Headlines

ಆನಂದಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸುತ್ತಮುತ್ತ ಗುರುವಾರ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಮಾದರಿ ಗ್ರಾಮದ ಕಾಮಗಾರಿಯನ್ನು ನಿರ್ವಹಿಸುವ ಮತ್ತು 11 ಕೆ ವಿ ಮಾರ್ಗಗಳ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳುವುದರಿಂದ ಮಲಂದೂರು, ದಾಸಕೊಪ್ಪ ,ಆನಂದಪುರ,ಜೆಡಿಸರ,ಅಡೂರು, ತುಂಬ್ರಿಕೊಪ್ಪ ಮತ್ತು ಬಳ್ಳಿಬೈಲು ಗ್ರಾಮಗಳಿಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6:00 ವರೆಗೆ ವಿದ್ಯುತ್ ವೆಚ್ಚಯ ಉಂಟಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಇಲಾಖೆಯವರು ಮನವಿ ಮಾಡಿದ್ದಾರೆ

Read More

ಕರಾವಳಿಯಲ್ಲಿ 20 ಬೈಕ್ ಕದ್ದಿದ್ದ ಸೊರಬದ ಮಣಿಕಂಠ ಬಂಧನ

ಕರಾವಳಿಯಲ್ಲಿ 20 ಬೈಕ್ ಕದ್ದಿದ್ದ ಸೊರಬದ ಮಣಿಕಂಠ ಬಂಧನ ಶಿವಮೊಗ್ಗ: ದಕ್ಷಿಣ ಕನ್ನಡದಲ್ಲಿ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕು ನಿವಾಸಿಯೊಬ್ಬ ಬೈಕ್‌ ಕಳ್ಳತನ ಪ್ರಕರಣಗಳ ಮಾಸ್ಟರ್‌ ಮೈಂಡ್‌ ಆಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.  ಇಲ್ಲಿ ನಡೆಯುವ ಕಂಬಳ, ಜಾತ್ರೆ ಸೇರಿದಂತೆ, ಬಸ್ಸು, ರೈಲ್ವೆ ನಿಲ್ದಾಣಗಳಲ್ಲಿ ಪಾರ್ಕ್ ಮಾಡಿದ್ದ ಬೈಕ್ ಗಳನ್ನು ಕದಿಯುತ್ತಿದ್ದ ಗ್ಯಾಂಗ್‌ನ್ನು ಪೊಲೀಸರು ಅರೆಸ್ಟ್‌ ಮಾಡಿದ್ದು, ಒಟ್ಟು ಸೊರಬದ ವ್ಯಕ್ತಿ ಸೇರಿ ನಾಲ್ವರನ್ನು ಅರೆಸ್ಟ್‌ ಮಾಡಿದ್ದಾರೆ. ಕಂಕನಾಡಿ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆದಿದೆ. ಶಿವಮೊಗ್ಗ…

Read More

ರಿಪ್ಪನ್‌ಪೇಟೆ : ದನದ ಕೊಟ್ಟಿಗೆಯ ಹಂಚನ್ನು ಕಿತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ ಡಬ್ಬಲ್ ಮರ್ಡರ್​ ಬೆದರಿಕೆ !!! ಪ್ರಕರಣ ದಾಖಲು|assault

ರಿಪ್ಪನ್‌ಪೇಟೆ : ದನದ ಕೊಟ್ಟಿಗೆಯ ಹಂಚು ಕಿತ್ತುಹಾಕಿದ್ದನ್ನ ಪ್ರಶ್ನಿಸಿದ್ದಕ್ಕೆ ಈ ಮನೆಯಲ್ಲಿ ಎರಡು ಕೊಲೆಯಾಗುತ್ತದೆ ಎಂದು ಜೀವ ಬೆದರಿಕೆ ಹಾಕಿದ ಘಟನೆ ಇಲ್ಲಿನ ಸಮೀಪದ ಬೆನವಳ್ಳಿ ಗ್ರಾಮದಲ್ಲಿ ನಡೆದಿದೆ. ನಡೆದಿದ್ದೇನು? ಬೆನವಳ್ಳಿ ಗ್ರಾಮದ ನಿವಾಸಿ ನಾಗರಾಜ್ ಎಂಬುವವರಿಗೆ ಸೇರಿದ ದನದ ಕೊಟ್ಟಿಗೆಯ ಹಂಚನ್ನು ಚಂದ್ರಪ್ರಸಾದ್ ಎಂಬವರು ಏಕಾಏಕಿ  ಕಿತ್ತುಹಾಕಿದ್ದರು. ಈ ಹಿನ್ನೆಲೆಯಲ್ಲಿ ಅದನ್ನು ಸಂತ್ರಸ್ತರು ಪ್ರಶ್ನಿಸಿದ್ದಾರೆ. ಈ ವೇಳೇ ಅವರನ್ನು ನಿಂದಿಸಿದ್ದಷ್ಟೆ ಅಲ್ಲದೆ, ಈ ಮನೆಯಲ್ಲಿ ಎರಡು ಕೊಲೆಯಾಗಲಿದೆ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತರು…

Read More

ಪಾನಕ ಹಂಚುವಾಗ ಯುವಕನಿಗೆ ಚಾಕು ಇರಿತ ಪ್ರಕರಣ – ಗಾಯಾಳುವಿನ ಆರೋಗ್ಯ ವಿಚಾರಿಸಿದ ಕೆ ಎಸ್ ಈಶ್ವರಪ್ಪ | Crime News

ಪಾನಕ ಹಂಚುವಾಗ ಯುವಕನಿಗೆ ಚಾಕು ಇರಿತ ಪ್ರಕರಣ – ಗಾಯಾಳುವಿನ ಆರೋಗ್ಯ ವಿಚಾರಿಸಿದ ಕೆ ಎಸ್ ಈಶ್ವರಪ್ಪ | Crime News ಚನ್ನಗಿರಿಯ ನಲ್ಲೂರಿನಲ್ಲಿ ಹಿಂದೂ ಯುವಕನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಮೆಗ್ಗಾನ್ ಗೆ ದಾಖಲಾಗಿದ್ದು, ಚಾಕು ಇರಿತಕ್ಕೆ ಒಳಗಾದ ಗೋಪಿ ಎಂಬಾತನ ಆರೋಗ್ಯವನ್ನ ವಿಚಾರಿಸಲು ಪಕ್ಷೇತರ ಅಭ್ಯರ್ಥಿ ಈಶ್ವರಪ್ಪನವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ನಂತರ ಮಾದ್ಯಮಗಳಿಗೆ ಮಾತನಾಡಿ ರಾಮನವಮಿ ದಿನ ಕೋಸಂಬರಿ ಪಾನಕ ಹಂಚುವ ಸಂದರ್ಭದಲ್ಲಿ ಐದು ಜನ ಅನ್ಯಕೋಮಿನ ಯುವಕರು ಬಂದು…

Read More

Ripponpete | ಒಂದು ಕಾಲದಲ್ಲಿ ಬಾಂಬೆಯ ಹೊಟೇಲ್ ಉದ್ಯಮಿ – ಈಗ ಬಸ್ ನಿಲ್ದಾಣದಲ್ಲಿ ಆಶ್ರಯ | ಸುಖಜೀವನಕ್ಕೆ ಕೊಲ್ಲಿ ಇಟ್ಟಿತು ಪಾರ್ಶ್ವವಾಯು

ಒಂದು ಕಾಲದಲ್ಲಿ ಬಾಂಬೆಯ ಹೊಟೇಲ್ ಉದ್ಯಮಿ – ಈಗ ಬಸ್ ನಿಲ್ದಾಣದಲ್ಲಿ ಆಶ್ರಯ | ಸುಖಜೀವನಕ್ಕೆ ಕೊಲ್ಲಿ ಇಟ್ಟಿತು ಪಾರ್ಶ್ವವಾಯು  Ripponpete | ಮುಂಬಯಿಯ ಹೊಟೇಲ್ ಮಾಲೀಕನಿಗೆ ಬಸ್ ನಿಲ್ದಾಣವಾಯ್ತು ಅಶ್ರಯ ತಾಣ – ಸುಖ ಜೀವನಕ್ಕೆ ಮಾರಕವಾಯ್ತ ಪಾರ್ಶ್ವವಾಯು..??? ಹೀಗೊಂದು ಮನಕಲಕುವ ಸ್ಟೋರಿ ರಿಪ್ಪನ್‌ಪೇಟೆ : ಜೀವನವೇನ್ನುವುದೇ ಹೀಗೆ ನೋಡಿ ಕಾಲಚಕ್ರ ತಿರುಗಿದಂತೆ ಎಲ್ಲವೂ ಬದಲಾಗುತ್ತದೆ ಎನ್ನುತ್ತಾರೆ ,ಉತ್ತಮ ಆರೋಗ್ಯ ಹಣ ಅಂತಸ್ಥು ಇದ್ದಾಗ ಎಲ್ಲರೂ ನಮ್ಮವರೇ.! ಎಲ್ಲಾರಿಗೂ ನಾವೆಂದರೇ ಅತೀವ ಗೌರವ, ಪ್ರೀತಿ ಉಕ್ಕಿ…

Read More

ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು…ಪುಟಾಣಿ ಮಕ್ಕಳ ಬಗ್ಗೆ ಇರಲಿ ಎಚ್ಚರ::::

ಹುಣಸೂರು (19-06-2021): ಆಘಾತಕಾರಿ ಘಟನೆಯೊಂದು ಹುಣಸೂರು ತಾಲ್ಲೂಕಿನ ತರಿಕಲ್ಲು ಗ್ರಾಮದಲ್ಲಿ ನಡೆದಿದ್ದು,  ನೀರು ತುಂಬಿದ ಬಕೆಟ್‌ಗೆ ಬಿದ್ದು ಪುಟಾಣಿ ಮಗು ಮೃತಪಟ್ಟಿದೆ. ಸುಂದರ್‌ರಾಜ್ ಅವರ ಮಗ ಸಮರ್ಥ (2) ಮನೆ ಒಳಗಡೆ ಆಟವಾಡುತ್ತಿದ್ದ, ಮನೆಯವರು ಬೇರೆ ಕೆಲಸ ಮಾಡುತ್ತಿದ್ದರು. ಈ ವೇಳೆ ಮಗು ಬಚ್ಚಲು ಮನೆಯ ಹತ್ತಿರ ಹೋಗಿ ನೀರು ತುಂಬಿದ ಬಕೆಟ್‌ಗೆ ಆಯತಪ್ಪಿ ಬಿದ್ದು ಸಾವನ್ನಪ್ಪಿದೆ. ಸ್ವಲ್ಪ ಸಮಯದ ಬಳಿಕ ಮಗುವನ್ನು ಮನೆಯವರು ಹುಡುಕಾಟವನ್ನು ನಡೆಸಿದ್ದಾರೆ. ಈ ವೇಳೆ ಮಗು ನೀರಿನ ಬಕೆಟ್ ಗೆ ಬಿದ್ದು ಮೃತಪಟ್ಟಿರುವುದು ದೃಢಪಟ್ಟಿದೆ….

Read More

ಪ್ರಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಹೃದಯಾಘಾತದಿಂದ ನಿಧನ :

ಪ್ರಖ್ಯಾತ ಗಾಯಕ, ವಕೀಲ ಶಿವಮೊಗ್ಗ ಸುಬ್ಬಣ್ಣ( 84) ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹೃದಯ ಸ್ಥಂಬನದಿಂದ ನಿಧನರಾಗಿದ್ದಾರೆ. ಗಾಯಕ ಶಿವಮೊಗ್ಗ ಸುಬ್ಬಣ್ಣರಿಗೆ 84 ವರ್ಷ ವಯಸ್ಸಾಗಿತ್ತು. ನಿನ್ನೆ ಸಂಜೆ ಹೃದಯಾಘಾತದಿಂದ ಜಯದೇವ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ರಾತ್ರಿ 10.30 ರ ಸುಮಾರಿಗೆ  ನಿಧರಾಗಿದ್ದಾರೆ. ಶಿವಮೊಗ್ಗ ಸುಬ್ಬಣ್ಣರಿಗೆ ಭಾಗ್ಯಶ್ರಿ, ಶ್ರೀರಂಗ ಇಬ್ಬರು ಮಕ್ಕಳು. ಕಾಡು ಕುದುರೆ ಸಿನಿಮಾದ ಕಾಡು ಕುದುರೆ ಓಡಿಬಂದಿತ್ತಾ ಹಾಡಿಗೆ ರಾಷ್ಟ್ರ ಪ್ರಶಸ್ತಿಯನ್ನು ಗಾಯಕ ಶಿವಮೊಗ್ಗ ಸುಬ್ಬಣ್ಣ ಪಡೆದಿದ್ದರು. ರಜತ ಕಮಲ , ಶಿಶುನಾಳ ಷರೀಫ್…

Read More

ಶಾಸಕನ ಪುತ್ರನ ಹತ್ಯೆಗೆ ಜೈಲ್ ನಲ್ಲಿ ಸ್ಕೆಚ್ – ದೂರು ದಾಖಲು

ಶಾಸಕನ ಪುತ್ರನ ಹತ್ಯೆಗೆ ಜೈಲ್ ನಲ್ಲಿ ಸ್ಕೆಚ್ – ದೂರು ದಾಖಲು ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಪುತ್ರ ಬಸವೇಶ್ ರನ್ನ ಹತ್ಯೆಗೆ ಜೈಲಿನಲ್ಲಿ ಸ್ಕೆಚ್ ನಡೆದಿರುವ ಬಗ್ಗೆ ಎಫ್ಐಆರ್ ದಾಖಲಾಗಿರಿವ ಘಟನೆ ನಡೆದಿದೆ. ಭದ್ರಾವತಿ ನಗರದ ಜಟ್ ಪಟ್ ನಗರದ ವಾಸಿಯಾದ ಮುಬಾರಕ್ ಮುಬ್ಬು ಕಳೇದ 17 ನೇ ತಾರೀಖು ಗುತ್ತಿಗೆದಾರನ ಬಳಿ ಬಂದು ಬಸಣ್ಯ ಎಲ್ಲಿದ್ದಾರೆ ಎಂದು ಕೇಳಿದ್ದಾನೆ. ಆ ಬಳಿಕ ಆತ ಡಿಚ್ಚಿ ಮುಬಾರಕ್‌ ಜೈಲಿನಿಂದ  ಎರಡು ಪ್ರತ್ಯೇಕ ಫೋನ್‌ ನಂಬರ್‌ನಿಂದ ಕರೆ ಮಾಡಿ,…

Read More

Thirthahalli | ಕುಪ್ಪಳ್ಳಿ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ

ಕುಪ್ಪಳ್ಳಿ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ ತೀರ್ಥಹಳ್ಳಿ : ಅತೀ ವೇಗವಾಗಿ ಚಲಾಯಿಸಿದ  ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಕುಪ್ಪಳ್ಳಿ ಸಮೀಪದಲ್ಲಿ ನೆಡೆದಿದೆ. ಕೊಪ್ಪದಿಂದ ತೀರ್ಥಹಳ್ಳಿ ಕಡೆಗೆ ಬರುತಿದ್ದ ಹ್ಯುಂಡಾಯ್ i 20 ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಬಿದ್ದಿದೆ.  ಕಾರಿನಲ್ಲಿ ಚಾಲಕನೊಬ್ಬನೆ ಇದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆಯಲ್ಲಿ ಕಾರು ಸಂಪೂರ್ಣ ಜಖಂ ಆಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ…

Read More

shikaripura|ಗೋಹತ್ಯೆ ಖಂಡಿಸಿ ಶಿಕಾರಿಪುರ ಸ್ವಯಂ ಪ್ರೇರಿತ ಬಂದ್ ಯಶಸ್ವಿ

ಶಿಕಾರಿಪುರ ತಾಲ್ಲೂಕಿನಲ್ಲಿ ನಡೆಯುತ್ತಿರುವ ಗೋ ಹತ್ಯೆ ಖಂಡಿಸಿ ಪಟ್ಟಣದಲ್ಲಿ ಸೋಮವಾರ ನಡೆದ ಶಿಕಾರಿಪುರ ಸ್ವಯಂ ಪ್ರೇರಿತ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬೆಳಿಗ್ಗೆಯಿಂದಲೇ ಪಟ್ಟಣದಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚುವ ಮೂಲಕ ವ್ಯಾಪಾರಸ್ಥರು ಬಂದ್ ಗೆ ಬೆಂಬಲ ಸೂಚಿಸಿದರು. ಬಸ್ ಗಳ ಓಡಾಟ ಸಹಜವಾಗಿತ್ತು. ಇದೇ ಸಂದರ್ಭದಲ್ಲಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಗೋಹತ್ಯೆ ಖಂಡಿಸಿ ಹಿಂದೂ ಜನಜಾಗೃತಿ ಜಾಥಾ ನಡೆಯಿತು. ಸಾವಿರಾರು ಯುವಕರು ಗೋಹತ್ಯೆ ರಕ್ಷಣೆ ಹಾಗೂ ಗೋ ಹತ್ಯೆ ಖಂಡಿಸಿ ಘೋಷಣೆ ಕೂಗುತ್ತಾ ಸಾಗಿದರು. ಜಾಗೃತಿ ಜಾಥಾ ಸಂದರ್ಭದಲ್ಲಿ…

Read More