ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ ; ಕಂಠಪೂರ್ತಿ ಮದ್ಯ ಕುಡಿಸಿ ಕೊಲೆಗೈದ ಆರೋಪಿಗಳ ಬಂಧನ

ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ ; ಕಂಠಪೂರ್ತಿ ಮದ್ಯ ಕುಡಿಸಿ ಕೊಲೆಗೈದ ಆರೋಪಿಗಳ ಬಂಧನ ದಾವಣಗೆರೆ: ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆ ಮಾಡಿಸಿದ ಪತ್ನಿ ಸೇರಿದಂತೆ ಕೊಲೆಗೆ ಸಹಾಯ ಮಾಡಿದ ಇನ್ನಿಬ್ಬರು ಆರೋಪಿಗಳನ್ನು ಚನ್ನಗಿರಿ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಎಸ್​ಪಿ ಉಮಾಪ್ರಶಾಂತ್ ಅವರು ಮಾತನಾಡಿದ್ದು, ಮೃತ ಲಿಂಗಪ್ಪ ಅವರ ತಾಯಿ ಯಲ್ಲಮ್ಮ ಎಂಬುವವರು 22 ಜನವರಿ 2024ಕ್ಕೆ ಮಗ ಮನೆಯಿಂದ ಹೋದವನು ಮನೆಗೆ ವಾಪಸ್​ ಬಂದಿಲ್ಲ ಎಂದು ಠಾಣೆಗೆ ದೂರು ನೀಡಿದ್ದರು. ಅದಾದ…

Read More

ಲೈಂಗಿಕ ದೌರ್ಜನ್ಯ ಪ್ರಕರಣ ; 19 ವರ್ಷದ ಯುವಕನಿಗೆ 20 ವರ್ಷ ಜೈಲು , 80 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ

ಲೈಂಗಿಕ ದೌರ್ಜನ್ಯ ಪ್ರಕರಣ ; 19 ವರ್ಷದ ಯುವಕನಿಗೆ 20 ವರ್ಷ ಜೈಲು , 80 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ ಶಿವಮೊಗ್ಗ: 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಭದ್ರಾವತಿ ತಾಲ್ಲೂಕಿನ 19 ವರ್ಷದ ಯುವಕನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ₹80 ಸಾವಿರ ದಂಡ ವಿಧಿಸಿ ಮಂಗಳವಾರ ಆದೇಶಿಸಿದೆ. 2022ರಲ್ಲಿ ಬಾಲಕಿಯ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪಿ ನಂತರ ಆಕೆಯನ್ನು ಮದುವೆಯಾಗಿದ್ದ. ಈ…

Read More

Ripponpete | ಅನ್ಯ ಭಾಷೆಯ ವ್ಯಾಮೂಹ ಸಲ್ಲ – ವೀರೇಶ್ ಆಲುವಳ್ಳಿ

ಅನ್ಯ ಭಾಷೆಯ ವ್ಯಾಮೂಹ ಸಲ್ಲ – ವೀರೇಶ್ ಆಲುವಳ್ಳಿ ರಿಪ್ಪನ್‌ಪೇಟೆ : ಕನ್ನಡ ನಾಡಿನ ಭಾಷೆ  ಮತ್ತು ನಮ್ಮ ಸಂಸ್ಕೃತಿ ಎಲ್ಲರನ್ನು ಆಕರ್ಷಿಸುವಂತಹದ್ದು.ಅದರೆ ನಾವುಗಳು ಅನ್ಯ ಭಾಷೆಯ ವ್ಯಾಮೂಹದಿಂದಾಗಿ ನಮ್ಮ ಮಾತೃ ಭಾಷೆ ಕನ್ನಡವನ್ನು ಮಾತನಾಡದೇ ಬೇರೆ ಭಾಷೆಯನಾಡುತ್ತಾ ಮಕ್ಕಳಿಗೆ ಅದನ್ನು ಕಲಿಸುತ್ತಿರುವುದರ ಬಗ್ಗೆ ತಾಲ್ಲೂಕ್ ಪಂಚಾಯ್ತಿ ಮಾಜಿ ಅಧ್ಯಕ್ಷ ವೀರೇಶ್ ಅಲುವಳ್ಳಿ ಕಳವಳ ವ್ಯಕ್ತ ಪಡಿಸಿದರು. ರಿಪ್ಪನ್‌ಪೇಟೆಯ ಕಲಾಕೌಸ್ತೂಭ ಕನ್ನಡ ಸಂಘದ 30 ನೇ ವರ್ಷದ ವಾರ್ಷೀಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ…

Read More
Woman lifting child

Mauris dignissim malesuada ipsum a posuere urna

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಮುಡುಬ ಗ್ರಾಮದ ಪಾಲಾಕ್ಷಪ್ಪ ಗೌಡ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸಾವಿರಾರು ರೂ ನಷ್ಟವಾಗಿರುವ ಘಟನೆ ನಡೆದಿದೆ. ಮುಡುಬಾ ಗ್ರಾಮದ ಪಾಲಾಕ್ಷಪ್ಪ ರವರಿಗೆ ಸೇರಿದ 200ಕ್ಕೂ ಹೆಚ್ಚು ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ. ಈ ಅವಘಡದಲ್ಲಿ 50ಕ್ಕೂ ಹೆಚ್ಚು ನೀರಿನ ಪೈಪುಗಳು ಸುಟ್ಟು ಭಸ್ಮವಾಗಿದೆ. ಅವಘಡ ನಡೆದ ಸ್ಥಳದಲ್ಲಿ…

Read More

ಸಿದ್ದಿವಿನಾಯಕ ದೇವಸ್ಥಾನದ 5ನೇ ವರ್ಷದ ಪ್ರತಿಪ್ಠಾವರ್ಧಂತ್ಯುತ್ಸವ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ :

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀವರಸಿದ್ದಿವಿನಾಯಕ ಸ್ವಾಮಿ ಮತ್ತು ಮಾತೆ ಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಐದನೇ ವರ್ಷದ ಪ್ರತಿಪ್ಠಾವರ್ಧಂತ್ಯುತ್ಸವದ ಎರಡು ದಿನದ ವಿಶೇಷ ಧಾರ್ಮಿಕ ಸಮಾರಂಭ ಪೂಜಾ ಕಾರ್ಯಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಇಂದು ಬೆಳಗ್ಗೆ ಆಗಮಿಕ ಪರಿವಾರದವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಸ್ವಾಗತಿಸಲಾಯಿತು. ನಂತರ ಶಿವಮೊಗ್ಗದ ವೇದ ಬ್ರಹ್ಮಶ್ರೀ ವಸಂತಭಟ್ ನೇತೃತ್ವದಲ್ಲಿ ಅಗಮಿಕ ಪರಿವಾರದವರು ದೇವತಾ ಪ್ರಾರ್ಥನೆ, ಗಣಪತಿ ಪೂಜೆ, ಸ್ವಸ್ತಿಪುಣ್ಯಾಹ ವಾಚನನಾಂದಿ ಸಮಾರಾಧನೆ ಮಹಾಸಂಕಲ್ಪ, ಋತ್ವಿಗ್ವರಣ, ಸಾಮೂಹಿಕ ಷಣ್ ನಾರೀಕೇಳ ಗಣಹೋಮ, ನವಗ್ರಹ ಹೋಮ, ತೀರ್ಥಪ್ರಸಾದ ವಿನಿಯೋಗ…

Read More

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ವಿಧಿವಶ :

ರಾಷ್ಟ್ರ ಕವಿ ಕುವೆಂಪು ಅವರ ಸೊಸೆ, ಪೂರ್ಣಚಂದ್ರ ತೇಜಸ್ವಿ (84) ಅವರ ಪತ್ನಿ ರಾಜೇಶ್ವರಿ ತೇಜಸ್ವಿ ಅವರು ಇಂದು ಬೆಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ನಲ್ಲಿ ವಾಸವಾಗಿದ್ದ ರಾಜೇಶ್ವರಿ ತೇಜಸ್ವಿ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದ ಕಾರಣ ಬೆಂಗಳೂರಿಗೆ ಆಗಮಿಸಿದ್ದರು.ಕಳೆದ ನಾಲ್ಕು ದಿನಗಳಿಂದ ನಗರದ ರಾಜಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಪತಿ ಪೂರ್ಣಚಂದ್ರ ತೇಜಸ್ವಿ ನಿಧನದ ಬಳಿಕ ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ತೋಟದ…

Read More

ಎಐಸಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಭರ್ಜರಿ ಗೆಲುವು : ಖರ್ಗೆ ಮತ್ತು ತರೂರು ಪಡೆದ ಮತಗಳ ವಿವರ ಇಲ್ಲಿದೆ|AICC

ಎಐಸಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದ್ದು, ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಳೆದ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಈ ಸ್ಥಾನವನ್ನು ವಹಿಸಿಕೊಳ್ಳುತ್ತಿರುವ ಕರ್ನಾಟಕದ ಎರಡನೇ ವ್ಯಕ್ತಿಯಾಗಿದ್ದಾರೆ. ಶಶಿ ತರೂರ್ ಅವರಿಗೆ 1072 ಮತಗಳು ಲಭಿಸಿದ್ದರೆ, ಖರ್ಗೆ ಅವರು 7897 ಮತಗಳನ್ನು ಪಡೆದುಕೊಂಡಿದ್ದಾರೆ. ಎಐಸಿಸಿ ಅಧ್ಯಕ್ಷ ಹುದ್ದೆಗೆ ಅಕ್ಟೋಬರ್ 17ರಂದು ನಡೆದ ಮತದಾನದಲ್ಲಿ ಶೇ.96ರಷ್ಟು ಮತದಾನವಾಗಿತ್ತು. ಕಾಂಗ್ರೆಸ್‌ನ ಹಿರಿಯ ನಾಯಕ…

Read More

ಸಾಗರ ಬಂದ್ ಸಂಪೂರ್ಣ ಯಶಸ್ವಿ – ಅಜಾದ್ ರಸ್ತೆಯಲ್ಲಿ ಮಾತಿನ ಚಕಮಕಿ : ಕೊಲೆ ಯತ್ನ ಘಟನೆಗೆ ರೋಚಕ ಟ್ವಿಸ್ಟ್|sagara

ಸಾಗರದಲ್ಲಿ ಹಿಂದೂ ಸಂಘಟನೆಗಳು ಕರೆ ನೀಡಿರುವ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಸಾಗರದ ಮೀನು ಮಾರುಕಟ್ಟೆಯ ಬಳಿ ಹಿಂದೂ ಸಂಘಟನೆಯ ಕಾರ್ಯಕರ್ತರು ಬಂದ್ ಮಾಡಿಸಲು ಬಂದಾಗ ಮಾತಿನ ಚಕಮಕಿ ನಡೆದಿದೆ. ಮಾರ್ಕೆಟ್ ನಲ್ಲಿ ಹಿಂದೂ ಸಂಘಟನೆಯ ಗುಂಪು ಸಾಗರದ ಬಂದ್ ಹಿನ್ಬಲೆಯಲ್ಲಿ ಮೀನು ಮಾರ್ಕೆಟ್ ಬಂದ್ ಮಾಡಿಸಲು ಮುಂದಾದಾಗ ಸ್ಥಳೀಯರು ಬಂದ್ ಮಾಡಲು ನಿರಾಕರಿಸಿದ್ದಾರೆ. ಪರಸ್ಪರ ಘೋಷಣೆ ಕೂಗಲಾಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತರು ಜೈ ಶ್ರೀರಾಮ್ ಎಂದು ಕೂಗಿದರೆ ಸ್ಥಳೀಯರು ಅಲ್ಲಾಹೋ ಅಕ್ಬರ್ ಎಂಬ ಘೋಷಣೆ ಕೂಗಿದ್ದಾರೆ. ಪರಸ್ಪರ…

Read More

ಬೈಕ್ ರಿಪೇರಿಗೆಂದು ಮನೆಯಿಂದ ಹೊರ ಹೋದ ವ್ಯಕ್ತಿ ನಾಪತ್ತೆ – ಸುಳಿವು ಪತ್ತೆಗೆ ಮನವಿ | Person missing

ಬೈಕ್ ರಿಪೇರಿಗೆಂದು ಮನೆಯಿಂದ ಹೊರ ಹೋದ ವ್ಯಕ್ತಿ ನಾಪತ್ತೆ – ಸುಳಿವು ಪತ್ತೆಗೆ ಮನವಿ | Person missing ಕೋಣಂದೂರು : ಬೈಕ್ ರಿಪೇರಿ ಮಾಡಿಸಿಕೊಂಡು ಬರುತ್ತೇನೆ ಎಂದು ಮನೆಯಿಂದ ಹೊರ ಹೋದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ಅಕ್ಲಾಪುರ ನಿವಾಸಿ ರಾಘು ಶೆಟ್ಟಿಗಾರ್ (41) ನಾಪತ್ತೆಯಾಗಿರುವ ವ್ಯಕ್ತಿಯಾಗಿದ್ದಾನೆ. ಜುಲೈ 15 ರ ಬೆಳಿಗ್ಗೆ ಅಕ್ಲಾಪುರದಲ್ಲಿರುವ ಮನೆಯಿಂದ ಬೈಕ್ ರಿಪೇರಿ ಮಾಡಿಸಿಕೊಂಡು ಬರುತ್ತೇನೆ ಎಂದು ಹೊರಹೋದ ವ್ಯಕ್ತಿ ನಾಪತ್ತೆಯಾಗಿದ್ದು ಆತನ ಬೈಕ್…

Read More