Headlines

ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಸಾಗರ : ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ನೀಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಳಿಕೊಪ್ಪ ಗ್ರಾಮದ ಹಾನಂಬಿಯಲ್ಲಿ ನಡೆದಿದೆ. ಜನ್ನತ್ ನಗರದ ಪ್ರಕಾಶ್ ಶೆಟ್ಟಿ(36) ಮೃತ ದುರ್ಧೈವಿಯಾಗಿದ್ದಾನೆ. ಅರಳೀಕೊಪ್ಪ ಗ್ರಾಮದ ಹಾನಂಬಿ ಹೊಳೆಯ ಮೇಲ್ಭಾಗ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಯುವಕನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ ಪ್ರಕಾಶ್ ಶೆಟ್ಟಿ ಆತ್ಮಹತ್ಯೆಗೆ…

Read More

ಪಾನ್ ಕಾರ್ಡ್ 2.0ಗೆ ಕೇಂದ್ರ ಸರ್ಕಾರ ಅನುಮೋದನೆ – ಹಳೇ ಕಾರ್ಡ್ ಇರುತ್ತಾ? ಹೊಸದಾಗಿ ಮಾಡಿಸಬೇಕಾ? ಈ ಸುದ್ದಿ‌ ನೋಡಿ

ಪಾನ್ 2.0ಗೆ ಕೇಂದ್ರ ಸರ್ಕಾರ ಅನುಮೋದನೆ – ಹಳೇ ಕಾರ್ಡ್ ಇರುತ್ತಾ? ಹೊಸದಾಗಿ ಮಾಡಿಸಬೇಕಾ? ಈ ಸುದ್ದಿ‌ ನೋಡಿ ಕೇಂದ್ರ ಸರ್ಕಾರ ಪಾನ್ ಕಾರ್ಡ್ 2.0 ಯೋಜನೆಗೆ ಅನುಮೋದನೆ ನೀಡಿದೆ. ಹೆಚ್ಚು ಸುರಕ್ಷತೆ, ತೆರಿಗೆ ಪಾವತಿದಾರರು, ಉದ್ಯಮಿದಾರರು ಸೇರಿದಂತೆ ಎಲ್ಲರಿಗೂ ಸುಲಭ, ಸರಳ ಹಾಗೂ ಗರಿಷ್ಠ ಭದ್ರತೆಯ ಪಾನ್ ಕಾರ್ಡ್ 2.0 ಯೋಜನೆ ಇದಾಗಿದೆ. ಹೊಸ ಪಾನ್ ಕಾರ್ಡ್‌ನಿಂದ ಈಗಾಗಲೇ ಪಾನ್ ಕಾರ್ಡ್ ಇರುವವರು ಹೊಸದಾಗಿ ಮಾಡಿಸಿಕೊಳ್ಳಬೇಕಾ? ಅಥವಾ ಹಳೇ ಕಾರ್ಡ್ ಸಾಕಾ? ಕ್ಯಾಬಿನೆಟ್ ಆರ್ಥಿಕ ವ್ಯವಹಾರಗಳ…

Read More

ಹೋರಿ ಬೆದರಿಸುವ ಹಬ್ಬ ನೋಡಿ ಹಿಂದಿರುಗುತಿದ್ದ ಯುವಕ ಚರಂಡಿಗೆ ಬಿದ್ದು ಸಾವು .!

ಹೋರಿ ಬೆದರಿಸುವ ಹಬ್ಬ ನೋಡಿ ಹಿಂದಿರುಗುತಿದ್ದ ಯುವಕ ಚರಂಡಿಗೆ ಬಿದ್ದು ಸಾವು .! ದನ ಬರುವುದನ್ನು ನೋಡಿ ಹೆದರಿ ಚರಂಡಿಗೆ ಬಿದ್ದ ಯುವಕ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಯಲವಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದ ಶೇಕ್ ಸುಹೇಲ್ (೧೮) ಮೃತಪಟ್ಟ ಯುವಕನಾಗಿದ್ದಾನೆ. ಯಲವಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬವನ್ನು ನೋಡಿ ವಾಪಾಸ್ ಸ್ವಗ್ರಾಮಕ್ಕೆ ಮರಳುತ್ತಿದ್ದಾಗ ಹಿಂಬದಿಯಿಂದ ದನ ಬರುವುದನ್ನು ನೋಡಿ ಹೆದರಿ ಓಡುವ ಯತ್ನದಲ್ಲಿ ರಸ್ತೆ ಪಕ್ಕದ…

Read More

ಜಮೀನಿಗೆ ತೆರಳುವ ದಾರಿ ವಿಚಾರದಲ್ಲಿ ಗಲಾಟೆ – ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ

ಜಮೀನಿಗೆ ತೆರಳುವ ವಿಚಾರದಲ್ಲಿ ಗಲಾಟೆ – ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಜಮೀನಿಗೆ ತೆರಳುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಯುವಕನೋರ್ವನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಯತ್ನ (Murder Attempt) ನಡೆಸಿರುವ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗುಬ್ಬಿಗ (ಅಡ್ಡೆರಿ ) ಗ್ರಾಮದಲ್ಲಿ ನಡೆದಿದೆ. ಅಡ್ಡೇರಿ ಗ್ರಾಮದ ಆದರ್ಶ(22)  ಎಂಬ ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ.ಈ ಗಲಾಟೆಯಲ್ಲಿ ಗಾಯಾಳು ಯುವಕನ ತಂದೆ…

Read More

ಸಹೋದರಿಯ ಪ್ರೀತಿಗೆ ಅಡ್ಡಿಯಾದ ತಂದೆಯನ್ನು ಸುತ್ತಿಗೆಯಲ್ಲಿ ಹೊಡೆದು ಹತ್ಯೆಗೈದ ಮಗ

ಸಹೋದರಿಯ ಪ್ರೀತಿಗೆ ಅಡ್ಡಿಯಾದ ತಂದೆಯನ್ನು ಸುತ್ತಿಗೆಯಲ್ಲಿ ಹೊಡೆದು ಹತ್ಯೆಗೈದ ಮಗ ಸಹೋದರಿಯ ಪ್ರೀತಿಗೆ ಒಪ್ಪದ ತಂದೆಯನ್ನು ಮಗನೇ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಆಶ್ರಯ ಬಡಾವಣೆಯಲ್ಲಿ ನಡೆದಿದೆ. ಸಂಬಂಧಿಕರೊಬ್ಬರ ಮಗನನ್ನು ಪ್ರೀತಿಸುತಿದ್ದ ಮಗಳಿಗೆ ಹಿಂಸೆ ನೀಡುತ್ತಿದ್ದ ತಂದೆಯನ್ನು ಮಗ ಕೊಲೆ ಮಾಡಿದ್ದಾನೆ. ಸಹೋದರಿಯ ಪ್ರೀತಿಯನ್ನು ತಂದೆಯ ಬಳಿ ಒಪ್ಪಿಸಲು ಹೋದ ಮಗನ ನಡುವೆ ನಡೆದ  ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಜಗಳದಲ್ಲಿ ಶಿಕಾರಿಪುರ ಆಶ್ರಯ ಬಡಾವಣೆ ನಿವಾಸಿ ಮುಸ್ತಾಫ ಬೇಗ್(42) ಸಾವನ್ನಪ್ಪಿದ್ದಾನೆ.ಶಾಹಿದ್…

Read More

ಈಡೇರಿದ ವಂದಗದ್ದೇ ನಿವಾಸಿಗಳ ಬಹುದಿನಗಳ ಬೇಡಿಕೆ | ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬೇಳೂರು

ಈಡೇರಿದ ವಂದಗದ್ದೇ ನಿವಾಸಿಗಳ ಬಹುದಿನಗಳ ಬೇಡಿಕೆ | ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬೇಳೂರು ಮಾರುತಿಪುರ : ನಿರೇರೀ ಹಾಗೂ ವಂದಗದ್ದೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಶಾಲಾ ಕಾಲುಸಂಕ ಕಾಮಗಾರಿಗೆ ಶಾಸಕರು ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಶಂಕುಸ್ಥಾಪನೆ ನೆರವೇರಿಸಿದರು. ಮಂಗಳವಾರ ವಂದಗದ್ದೆ – ನೀರೇರಿ ಗ್ರಾಮಗಳ ಸಂಪರ್ಕ ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಆದಷ್ಟೂ ಬೇಗ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಇಂಜಿನೀಯರ್ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು. ಈ ಸಂಧರ್ಭದಲ್ಲಿ ಮಾರುತಿಪುರ ಗ್ರಾಪಂ…

Read More

ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸಮುದಾಯದ ಪಾಲ್ಗೊಳ್ಳುವಿಕೆ ಅಗತ್ಯ – ಶಾಸಕ ಬೇಳೂರು

ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸಮುದಾಯದ ಪಾಲ್ಗೊಳ್ಳುವಿಕೆ ಅಗತ್ಯ – ಶಾಸಕ ಬೇಳೂರು ಹೊಸನಗರ : ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಮುದಾಯದ ಪಾಲ್ಗೊಳ್ಳುವಿಕೆ ಬಹಳ ಮುಖ್ಯ ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅಭಿಪ್ರಾಯಪಟ್ಟರು. ಮಾರುತಿಪುರ ಗ್ರಾಪಂ ವ್ಯಾಪ್ತಿಯ ನಿರೇರಿ ಸರ್ಕಾರಿ ಶಾಲೆಯಲ್ಲಿ ನೂತನ ಶಾಲಾ ಕೊಠಡಿ,ಮೈದಾನ ಕಾಮಗಾರಿಗೆ ಶಂಕುಸ್ಥಾಪನೆ ಹಾಗೂ ಧ್ಯಜಕಟ್ಟೆ ಉದ್ಘ್ತಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ  ಸರ್ಕಾರಿ ಶಾಲೆಗಳ ಅಭಿವೃದ್ಧಿ ಸರ್ಕಾರದ ಕೆಲಸವಷ್ಟೇ ಎಂಬ…

Read More

RIPPONPETE | ನ. 28, 29 ರಂದು ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ ಸಕಲ ಸಿದ್ದತೆ

RIPPONPETE | ನ. 28, 29 ರಂದು ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ ಸಕಲ ಸಿದ್ದತೆ ರಿಪ್ಪನ್‌ಪೇಟೆ: ಪಟ್ಟಣದಲ್ಲಿ ಕಲಾಕೌಸ್ತುಭ ಕನ್ನಡ ಸಂಘದ 39 ನೇ ವರ್ಷದ ವಾರ್ಷಿಕೋತ್ಸವ ಮತ್ತು 69 ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ನವಂಬರ್ 28 ಮತ್ತು 29 ರಂದು ಎರಡು ದಿನಗಳ ಕಾಲ ಏರ್ಪಡಿಸಲಾಗಿದೆ ಎಂದು ಕಲಾಕೌಸ್ತುಭ ಕನ್ನಡ ಸಂಘದ ಅಧ್ಯಕ್ಷ ರವೀಂದ್ರ ಕೆರೆಹಳ್ಳಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನ. 28 ರಂದು ಗುರುವಾರ ಬೆಳಗ್ಗೆ 9 ಗಂಟೆಗೆ ಕನ್ನಡ ಭುವನೇಶ್ವರ…

Read More

ಗ್ರಾಪಂ ಅಧ್ಯಕ್ಷೆಯ ಅವಾಚ್ಯ ಪದಬಳಕೆಯ ಆಡೀಯೋ ವೈರಲ್ ಪ್ರಕರಣ ಉನ್ನತ ಮಟ್ಟದ ತನಿಖೆಯಾಗಲಿ – ಹರತಾಳು ಹಾಲಪ್ಪ

ಗ್ರಾಪಂ ಅಧ್ಯಕ್ಷೆಯ ಅವಾಚ್ಯ ಪದಬಳಕೆಯ ಆಡೀಯೋ ವೈರಲ್ ಪ್ರಕರಣ ಉನ್ನತ ಮಟ್ಟದ ತನಿಖೆಯಾಗಲಿ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮತ್ತು ಸದಸ್ಯರೊಬ್ಬರು ನಡೆಸಿದ್ದಾರೆನ್ನಲಾದ ವೀಡಿಯೋ ಹಾಗೂ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಹಾಗೂ ಪೊಲೀಸ್ ಇಲಾಖೆಯವರು ಸುಮೋಟ್ ಅಡಿ (ಸ್ವಯಂ ಪ್ರೇರಿತ) ದೂರು ದಾಖಲಿಸಿಕೊಂಡು ಬ್ಲಾಕ್‌ಮೇಲ್ ಮಾಡುವವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ಜರುಗಿಸುವಂತೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ …

Read More

HOSANAGARA | ಶ್ರೀಗಂಧ ಸಾಗಿಸುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ

HOSANAGARA | ಶ್ರೀಗಂಧ ಸಾಗಿಸುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ ಶ್ರೀಗಂಧದ ಮರದ ತುಂಡನ್ನು ಅಕ್ರಮವಾಗಿ ಸಾಗಿಸುತಿದ್ದ ಆರೋಪಿಯೋರ್ವನನ್ನು ಮಾಲುಸಮೇತ ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಹೊಸನಗರ ತಾಲೂಕು ಕಸಬಾ ಹೋಬಳಿ ಕಚ್ಚಿಗೆಬೈಲ್ ಗ್ರಾಮದಲ್ಲಿ ನಡೆದಿದೆ. ಕಚ್ಚಿಗೆ ಬೈಲ್ ಕಾನಗೋಡು ಹೋಗುವ ರಸ್ತೆಯಲ್ಲಿ ಅಕ್ರಮವಾಗಿ ಗಂಧದ ಮರಗಳನ್ನು ಕಡಿದು ತುಂಡುಗಳನ್ನಾಗಿ ತಯಾರಿಸಿ ಸಾಗಾಣಿಕೆ ಮಾಡುವಾಗ ಆರೋಪಿಯನ್ನ ಅರಣ್ಯ ಇಲಾಖೆ ಬಂಧಿಸಿದ್ದಾರೆ. ಹನೀಫ್ ಬಿನ್ ಯಾಕೂಬ್ ಸಾಬ್ ವಯಸ್ಸು 48ವರ್ಷ ಬಾನಿಗಾ ವಾಸಿ ಹೊಸಕೇಸರಿ ಗ್ರಾಮ ಹೊಸನಗರ…

Read More
Exit mobile version