Headlines

ಆಸ್ತಿ ವಿಚಾರದ ಗಲಾಟೆ ವಿಕೋಪಕ್ಕೆ : ಕುಡುಗೋಲಿನಿಂದ ಚುಚ್ಚಿ ಮಗನ ಕೊಲೆಗೈದ ತಂದೆ

ಆಸ್ತಿ ವಿಚಾರದ ಗಲಾಟೆ ವಿಕೋಪಕ್ಕೆ : ಕುಡುಗೋಲಿನಿಂದ ಚುಚ್ಚಿ ಮಗನ ಕೊಲೆಗೈದ ತಂದೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಶುಕ್ರವಾರ ತಂದೆ ಮತ್ತು ಮಗನ ನಡುವೆ ಜಗಳ ನಡೆದು ಮಗನ ಕೊಲೆಯಲ್ಲಿ ಅಂತ್ಯವಾಗಿದೆ. ಗಂಗಾನಾಯ್ಕ್(36) ಕೊಲೆಯಾದ ವ್ಯಕ್ತಿ. ಆತನ ತಂದೆ ಲಿಂಗಾನಾಯ್ಕ್ ಜೊತೆಗೆ ಆಸ್ತಿ ವಿಚಾರಕ್ಕೆ ಗಲಾಟೆಯಾಗಿದೆ. ಜಗಳ ವಿಕೋಪಕ್ಕೆ ತಿರುಗಿದ್ದು, ಈ ವೇಳೆ ಲಿಂಗಾನಾಯ್ಕ್ ಕುಡಗೋಲಿನಿಂದ ಮಗನ ಎದೆ ಭಾಗಕ್ಕೆ ಚುಚ್ಚಿದ್ದು, ತೀವ್ರ ರಕ್ತಸ್ರಾವದಿಂದ ಗಂಗಾನಾಯ್ಕ್ ಮೃತಪಟ್ಟಿದ್ದಾನೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ…

Read More

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು : ದಂಪತಿ ಸಾವು

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು : ದಂಪತಿ ಸಾವು ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನೀರು ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿ ಸಾವನ್ನತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪೂರ ರಸ್ತೆಯಲ್ಲಿ ಸಂಭವಿಸಿದೆ. ಕೊಲ್ಲಾಪುರ ಜಿಲ್ಲೆಯ ಕರವೀರ ತಾಲೂಕಿನ ಕುಪಿರೆ ಗ್ರಾಮದ ಆದರ್ಶ ಯುವರಾಜ ಪಾಂಡವ (27) ಈತನು ಫೋರ್ಡ್ ಕಾರ ಅನ್ನು ತೆಗೆದುಕೊಂಡು, ಮಂಗಸೂಳಿ- ಐನಾಪೂರ ರಸ್ತೆಯಲ್ಲಿ ಪ್ರಯಾಣಿಸುವಾಗ ರಸ್ತೆ ತಿರುವಿನಲ್ಲಿ ಕಾರಿನ ನಿಯಂತ್ರಣ…

Read More

ದುಬಾರಿ ಮೊತ್ತಕ್ಕೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾದ ರಿಷಬ್ ಪಂತ್

ದುಬಾರಿ ಮೊತ್ತಕ್ಕೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾದ ರಿಷಬ್ ಪಂತ್ ಇಂಡಿಯನ್ ಪ್ರೀಮಿಯರ್ ಲೀಗ್ ( IPL) 2025ರ ಮೆಗಾ ಹರಾಜಿನಲ್ಲಿ ರಿಷಬ್ ಪಂತ್ ದಾಖಲೆ ಬರೆದಿದ್ದಾರೆ. ಬರೋಬ್ಬರಿ 27 ಕೋಟಿ ರೂಪಾಯಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾಗಿದ್ದಾರೆ. ಈ ಮೂಲಕ ಐಪಿಎಲ್‌ನ ದುಬಾರಿ ಆಟಗಾರ ಎನ್ನುವ ದಾಖಲೆ ಮಾಡಿದ್ದಾರೆ. ರಿಷಬ್ ಪಂತ್‌ಗಾಗಿ ಮೊದಲು ಲಕ್ನೋ ಸೂಪರ್ ಜೈಂಟ್ಸ್ ಬಿಡ್ ಮಾಡಿತು. ಬಳಿಕ ಆರ್ ಸಿಬಿ, ಎಸ್‌ಆರ್ ಎಚ್‌ ಫ್ರಾಂಚೈಸಿಗಳು ಬಿಡ್ ಮಾಡಿದವು, ರಾಯಲ್…

Read More

ಕನ್ನಡಿಗ ಕೆ ಎಲ್ ರಾಹುಲ್ ಕೈಬಿಟ್ಟು, ಲಿವಿಂಗ್‌ಸ್ಟೋನ್ ಖರೀದಿಸಿದ ಆರ್‌ಸಿಬಿ!

ಕನ್ನಡಿಗ ಕೆ ಎಲ್ ರಾಹುಲ್ ಕೈಬಿಟ್ಟು, ಲಿವಿಂಗ್‌ಸ್ಟೋನ್ ಖರೀದಿಸಿದ ಆರ್‌ಸಿಬಿ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೊನೆಗೂ ಕನ್ನಡಿಗ ಕೆ ಎಲ್ ರಾಹುಲ್ ಅವರನ್ನು ಖರೀದಿಸಲಿದೆ ಎನ್ನುವ ನಿರೀಕ್ಷೆ ಹುಸಿಯಾಗಿದೆ. ಕೆ ಎಲ್ ರಾಹುಲ್ ಅವರನ್ನು ಕೈಬಿಟ್ಟ ಆರ್‌ಸಿಬಿ, ಇಂಗ್ಲೆಂಡ್ ಬ್ಯಾಟಿಂಗ್ ಆಲ್ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಅವರನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ. 2 ಕೋಟಿ ರುಪಾಯಿ ಮೂಲ ಬೆಲೆ ಹೊಂದಿದ್ದ ಇಂಗ್ಲೆಂಡ್ ಮೂಲದ ಬ್ಯಾಟಿಂಗ್ ಆಲ್ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಅವರನ್ನು ಖರೀದಿಸಲು ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಪೈಪೋಟಿ ನಡೆಸಿತಾದರೂ…

Read More

ಅಭಿವೃದ್ಧಿ ಸಹಿಸದೇ ಬಿಜೆಪಿ ಪಕ್ಷದಿಂದ ಜನರ ದಿಕ್ಕು ತಪ್ಪಿಸಲು ಪ್ರತಿಭಟನೆ – ಬಿ ಪಿ ರಾಮಚಂದ್ರ

ಅಭಿವೃದ್ಧಿ ಸಹಿಸದೇ ಬಿಜೆಪಿ ಪಕ್ಷದಿಂದ ಜನರ ದಿಕ್ಕು ತಪ್ಪಿಸಲು ಪ್ರತಿಭಟನೆ – ಬಿ ಪಿ ರಾಮಚಂದ್ರ ರಿಪ್ಪನ್‌ಪೇಟೆ : ಪಟ್ಟಣದ ಅಭಿವೃದ್ಧಿಯನ್ನು ಸಹಿಸದೇ ಗ್ರಾಮ ಪಂಚಾಯತಿ ಅಧ್ಯಕ್ಷರ ವಿರುದ್ಧ ಆಧಾರ ರಹಿತವಾದ ಆರೋಪವನ್ನು ಮಾಡಿ ರಾಜಕೀಯ ಪ್ರೇರಿತವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾದರೆ ಅವರ ವಿರುದ್ದ ನಾವು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಜಿಪಂ ಮಾಜಿ ಸದಸ್ಯ ಬಿ‌ ಪಿ ರಾಮಚಂದ್ರ ಹೇಳಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಧನಲಕ್ಷಿ ಗ್ರಾಮ ಪಂಚಾಯತಿಯ ಅಧ್ಯಕ್ಷೆಯಾದ ನಂತರ…

Read More

ಮದುವೆಯಾಗುವುದಾಗಿ ಅಪ್ರಾಪ್ತೆಗೆ ವಂಚನೆ – ಮನನೊಂದು ವಿಷ ಸೇವಿಸಿ ಆತ್ಮಹತ್ಯೆ

ಮದುವೆಯಾಗುವುದಾಗಿ ಅಪ್ರಾಪ್ತೆಗೆ ವಂಚನೆ – ಮನನೊಂದು ವಿಷ ಸೇವಿಸಿ ಆತ್ಮಹತ್ಯೆ | ಆರೋಪಿ ಅರೆಸ್ಟ್ ಅಪ್ರಾಪ್ತೆಯೊಬ್ಬಳೊಂದಿಗೆ ಕಳೆದ ಮೂರು ವರ್ಷಗಳಿಂದ ಸುತ್ತಾಡಿಕೊಂಡು ಮದುವೆಯಾಗುವುದಾಗಿ ನಂಬಿಸಿ ಈಗ ಜಾತಿಯ ಕಾರಣ ಹೇಳಿ ವಂಚಿಸಿದ ಹಿನ್ನಲೆಯಲ್ಲಿ ಮನನೊಂದು ಅಪ್ರಾಪ್ತೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಡೆದಿದ್ದೇನು..!!?? ಕಳೆದ ಮೂರು ವರ್ಷಗಳಿಂದ 17 ವರ್ಷದ ಅಪ್ರಾಪ್ತೆಯೊಬ್ಬಳೊಂದಿಗೆ ಸುತ್ತಾಡಿಕೊಂಡು ಇದ್ದ ಆರೋಪಿ ಮದುವೆಯ ಪ್ರಸ್ತಾಪ ಬಂದಾಗ ಯುವತಿಯ ಜಾತಿ ಬಗ್ಗೆ ಕೀಳಾಗಿ ಮಾತನಾಡಿ ಮದುವೆಯಾಗುವುದಿಲ್ಲ…

Read More

RIPPONPETE | ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಜಯಭೇರಿ – ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ

RIPPONPETE | ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಜಯಭೇರಿ – ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ ರಿಪ್ಪನ್‌ಪೇಟೆ : ರಾಜ್ಯದಲ್ಲಿ ಮೂರು ವಿಧಾನಸಭೆಯ ಉಪಚುನಾವಣೆಗೆ ಮತದಾನ ನಡೆದು ಇಂದು ಮತಎಣಿಕೆ ಮೂಲಕ ಫಲಿತಾಂಶ ಹೊರಬೀಳುತ್ತಿದ್ದಂತೆ ಪಟ್ಟಣದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿನಲ್ಲಿ ಕಾಂಗ್ರೆಸ್​ ವರ್ಸಸ್​ ಬಿಜೆಪಿ-ಜೆಡಿಎಸ್​ ಮೈತ್ರಿ ಪಕ್ಷದ ನಡುವೆ ತೀವ್ರ ಹಣಾಹಣಿಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಗೆಲುವಿನ ಘೋಷಣೆಯಾಗುತಿದ್ದಂತೆ ಪಟ್ಟಣದ ವಿನಾಯಕ ಸರ್ಕಲ್ ನಲ್ಲಿ ಕಾಂಗ್ರೆಸ್…

Read More

RIPPONPETE | ಓಸಿ ದಂಧೆಯಲ್ಲಿ ತೊಡಗಿದ್ದ ಇಬ್ಬರು ಪೊಲೀಸರ ವಶಕ್ಕೆ

RIPPONPETE | ಓಸಿ ದಂಧೆಯಲ್ಲಿ ತೊಡಗಿದ್ದ ಇಬ್ಬರು ಪೊಲೀಸರ ವಶಕ್ಕೆ ರಿಪ್ಪನ್‌ಪೇಟೆ : ಪಟ್ಟಣದ ಕುಕ್ಕಳಲೆ ಬಸ್ ನಿಲ್ದಾಣದ ಬಳಿಯಲ್ಲಿ ಓ.ಸಿ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳ ತಂಡ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದ ಘಟನೆ ಗುರುವಾರ ರಾತ್ರಿ ನಡೆದಿದೆ. ಪಟ್ಟಣದ ಸಾಗರ ರಸ್ತೆಯ ಕುಕ್ಕಳಲೆ ರಸ್ತೆಯಲ್ಲಿರುವ ಬಸ್ ನಿಲ್ದಾಣದ ಬಳಿಯಲ್ಲಿ ಇಬ್ಬರು ಅಸಾಮಿಗಳು ಒಂದು ರೂಪಾಯಿಗೆ 80 ರೂಪಾಯಿ ನೀಡುವುದಾಗಿ ಹೇಳಿ ಚೀಟಿಯನ್ನು…

Read More

ವಾಮಾಚಾರ ನಡೆಸಿ ನಗದು ಚಿನ್ನಾಭರಣ ಕಳವು – ತೆರೆದರೆ ಸಾಯುವ ಒಂದು ಬಾಕ್ಸ್ ನ ಕಥೆ

ವಾಮಾಚಾರ ನಡೆಸಿ ನಗದು ಚಿನ್ನಾಭರಣ ಕಳವು – ತೆರೆದರೆ ಸಾಯುವ ಒಂದು ಬಾಕ್ಸ್ ನ ಕಥೆ ಮಾಟ, ಮಂತ್ರ, ಶಾಸ್ತ್ರ ಎಂದು ನಂಬಿಸಿ ಭದ್ರಾವತಿಯ ಎರಡು ಕಡೆ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಶ್ರೀನಿವಾಸ್‌ ಎಂಬ ವ್ಯಕ್ತಿ ಭದ್ರಾವತಿಯ ಇಬ್ಬರು ಪ್ರತ್ಯೇಕ ವ್ಯಕ್ತಿಗಳಿಗೆ ನಾನಾ ಕಾರಣ ತಿಳಿಸಿ, ಪೂಜೆ ಮಾಡುವುದಾಗಿ ನಂಬಿಸಿ ವಂಚಿಸಿದ್ದಾನೆ. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ. ಘಟನೆ 1 : ಕೃಷಿಕರೊಬ್ಬರ…

Read More

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸಾವು

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸಾವು ಬೋರ್ ವೆಲ್ ಲಾರಿ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಉದ್ರಿ ಸಮೀಪದ ಯಲವಾಟ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.  ಕಾನೂನು ವಿದ್ಯಾರ್ಥಿಯಾಗಿದ್ದ ಬಿದರಗೇರಿ ಗ್ರಾಮದ ಎ.ಎಸ್. ದರ್ಶನ್ (21) ಮೃತ ದುರ್ಧೈವಿಯಾಗಿದ್ದಾರೆ. ಸೊರಬದಿಂದ ಉದ್ರಿ ಮಾರ್ಗವಾಗಿ ತೆರಳುತ್ತಿದ್ದ ಬೋರ್ ವೆಲ್ ಲಾರಿ ಹಾಗೂ ಯಲವಾಟದಿಂದ ಸೊರಬ ಮಾರ್ಗವಾಗಿ ತೆರಳುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ….

Read More
Exit mobile version