Headlines

RIPPONPETE | ಕಾರು ಚಲಾಯಿಸುತಿದ್ದಾಗಲೇ ಹೃದಯಾಘಾತ – ವ್ಯಕ್ತಿ ಸಾವು

ಕಾರು ಚಲಾಯಿಸುತಿದ್ದಾಗಲೇ ಹೃದಯಾಘಾತ – ವ್ಯಕ್ತಿ ಸಾವು ನಂತರ ಸ್ಥಳೀಯರ ನೆರವಿನಿಂದ ಆಯನೂರು ಸಮುದಾಯ ಆಸ್ಪತ್ರೆಗೆ ಕರೆತಂದು ಕೂಡಲೇ ಆಂಬುಲೆನ್ಸ್ ಮೂಲಕ ಶಿವಮೊಗ್ಗದ ನಂಜಪ್ಪ ಲೈಫ಼್ ಕೇರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಆದರೆ ಅಷ್ಟರಲ್ಲಾಗಲೇ ಪ್ರಾಣ ಪಕ್ಷಿ ಹಾರಿಹೋಗಿದೆ. ಕಾರು ಚಲಾಯಿಸುತಿದ್ದಾಗಲೇ ತೀವ್ರ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಪಟ್ಟಣದ ಸರ್ಕಲ್ ನಲ್ಲಿ ನಡೆದಿದೆ. ರಿಪ್ಪನ್ ಪೇಟೆ ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಕಬೀರ್ ( 54) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ರಿಪ್ಪನ್ ಪೇಟೆಯಿಂದ ಶಿವಮೊಗ್ಗಕ್ಕೆ…

Read More

ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿದೆ – ಹೊಂಬುಜ ಶ್ರೀ |ಶ್ರೀಕ್ಷೇತ್ರ ಹೊಂಬುಜದಲ್ಲಿ ಮೌನ ಪ್ರತಿಭಟನೆ|protest

ಶ್ರೀಕ್ಷೇತ್ರ ಹೊಂಬುಜದಲ್ಲಿ ಮೌನ ಪ್ರತಿಭಟನೆ ಹೊಂಬುಜ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತದಲ್ಲಿನ ಜೈನ ಮಂದಿರದ ಮುನಿ ಆಚಾರ್ಯ ಶ್ರೀ 108 ಕಾಮಕುಮಾರನಂದಿ ಮಹಾರಾಜರು ತೀವ್ರ ಹಿಂಸಾತ್ಮಕ ರೀತಿಯಲ್ಲಿ ಕೊಲೆ ಮಾಡಿರುವುದು ಖಂಡಿಸಿ ಹೊಂಬುಜದಲ್ಲಿ ಮೌನ ಪ್ರತಿಭಟನೆಯನ್ನು ಶ್ರೀಕ್ಷೇತ್ರ ಹೊಂಬುಜದಲ್ಲಿ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ಜು. 12ರಂದು ನಡೆಸಲಾಯಿತು. ಶ್ರೀಕ್ಷೇತ್ರದಿಂದ ನಾಡಕಛೇರಿಯವರೆಗೆ ಮೌನ ಪ್ರತಿಭಟನೆ ಮಾಡಲಾಯಿತು. ಶ್ರೀಗಳವರು ಉಪತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿ ನಮ್ಮ ದೇಶ…

Read More

ಶಾಲಾ  ಪ್ರವಾಸದ ಬಸ್ ಮಗುಚಿ 45 ಮಕ್ಕಳಿಗೆ ಗಾಯ

ಶಾಲಾ  ಪ್ರವಾಸದ ಬಸ್ ಮಗುಚಿ 45 ಮಕ್ಕಳಿಗೆ ಗಾಯ ದಾಂಡೇಲಿ: ದಾಂಡೇಲಿಗೆ ಪ್ರವಾಸಕ್ಕೆಂದು ಬಂದಿದ್ದ ಶಾಲಾ ಮಕ್ಕಳಲ್ಲಿದ್ದ ಖಾಸಗಿ ಬಸ್ ಮಾರ್ಗದ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ರವಿವಾರ ನಡೆದಿದೆ. ಗಣೇಶಗುಡಿಯಲ್ಲಿ ಪ್ರವಾಸ ಮುಗಿಸಿಕೊಂಡು ದಾಂಡೇಲಿಗೆ ವಾಪಸ ಬರುತ್ತಿದ್ದಾಗ ಎದುರಿನಿಂದ ಬಂದ ಕಾರನ್ನು ತಪ್ಪಿಸಲು ಹೋದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಗಟಾರಿಗೆ ಉರುಳಿ ಬಿದ್ದ ಪರಿಣಾಮವಾಗಿ ಬಸ್ ನಲ್ಲಿ ಇದ್ದ 45 ಮಕ್ಕಳಿಗೆ ಗಾಯಗಳಾಗಿವೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ…

Read More

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ|accident

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ ಮಾಸ್ತಿಕಟ್ಟೆ : ಇಲ್ಲಿನ ಸಮೀಪದ ಹುಲಿಕಲ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ತುಂಬಿದ್ದ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಹೊಸನಗರ ಕಡೆಯಿಂದ ಮಂಗಳೂರಿಗೆ ಸಿಮೆಂಟ್ ತುಂಬಿಕೊಂಡು ತೆರಳುತಿದ್ದ 12 ಚಕ್ರದ ಲಾರಿ (KA 19 AB 0933) ಹುಲಿಕಲ್ ಗ್ರಾಮದ ಬಾಬುರಾವ್ ಎಂಬುವವರ ಮನೆಯ ಸಮೀಪದಲ್ಲಿಯೇ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಕಂದಕದಲ್ಲಿ ಪಲ್ಟಿಯಾಗಿ ಉರುಳಿ ಬಿದ್ದಿದೆ.ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಗಂಭೀರ…

Read More

ಅಕ್ರಮವಾಗಿ ಜಾನುವಾರು ವಧೆ, ಸಾಗಾಟ ಮಾಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕ್ಕೆ ಮನವಿ

ಜಾನುವಾರು ವಧೆ, ಅಕ್ರಮ ಸಾಗಾಟ ಮಾಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕ್ಕೆ ಮನವಿ ರಿಪ್ಪನ್‌ಪೇಟೆ : ಜಾನುವಾರುಗಳನ್ನು ಅಕ್ರಮವಾಗಿ ವಧೆ ಮಾಡಿ ಮಾಂಸ ಮಾರಾಟ ಮಾಡುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಗರ್ತಿಕೆರೆಯ ಮಸ್ಜೀದ್ ಎ ಖುಬಾ ಮಸೀದಿ ಸಮಿತಿಯವರು ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ರವರಿಗೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ ನಂತರ ಮಾತನಾಡಿದ ಗರ್ತಿಕೆರೆ ಮಸ್ಜಿದ್ ಎ ಖುಬಾ ಮಸೀದಿಯ ಅಧ್ಯಕ್ಷರಾದ ಬಶೀರ್ ಅಹಮದ್ ಗರ್ತಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇತ್ತಿಚೆಗೆ ಅನಧಿಕೃತವಾಗಿ ಜಾನುವಾರುಗಳ…

Read More

ರಿಪ್ಪನ್‌ಪೇಟೆಯಲ್ಲಿ ಮತದಾರರ ಮ್ಯಾಪಿಂಗ್ ಕ್ಯಾಂಪ್: ಏ.14ರಂದು ವಿಶೇಷ ಶಿಬಿರ

ರಿಪ್ಪನ್‌ಪೇಟೆಯಲ್ಲಿ ಮತದಾರರ ಮ್ಯಾಪಿಂಗ್ ಕ್ಯಾಂಪ್: ಏ.14ರಂದು ವಿಶೇಷ ಶಿಬಿರ A special voter mapping/progeny camp will be held on April 14 at Ripponpete Gram Panchayat hall to speed up pending electoral roll mapping in selected booths of Hosanagara taluk. ಹೊಸನಗರ: ರಾಜ್ಯಾದ್ಯಂತ ಮತದಾರರ ಪಟ್ಟಿಯ ಮ್ಯಾಪಿಂಗ್/ಪ್ರೋಜೆನಿ ಪ್ರಕ್ರಿಯೆ ಜೋರಾಗಿ ನಡೆಯುತ್ತಿದ್ದು, ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಕಾರ್ಯಕ್ಕೆ ವೇಗ ನೀಡಲು ವಿಶೇಷ…

Read More

ಜಗತ್ತಿಗೆ ಶಾಂತಿ,ಸಹಬಾಳ್ವೆ ಪ್ರೀತಿಯ ಸಂದೇಶ ಸಾರಿದ ಶಾಂತಿದೂತ ಯೇಸು ಕ್ರಿಸ್ತರು – ರೆ. ಫಾ ಬಿನೋಯ್|Christmas

ರಿಪ್ಪನ್ ಪೇಟೆ : ಜಗತ್ತಿಗೆ ಶಾಂತಿ, ಸಹಬಾಳ್ವೆ, ಪ್ರೀತಿಯ ಜೀವನ ಸಂದೇಶ ಸಾರಿದ ಶಾಂತಿದೂತ ಏಸುಕ್ರಿಸ್ತರ ಜನ್ಮದಿನದ ಈ ಅಪೂರ್ವ ಹಬ್ಬವೇ ಕ್ರಿಸ್ಮಸ್ ಎಂದು ರಿಪ್ಪನ್ ಪೇಟೆ ಗುಡ್ ಶೆಫರ್ಡ್ ಚರ್ಚಿನ ಧರ್ಮಗುರು ರೆ. ಫಾ. ಬಿನೋಯ್ ಹೇಳಿದರು.  ರಿಪ್ಪನ್ ಪೇಟೆ ಪಟ್ಟಣದ ಗುಡ್ ಶೆಫರ್ಡ್ ಚರ್ಚಿನಲ್ಲಿ  ಕ್ರಿಸ್ಮಸ್ ಹಬ್ಬದ ಪ್ರಯುಕ್ತ  ಆಯೋಜಿಸಿದ್ದ ಧಾರ್ಮಿಕ ಪೂಜೆಯಲ್ಲಿ ಭಾಗವಹಿಸಿ  ಶುಭ ಸಂದೇಶವನ್ನು ನೀಡಿದ ಅವರು ಏಕತೆ ಮತ್ತು ಸಾಮರಸ್ಯವನ್ನು ಸಾರುವ ಹಬ್ಬವಿದು. ಸಮೃದ್ಧ ಮತ್ತು ಶಾಂತಿಯುತ ಹೊಸ ವರ್ಷಕ್ಕಾಗಿ…

Read More

ಶಿವಮೊಗ್ಗ ಕೃಷಿ ವಿವಿ 6ನೇ ಘಟಿಕೋತ್ಸವಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಚಾಲನೆ.

ಶಿವಮೊಗ್ಗ : ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವಕ್ಕೆ ಚಾಲನೆ ನೀಡಿದರು. ಘಟಿಕೋತ್ಸವದಲ್ಲಿ ಹೆಸರಾಂತ ಅಣು ಜೀವಶಾಸ್ತ್ರಜ್ಞ ಭಾರತೀಯ ಸಂಜಾತ ವಿಜ್ಞಾನಿ ಡಾ.ಕೃಷ್ಣಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ನಂತರ ವಿವಿಧ ಶಿಕ್ಷಣ ವಿಭಾಗದಲ್ಲಿ 28 ವಿದ್ಯಾರ್ಥಿಗಳಿಗೆ 35 ಚಿನ್ನದ ಪದಕ ಹಾಗೂ 15 ವಿದ್ಯಾರ್ಥಿಗಳಿಗೆ ಪಿಎಚ್ ಡಿ ಪದವಿ ಪ್ರದಾನ ಮಾಡಲಾಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ…

Read More

ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಜಗದೀಶ್ ಆಯ್ಕೆ

ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಜಗದೀಶ್ ಆಯ್ಕೆ ಶಿವಮೊಗ್ಗ : ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಈ ಹಿಂದೆ ನಗರಾಧ್ಯಕ್ಷರಾಗಿದ್ದ ಜಗದೀಶ್‌ ಕೆಎನ್‌ ಆಯ್ಕೆಯಾಗಿದ್ದಾರೆ. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಜಗದೀಶ್‌ ಸೇರಿದಂತೆ ಒಟ್ಟು ಮೂರು ಹೆಸರುಗಳನ್ನು ರಾಜ್ಯಮಟ್ಟಕ್ಕೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಳಹಿಸಿಕೊಟ್ಟಿತ್ತು. ಈ ಪೈಕಿ ಚುನಾವಣಾ ಪ್ರಕ್ರಿಯೆ ವೇಳೆ ಜಗದೀಶ್‌ ಮಾತ್ರ ನಾಮಪತ್ರ ಸಲ್ಲಿಸಿದ್ದರು.  ಜಿಲ್ಲಾಧ್ಯಕ್ಷರಾಗಿ ಅವರು ಆಯ್ಕೆಯಾಗಿದ್ದಾರೆ. ಉಳಿದಂಥೆ  ಜಿಲ್ಲಾ ಬಿಜೆಪಿ ಪ್ರತಿನಿಧಿಯಾಗಿ ಮಾಜಿ ಎಂಎಲ್ಸಿ ಎಸ್ ರುದ್ರೇಗೌಡ ಆಯ್ಕೆಯಾಗಿದ್ದಾರೆ.

Read More

ಹೊಸನಗರ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಹೊತ್ತಿ ಉರಿದ ಮನೆ – ಉಟ್ಟ ಬಟ್ಟೆಯಲ್ಲಿಯೇ ಬೀದಿಗೆ ಬಿದ್ದ ಬಡ ಕುಟುಂಬ|Fire

ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಬ್ಬಿಗ ಗ್ರಾಮದ ಕೂಡ್ಲಿಕೊಪ್ಪ ಸ್ವಾಮಿ ಎಂಬುವವರ ಮನೆಗೆ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯುಟ್ ಸಂಭವಿಸಿದ್ದು ಮನೆ ಸಂಪೂರ್ಣ ಸುಟ್ಟು ಹೋಗಿದೆ. ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದ್ದು ಕೂಡಲೇ ಮನೆಯಲ್ಲಿದ್ದವರೆಲ್ಲಾ ಹೊರಗೆ ಬಂದಿದ್ದಾರೆ. ನೋಡನೋಡುತ್ತಿದ್ದಂತೆ ಮನೆ ಬೆಂಕಿಯ ಕೆನ್ನಾಲಿಗೆ ಮನೆಯನ್ನೆಲ್ಲಾ ಆವರಿಸಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ‌ ವಿಷಯ ತಿಳಿಯುತ್ತಿದಂತೆ ಸ್ಥಳಕ್ಕೆ ಆಗಮಿಸಿದ ಹೊಸನಗರ ಅಗ್ನಿ ಶಾಮಕ ಸಿಬ್ಬಂದಿಗಳು ಅಳಿದುಳಿದ ಬೆಂಕಿಯನ್ನು ಆರಿಸಲು ಪ್ರಯತ್ನ ಪಟ್ಟಿದ್ದಾರೆ. ಕೂಡ್ಲಿಕೊಪ್ಪ…

Read More