Headlines

ಕೊಲೆ ಆರೋಪಿಯ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ – ಮಗನ ತಪ್ಪಿಗೆ ಅಮ್ಮ, ಸಹೋದರಿಗೆ ಬಹಿಷ್ಕಾರದ ಶಿಕ್ಷೆ..!!?|Prime News

ಕೊಲೆ ಆರೋಪಿಯ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ – ಮಗನ ತಪ್ಪಿಗೆ ಅಮ್ಮ, ಸಹೋದರಿಗೆ ಬಹಿಷ್ಕಾರದ ಶಿಕ್ಷೆ..!!? ಸೊರಬ ತಾಲ್ಲೂಕಿನ ಕುರುವಳ್ಳಿಯಲ್ಲಿ ಮಗ ಮಾಡಿದ ತಪ್ಪಿಗೆ ಸಹೋದರಿ ಮತ್ತು ತಾಯಿ ಗ್ರಾಮಸ್ಥರಿಂದ ಬಹಿಷ್ಕಾರ ಶಿಕ್ಷೆಗೊಳಗಾದ ಆರೋಪ ಕೇಳಿಬಂದಿದೆ. ತಮಗೆ ನ್ಯಾಯ ಕೊಡಿಸುವಂತೆ ಸಂತ್ರಸ್ತರು ಮಂಗಳವಾರ ಜಿಲ್ಲಾಧಿಕಾರಿ ಮೊರೆ ಹೋಗಿದ್ದಾರೆ. ಎರಡು ವರ್ಷಗಳ ಹಿಂದೆ ಭೂಮಿ ಹುಣ್ಣಿಮೆ ದಿನ ಸೊರಬದ ಕುರುವಳ್ಳಿ ಗ್ರಾಮದಲ್ಲಿ ಅಪಘಾತ ನಡೆದು ಟಿವಿಎಸ್ ಸವಾರ ಮಂಜುನಾಥ್ ಸಾವನ್ನಪ್ಪಿದ್ದರು. ಆದರೆ ತನಿಖೆಯ ವೇಳೆ ಪ್ರಕರಣ ತಿರುವು ಪಡೆದು ಅದು ಅಪಘಾತವಲ್ಲ…

Read More

ಹಸೆಮಣೆ ಏರಿದ ದಿನವೇ ಪರೀಕ್ಷೆಗೆ ಹಾಜರಾದ ನವವಧು|special news

ಹಸೆಮಣೆ ಏರಿದ ದಿನವೇ ಪರೀಕ್ಷೆಗೆ ಹಾಜರಾದ ನವವಧು ಶಿವಮೊಗ್ಗ: ಹೊಸ ಜೀವನಕ್ಕೆ ಕಾಲಿಟ್ಟ ದಿನವೇ ನವವಧುವೊಬ್ಬರು ಪರೀಕ್ಷೆಗೆ ಹಾಜರಾದ ಘಟನೆ ಶಿವಮೊಗ್ಗದಲ್ಲಿ  ನಡೆದಿದೆ. ಶಿವಮೊಗ್ಗದ ಭರ್ಮಪ್ಪ ನಗರದ ಸತ್ಯವತಿ ಹಾಗೂ ಖಾಸಗಿ ಕಂಪನಿ ಉದ್ಯೋಗಿ ಚೆನ್ನೈ ಮೂಲದ ಫ್ರಾನ್ಸಿಸ್‌ಗೆ ಕಳೆದ ಎರಡು ವರ್ಷದ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿತ್ತು. ಪರಿಚಯವಾಗಿ ಇಬ್ಬರ ನಡುವೆ ಪ್ರೀತಿ ಪ್ರೇಮಾಂಕುರವಾಗಿತ್ತು. ಹೀಗಾಗಿ ಸತ್ಯವತಿ ಹಾಗೂ ಫ್ರಾನ್ಸಿಸ್ ಹಿರಿಯರನ್ನು ಒಪ್ಪಿಸಿ ಭಾನುವಾರ ಮನೆಯಲ್ಲಿಯೇ ಸರಳವಾಗಿ ವಿವಾಹವಾದರು. ಆದರೆ ಸತ್ಯವತಿ ಪದವಿ ಕಾಲೇಜುವೊಂದರಲ್ಲಿ ಅಂತಿಮ…

Read More

ಕೋಣಂದೂರಿನ ಬಿಜೆಪಿ ಬೆಂಬಲಿತ ಸದಸ್ಯನ ದೌರ್ಜನ್ಯ ಖಂಡಿಸಿ ಕಿಮ್ಮನೆ ರತ್ನಾಕರ್ ನೇತ್ರತ್ವದಲ್ಲಿ ಸೋಮವಾರ ಪತಿಭಟನೆ : ಅಮ್ರಪಾಲಿ ಸುರೇಶ್

ತೀರ್ಥಹಳ್ಳಿ : ಗುರುವಾರ ಕೋಣಂದೂರು ಗ್ರಾಪಂ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಬೆಂಬಲಿಗ ಸದಸ್ಯ ರವರ ಮೇಲೆ ಏಕಾಏಕಿ ಹಲ್ಲೆ ನಡೆಸಿರುವ ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ಗ್ರಾಮ‌ ಪಂಚಾಯತ್ ಸದಸ್ಯತ್ವವನ್ನು  ರದ್ದುಗೊಳಿಸ ಬೇಕೆಂದು ಆಗ್ರಹಿಸಿ ಸೋಮವಾರ ದಿನಾಂಕ 17/01/2022 ರಂದು ಮಾಜಿ ಸಚಿವರಾದ  ಕಿಮ್ಮನೆ ರತ್ನಾಕರ್ ರವರ ನೇತೃತ್ವದಲ್ಲಿ ತಾಲ್ಲೂಕು ತಹಶಿಲ್ದಾರ್ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಮುಖಂಡರಾದ ಅಮ್ರಪಾಲಿ ಸುರೇಶ್ ತಿಳಿಸಿದ್ದಾರೆ.             (…

Read More

ಆನಂದಪುರ ಬಳಿಯಲ್ಲಿ ಭೀಕರ ರಸ್ತೆ ಅಪಘಾತ :ಓರ್ವಯುವಕ ಸಾವು , ಹಲವರು ಗಂಭೀರ !

ಆನಂದಪುರ ಬಳಿಯಲ್ಲಿ ಭೀಕರ ರಸ್ತೆ ಅಪಘಾತ :ಓರ್ವಯುವಕ ಸಾವು , ಹಲವರು ಗಂಭೀರ ! A fatal road accident near Nedaravalli in Sagar taluk claimed the life of a 29-year-old man after a collision between a tractor and a car. Several others sustained serious injuries and were hospitalized. ಸಾಗರ: ತಾಲೂಕಿನ ಆನಂದಪುರ ಸಮೀಪದ ನೇದರವಳ್ಳಿ ಬಳಿ ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಸಂಭವಿಸಿದ…

Read More

ವಲಯ ಮಟ್ಟದ ಕ್ರೀಡಾಕೂಟ – ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ|Rpet news

ವಲಯ ಮಟ್ಟದ ಕ್ರೀಡಾಕೂಟ – ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ ರಿಪ್ಪನ್‌ಪೇಟೆ : ಹೆದ್ದಾರಿಪುರದಲ್ಲಿ ಬುಧವಾರ ನಡೆದ ವಲಯ ಮಟ್ಟದ ಪ್ರೌಢಶಾಲೆಯ ಕ್ರೀಡಾಕೂಟದಲ್ಲಿ ರಿಪ್ಪನ್‌ಪೇಟೆಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವ ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಬಾಲಕರ ಹಾಗೂ ಬಾಲಕಿಯರ ಖೋಖೋ ಪಂದ್ಯಾವಳಿಯಲ್ಲಿ ಬಾಲಕರ ತಂಡ ಪ್ರಥಮ,ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿದೆ. ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದರೆ,ಥ್ರೋ ಬಾಲ್ ನಲ್ಲಿ ಬಾಲಕರ ತಂಡ…

Read More

ರಾಮೇಶ್ವರ ಕೆಫೆ ಸ್ಪೋಟ ಪ್ರಕರಣ – ತೀರ್ಥಹಳ್ಳಿಯಲ್ಲಿ NIA ದಾಳಿ : ಐದಕ್ಕೂ ಹೆಚ್ಚು ಮಂದಿ ತೀರ್ಥಹಳ್ಳಿಯಿಂದ ಮಿಸ್ಸಿಂಗ್..!!??

ರಾಮೇಶ್ವರ ಕೆಫೆ ಸ್ಪೋಟ ಪ್ರಕರಣ – ತೀರ್ಥಹಳ್ಳಿಯಲ್ಲಿ NIA ದಾಳಿ : ಐದಕ್ಕೂ ಹೆಚ್ಚು ಮಂದಿ ತೀರ್ಥಹಳ್ಳಿಯಿಂದ ಮಿಸ್ಸಿಂಗ್..!!?? ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕುನಲ್ಲಿ ಎನ್‌ಐಎ ಅಧಿಕಾರಿಗಳು ರೇಡ್‌ ನಡೆಸಿದ್ದಾರೆ. ಮೂಲಗಳ ಪ್ರಕಾರ, ಬೆಂಗಳೂರು  ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಈ ರೇಡ್‌ ನಡೆಸಿದ್ದಾರೆ ಎನ್ನಲಾಗಿದೆ. ತೀರ್ಥಹಳ್ಳಿ ಪಟ್ಟಣದಲ್ಲಿ ಎನ್‌ಐಎ ಟೀಂ ದಾಳಿ ನಡೆಸಿದ್ದು ಪರಿಶೀಲನೆ ನಡೆಸ್ತಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ, ,ಮಾರ್ಕೆಟ್‌ನಲ್ಲಿರುವ ಒಂದು ಮನೆ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಬೆಂಗಳೂರಿನಿಂದ…

Read More

ಬಿದರಹಳ್ಳಿಯಲ್ಲಿ ಮನೆಗಳ್ಳತನ ಮಾಡಿದ್ದ ಮೂವರು ಆರೋಪಿಗಳ ಮಾಲು ಸಮೇತ ಬಂಧನ

ಬಿದರಹಳ್ಳಿಯಲ್ಲಿ ಮನೆಗಳ್ಳತನ ಮಾಡಿದ್ದ ಮೂವರು ಆರೋಪಿಗಳ ಮಾಲು ಸಮೇತ ಬಂಧನ ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದಲ್ಲಿ ಪೆಬ್ರವರಿ ತಿಂಗಳಿನಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದ ಆರೋಪಿಗಳನ್ನು ಪಿಎಸೈ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿದರಹಳ್ಳಿ ಸಮೀಪದ ಮಂಡ್ಲಿ ಗ್ರಾಮದ ಪುರೋಹಿತ ವೃತ್ತಿ ಮಾಡುವ ಸ್ವಾಮಿ ಹಾಗೂ ಕುಟುಂಬಸ್ಥರು ಫೆಬ್ರವರಿ 15 ರಂದು ಹಾವೇರಿ ಜಿಲ್ಲೆಯ ದೇವಸ್ಥಾನಕ್ಕೆ ತೆರಳಿ ವಾಪಾಸು ಹಿಂದಿರುಗಿದಾಗ ಮನೆಯ ಹಿಂಬದಿಯ ಬಾಗಿಲು ಮುರಿದು…

Read More

ಮಗುವಿಗೆ ಎದೆಹಾಲು ಕಡಿಮೆಯಾಗಿದ್ದಕ್ಕೆ ಮನನೊಂದು ಮಗುವಿನೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು|crime news

ಮಗುವಿಗೆ ಹಾಲುಣಿಸಲು ಎದೆಹಾಲು ಕಡಿಮೆಯಾಗಿದೆ ಎಂದು ಮನನೊಂದು ತನ್ನ ಪುಟ್ಟ ಕಂದಮ್ಮನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರೋ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಪ್ಪಗಡ್ಡೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಪ್ಪಗಡ್ಡೆಯ ಶಾಂತಾ(28) ಅವರನ್ನು ಸಮೀಪದ ಜಡ್ಡೆಹಳ್ಳಿ ಗ್ರಾಮಕ್ಕೆ ಮದುವೆ ಮಾಡಿಕೊಡಲಾಗಿತ್ತು. ಹೆರಿಗೆಯ ನಂತ್ರ ಆಕೆ ತವರು ಮನೆಯಾದಂತ ಕುಪ್ಪಗಡ್ಡೆಗೆ ಬಂದಿದ್ದರು. ಹೆರಿಗೆಯ ಬಳಿಕ ಶಾಂತಾಗೆ ಎದೆಹಾಲು ಬರುತ್ತಿರಲಿಲ್ಲ. ಬಂದರೂ ಒಂದೂವರೆ ತಿಂಗಳ ಮಗುವಿಗೆ ಸಾಕಾಗುವಷ್ಟು ಆಗುತ್ತಿರಲಿಲ್ಲ ಎನ್ನಲಾಗುತ್ತಿದೆ. ಈ ಕಾರಣದಿಂದ…

Read More

ಆಸ್ತಿ ವಿಚಾರದ ಗಲಾಟೆ ವಿಕೋಪಕ್ಕೆ : ಕುಡುಗೋಲಿನಿಂದ ಚುಚ್ಚಿ ಮಗನ ಕೊಲೆಗೈದ ತಂದೆ

ಆಸ್ತಿ ವಿಚಾರದ ಗಲಾಟೆ ವಿಕೋಪಕ್ಕೆ : ಕುಡುಗೋಲಿನಿಂದ ಚುಚ್ಚಿ ಮಗನ ಕೊಲೆಗೈದ ತಂದೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಶುಕ್ರವಾರ ತಂದೆ ಮತ್ತು ಮಗನ ನಡುವೆ ಜಗಳ ನಡೆದು ಮಗನ ಕೊಲೆಯಲ್ಲಿ ಅಂತ್ಯವಾಗಿದೆ. ಗಂಗಾನಾಯ್ಕ್(36) ಕೊಲೆಯಾದ ವ್ಯಕ್ತಿ. ಆತನ ತಂದೆ ಲಿಂಗಾನಾಯ್ಕ್ ಜೊತೆಗೆ ಆಸ್ತಿ ವಿಚಾರಕ್ಕೆ ಗಲಾಟೆಯಾಗಿದೆ. ಜಗಳ ವಿಕೋಪಕ್ಕೆ ತಿರುಗಿದ್ದು, ಈ ವೇಳೆ ಲಿಂಗಾನಾಯ್ಕ್ ಕುಡಗೋಲಿನಿಂದ ಮಗನ ಎದೆ ಭಾಗಕ್ಕೆ ಚುಚ್ಚಿದ್ದು, ತೀವ್ರ ರಕ್ತಸ್ರಾವದಿಂದ ಗಂಗಾನಾಯ್ಕ್ ಮೃತಪಟ್ಟಿದ್ದಾನೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ…

Read More

ಬೈಕ್ ಕಳ್ಳತನಗೈದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು – ಇಬ್ಬರ ಬಂಧನ,ಎರಡು ಬೈಕ್ ವಶಕ್ಕೆ | Bike Theft

ಬೈಕ್ ಕಳ್ಳತನಗೈದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು – ಇಬ್ಬರ ಬಂಧನ,ಎರಡು ಬೈಕ್ ವಶಕ್ಕೆ | Bike Theft ಬೈಕ್ ಕಳ್ಳತನವಾಗಿದ್ದ ಪ್ರಕರಣವೊಂದರ ಬೆನ್ನತ್ತಿದ್ದ ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಬೈಕ್‌ಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಓರ್ವ ಅಪ್ರಾಪ್ತ ಸೇರಿ ಇಬ್ಬರನ್ನೂ ಬಂಧಿಸಿದ್ದಾರೆ.  ಬೈಕ್ ಕಳ್ಳತನದ ಪ್ರಮುಖ ಆರೋಪಿ 1.ಅಲ್ಲಾ ಭಕ್ಷ್ @ ಹರ್ಬಾಜ್ @ ಪೊಟ್ಯಾಟೋ, 19 ವರ್ಷ, ಅಂಬೇಡ್ಕರ್ ನಗರ, ಶಿವಮೊಗ್ಗ ಟೌನ್. ಹಾಗೂ…

Read More
Exit mobile version