Headlines

ಸಾಗರ ತಾಲೂಕಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ ಅಮಾನತು : ಪೋಕ್ಸೋ ಕಾಯ್ದೆಯಡಿ ಬಂಧನ

 ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪ ಸಮೀಪದ ಮರತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಕನನ್ನು ಅಮಾನತು ಮಾಡಿ,ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ವಿದ್ಯಾರ್ಥಿನಿಯರಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪೋಷಕರು ಶಾಲಾಭಿವೃದ್ಧಿ ಸಮಿತಿಗೆ ದೂರು ನೀಡಿದ್ದರು. ನಂತರ ಶಿಕ್ಷಣಾಧಿಕಾರಿಗೆ ಮಾಹಿತಿ ನೀಡಲಾಗಿದೆ. ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರನ್ನು ವಿಚಾರಿಸಿದ್ದಾರೆ. ಪೋಷಕರನ್ನು ಮಾತನಾಡಿಸಿದ್ದಾರೆ. ಶಿಕ್ಷಕ ಲೈಂಗಿಕ ಕಿರುಕುಳ ನೀಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತು ಮಾಡಲಾಗಿದೆ. ಇಂದು…

Read More

ವಿದ್ಯಾರ್ಥಿಗಳು ಕ್ರೀಡೆ ಸೇರಿದಂತೆ ಬಹುಮುಖ ಪ್ರತಿಭೆಗಳಿಂದ ಸಾಧನೆ ಮಾಡಬೇಕು – ಕೂಡೋ ವಿಶ್ವ ಚಾಂಪಿಯನ್ ಸನ್‌ಸೈ ನೊರಿಹಿದೆ ತೆರಗುಚ್ಚಿ | Ramakrishna vidyalaya

ವಿದ್ಯಾರ್ಥಿಗಳು ಕ್ರೀಡೆ ಸೇರಿದಂತೆ ಬಹುಮುಖ ಪ್ರತಿಭೆಗಳಿಂದ ಸಾಧನೆ ಮಾಡಬೇಕು – ಕೂಡೋ ವಿಶ್ವ ಚಾಂಪಿಯನ್ ಸನ್‌ಸೈ ನೊರಿಹಿದೆ ತೆರಗುಚ್ಚಿ  ರಾಮಕೃಷ್ಣ ವಿದ್ಯಾಲಯದಲ್ಲಿ ಅಲ್ ಇಂಡಿಯಾ ಕೂಡೋ ಸೆಮಿನಾರ್ -2024 ವಿದ್ಯಾರ್ಥಿಗಳು ಆರೋಗ್ಯವಂತರಾಗಿ ಸದೃಢ ಮನಸ್ಸು ಹೊಂದಿರುವ ಮೂಲಕ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲೂ ಭಾಗವಹಿಸಿ ತಮ್ಮಲ್ಲಿನ ಪ್ರತಿಭೆ ಹೊರಹಾಕಬೇಕು ಎಂದು ಕೂಡೋ ವರ್ಲ್ಡ್ ಚಾಂಪಿಯನ್ ಗೋಲ್ಡ್‌ಮೆಡಲಿಸ್ಟ್ ಜಪಾನಿನ ಸನ್‌ಸೈ ನೊರಿಹಿದೆ ತೆರಗುಚ್ಚಿ ಕರೆ ನೀಡಿದರು. ಶಿವಮೊಗ್ಗ ಜಿಲ್ಲೆಯ ಸಾಗರದ ಎಂ.ಎಲ್.ಹಳ್ಳಿಯಲ್ಲಿನ ಶ್ರೀರಾಮಕೃಷ್ಣ ವಸತಿ ವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ಆಲ್…

Read More

ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ₹2.69 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

MLA Belur Gopalakrishna inaugurated development works worth ₹2.69 crore in Belluru Gram Panchayat, focusing on roads, culverts, retaining walls and rural infrastructure development. ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ₹2.69 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ | ಅಭಿವೃದ್ಧಿಯೇ ನನ್ನ ಮೂಲ ಮಂತ್ರ – ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ : ಇಲ್ಲಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು ₹2 ಕೋಟಿ 69 ಲಕ್ಷ ಅನುದಾನದಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ…

Read More

ಬೈಕ್ ಹಾಗೂ ಕಾರಿನ ನಡುವೆ ಅಪಘಾತ – ಬೈಕ್ ಸವಾರನ ಕಾಲು ಮುರಿತ..!!!!|accident

ಕಾರು ಹಾಗೂ ಬೈಕ್ ನಡುವೆ ಅಪಘಾತ ನಡೆದು ವ್ಯಕ್ತಿಯೊಬ್ಬನ ಕಾಲು ಮುರಿತವಾದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಐಗಿನಬೈಲು ತಿರುವಿನನಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರನ ಕಾಲು ಮುರಿದಿದೆ ಎಂಬ ಮಾಹಿತಿ ಲಭ್ಯವಾಗಿದೆ.ಶಿರಸಿಯಿಂದ ಶಿವಮೊಗ್ಗದ ಕಡೆಗೆ ತೆರಳುತಿದ್ದ ಬೈಕ್ ಹಾಗೂ ಶಿವಮೊಗ್ಗದಿಂದ ಸಾಗರದ ಕಡೆ ಸಾಗುತ್ತಿದ್ದ ಕಾರಿನ ನಡುವೆ ಐಗಿನ ಬೈಲ್ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಗಾಯಾಳು ಬೈಕ್ ಸವಾರನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು,ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ. ಸಾಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ…

Read More

RIPPONPETE | ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ – ಬಿಜೆಪಿ ಗಂಭೀರ ಆರೋಪ , ಪ್ರತಿಭಟನೆಯ ಎಚ್ಚರಿಕೆ

RIPPONPETE | ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ – ಬಿಜೆಪಿ ಗಂಭೀರ ಆರೋಪ , ಪ್ರತಿಭಟನೆಯ ಎಚ್ಚರಿಕೆ ರಿಪ್ಪನ್‌ಪೇಟೆ : ಸಾಗರ ರಸ್ತೆಯ ಎಪಿಎಂಸಿ ಯಾರ್ಡ್ ನಿಂದ ವಿನಾಯಕ ವೃತ್ತ ಮತ್ತು ತೀರ್ಥಹಳ್ಳಿ ರಸ್ತೆ  ದ್ವಿ ಪಥ ರಸ್ತೆ ಕಾಮಗಾರಿ ಸಂಪೂರ್ಣವಾಗಿ ಕಳಪೆಯಾಗಿದೆ ಎಂದು ರಿಪ್ಪನ್ ಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎನ್ ಸತೀಶ್ ಗಂಭೀರ ಆರೋಪ ಮಾಡಿದ್ದಾರೆ. ಪಟ್ಟಣದ ವಿನಾಯಕ ವೃತ್ತದ ಸತ್ಕಾರ್ ಸಭಾಂಗಣದಲ್ಲಿ ಪತ್ರೀಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು 2022 ರಲ್ಲಿ…

Read More

SHIVAMOGGA | ಪಾದಚಾರಿಗೆ ಬೈಕ್ ಡಿಕ್ಕಿ – ಸಾವು

SHIVAMOGGA | ಪಾದಚಾರಿಗೆ ಬೈಕ್ ಡಿಕ್ಕಿ – ಸಾವು ಶಿವಮೊಗ : ಸಾಗರ ರಸ್ತೆಯ ಎಪಿಎಂಸಿ ಬಳಿ  ಹೊರಭಾಗದಲ್ಲಿ ಹಿಟ್ ಅಂಡ್ ರನ್ ಘಟನೆ ನಡೆದಿದ್ದು ಈ ಘಟನೆಯಲ್ಲಿ ಪಾದಚಾರಿಯೊಬ್ಬರು ಸಾವಿಗೀಡಾಗಿದ್ದಾರೆ. ಸಾಗರದ ರಸ್ತೆಯಲ್ಲಿ ಬರುವ ಸಾನ್ವಿ ಹೋಟೆಲ್ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ವಾಹನವೊಂದು ಅಪಘಾತ ಪಡಿಸಿ ನಿಲ್ಲಿಸದೆ ಮುಂದೆ ಸಾಗಿದೆ. ಅಪಘಾತದಲ್ಲಿ ಗಾಯಗೊಂಡವನನ್ನು ಸುಧಾಕರ (55) ಎಂದು ಗುರುತಿಸಲಾಗಿದೆ. ಸುಧಾಕರ್ ಶಿಕಾರಿಪುರ ತಾಲೂಕಿನ ಗಾಮ ಗ್ರಾಮದ ನಿವಾಸಿಯಾಗಿದ್ದು, ಶಿವಮೊಗ್ಗದಲ್ಲಿ ಪರಿಚಯಸ್ಥರು ಮನೆಕಟ್ಟಿಸುತ್ತಿದ್ದರಿಂದ ವಾಚರ್…

Read More

ಸೆರೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯ ಬಾಲ ಹಿಡಿದು ಬಲೆಗೆ ಬೀಳಿಸಿದ ಯುವಕ

ಸೆರೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯ ಬಾಲ ಹಿಡಿದು ಬಲೆಗೆ ಬೀಳಿಸಿದ ಯುವಕ ತುಮಕೂರು: ಜನರ ಕೂಗಾಟದಿಂದ ಬಲೆಗೆ ಬೀಳದೆ ತಪ್ಪಿಸಿಕೊಳ್ಳಲು ಯತ್ನಿಸಿದ ಚಿರತೆಯನ್ನು ಅದರ ಬಾಲ ಹಿಡಿದು ಯುವಕನೊಬ್ಬ ಬಲೆಗೆ ಬೀಳಿಸಿದ ಘಟನೆ ತಿಪಟೂರು ತಾಲೂಕಿನ ಕೆರೆಗೋಡಿ ರಂಗಾಪುರ ಗ್ರಾಮದ ಬಳಿ ಸೋಮವಾರ ನಡೆದಿದೆ. ಹಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆಯನ್ನು ಗ್ರಾಮಸ್ಥರ ನೆರವಿನೊಂದಿಗೆ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.ರಂಗಾಪುರ ಗ್ರಾಮದ ಪುರಲೇಹಳ್ಳಿ ರಸ್ತೆ ಕುಮಾರಣ್ಣ ಎಂಬವರ ತೋಟದಲ್ಲಿ ಪ್ರತ್ಯಕ್ಷವಾಗಿದ್ದ ಸುಮಾರು ನಾಲ್ಕೈದು ವರ್ಷದ ಚಿರತೆಯನ್ನು ಸೆರೆ ಹಿಡಿಯಲು…

Read More

ಸೌಂದರ್ಯ ಮತ್ತು ಸಂಪತ್ತು ಶಾಶ್ವತವಲ್ಲ – ಧರ್ಮವೊಂದೆ ಶಾಶ್ವತ : ಮಳಲಿ ಶ್ರೀಗಳು|Ramakrishna school

ರಿಪ್ಪನ್‌ಪೇಟೆ : ವಿದ್ಯಾರ್ಥಿಗಳಿಗೆ ಸಂಸ್ಕಾರ ಸಂಸ್ಕೃತಿಯನ್ನು ಕಲಿಸುವುದರೊಂದಿಗೆ ಗುರು ಹಿರಿಯರನ್ನು ಪ್ರೀತಿ ವಿಶ್ವಾಸ ಗೌರವಾದರದಿಂದ ಕಾಣುವ ಗುಣವನ್ನು ಕಲಿಸಬೇಕು. ವಿದ್ಯ ಕದಿಯಲಾರದ ವಸ್ತುವಾಗಿದ್ದು ಕಲಿತ ವಿದ್ಯೆಯನ್ನು ಇನ್ನೊಬ್ಬರಿಗೆ  ದಾನ ಮಾಡಬೇಕು ರೂಪ ಮತ್ತು  ಹಣ ಶಾಶ್ವತವಲ್ಲ ಧರ್ಮವೊಂದೆ ಶಾಶ್ವತ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಪಟ್ಟಣದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ  ಶಾಲಾ ವಾರ್ಷೀಕೋತ್ಸವ ಮತ್ತು ಶ್ರೀಮಾತೆ ಶಾರದಾದೇವಿಯ ಜಯಂತಿ ಮಹೋತ್ಸವ ಕಾರ್ಯಕ್ರಮದ ದಿವ್ಯಸಾನಿದ್ಯ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅಶೀರ್ವಚನ ನೀಡಿ ಹೂವು ತನ್ನ…

Read More

ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ 12 ಲಕ್ಷ ರೂ. ಸೈಬರ್ ವಂಚನೆ ; ಪ್ರಕರಣ ದಾಖಲು

ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ 12 ಲಕ್ಷ ರೂ. ಸೈಬರ್ ವಂಚನೆ ; ಪ್ರಕರಣ ದಾಖಲು A Shivamogga resident was cheated of ₹12.15 lakh by cyber fraudsters posing as Aditya Birla Capital, promising high returns through fake stock trading investment schemes. ಶಿವಮೊಗ್ಗ: ನಗರದ ವ್ಯಕ್ತಿಯೊಬ್ಬರಿಗೆ ಸೈಬರ್ ವಂಚಕರು ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ ಲಾಭಾಂಶ ನೀಡುವುದಾಗಿ ನಂಬಿಸಿ ಸುಮಾರು 12.15 ಲಕ್ಷ ರೂಪಾಯಿ ವಂಚಿಸಿರುವ ಘಟನೆ…

Read More

ರಿಪ್ಪನ್‌ಪೇಟೆ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ರಾಕೇಶ್ ಸಿ ರವರಿಗೆ ಪಿಹೆಚ್‌ಡಿ ಪದವಿ ಪ್ರಧಾನ :

ರಿಪ್ಪನ್‌ ಪೇಟೆ:- ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ರಾಕೇಶ ಸಿ. ರವರಿಗೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಡಾ ರಾಕೇಶ್ ಸಿ ರವರು ಮಂಡಿಸಿದ “ಮೋಟಿವೇಶನಲ್ ಪಾಲಿಸಿಜ್ & ಪ್ರಾಕ್ಟಿಸಿಸ್ ಇನ್ ಎಂಎನ್ ಸಿಸ್ – ಎ ಕೇಸ್ ಸ್ಟಡಿ ಆಫ್ ಸೆಲೆಕ್ಟೆಡ್ ಎಂಎನ್ ಸಿಸ್ ಇನ್ ಕರ್ನಾಟಕ” ಎಂಬ ವಿಷಯದ ಮೇಲಿನ ಮಹಾ ಪ್ರಬಂಧಕ್ಕೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ನೀಡಿದೆ.  ರಾಕೇಶ್…

Read More
Exit mobile version