Headlines

ಬಂಕಾಪುರದಲ್ಲಿ ಮಹಾರಾಣಾ ಪ್ರತಾಪ್ ಸಿಂಹ ಜಯಂತ್ಯೋತ್ಸವ

ಬಂಕಾಪುರದಲ್ಲಿ ಮಹಾರಾಣಾ ಪ್ರತಾಪ್ ಸಿಂಹ ಜಯಂತ್ಯೋತ್ಸವ ಬಂಕಾಪುರ : ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಕನೋಜಗಲ್ಲಿಯ ಈಶ್ವರ್ ದೇವಸ್ಥಾನದಲ್ಲಿ ನಡೆದ ಮಹಾರಾಣಾ ಪ್ರತಾಪ್ ಸಿಂಹ ಅವರ ಜಯಂತೋತ್ಸವಕ್ಕೆ ಪುರಸಭೆ ಸದಸ್ಯ ರಾಜೇಂದ್ರ ಟೋಪಣ್ಣವರ್ ಚಾಲನೆ ನೀಡಿದರು. ಭಾರತೀಯ ಇತಿಹಾಸದಲ್ಲಿ ಅತ್ಯಂತ ಧೈರ್ಯಶಾಲಿ ಆಡಳಿತಗಾರರಲ್ಲಿ ಮಹಾರಾಣಾ ಪ್ರತಾಪ್ ಸಿಂಹ ಅವರು ಒಬ್ಬರಾಗಿದ್ದರು. ಎಂದು ಪುರಸಭೆ ಸದಸ್ಯ ರಾಜೇಂದ್ರ ಟೋಪಣ್ಣವರು ಹೇಳಿದರು. ಪ್ರತಾಪ್ ಸಿಂಹ ಅವರು ಅಪ್ರತಿಮ ದೇಶಭಕ್ತರಾಗಿ ಮೊಘಲ್ ಸಾಮ್ರಾಜ್ಯದ ಅಕ್ಬರ್ ದಬ್ಬಾಳಿಕೆ ವಿರುದ್ಧ ಧ್ವನಿ…

Read More

HOSANAGARA | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮಾಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರ

ಹೊಸನಗರ : ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಕಾರ್ಯಕಾರಣಿ ಸಭೆಯ ನಿರ್ಣಯದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಲೇಖನಿ ಕೆಳಗಿಟ್ಟು, ಮೊಬೈಲ್ ಆಪ್ ಮತ್ತು ವೆಬ್ ಕಾರ್ಯ ಸ್ಥಗಿತಗೊಳಿಸಿ ಗುರುವಾರ ಇಲ್ಲಿನ ತಾಲೂಕು ಕಚೇರಿ ಎದುರು ಕೈಗೆ ಕಪ್ಪು ಪಟ್ಟಿ ಧರಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಘಟನೆ ನಡೆದಿದೆ. ಈ ಸಂಧರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿ ಸಂಘದ ಹೊಸನಗರ ತಾಲೂಕು ಅಧ್ಯಕ್ಷ ನವೀನ್ ಕುಮಾರ್ ಮಾತನಾಡಿ, ಕಂದಾಯ…

Read More

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಅತ್ತೆ ,ಸೊಸೆ ಇಬ್ಬರು ಸ್ಥಳದಲ್ಲಿಯೇ ಸಾವು

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಅತ್ತೆ ,ಸೊಸೆ ಇಬ್ಬರು ಸ್ಥಳದಲ್ಲಿಯೇ ಸಾವು ಶಿವಮೊಗ್ಗ : ಕಾರೊಂದು ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಹೊಳಲ್ಕೆರೆ ಸಮೀಪದ ಬೊಮ್ಮನ ಕಟ್ಟೆ ಬಳಿ ನಡೆದಿದೆ. ಮೃತರನ್ನು ಅನಿತಾ (30) ಮತ್ತು ರತ್ನಮ್ಮ (55) ವರ್ಷ ಎಂದು ಗುರುತಿಸಲಾಗಿದೆ. ಮೃತರು ಹೊಳಲ್ಕೆರೆಯ ತಾಳ್ಯ ನಿವಾಸಿಗಳು. ತಮ್ಮ ಪತಿಯ ಜೊತೆ ಅನಿತಾ ಹಾಗೂ ಅವರ ಅತ್ತೆ ರತ್ನಮ್ಮ ಊರಿಗೆ ಬರುತ್ತಿದ್ದರು.  ಈ ವೇಳೆ ರಸ್ತೆಗೆ…

Read More

ಶಿವಮೊಗ್ಗ : ನೌಕರಿ ಖಾಯಂಗೊಳಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ :

ಶಿವಮೊಗ್ಗ : ದೀರ್ಘಕಾಲದ  ಸೇವೆಯನ್ನು ಬಳಸಿಕೊಂಡ ಇಲಾಖೆಯು ಸೇವಾ ವಿಲೀನಗೊಳಿಸಿ ಕಾಯಂಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಉಲ್ಲೇಖ ಪತ್ರ 1ಮತ್ತು 2 ಅನುಸಾರ ದಲ್ಲಿ ಅತಿಥಿ ಉಪನ್ಯಾಸಕರಿಗೆ ಸೇವಾಭದ್ರತೆ ಮತ್ತು ಶಾಶ್ವತ ನಿಯಮಾವಳಿ ರಚನೆ ಮಾಡುವ ಬಗ್ಗೆ ಪರಿಶೀಲಿಸಿ ಸರ್ಕಾರದ ಹಂತದಲ್ಲಿ ತೀರ್ಮಾನ ಕೈಗೊಳ್ಳಬೇಕೆಂದು ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು. ರಾಜ್ಯದ ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2000ರಿಂದ 2021ರ ಅವಧಿಯ ವರೆಗೆ ನಿಯಮಾನುಸಾರವಾಗಿ ಆಯ್ಕೆಗೊಂಡ 14.564 ಅತಿಥಿ…

Read More

ರಿಪ್ಪನ್‌ಪೇಟೆ : ಮಸೀದಿ ಮುಂಭಾಗದಲ್ಲಿ ಮದ್ಯದಂಗಡಿ ಅರಂಭಿಸುವುದನ್ನು ವಿರೋಧಿಸಿ ಮೌನ ಪ್ರತಿಭಟನೆಗೆ ಸಿದ್ದತೆ|ಮದ್ಯದಂಗಡಿ ಪ್ರಾರಂಭದ ಹುನ್ನಾರದಲ್ಲಿ ಪ್ರತಿಷ್ಠಿತ ಧರ್ಮದರ್ಶಿಯೊಬ್ಬರ ಹೆಸರು ದುರ್ಬಳಕೆ.???

“ಮಸೀದಿ ಬಳಿ ಮಧ್ಯದಂಗಡಿ ಅರಂಭಿಸುವುದನ್ನು ವಿರೋಧಿಸಿ ಮೌನ ಪ್ರತಿಭನೆಗೆ ಸಿದ್ದತೆ” ರಿಪ್ಪನ್‌ಪೇಟೆ;-ಸರ್ಕಾರದ ಅಬಕಾರಿ ನಿಯಮದಂತೆ ಮಸೀದಿ ಚರ್ಚ್ ದೇವಸ್ಥಾನ ಹಾಗೂ ಶಾಲೆ ಅಸ್ಪತ್ರೆಗೆ 100 ಮೀಟರ್ ಸುತ್ತಳಲೆತೆಯಲ್ಲಿ ಮಧ್ಯದಂಗಡಿ ತೆರೆಯಬಾರದೆಂಬ ನಿಯಮ ಜಾರಿಯಲ್ಲಿದ್ದರೂ ಕೂಡಾ ಇಲ್ಲಿನ ಹೊಸನಗರ ರಸ್ತೆಯ ಜುಮ್ಮಾಮಸೀದಿಯಿಂದ ಕೆಲವೇ ಅಂತರದಲ್ಲಿರುವ ರಾಯಲ್ ಕಂಪರ್ಟ್ ಕಟ್ಟಡದಲ್ಲಿ ಸಿ.ಎಲ್.ನಂ 7 ಬಾರ್ ಅಂಡ್ ರೆಸ್ಟೊರೆಂಟ್‌ಯನ್ನು ಆರಂಭಿಸುವ ಎಲ್ಲ ಸಿದ್ದತೆ ನಡೆದಿದ್ದು ಈ ಬಗ್ಗೆ ಇಂದು ಮುಸ್ಲಿಂ ಸಮುದಾಯದವರು ಶುಕ್ರವಾರದ ನಮಾಜ್ (ಪ್ರಾರ್ಥನೆ) ಮುಗಿಸಿ ಠಾಣೆಗೆ ತೆರಳಿ ಮಸೀದಿ ಬಳಿ…

Read More

ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ: ಎರಡು ಹಸುಗಳು ಸಜೀವ ದಹನ

ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ: ಎರಡು ಹಸುಗಳು ಸಜೀವ ದಹನ ಶಿವಮೊಗ್ಗ : ಸೂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತಿನಕೊಪ್ಪದಲ್ಲಿ ನಡೆದ ದುರಂತ ಘಟನೆಯಲ್ಲಿ ಎರಡು ಹಸುಗಳು ಸಜೀವ ದಹನವಾಗಿದೆ. ಬೆಳಗಿನ ಜಾವ 3 ಗಂಟೆಯ ಸುಮಾರಿಗೆ ಸಂತೋಷ್ ಎಂಬುವವರ ಮನೆಯ ಹಿಂಭಾಗದಲ್ಲಿದ್ದ ಅಡಿಕೆ ದಬ್ಬೆ ಪಕ್ಕದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಆ ಸಮಯದಲ್ಲಿ ಕೊಟ್ಟಿಗೆಯೊಳಗೆ ಸದ್ಯದಲ್ಲೇ ಕರು ಹಾಕುವ ಸ್ಥಿತಿಯಲ್ಲಿದ್ದ ಎರಡು ಹಸುಗಳು ಬಿಕ್ಕಟ್ಟಿನಿಂದ ಪಾರಾಗಲಾರದೇ ಬೆಂಕಿಗೆ ಆಹುತಿಯಾಗಿವೆ. ಬೆಂಕಿ ತೀವ್ರಗೊಂಡಿದ್ದು, ಸ್ಥಳೀಯರು ನೀರು ಸುರಿದು…

Read More

ಬೂತ್ ಮಟ್ಟದ ಸಂಘಟನೆಗೆ ಒತ್ತು – ಹೊಸನಗರ ಬಿಜೆಪಿ ಅಧ್ಯಕ್ಷರಿಗೆ ಬಿ ವೈ ವಿಜಯೇಂದ್ರ ಸೂಚನೆ

BJP Karnataka president B. Y. Vijayendra met newly elected Hosanagar BJP Mandal president Satish N and advised him to focus on strengthening party organization at the grassroots level. ಹೊಸನಗರ: ಹೊಸನಗರ ಬಿಜೆಪಿ ಮಂಡಲದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸತೀಶ್ ಎನ್ ಅವರನ್ನು ಭೇಟಿಯಾದ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರ, ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಕ್ಕೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು…

Read More

ಮನೆಗೆ ನುಗ್ಗಿದ ನೀರು – ಗೋಡೆ ಕುಸಿತದಿಂದ ನಾಲ್ವರಿಗೆ ಪೆಟ್ಟು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾಮನಗದ್ದೆ ನಿವಾಸಿ ಲೋಕೇಶ್ ಎಂಬವರ ಮನೆಯ ಹೊರಭಾಗದ ಗೋಡೆ ಕುಸಿದ ಪರಿಣಾಮ ಮೂವರಿಗೆ ಗಂಭೀರ ಪೆಟ್ಟು ತಗುಲಿದೆ. ಗುರುವಾರ ಸಂಜೆ ಸುರಿದ ಭಾರಿ ಮಳೆಗೆ ಮನೆಯ  ಹೊರಭಾಗದಲ್ಲಿ   ಕೃಷಿ  ಸಾಮಾಗ್ರಿಗಳನ್ನು ದಾಸ್ತಾನಿರಿಸಿದ ಕಡುಮಾಡಿನ ಒಳಗೆ ಪ್ರವಾಹದ ರೀತಿಯಲ್ಲಿ   ಏಕಾಏಕಿ ನೀರು ನುಗ್ಗಿತ್ತು. ಕುಟುಂಬಸ್ಥರು ಸೇರಿ ಅಲ್ಲಿದ್ದ ಕೃಷಿ ಪರಿಕರಗಳನ್ನು ಒಳಗೆ ಸಾಗಿಸುತ್ತಿರುವಾಗ ನೀರಿನ ರಭಸಕ್ಕೆ ಗೋಡೆ  ಸಂಪೂರ್ಣ ಕುಸಿದು ಬಿದ್ದು ಗೋಡೆಯಡಿಯಲ್ಲಿ ನಾಲ್ವರು ಸಿಲುಕಿಕೊಂಡರು….

Read More

ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ ವಿವಾಹ – ಕುವೆಂಪು ಆಶಯಕ್ಕೆ ಅಪಮಾನ

ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ ವಿವಾಹ – ಕುವೆಂಪು ಆಶಯಕ್ಕೆ ಅಪಮಾನ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಶುಕ್ರವಾರ ಸಂಜೆ ಗೋದೂಳಿ ಲಗ್ನದಲ್ಲಿ ಅದ್ದೂರಿ ಮಂತ್ರ ಮಾಂಗಲ್ಯವೊಂದು ಜರುಗಿದೆ. ಕುವೆಂಪು ಸದಾಶಯದ ಮಂತ್ರ ಮಾಂಗಲ್ಯ ಎಲ್ಲಾ ರೀತಿಯ ಸರಳ ನಿಯಮಗಳನ್ನು ಗಾಳಿಗೆ ತೂರಿ ಮದುವೆ ಸಮಾರಂಭವೊಂದು ಹೈಫೈ ರೂಪದಲ್ಲಿ ನಡೆದಿದೆ. ಹೇಮಾಂಗಣದ ಮುಂಭಾಗದಲ್ಲಿ ತಳಿರುತೋರಣಗಳಿಂದ ಸಿಂಗರಿಸಿ, ಫಲ, ಪುಷ್ಪಗಳನ್ನು ಬಳಸಿಕೊಂಡು ವಿಭಿನ್ನವಾಗಿ ಮಂತ್ರ ಮಾಂಗಲ್ಯ ವಿವಾಹ ಮಾಡಲಾಗಿದೆ. ಕುವೆಂಪು ಸರಳ ನಿಯಮಗಳಿಂದ ತಮ್ಮ ಪುತ್ರ ತೇಜಸ್ವಿ ವಿವಾಹವನ್ನು ಮಾಡಿದ್ದರು….

Read More

ಹುಂಚಾ ಸರ್ವೇ ನಂ 99: ಮರ ಕಡಿತ, ರಸ್ತೆ ವಿವಾದ ಹಾಗೂ ವಾಸ್ತವದ ನೆಲೆಗಟ್ಟು

ಹುಂಚಾ ಸರ್ವೇ ನಂ 99: ಮರ ಕಡಿತ, ರಸ್ತೆ ವಿವಾದ ಹಾಗೂ ವಾಸ್ತವದ ನೆಲೆಗಟ್ಟು An investigative look into the conflict at Survey No. 99 in Huncha, Hosanagara. Beyond the alleged illegal tree felling of valuable timber, this report uncovers a complex road dispute, the plight of an innocent ginger farmer caught in the crossfire, and demands impartial action…

Read More