವಿದೇಶಗಳಲ್ಲೂ ಕನ್ನಡ  ಹಾಸ್ಯಮಯ ನಾಟಕ ಪ್ರದರ್ಶನಗಳನ್ನು ನಡೆಸಿರುವ ಕುಳ್ಳಪ್ಪು ತಂಡ ಇಲ್ಲಿಯ ತನಕ  2200 ನೇ ಮೂರು ಮುತ್ತು ನಾಟಕದ ಪ್ರದರ್ಶನ ಮಾಡಿರುತ್ತಾರೆ . ಇವರ ಸೇವೆಯನ್ನು ಗುರುತಿಸಿ …

Read More

ಈಡಿಗರ ಹಕ್ಕೊತ್ತಾಯ ಸಮಾವೇಶ : ಮೀಸಲಾತಿ,ಮುಳುಗಡೆ ಸಂತ್ರಸ್ತರ ನೆರವಿಗೆ ಕೂಗು|SNGV

ಈಡಿಗ ಸಮುದಾಯದ ಅಭಿವೃದ್ಧಿ ನಿಗಮ ಸ್ಥಾಪಿಸಿ ಕೂಡಲೇ ₹500 ಕೋಟಿ ಅನುದಾನ ಮೀಸಲಿರಿಸು ವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಭಾನು ವಾರ ಶ್ರೀನಾರಾಯಣ ಗುರು ವಿಚಾರ ವೇದಿಕೆಯಿಂದ (ಎಸ್‌ಎನ್‌ಜಿವಿ) ಬೃಹತ್ ಹಕ್ಕೊತ್ತಾಯ ಸಮಾವೇಶ ನಡೆಯಿತು. ಸಮಾಜ ಎಷ್ಟೆ ಪ್ರಬಲವಾಗಿದ್ದರೂ ಹೋರಾಟ ನಡೆಸದೆ ಸೌಲಭ್ಯಗಳನ್ನು ಪಡೆಯಲು ಸಿಗುವುದಿಲ್ಲ. ಆ ನಿಟ್ಟಿನಲ್ಲಿ ಪ್ರವರ್ಗ 2ಎ ಮೀಸಲಾತಿ ರಕ್ಷಣೆಗಾಗಿ ಈಡಿಗ ಸಮುದಾಯ ಸಂಘಟಿತವಾಗಬೇಕಿದೆ ಎಂದು ನಿಟ್ಟೂರಿನ ನಾರಾಯಣಗುರು ಮಹಾಸ್ಥಾನ ಮಠದ ಶ್ರೀ ರೇಣುಕಾನಂದ ಸ್ವಾಮೀಜಿ ಹೇಳಿದರು. ನಗರದ ಸೈನ್ಸ್ ಮೈದಾನದಲ್ಲಿ…

Read More

ರೈತರು ಆರ್ಥಿಕವಾಗಿ ಉನ್ನತಿ ಹೊಂದಲು ಅಗರ್ ವುಡ್ ಬೆಳೆ ಸಹಕಾರಿ : ಶಂಕರಣ್ಣ

ಮಲೆನಾಡಿನಲ್ಲಿ ಅಡಿಕೆ ಕೃಷಿಯೇ ಪ್ರಧಾನ. ಹಲವು ತಲೆಮಾರುಗಳಿಂದಲೂ ಇಲ್ಲಿನ ಬಹುತೇಕ ಕೃಷಿಕರು ಅಡಿಕೆಯನ್ನೇ ಪ್ರಧಾನ ಬೆಳೆಯನ್ನಾಗಿ ನಂಬಿಕೊಂಡಿದ್ದಾರೆ.ನಿಟ್ಟಿನಲ್ಲಿ ಅಡಿಕೆ ರಬ್ಬರ್ ಕಾಳು ಮೆಣಸು ಮತ್ತು ಶುಂಠಿ ಹೀಗೆ ಹತ್ತು ಹಲವು ಬೆಳೆಗಳನ್ನು ಬೆಳೆಯುವುದು ಇತ್ತೀಚೆಗೆ ಅಗತ್ಯವಾಗಿದೆ ಅದರೊಂದಿಗೆ ತಮ್ಮ ಜಮೀನಿನಲ್ಲಿ ಅಗರ್‌ವುಡ್ ಬೆಳೆಯನ್ನು ಹಾಕುವುದರಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಬೇಡಿಕೆ ಇದೆ ಇದರಿಂದ ರೈತರು ಆರ್ಥಿಕವಾಗಿ ಉನ್ನತಿ ಹೊಂದಲು ಸಹಕಾರಿಯಾಗುವುದೆಂದು ಸಾಗರ ತಾಲ್ಲೂಕು ಅಗರ್‌ವುಡ್ ಪ್ರವರ್ತಕ ಶಂಕರಣ್ಣ ಅಭಿಪ್ರಾಯಪಟ್ಟರು. ಇಲ್ಲಿನ ಸುಳಕೋಡು ಗ್ರಾಮದ ಪ್ರಗತಿಪರ ರೈತ ಶೃಂಗೇರಿ…

Read More

Shivamogga |ಖಾಸಗಿ ಶಾಲೆಯಲ್ಲಿ ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಹಲ್ಲೆ : ಆಸ್ಪತ್ರೆಗೆ ದಾಖಲು

ಖಾಸಗಿ ಶಾಲೆಯಲ್ಲಿ ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಹಲ್ಲೆ : ಆಸ್ಪತ್ರೆಗೆ ದಾಖಲು ಕ್ಷುಲ್ಲಕ ಕಾರಣಕ್ಕೆ ಶಿಕ್ಷಕರೊಬ್ಬರು ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ ಘಟನೆ ಶಿವಮೊಗ್ಗದ ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಶಿಕ್ಷಕ ಲೋಕೇಶ್ ಎಂಬುವವರು, 10ನೇ ತರಗತಿ ವಿದ್ಯಾರ್ಥಿ ಧನುಷ್ ಮೇಲೆ ಕೋಲಿನಿಂದ ಹಲ್ಲೆ ಮಾಡಿದ್ದಾರೆ. ಇದರಿಂದ ವಿದ್ಯಾರ್ಥಿ ಕಾಲು, ತೊಡೆ, ಬೆನ್ನಿಗೆ ಬಾಸುಂಡೆ ಬಂದಿದೆ. ಗಾಯಾಳು ವಿದ್ಯಾರ್ಥಿಗೆ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ…

Read More