Ripponpete | ಶಾಂತಿ ಮತ್ತು ನೆಮ್ಮದಿಯ ಮೂಲಕ ಪ್ರತಿಯೊಬ್ಬರು ಉತ್ತಮ ಬದುಕು ಕಟ್ಟಿಕೊಳ್ಳೋಣ :ರೆ. ಫಾ. ಬಿನೋಯ್

ರಿಪ್ಪನ್ ಪೇಟೆಯಲ್ಲಿ ಕ್ರೈಸ್ತ ಬಾಂಧವರಿಂದ ಕ್ರಿಸ್ಮಸ್ ಸಡಗರ ಸಂಭ್ರಮದಿಂದ ಆಚರಣೆ. ಶಾಂತಿ ಮತ್ತು ನೆಮ್ಮದಿಯ ಮೂಲಕ ಪ್ರತಿಯೊಬ್ಬರು ಬದುಕು ಕಟ್ಟಿಕೊಳ್ಳೋಣ :ರೆ. ಫಾ. ಬಿನೋಯ್. ರಿಪ್ಪನ್ ಪೇಟೆ : ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಒತ್ತಡದ ಜೀವನವನ್ನು ಸಾಗಿಸುತ್ತಿರುವ ಪ್ರತಿಯೊಬ್ಬರಿಗೂ ಶಾಂತಿ ಮತ್ತು ನೆಮ್ಮದಿಯ ಬದುಕು ಅತ್ಯವಶ್ಯಕವಾಗಿದೆ. ಮಾನವ ಜಗತ್ತಿನಲ್ಲಿ ಶಾಂತಿ ಮತ್ತು ನೆಮ್ಮದಿಯ ಮೂಲಕ ಬದುಕು ಕಟ್ಟಿಕೊಳ್ಳೋಣ ಎಂದು ರಿಪ್ಪನ್ ಪೇಟೆ ಗುಡ್ ಶಫರ್ಡ್ ಚರ್ಚಿನ ಧರ್ಮಗುರು   ರೆ. ಫಾ. ಬಿನೋಯ್ ಹೇಳಿದರು.  ಪಟ್ಟಣದ ಗುಡ್ ಶಫರ್ಡ್…

Read More

ಆಸ್ಪತ್ರೆ ಆವರಣಕ್ಕೆ ತಲುಪಿದ ಆಸ್ತಿ ಜಗಳ – ಮೆಗ್ಗಾನ್ ಆಸ್ಪತ್ರೆಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

A youth was brutally assaulted with a stone by his relatives inside McGann Hospital premises in Shivamogga over a property dispute. A case has been registered at Doddapete Police Station. ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಯುವಕನೊಬ್ಬನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಹೊನ್ನಾಳಿ ತಾಲೂಕಿನ ಶಾಂತಕುಮಾರ್ ಎಂಬುವವರು ತಮ್ಮ ತಾಯಿ ವಿಷ ಸೇವಿಸಿದ್ದರಿಂದ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಶಾಂತಕುಮಾರ್…

Read More

ರಿಪ್ಪನ್‌ಪೇಟೆ : ಶಾಲಾ ಬಾಲಕನ ಬ್ಯಾಗ್ ನಲ್ಲಿದ್ದ ನಾಗರಹಾವು|rpet news

ಶಾಲಾ ಬಾಲಕನ ಬ್ಯಾಗ್ ನಲ್ಲಿ ನಾಗರಾಜ….!! ರಿಪ್ಪನ್ ಪೇಟೆ : ಸಮೀಪದ ಬಾಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿ ಭುವನ್ ಬ್ಯಾಗಿನಲ್ಲಿ ಸದ್ದಿಲ್ಲದೆ ಮಲಗಿದ್ದ ನಾಗರಾಜ..! ಶುಕ್ರವಾರ ಬೆಳಗ್ಗೆ  ಶಾಲೆಯ ಬೆಲ್ಲು ಹೊಡೆದು ತರಗತಿ ಪ್ರಾರಂಭವಾದಾಗ  ನಲಿಕಲಿ ತರಗತಿಯ  ಶಿಕ್ಷಕ   ಪಾಠ ಓದಲು  ಪುಸ್ತಕ  ಬ್ಯಾಗಿನಿಂದ ಹೊರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿ, ಹಾಜರಾತಿ ಕರೆಯುತ್ತಿದ್ದರು.ವಿದ್ಯಾರ್ಥಿ ಭುವನ್  ಶಿಕ್ಷಕರ ಅಣತಿಯಂತೆ  ಪುಸ್ತಕ ಹೊರತೆಗೆದಾಗ ಖಾಲಿ ಬ್ಯಾಗಿನಲ್ಲಿ  ಮಲಗಿದ್ದ ಹಾವನ್ನು  ಕಂಡಿದ್ದಾನೆ.  ತನ್ನ ಪಕ್ಕದಲ್ಲಿ ಕುಳಿತಿದ್ದ…

Read More

Ripponpete | ವ್ಯಸನ ಮುಕ್ತ ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರ ಸಹಕಾರ ಮುಖ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ

ವ್ಯಸನ ಮುಕ್ತ ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರ ಸಹಕಾರ ಮುಖ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ ಉತ್ತಮ ಸಮಾಜ ನಿರ್ಮಾಣದ ಸತ್ಕಾರ್ಯ ಈಡೇರಿಕೆಗೆ ಸಮುದಾಯದ ಒಳಗೊಳ್ಳುವಿಕೆ ಮತ್ತು ವಿದ್ಯಾರ್ಥಿಗಳ ಕೊಡುಗೆ ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ತಿಳಿಸಿದರು. ರಿಪ್ಪನ್‌ಪೇಟೆ ಪಟ್ಟಣದ ಪದವಿ ಪೂರ್ವ ಕಾಲೇಜು ಹಾಗೂ ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪೊಲೀಸ್ ಇಲಾಖೆ ವತಿಯಿಂದ ಬುಧವಾರ ಆಯೋಜಿಸಿದ್ದ ‘ಅಂತರರಾಷ್ಟ್ರೀಯ ಮಾದಕ ವ್ಯಸನ ಮತ್ತು ಕಳ್ಳ ಸಾಗಣೆ ವಿರೋಧಿ…

Read More

ಆನೆ ದಾಳಿಗೆ ಬೆಳೆ ಹಾನಿ : ಸೂಕ್ತ ಪರಿಹಾರಕ್ಕಾಗಿ ಹರತಾಳು ಹಾಲಪ್ಪ ನೇತ್ರತ್ವದಲ್ಲಿ ರೈತರ ಪ್ರತಿಭಟನೆ

ಆನೆಯಿಂದ, ಬೆಳೆ ಹಾನಿ: ಸೂಕ್ತ ಪರಿಹಾರಕ್ಕಾಗಿ ಹರತಾಳು ಹಾಲಪ್ಪ ನೇತ್ರತ್ವದಲ್ಲಿ ರೈತರ ಪ್ರತಿಭಟನೆ ಶಿವಮೊಗ್ಗ : ರೈತರ ಬೆಳೆ ನಾಶ ಮಾಡುತ್ತಿರುವ ಆನೆಗಳನ್ನು ಕೂಡಲೇ ಸ್ಥಳಾಂತರಿಸಬೇಕು. ಬೆಳೆ ನಷ್ಟವಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಮಲೆನಾಡು ಪ್ರದೇಶದ ರೈತರು ಮಾಜಿ ಸಚಿವ ಹರತಾಳು ಹಾಲಪ್ಪ ನೇತೃತ್ವದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು. ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಆನೆಗಳ ಹಾವಳಿ ಹೆಚ್ಚಾಗಿದ್ದು, ಪ್ರತಿನಿತ್ಯ ರೈತರ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಮಾಡುತ್ತಿದೆ….

Read More

ಶ್ರೀಬಸವೇಶ್ವರ ಆಂಗ್ಲಮಾಧ್ಯಮ ಶಾಲೆ ಶೇ. 93% ಫಲಿತಾಂಶ | ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡಶಾಲೆಗೆ 79.40% ಫಲಿತಾಂಶ | ಬೆಳ್ಳೂರು ಸರ್ಕಾರಿ ಪ್ರೌಢಶಾಲೆ 96% ರಷ್ಟು ಫಲಿತಾಂಶ

ಶ್ರೀಬಸವೇಶ್ವರ ಆಂಗ್ಲಮಾಧ್ಯಮ ಶಾಲೆ ಶೇ. 93 ಫಲಿತಾಂಶ ರಿಪ್ಪನ್‌ಪೇಟೆ :  ಇಲ್ಲಿನ ಶ್ರೀಬಸವೇಶ್ವರ ಅಂಗ್ಲಮಾಧ್ಯಮ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಶೇ. 93 ರಷ್ಟು ಫಲಿತಾಂಶಗಳಿಸಿದೆ ಎಂದು ಮುಖ್ಯೋಪಾಧ್ಯಾಯ ಚಂದ್ರಪ್ಪ ತಿಳಿಸಿದರು. ಬಸವೇಶ್ವರ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಿಶಾದ್ 625 ಕ್ಕೆ 597 ಅಂಕ ಗಳಿಸಿದ್ದಾನೆ.ಇವರು ರಿಪ್ಪನ್‌ಪೇಟೆಯ ವಿನಾಯಕನಗರದ ಅಬ್ದುಲ್ ರವೂಫ್ ಹಾಗೂ ವಹೀದಾ ದಂಪತಿಗಳ ಪುತ್ರನಾಗಿದ್ದಾರೆ. ಒಟ್ಟು 28 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು 26 ವಿದ್ಯಾರ್ಥಿಗಳು ಉತ್ತಿರ್ಣಾರಾಗಿದ್ದಾರೆ. ಅತ್ಯುನ್ನತ 11, ಪ್ರಥಮ ಸ್ಥಾನದಲ್ಲಿ 6, ದ್ವಿತೀಯ ಸ್ಥಾನ 4…

Read More

Ripponpet | ಮನೆಯ ಅಂಗಳದಲ್ಲಿ ಒಣಗಿಸಿಟ್ಟಿದ್ದ ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳ್ಳತನ

Ripponpet | ಮನೆಯ ಅಂಗಳದಲ್ಲಿ ಒಣಗಿಸಿಟ್ಟಿದ್ದ ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳ್ಳತನ ರಿಪ್ಪನ್‌ಪೇಟೆ : ಇಲ್ಲಿನ ಬಾಳೂರು ಗ್ರಾಪಂ ವ್ಯಾಪ್ತಿಯ ಕ್ವಾಡ್ರಿಗೆ ಗ್ರಾಮದಲ್ಲಿ ಮನೆಯ ಅಂಗಳದಲ್ಲಿ ಒಣಗಿಸಿಟ್ಟ 3 ಕ್ವಿಂಟಾಲ್ ಗೂ ಹೆಚ್ಚು ಅಡಿಕೆ ಕಳ್ಳತನವಾಗಿರುವ ಘಟನೆ ನಡೆದಿದೆ. ಕ್ವಾಡ್ರಿಗೆ ಗ್ರಾಮದ ಬಾಲರಾಜ್ ಎಂಬುವವರ ಮನೆಯ ಅಂಗಳದಲ್ಲಿ ಒಣಗಿಸಿಟ್ಟಿದ್ದ ಲಕ್ಷಾಂತರ ರೂ ಮೌಲ್ಯದ ಮೂರು ಕ್ವಿಂಟಾಲ್ ಗೂ ಹೆಚ್ಚೂ ಅಡಿಕೆಯನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಘಟನೆ ಗುರುವಾರ ನಡೆದಿದೆ. ಸ್ಥಳಕ್ಕೆ ಪಟ್ಟಣದ ಪೊಲೀಸರು ಭೇಟಿ ನೀಡಿದ್ದು…

Read More

ಮಹಮ್ಮದ್ ಪೈಗಂಬರ್ ಜನ್ಮದಿನಾಚರಣೆ – ಮೆಗ್ಗಾನ್‌ನಲ್ಲಿ ಸರ್ವಧರ್ಮ ಸೌಹಾರ್ದ ಸಮಾರಂಭ

ಮೊಹಮ್ಮದ್ ಪೈಗಂಬರ್ ಜನ್ಮದಿನಾಚರಣೆ – ಮೆಗ್ಗಾನ್‌ನಲ್ಲಿ ಸರ್ವಧರ್ಮ ಸೌಹಾರ್ದ ಸಮಾರಂಭ ಶಿವಮೊಗ್ಗ: ವಿಶ್ವ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ೧೫೦೦ನೇ ಜನ್ಮದಿನಾಚರಣೆಯನ್ನು ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಇಂದು ಭವ್ಯವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಅನ್ನ ಸಂತರ್ಪಣೆ ಹಾಗೂ ಹಣ್ಣು-ಹಂಪಲು ವಿತರಣೆ ನಡೆಸಲಾಗಿದ್ದು, ಸರ್ವಧರ್ಮ ಸೌಹಾರ್ದತೆಯ ಸಂದೇಶ ಸಾರಲಾಯಿತು. ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಲೀಮ್ ಪಾಷಾ ಮಾತನಾಡಿ, ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಶಾಂತಿ, ಬಾಂಧವ್ಯ ಹಾಗೂ ಸಹಬಾಳ್ವೆಯನ್ನು…

Read More

ರಿಪ್ಪನ್‌ಪೇಟೆ ಸಮೀಪ ಭೀಕರ ಕಾರು ಅಪಘಾತ : ಇಬ್ಬರ ಸ್ಥಿತಿ ಗಂಭೀರ

ರಿಪ್ಪನ್‌ಪೇಟೆ : ಇಲ್ಲಿನ ಚಿಕ್ಕಜೇನಿ ಗ್ರಾಮದ ಪದ್ಮಶ್ರೀ ಅನಾಥಾಶ್ರಮದ ಮುಂಭಾಗದ ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮಣ್ಣಿನ ಧರೆಗೆ ಗುದ್ದಿದ ಪರಿಣಾಮ ಕಾರು ಎರಡು ಪಲ್ಟಿಯಾಗಿದೆ. ಶಿವಮೊಗ್ಗದಿಂದ ಚಕ್ರಾ-ಸಾವೇಹಕ್ಲು ಗೆ ತೆರಳುತಿದ್ದ  ಕಾರು (KA-01 MJ 2476) ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಪರಿಣಾಮ ಕಾರು ಎರಡು ಪಲ್ಟಿಯಾಗಿದ್ದು ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ವ್ಯಕ್ತಿಯು ಅಪಘಾತದ ರಭಸಕ್ಕೆ ಕಾರಿನಿಂದ ಹೊರಕ್ಕೆ ಬಿದ್ದ ಪರಿಣಾಮ ತಲೆಗೆ ತೀವ್ರತರವಾದ ಪೆಟ್ಟಾಗಿದ್ದು,ಸ್ಥಿತಿ ಗಂಬೀರವಾಗಿದೆ.ಕಾರು ಚಾಲಕನ ಕೈ ಮುರಿತವಾಗಿದೆ.ಇನ್ನುಳಿದ…

Read More

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಹುಲ್ಲಿನ ಬಣವೆ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಹುಲ್ಲಿನ ಬಣವೆ A haystack caught fire due to an electrical short circuit. A haystack caught fire due to an electrical short circuit. A haystack caught fire due to an electrical short circuit. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಹುಲ್ಲಿನ ಬಣವೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಹುಲ್ಲಿನ ಬಣವೆ ವಿದ್ಯುತ್…

Read More