Headlines

ಅಕ್ರಮವಾಗಿ ಜಾನುವಾರು ವಧೆ, ಸಾಗಾಟ ಮಾಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕ್ಕೆ ಮನವಿ

ಜಾನುವಾರು ವಧೆ, ಅಕ್ರಮ ಸಾಗಾಟ ಮಾಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕ್ಕೆ ಮನವಿ ರಿಪ್ಪನ್‌ಪೇಟೆ : ಜಾನುವಾರುಗಳನ್ನು ಅಕ್ರಮವಾಗಿ ವಧೆ ಮಾಡಿ ಮಾಂಸ ಮಾರಾಟ ಮಾಡುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಗರ್ತಿಕೆರೆಯ ಮಸ್ಜೀದ್ ಎ ಖುಬಾ ಮಸೀದಿ ಸಮಿತಿಯವರು ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ರವರಿಗೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ ನಂತರ ಮಾತನಾಡಿದ ಗರ್ತಿಕೆರೆ ಮಸ್ಜಿದ್ ಎ ಖುಬಾ ಮಸೀದಿಯ ಅಧ್ಯಕ್ಷರಾದ ಬಶೀರ್ ಅಹಮದ್ ಗರ್ತಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇತ್ತಿಚೆಗೆ ಅನಧಿಕೃತವಾಗಿ ಜಾನುವಾರುಗಳ…

Read More

ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಲಕ್ಷ ಹಣ ಜಪ್ತಿ

ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಲಕ್ಷ ಹಣ ಜಪ್ತಿ ಲೋಕಸಭಾ ಚುನಾವಣೆ ಘೋಷಣೆಯ ನಂತ್ರ ಚುನಾವಣಾ ಅಧಿಕಾರಿಗಳು ಅಕ್ರಮ ತಡೆಗೆ ಮಹತ್ವದ ಕ್ರಮ ವಹಿಸಿದ್ದಾರೆ. ಇಂದು ಸಾಗರ ತಾಲೂಕಿನ ಚೂರಿಕಟ್ಟೆ ಬಳಿಯಲ್ಲಿ ದಾಖಲೆಯಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದಂತ 2 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಚೂರಿಕಟ್ಟೆ ಚೆಕ್ ಪೋಸ್ಟ್ ನಲ್ಲಿ ಇಂದು ಚುನಾವಣಾ ವಿಚಕ್ಷಣ ದಳದ ಅಧಿಕಾರಿಗಳು ಕಾರೊಂದನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಾರಿನಲ್ಲಿ 2 ಲಕ್ಷ ಹಣ ಪತ್ತೆಯಾಗಿದೆ.ಕಾರಿನಲ್ಲಿ ದೊರೆತಂತ…

Read More

ರಿಪ್ಪನ್‌ಪೇಟೆಯ ಶಶಿಕಲಾ ಕೆ ಎನ್ ರವರಿಗೆ 2022-23 ರ ಸಾಲಿನ AIWAA ಅವಾರ್ಡ್ |

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಕಳೆದ ಹಲವಾರು ವರ್ಷಗಳಿಂದ ಪ್ರೊಫೇಷನಲ್ ಬ್ರೈಡಲ್ ಮೇಕಪ್ ಕೋಚಿಂಗ್ ನಡೆಸುವ ಮೂಲಕ ಹಲವಾರು ನಿರುದ್ಯೋಗಿ ಯುವತಿಯರಿಗೆ ಮೇಕಪ್ ತರಬೇತಿ ನೀಡಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನೆರವು ನೀಡುತ್ತಿರುವ ಶಶಿಕಲಾ ಕೆ ಎನ್ ಅವರಿಗೆ ಆಲ್ ಇಂಡಿಯಾ ವಿಮೆನ್ ಅಚಿವರ್ (AIWAA) ಅವಾರ್ಡ್ ದೊರೆತಿದೆ. AIWAA -2022-23 ನೇ ಸಾಲಿನ ಪ್ರಶಸ್ತಿಯನ್ನು ಬೆಂಗಳೂರಿನ KASSIA ಸಭಾಂಗಣದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಇಂಟರ್ನ್ಯಾಷನಲ್ ಮೋಟಿವೇಷನಲ್ ಸ್ಪೀಕರ್  ಸೀಮಾ ವಿಕಾಸ್ ಗಾಡಿಯಾ ರವರು…

Read More

ರಿಪ್ಪನ್‌ಪೇಟೆ : ವಿದ್ಯಾರ್ಥಿಗಳಲ್ಲಿ ಮತದಾನದ ಜಾಗೃತಿ ಮೂಡಿಸಿದ ಶಾಲಾ ಯುವ ಸಂಸತ್ ಚುನಾವಣೆ

ರಿಪ್ಪನ್ ಪೇಟೆ : ವಿದ್ಯಾರ್ಥಿಗಳಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಶಾಲಾ ಯುವ ಸಂಸತ್ ಚುನಾವಣೆಯನ್ನು ವಿಭಿನ್ನವಾಗಿ ರಿಪ್ಪನ್ ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು. ಮತದಾನಕ್ಕೆ ಸರ್ಕಾರ ಹದಿನೆಂಟು ವಯೋಮಿತಿ ನಿಗದಿ ಪಡಿಸಿದೆ ಆದರೆ ಮೊದಲ ಮತದಾನ ಮಾಡುವಾಗ ಯುವ ಮತದಾರರಲ್ಲಿ ಆತಂಕ ದುಗುಡ ಎದ್ದುಕಾಣುತ್ತದೆ ಕೆಲವರು ಅಂಜಿಕೆಯಿಂದಲೇ ಮತದಾನದಿಂದ ಹಿಂದೆ ಜರುಗುವುದು ಹೆಚ್ಚು ಇದನ್ನು ಗಮನದಲ್ಲಿಟ್ಟುಕೊಂಡು ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯಸ್ಥರು ವಿದ್ಯಾರ್ಥಿದೆಸೆಯಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ತರಗತಿ…

Read More

ಸೊರಬ:ಎಬಿವಿಪಿಯ ವತಿಯಂದ ಒಂದು ಗ್ರಾಮ ಒಂದು ತಿರಂಗ ಅಭಿಯಾನ:

ಸೊರಬ: ತಾಲೂಕಿನಾದ್ಯಂತ 75ನೇ ಸ್ವಾತಂತ್ರ್ಯ ದಿವಸದ ಅಂಗವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕಿನ ವಿವಿಧಡೆ ಧ್ವಜಾರೋಹಣ ಮಾಡಲಾಯಿತು.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ರಾಷ್ಟ್ರಾದ್ಯಂತ ಒಂದು ಲಕ್ಷಕ್ಕೂ ಹೆಚ್ಚಿನ ಸ್ಥಳದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಒಂದು ಗ್ರಾಮ ಒಂದು ತಿರಂಗ ಎಂಬ ಅಭಿಯಾನವನ್ನು ಹಮ್ಮಿಕೊಂಡಿದೆ.  ಈ ನಿಟ್ಟಿನಲ್ಲಿ ಸೊರಬ ತಾಲೂಕಿನ ವಿವಿಧಡೆ ಧ್ವಜಾರೋಹಣ ಕಾರ್ಯಕ್ರಮ ಮಾಡಲಾಯಿತು. ತಾಲೂಕಿನ ಕೆರೆಕೊಪ್ಪ, ಕಮಲಾಪುರ, ಕಂಚಿಕೊಪ್ಪ , ಶಿಂಡ್ಲಿ ,ಮಣ್ಣತ್ತಿ,, ಸಂಭಾಪುರ ,ಮಾವಿನಬಳ್ಳಿ ಕೊಪ್ಪ,ಮಂದಲಿಕೊಪ್ಪ ಸೇರಿದಂತೆ ಹಲವಾರು ಸ್ಥಳಗಳಲ್ಲಿ ಎಬಿವಿಪಿ…

Read More

ಭೀಕರ ಅಪಘಾತ: ಜೋಳದ ಲಾರಿಯಡಿ ಬಿದ್ದು ದಂಪತಿಗಳ ಸಾವು

A tragic road accident near HK Junction in Bhadravathi claimed the lives of a couple after their bike got trapped under a maize-loaded lorry. The incident reportedly occurred during an overtaking attempt. ಶಿವಮೊಗ್ಗ: ಜೋಳ ತುಂಬಿಕೊಂಡು ಸಾಗುತ್ತಿದ್ದ ಲಾರಿಯ ಚಕ್ರಕ್ಕೆ ಬೈಕ್ ಸಿಲುಕಿದ ಪರಿಣಾಮ ದಂಪತಿ ಇಬ್ಬರೂ ದಾರುಣವಾಗಿ ಸಾವನ್ನಪ್ಪಿದ ಘಟನೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಎಚ್.ಕೆ. ಜಂಕ್ಷನ್ ಬಳಿ ನಡೆದಿದೆ….

Read More

ಆಲುವಳ್ಳಿಯಲ್ಲಿ ಭಾರಿ ಮಳೆಗೆ ಮನೆ ಸಂಪೂರ್ಣ ಹಾನಿ – ಆತಂಕದಲ್ಲಿ ಬಡ ಕುಟುಂಬ

ಆಲುವಳ್ಳಿಯಲ್ಲಿ ಭಾರಿ ಮಳೆಗೆ ಮನೆ ಸಂಪೂರ್ಣ ಹಾನಿ – ಆತಂಕದಲ್ಲಿ ಬಡ ಕುಟುಂಬ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಲೀ ಗ್ರಾಮದ ಹೊಳೆಮದ್ಲು ಗ್ರಾಮದಲ್ಲಿ ಇಂದು ಮಧ್ಯಾಹ್ನ ಸುರಿದ ಭಾರಿ ಮಳೆಗೆ ಮನೆ ಸಂಪೂರ್ಣ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಆಲುವಳ್ಳಿ ಸಮೀಪದ ಹೊಳೆಮದ್ಲು ಗ್ರಾಮದ ಮಂಜಮ್ಮ ಕೋಂ ಈರಪ್ಪ ಎಂಬುವವರ ಮನೆ ಭಾರಿ ಗಾಳಿ ಮಳೆಗೆ ಸಂಪೂರ್ಣ ಕುಸಿತವಾಗಿ ಬಡ ಕುಟುಂಬದಲ್ಲಿ ಆತಂಕವನ್ನುಂಟು ಮಾಡಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ,ಕೆಂಚನಾಲ ಗ್ರಾಮ ಪಂಚಾಯತ್…

Read More

ಚಲಿಸುತ್ತಿದ್ದ ಖಾಸಗಿ ಬಸ್ ಟಯರ್ ಬ್ಲಾಸ್ಟ್: ಬೈಕ್ ಸವಾರನ ತಲೆಗೆ ಕಬ್ಬಿಣದ ತುಂಡು ಬಿದ್ದು ಸಾವು

ಚಲಿಸುತ್ತಿದ್ದ ಖಾಸಗಿ ಬಸ್ ಟಯರ್ ಬ್ಲಾಸ್ಟ್: ಬೈಕ್ ಸವಾರನ ತಲೆಗೆ ಕಬ್ಬಿಣದ ತುಂಡು ಬಿದ್ದು ಸಾವು A tragic road accident occurred at HK Junction when a private bus tyre burst, causing an iron piece to hit a bike rider on the head, resulting in his death. ಭದ್ರಾವತಿ | ಅಪಘಾತ ಸುದ್ದಿ:ಚಲಿಸುತ್ತಿದ್ದ ಖಾಸಗಿ ಬಸ್‌ನ ಟಯರ್ ಬ್ಲಾಸ್ಟ್ ಆದ ಪರಿಣಾಮ, ಬಸ್ ಪಕ್ಕದಲ್ಲೇ ಸಾಗುತ್ತಿದ್ದ…

Read More

ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಪ್ರೋತ್ಸಾಹ ಅಗತ್ಯ – ಶ್ರೀಪತಿ ರಾವ್

ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಪ್ರೋತ್ಸಾಹ ಅಗತ್ಯ – ಶ್ರೀಪತಿ ರಾವ್ ಸರ್ಕಾರಿ ಶಾಲೆಗೆ ಪೀಠೋಪಕರಣಗಳ ಕೊಡುಗೆ ನೀಡಿದ ದಾನಿಗಳಿಗೆ ಸನ್ಮಾನ ರಿಪ್ಪನ್‌ಪೇಟೆ : ತಂದೆ ದಿ.ವೆಂಕಟರಾವ್ ಮತ್ತು ತಾಯಿ ಪುಟ್ಟಮ್ಮ ಇವರ ಸ್ಮರಣಾರ್ಥ ಹುಂಚ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ಸುಮಾರು 50 ಸಹಸ್ರ ರೂ ಮೌಲ್ಯದ ಡೆಸ್ಕ್ ಮತ್ತು ಲೈಬ್ರರಿ ಅಲ್ಮೇರಾ ಗಳನ್ನು ಮಕ್ಕಳಾದ ಹೆಚ್.ವಿ.ಶ್ರೀಪತಿರಾವ್ ಮತ್ತು ಇಂದುಮತಿ ಮತ್ತು ಕುಟುಂಬದವರು ಕೊಡುಗೆಯಾಗಿ ನೀಡಿದರು. ಕೊಡುಗೆಯಾಗಿ ನೀಡಿ ಮಾತನಾಡಿದ ಹೆಚ್.ವಿ.ಶ್ರೀಪತಿರಾವ್ ನಮ್ಮ ತಂದೆ…

Read More

ಗ್ರಂಥಾಲಯ-ಮಾಹಿತಿ ಕೇಂದ್ರಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ | Job News

ಗ್ರಂಥಾಲಯ-ಮಾಹಿತಿ ಕೇಂದ್ರಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಶಿವಮೊಗ್ಗ (Shivamogga) ಜಿಲ್ಲಾ ವ್ಯಾಪ್ತಿಯ 251 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಪ್ರಸ್ತುತ ಖಾಲಿ ಇರುವ 14 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಹೊಸನಗರ ತಾಲ್ಲೂಕಿನ ರಾಮಚಂದ್ರಾಪುರ, ರಿಪ್ಪನ್‌ಪೇಟೆ, ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವಿ, ಹೋತನಕಟ್ಟೆ, ತಾಳಗುಂದ, ಮಾರವಳ್ಳಿ, ಅಗ್ರಹಾರ ಮುಚುಡಿ, ಸೊರಬ ತಾಲ್ಲೂಕಿನ ಅಂಡಿಗೆ, ಮುಟುಗುಪ್ಪೆ, ಭದ್ರಾವತಿ ತಾಲ್ಲೂಕಿನ ಹನುಮಂತಾಪುರ, ಸನ್ಯಾಸಿಕೋಡಮಗ್ಗೆ,  ಶಿವಮೊಗ್ಗ ತಾಲ್ಲೂಕಿನ ತುಪ್ಪೂರು, ತೀರ್ಥಹಳ್ಳಿ…

Read More