Headlines

ಕಾಮಗಾರಿಗೆ ಮುನ್ನವೇ ಬಿಲ್ ಪಾವತಿ : ಇಂಜಿನಿಯರ್ ಶಿವಮೂರ್ತಿ ಅಮಾನತ್ತಿಗೆ ಮಾನವ ಹಕ್ಕುಗಳ ರಾಜ್ಯಾಧ್ಯಕ್ಷ ಒತ್ತಾಯ

 ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಹುಂಚಾ ಗ್ರಾಮ ಪಂಚಾಯಿತಿ ಮಠದ (ಜಿಗಳ) ಕೆರೆ ದುರಸ್ತಿ ಕಾಮಗಾರಿ ಮಾಡದೆ ಗುತ್ತಿಗೆದಾರನಿಗೆ ಬಿಲ್ಲು ನೀಡಿ ಕರ್ತವ್ಯಲೋಪ ಮಾಡಿರುವ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನ ಸಂಸ್ಥೆ ಯ ರಾಜ್ಯಾಧ್ಯಕ್ಷ ಯುವರಾಜ್ ಕೆ ಸಿ ಒತ್ತಾಯಿಸಿದ್ದಾರೆ.  ಹುಂಚಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠದ (ಜಿಗಳೆ) ಕೆರೆಗೆ 2021-2022 ನೇ ಸಾಲಿನ 2702 ಸಣ್ಣ ನೀರಾವರಿ ಕೆರೆಗಳ ವಾರ್ಷಿಕ ನಿರ್ವಹಣೆ ಮತ್ತು ದುರಸ್ತಿ ಯೋಜನೆಯಲ್ಲಿ ಕಾಮಗಾರಿಯನ್ನು ಗುತ್ತಿಗೆದಾರರ…

Read More

ಶಿವಮೊಗ್ಗದ ಶಾಪಿಂಗ್ ಮಾಲ್​ನಲ್ಲಿ ಸಾರ್ವಕರ್​ ಭಾವಚಿತ್ರ ವಿವಾದ!!! ಪೊಲೀಸರಿಂದ ಎಂಡಿ ಶರೀಫ್​ ವಶಕ್ಕೆ! ಠಾಣೆಯ ಎದುರು ರಾತ್ರೋರಾತ್ರಿ ನಡೀತು ಪ್ರತಿಭಟನೆ

ಶಿವಮೊಗ್ಗ: ಸಿಟಿ ಸೆಂಟ್ರಲ್​ ಮಾಲ್ : ನಿನ್ನೆ ಮಾಲ್​ನಲ್ಲಿ ವೀರ ಸಾರ್ವಕರ್​ ಫೋಟೋ ತೆಗೆಸಿದ ವಿಚಾರಕ್ಕೆ ಸಂಬಂಧಿಸಿದಂತೆ, ತುಂಗಾ ನಗರ ಪೊಲೀಸ್ ಠಾಣೆಯ ಎದುರು ಕೆಲಕಾಲ ಗೊಂದಲದ ವಾತಾವರಣ ಉಂಟಾಗಿತ್ತು. ಘಟನೆ ಸಂಬಂಧ ಕೇಸ್​ ದಾಖಲಿಸಿದ್ದ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನೆಡಸ್ತಿದ್ದಾರೆ ಎಂಬ ವಿಚಾರ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಕೆಲವು ಕಾರ್ಯಕರ್ತರು ಠಾಣೆ ಎದುರು ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸಿದರು. ಒಂದು ಗಂಟೆಗೂ ಅಧಿಕ ಕಾಲ ಸ್ಥಳದಲ್ಲಿ…

Read More

ಆರ್ ಎಸ್ ಎಸ್ ನಿಂದ ಮಾಹಿತಿ ಪಡೆದು ಗೃಹಸಚಿವರು ಹೇಳಿಕೆ ನೀಡುತ್ತಿದ್ದಾರೆ : ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ

 ಗೃಹಸಚಿವ ಆರಗ ಜ್ಞಾನೇಂದ್ರರವರು ಚಂದ್ರು ಹತ್ಯೆಯ ಹೇಳಿಕೆಗೆ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನೆಡೆಸುತ್ತಿದ್ದು ಇಂದು ಶಿವಮೊಗ್ಗದಲ್ಲಿ ಬೇಳೂರು  ಗೋಪಾಲಕೃಷ್ಣ ಆರಗ ವಿರುದ್ಧ ವಾಗ್ದಾಳಿ ನೆಡೆಸಿದರು.  ಆರಗ ಮಾತನಾಡುವ ರೀತಿ ನೋಡಿದರೆ ಸಣ್ಣ ಮಕ್ಕಳು ಸಹ ಆ ರೀತಿ ಮಾತನಾಡುವುದಿಲ್ಲ. ಆರಗ ತಮ್ಮ ನೇತೃತ್ವದಲ್ಲಿ ಇರುವ ಅಧಿಕಾರಿಗಳ ಮಾಹಿತಿ ತೆಗೆದುಕೊಳ್ಳದೆ ಆರ್ ಎಸ್ ಎಸ್ ನಿಂದ ಮಾಹಿತಿ ಪಡೆದು ಹೇಳಿಕೆ ನೀಡಿದ್ದಾರೆ.  ರಾಜ್ಯದಲ್ಲಿ ಕೋಮು ಪ್ರಚೋದನೆಗೆ ಗೃಹಸಚಿವರೇ ನೇರ ಹೊಣೆ ಎಂದು ಕಿಡಿಕಾರಿದ್ದಾರೆ.  ಯಾವ ವ್ಯಕ್ತಿ ಸತ್ತರು…

Read More

ಆಟೋ ಮತ್ತು ಗೂಡ್ಸ್ ವಾಹನಗಳ ನಡುವೆ ಅಪಘಾತ !!

ಆಟೋ ಮತ್ತು ಗೂಡ್ಸ್ ವಾಹನಗಳ ನಡುವೆ ಅಪಘಾತ !! ತೀರ್ಥಹಳ್ಳಿ : ನಿಂತಿದ್ದ ಆಟೋವೊಂದಕ್ಕೆ ಸುಜುಕಿ ಕ್ಯಾರಿ ಶಾಮಿಯಾನ ವಾಹನವೊಂದು ಅತೀ ವೇಗವಾಗಿ ಬಂದು ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದ ಘಟನೆ ಮೇಲಿನಕುರುವಳ್ಳಿಯಲ್ಲಿ ನಡೆದಿದೆ. ಶುಕ್ರವಾರ ಸಂಜೆ ಮೇಲಿನಕುರುವಳ್ಳಿಯ ರೇಷ್ಮೆ ಫಾರಂ ರಸ್ತೆಯ ಎದುರು ಭಾಗದಲ್ಲಿ ಈ ಅಪಘಾತ ಸಂಭವಿಸಿದೆ. ಕಟ್ಟೆಹಕ್ಲು ಭಾಗದ ಶಾಮಿಯಾನ ಹಾಕುವ ಗಾಡಿ ಅತ್ಯಂತ ವೇಗವಾಗಿ ಬಂದಿದೆ. ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಆಟೋವೊಂದಕ್ಕೆ ಡಿಕ್ಕಿ ಹೊಡೆದು ಚರಂಡಿಗೆ…

Read More

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಬೆಂಕಿಗೆ ಆಹುತಿಯಾದ ಅಡಿಕೆ ತೋಟಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಸಾಂತ್ವಾನ

Sagar MLA Belur Gopalakrishna visited Kusugundi village in Koduru GP after a fire caused by an electrical short circuit destroyed over 250 arecanut trees, causing heavy loss to farmer Chandrashekhar. ರಿಪ್ಪನ್‌ಪೇಟೆ : ಕೋಡೂರು ಗ್ರಾಮ ಪಂಚಾಯಿತಿಯ ಕುಸುಗುಂಡಿ ಗ್ರಾಮದಲ್ಲಿ ಇತ್ತೀಚೆಗೆ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ದುರಂತದಲ್ಲಿ ಸುಮಾರು 250ಕ್ಕೂ ಹೆಚ್ಚು ಅಡಿಕೆ ಮರಗಳು ಬೆಂಕಿಗೆ ಆಹುತಿಯಾದ ಹಿನ್ನೆಲೆಯಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ…

Read More

ಮೇ 1 ರಿಂದ 4 ರವರೆಗೆ ಐತಿಹಾಸಿಕ ನಗರ ದರ್ಗಾದ 52ನೇ ಉರೂಸ್ ಸಂಭ್ರಮ

ಮೇ 1 ರಿಂದ 4 ರವರೆಗೆ ಐತಿಹಾಸಿಕ ನಗರ ದರ್ಗಾದ 52ನೇ ಉರೂಸ್ ಸಂಭ್ರಮ – ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಿನಿಂದ ಉರೂಸ್ ಆಚರಣೆಗೆ ಒಮ್ಮತದ ನಿರ್ಧಾರ The historic Nagar Dargah (Hosanagar) will host its 52nd Urus from May 1-4, 2026. Forgetting previous differences, the united community prepares for a grand Sandal procession and massive public feeding (Annasantarpana). Read full details.” ​ಹೊಸನಗರ :…

Read More

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಅಣ್ಣಾಮಲೈ ನೇಮಕ::

ನವದೆಹಲಿ: ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು, ತಮಿಳುನಾಡು ಬಿಜೆಪಿ ಅಧ್ಯಕ್ಷನಾಗಿ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ಗುರುವಾರ ನೇಮಿಸಿದ್ದಾರೆ. ಈ ಬಗ್ಗೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ನೇಮಕಾತಿ ಪತ್ರವನ್ನು ತಮಿಳುನಾಡು ಬಿಜೆಪಿಗೆ ರವಾನಿಸಿದ್ದಾರೆ. 2024 ರ ಲೋಕಸಭಾ ಚುನಾವಣೆಗೆ ಮುನ್ನ ತಮಿಳುನಾಡಿನಲ್ಲಿ ಪಕ್ಷವನ್ನು ಬಲಪಡಿಸಲು ಬಿಜೆಪಿ ಬುಧವಾರ ಪಕ್ಷದ ರಾಜ್ಯ ಅಧ್ಯಕ್ಷರಾಗಿದ್ದ ಎಲ್. ಮುರುಗನ್ ಅವರನ್ನು ಕೇಂದ್ರ ಸಚಿವಾಲಯದ ರಾಜ್ಯ ಸಚಿವರನ್ನಾಗಿ ನೇಮಿಸಿತ್ತು. ಅವರಿಗೆ ಮಾಹಿತಿ ಮತ್ತು…

Read More

ಸಾಗರ : ಕೊರೊನಾ ಜಾಗೃತಿ ಕುರಿತು ಜೋಗಿಪದ ಕಾರ್ಯಕ್ರಮ

ಸಾಗರ :ನೆಹರು ಯುವ ಕೇಂದ್ರ ಶಿವಮೊಗ್ಗ ಮತ್ತು ಸಾಗರ ತಾಲ್ಲೂಕಿನ ಶ್ರೀ ಆನಂದೇಶ್ವರ ಕಲಾ ಸಂಘ ಇವರ ವತಿಯಿಂದ ಕೊರೊನಾ ಜಾಗೃತಿ ಕುರಿತು ಜೋಗಿ ಪದ ಕಾರ್ಯಕ್ರಮವನ್ನು ಸಾಗರದ ದೇವರಾಜ ಅರಸು ಸಭಾ ಭವನದಲ್ಲಿ ಇಂದು ಏರ್ಪಡಿಸಲಾಗಿತ್ತು.  ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಎಂಎಸ್‍ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪನವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ನೋಡಲ್ ಅಧಿಕಾರಿ ಡಾ.ವಾಸುದೇವ, ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ.ಪ್ರಕಾಶ್ ಭೋಸ್ಲೆ, ಆರೋಗ್ಯ ಇಲಾಖೆ ಸಂಘದ ಜಿಲ್ಲಾಧ್ಯಕ್ಷ ಮ.ಸ,ನಂಜುಂಡಸ್ವಾಮಿ, ತಾಲ್ಲೂಕು ಆರೋಗ್ಯ ಇಲಾಖೆ ನೌಕರರ…

Read More

ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು – ದೀಪಾವಳಿಗೆ ಬಂಪರ್ ಉಡುಗೊರೆ

ನಟ ದರ್ಶನ್ ಗೆ ದೀಪಾವಳಿ ಉಡುಗೊರೆ – ಮಧ್ಯಂತರ ಜಾಮೀನು ಮಂಜೂರು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೂನ್ 11 ರಂದು ಬಂಧನಕ್ಕೆ ಒಳಗಾಗಿದ್ದ ನಟ ದರ್ಶನ್​ ಸುಮಾರು ಐದು ತಿಂಗಳು ಜೈಲಿನಲ್ಲಿ ಕಳೆದಿದ್ದಾರೆ. ಇದೀಗ ಕೊನೆಗೂ ದೀಪಾವಳಿಗೆ ದರ್ಶನ್​ಗೆ ಸಿಹಿ ದೊರೆತಿದೆ. ಕರ್ನಾಟಕ ರಾಜ್ಯ ಹೈಕೋರ್ಟ್ ದರ್ಶನ್​ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ರೇಣುಕಾ ಸ್ವಾಮಿ ಕೊಲೆ ಆರೋಪದ ಮೇಲೆ ಕಳೆದ ಸುಮಾರು ಐದು ತಿಂಗಳಿಂದಲೂ ಜೈಲಿನಲ್ಲಿ ದಿನ ದೂಡುತ್ತಿದ್ದ ನಟ ದರ್ಶನ್​ಗೆ ದೀಪಾವಳಿ ಶುಭ…

Read More

Ripponpete | ಕೇಂದ್ರ ಸರ್ಕಾರದ ಯೋಜನೆ ಜನಸಾಮಾನ್ಯರಿಗೂ ತಲುಪಲಿ – ಬಿ ವೈ ಆರ್

ಕೇಂದ್ರ ಸರ್ಕಾರದ ಯೋಜನೆ ಜನಸಾಮಾನ್ಯರಿಗೂ ತಲುಪಲಿ – ಬಿ ವೈ ಆರ್ ರಿಪ್ಪನ್ ಪೇಟೆ:  ಸ್ವಾತಂತ್ರ್ಯ ಬಂದು ಆರು ದಶಕದಲ್ಲಿ ಕಾಣದ ಅಭಿವೃದ್ಧಿ, ಕೇವಲ 09 ವರ್ಷಗಳಲ್ಲಿ ಗ್ರಾಮೀಣ ಪ್ರದೇಶದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿರುವುದು ಕೇಂದ್ರದ ಮೋದಿಜಿ ಸರ್ಕಾರದ ಸಾಧನೆಯಾಗಿದೆ ಎಂದು  ಶಿವಮೊಗ್ಗ ಲೋಕಸಭಾ ಕ್ಷೇತ್ರದ  ಸಂಸದ  ಬಿ ವೈ ರಾಘವೇಂದ್ರ  ಹೇಳಿದರು. ಪಟ್ಟಣದ ಭೂಪಾಳ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಿದ್ದ ಕೇಂದ್ರದ ವಿಕಸಿತ ಸಂಕಲ್ಪ ಯಾತ್ರೆ ಗೆ ಚಾಲನೆ ನೀಡಿ ಅವರು ಮಾತನಾಡಿ ಅಭಿವೃದ್ಧಿಯನ್ನು ಹೊಂದಿದ,…

Read More