Headlines

ವಾಟ್ಸಾಪ್‌ನಲ್ಲಿ ಡೆತ್ ನೋಟ್ ಬರೆದು ವಿಧವೆಯ ಆತ್ಮಹತ್ಯೆ: ಪೊಲೀಸಪ್ಪನ ಕಾಟ ಆರೋಪ, ಕ್ರಮಕ್ಕೆ ಆಗ್ರಹ

A widow in Bhadravathi taluk of Shivamogga district died by suicide after allegedly facing harassment and defamation by a police personnel, leaving behind a WhatsApp death note naming the accused. ವಾಟ್ಸಾಪ್‌ನಲ್ಲಿ ಡೆತ್ ನೋಟ್ ಬರೆದು ವಿಧವೆಯ ಆತ್ಮಹತ್ಯೆ: ಪೊಲೀಸಪ್ಪನ ಕಾಟ ಆರೋಪ, ಕ್ರಮಕ್ಕೆ ಆಗ್ರಹ ಶಿವಮೊಗ್ಗ: ಪೊಲೀಸರ ಕಾಟ ತಾಳಲಾರದೆ ವಿಧವೆಯೊಬ್ಬಳು ವಾಟ್ಸಾಪ್‌ನಲ್ಲಿ ಡೆತ್ ನೋಟ್ ಬರೆದು ನೇಣಿಗೆ ಶರಣಾದ ಘಟನೆ ಜಿಲ್ಲೆಯ ಭದ್ರಾವತಿ…

Read More

ಆತ್ಮ ನಿರ್ಭರ ಯೋಜನೆಯಡಿ ಸ್ವದೇಶಿ ವಸ್ತುಗಳ ಬಳಕೆಗೆ ಆದ್ಯತೆ ನೀಡಿ – ಹರತಾಳು ಹಾಲಪ್ಪ

ಆತ್ಮ ನಿರ್ಭರ ಯೋಜನೆಯಡಿ ಸ್ವದೇಶಿ ವಸ್ತುಗಳ ಬಳಕೆಗೆ ಆದ್ಯತೆ ನೀಡಿ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ ; ಕೇಂದ್ರ ಸರ್ಕಾರ ಮೋದಿಜಿಯವರ ಪರಿಕಲ್ಪನೆಯಂತೆ ಆತ್ಮನಿರ್ಭರ ಯೋಜನೆಯಡಿ ಪ್ರತಿಯೊಬ್ಬ ಭಾರತೀಯರು ಸ್ವದೇಶಿ ವಸ್ತುಗಳನ್ನು ಬಳಕೆ ಮಾಡಿದಲ್ಲಿ ದೇಶ ಪ್ರಗತಿ ಪಥದತ್ತ ಸಾಗಲು ಸಾಧ್ಯವಾಗುವುದು.ಮಹಾತ್ಮ ಗಾಂಧಿಜೀಯವರು ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಘೋಷಣೆಯಡಿ ಅವರು ಧರಿಸುತ್ತಿದ್ದ ಬಟ್ಟೆಯನ್ನು ಸಹ ತ್ಯಜಿಸಿ ಚರಕದಿಂದ ಉತ್ಪಾದಿಸಿದ ನೂಲಿನಿಂದ  ತಯಾರಾದ ಖಾದಿ ಬಟ್ಟೆಗಳನ್ನು  ಬಳಸುವುದರೊಂದಿಗೆ ದೇಶಿಯ ಸಂಸ್ಕೃತಿಯನ್ನು ಉತ್ತುಂಗಕ್ಕೆ ಕೊಂಡೊಯ್ಯಬೇಕು ಎಂದು ಮಾಜಿ ಸಚಿವ…

Read More

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡೇಟು | ಭದ್ರಾವತಿಯಲ್ಲಿ ನಡೆದಿದ್ದೇನು..!!?

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡೇಟು | ಭದ್ರಾವತಿಯಲ್ಲಿ ನಡೆದಿದ್ದೇನು..!!? ಶಿವಮೊಗ್ಗ ; ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಮುಂದಾಗಿದ್ದ ರೌಡಿಶೀಟರ್ ಕಾಲಿಗೆ ಸಬ್‌ಇನ್ಸ್ಪೆಕ್ಟರ್ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ ಘಟನೆ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಗುಂಡ ಅಲಿಯಾಸ್ ರವಿ, ಪೊಲೀಸ್ ಸಿಬಂದಿ ಆದರ್ಶ್ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದ ಈ ವೇಳೆ ಪಿಎಸ್‌ಐ ಕೃಷ್ಣ, ಶರಣಾಗುವಂತೆ ಸೂಚಿಸಿದರು.ಕೇಳದೇ ಇದ್ದಾಗ…

Read More

NSUI ವತಿಯಿಂದ ಅಮಿತ್‌ಶಾರನ್ನು ಸಂಪುಟದಿಂದ ವಜಾ ಗೊಳಿಸಲು ಆಗ್ರಹಿಸಿ ಪ್ರತಿಭಟನೆ

NSUI ವತಿಯಿಂದ ಅಮಿತ್‌ಶಾರನ್ನು ಸಂಪುಟದಿಂದ ವಜಾ ಗೊಳಿಸಲು ಆಗ್ರಹಿಸಿ ಪ್ರತಿಭಟನೆ ಶಿವಮೊಗ್ಗ:  ಬಿ.ಆರ್.ಅಂಬೇಡ್ಕರ್  ಜಗತ್ತು ಕಂಡ ಅಪ್ರತಿಮ ಹೋರಾಟಗಾರರು, ಅವರು ಸಂವಿಧಾನ ರಚಿಸದೇ ಇದ್ದಿದ್ದರೆ ಇಂದು ನಾವೆಲ್ಲಾ ದಾಸ್ಯದ ಸಂಕೋಲೆಯಲ್ಲೇ ಇರಬೇಕಿತ್ತು. ಇದನ್ನು ಅರಿತುಕೊಳ್ಳದ ಅಮಿತ್‌ ಶಾ  ಈ ದೇಶದ ಕೇಂದ್ರ ಗೃಹ ಸಚಿವರಾಗಿರುವುದು ನಮ್ಮೆಲ್ಲರ ದುರ್ದೈವ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ  ಆರ್ ಪ್ರಸನ್ನಕುಮಾರ್ ಹೇಳಿದರು. ಒಬ್ಬ ಜನಪ್ರತಿನಿಧಿಯಾಗಿ ಅಂಬೇಡ್ಕರ್‌ರವರಂತಹವರ ಮಹಾನ್ ನಾಯಕರ ಹೋರಾಟದ ಫಲವಾಗಿ ಸೃಷ್ಟಿಯಾಗಿರುವ ಸಂಸತ್ತಿನಲ್ಲೇ ‘ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್,…

Read More

ಚಿನ್ನಮನೆ ಸಮೀಪ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು|accident

ಚಿನ್ನಮನೆ ಸಮೀಪ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಯನೂರು ಸಮೀಪದ ಚಿನ್ನಮನೆಯಲ್ಲಿ ನಡೆದಿದೆ. ಹೊಸನಗರ ತಾಲೂಕಿನ ಹಾರೋಹಿತ್ತಲು ನಿವಾಸಿ ಗುರುಮೂರ್ತಿ(36)  ಮೃತ ಧುರ್ಧೈವಿಯಾಗಿದ್ದಾರೆ. ಆಯನೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಬಜಾಜ್ ಡಿಸ್ಕವರ್ ಬೈಕ್ ಹಾಗೂ ರಿಪ್ಪನ್‌ಪೇಟೆ ಕಡೆಯಿಂದ ಆಯನೂರು ಕಡೆಗೆ ತೆರಳುತಿದ್ದ ಖಾಸಗಿ ಬಸ್ ನಡುವೆ ಚಿನ್ನಮನೆ ಗ್ರಾಮದ ಕೆರೆ ಬಳಿಯ ತಿರುವಿನಲ್ಲಿ…

Read More

ಸೂಡೂರು ಸಮೀಪ ಟ್ಯಾಂಕರ್ ಹಾಗೂ ಇನ್ನೊವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ :

ಪೆಟ್ರೋಲ್ ಟ್ಯಾಂಕರ್ ಮತ್ತು ಇನ್ನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದ್ದು ಕಾರಿನಲ್ಲಿರುವ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸೂಡೂರು ಸಮೀಪದ ತಿರುವಿನಲ್ಲಿ ಶಿವಮೊಗ್ಗ ಕಡೆಯಿಂದ ಕುಂದಾಪುರ ಕಡೆಗೆ ತೆರಳುತಿದ್ದ ಪೆಟ್ರೋಲ್ ಟ್ಯಾಂಕರ್ ಮತ್ತು ರಿಪ್ಪನ್‌ಪೇಟೆ ಕಡೆಯಿಂದ ಆಯನೂರು ಗೆ ತೆರಳುತಿದ್ದ ಇನ್ನೋವ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿವೆ. ಕಾರಿನಲ್ಲಿ ಪ್ರಯಾಣ ಮಾಡುತಿದ್ದ ನಾಲ್ವರು ಪ್ರಯಾಣಿಕರಿಗೆ ಗಾಯಗಳಾಗಿವೆ. ಆದರೆ ಪ್ರಾಣಾಪಾಯವಿಲ್ಲವೆಂದು ತಿಳಿದು ಬಂದಿದೆ. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಪ್ರಕರಣ…

Read More

ಕನ್ನಡದ ಖ್ಯಾತ ಲೇಖಕಿ ಕಮಲಾ ಹಂಪನ ನಿಧನ – ಕಂಬನಿ ಮಿಡಿದ ಕನ್ನಡ ಸಾಹಿತ್ಯ ಲೋಕ | Kamala hampana

ಕನ್ನಡದ ಖ್ಯಾತ ಲೇಖಕಿ ಕಮಲಾ ಹಂಪನ ನಿಧನ – ಕಂಬನಿ ಮಿಡಿದ ಕನ್ನಡ ಸಾಹಿತ್ಯ ಲೋಕ | ಕನ್ನಡ ಸಾಹಿತ್ಯ ಲೋಕದ ಮತ್ತೊಂದು ಕೊಂಡಿ ಕಳಚಿದೆ. ಖ್ಯಾತ ಲೇಖಕಿ ಕಮಲಾ ಹಂಪನ ಇಂದು (22-06-2024) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಕನ್ನಡ ಸಾಹಿತ್ಯ ಲೋಕದಲ್ಲಿ ಕಮಲಾ ಹಂಪನ ಲೇಖಕಿಯಾಗಿ ಹೆಸರು ಮಾಡಿದ್ದಾರೆ. ಪ್ರಾಧ್ಯಾಪಕರಾಗಿ, ಬಹಳಷ್ಟು ಪ್ರಾಚೀನ ಕೃತಿಗಳ ಅನುಸಂಧಾನಕಾರರಾಗಿ ಸೇವೆ ಸಲ್ಲಿಸಿದ್ದಾರೆ. ಕನ್ನಡ ಸಾಹಿತ್ಯ ಲೋಕದ ಎಲ್ಲಾ ಪ್ರಕಾರಗಳಲ್ಲೂ ಆಳವಾದ ಅಧ್ಯಯನ ಮಾಡಿದ್ದಾರೆ. ಕನ್ನಡ…

Read More

ಶಿವಮೊಗ್ಗ-ಹೊಸನಗರ-ಸಾಗರ-ತೀರ್ಥಹಳ್ಳಿ ಮಾರ್ಗ ಸರ್ಕಾರಿ ಬಸ್ ಓಡಿಸುವಂತೆ ಆಗ್ರಹಿಸಿ ಮಹಿಳೆಯರಿಂದ ಶಾಸಕರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ|KSRTC

ಶಿವಮೊಗ್ಗ-ಹೊಸನಗರ-ಸಾಗರ-ತೀರ್ಥಹಳ್ಳಿ ಮಾರ್ಗ ಸರ್ಕಾರಿ ಬಸ್ ಓಡಿಸುವಂತೆ ಆಗ್ರಹಿಸಿ ಮಹಿಳೆಯರಿಂದ ಶಾಸಕರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ರಿಪ್ಪನ್‌ಪೇಟೆ;-ರಾಜ್ಯದ ಕಾಂಗ್ರೆಸ್ ಸರ್ಕಾರ ಅನುಷ್ಟಾನಗೊಳಿಸಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯಡಿ ಹೊಸನಗರ ತಾಲ್ಲೂಕಿನ ಮಹಿಳೆಯರು ಶಾಲಾ ಕಾಲೇಜ್‌ಗಳಿಗೆ ತೆರಳುವ ವಿದ್ಯಾರ್ಥಿಗಳನ್ನು ವಂಚಿತರಾನ್ನಾಗಿಸಿದ್ದು ತಕ್ಷಣ ಸಾಗರ-ಹೊಸನಗರ  ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಮತ್ತು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಗಮನಹರಿಸಿ ಶಿವಮೊಗ್ಗ ಹೊಸನಗರ ಮತ್ತು ಸಾಗರ-ತೀರ್ಥಹಳ್ಳಿ ಮಾರ್ಗದಲ್ಲಿ ಸರ್ಕಾರಿ ಬಸ್ ಬಿಡುವಂತೆ ಅಗ್ರಹಿಸಿ ಇಂದು ಮಹಿಳೆಯರು ನಾಡಕಛೇರಿಯ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು….

Read More

ಹಬ್ಬಕ್ಕಾಗಿ ತವರಿಗೆ ಬಂದಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಹಬ್ಬಕ್ಕಾಗಿ ತವರಿಗೆ ಬಂದಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿ ಗ್ರಾಮದಲ್ಲಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ರಂಜಿತಾ (28) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ, ಜಗುಲಿಯಲ್ಲಿ ನೇಣು ಬಿಗಿದುಕೊಂಡು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ರಂಜಿತಾ ಅವರು ಗಣಪತಿ ಹಬ್ಬದ ಪ್ರಯುಕ್ತ ತವರು ಮನೆಗೆ ಬಂದಿದ್ದರು. ಈ ಸಂದರ್ಭ ಮನೆಯವರಿಲ್ಲದ ವೇಳೆಯಲ್ಲಿ ಜಗುಲಿಯಲ್ಲಿ ನೇಣು ಬಿಗಿದು…

Read More

ವಿಜೃಂಭಣೆಯೊಂದಿಗೆ ಸಂಪನ್ನಗೊಂಡ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ

ರಿಪ್ಪನ್ ಪೇಟೆ;-ಪುರಾಣ ಪ್ರಸಿದ್ದ ಹೆಬ್ಬಂಡೆಯಲ್ಲಿ ನೆಲೆಸಿರುವ ಜಗನ್ಮಾತೆ ಜೇನುಕಲ್ಲಮ್ಮ ದೇವಿಯ ಜಾತ್ರಾಮಹೋತ್ಸವವು ವಿಜೃಂಭಣೆಯೊಂದಿಗೆ ಸಂಪನ್ನ ಗೊಂಡಿತು. ಭಾದ್ರಪದ ಮಾಸದ ಹುಣ್ಣಿಮೆಯಿಂದ ಮಹಾಲಯ ಅಮಾವಾಸ್ಯೆಯವರೆಗೆ ಎರಡು ಮಂಗಳವಾರ ಶುಕ್ರವಾರದ ಪಿತೃ ಪಕ್ಷದಲ್ಲಿ ಅಮ್ಮನಘಟ್ಟದ ಜೇನುಕಲ್ಲಮ್ಮ ದೇವಿಯ ಜಾತ್ರಾಮಹೋತ್ಸವವು ಶ್ರದ್ದಾಭಕ್ತಿಯಿಂದ ಅದ್ದೂರಿಯಾಗಿ ನೆರವೇರಿತು. ದೇವಸ್ಥಾನದ ಪ್ರಧಾನ ಅರ್ಚಕ ಭಾಸ್ಕರ್ ಜೋಯ್ಸ್ ನೇತೃತ್ವದಲ್ಲಿ ಹಳೆಯ ಅಮ್ಮನಘಟ್ಟದಲ್ಲಿ ತಾಯಿ ಮಹಾಮಾತೆ ಜೇನುಕಲ್ಲಮ್ಮ ತಾಯಿಗೆ ಕಂಕಣ ಧಾರಣೆ ಮಾಡಿ ಎರಡು ಮಂಗಳವಾರ ಮತ್ತು ಎರಡು ಶುಕ್ರವಾರದೊಂದು ದೇವಿಗೆ ವಿಶೆಷ ಅಲಂಕಾರಿಕಾ ಪೂಜೆಯೊಂದಿಗೆ ವಿವಿಧ ಧಾರ್ಮಿಕ…

Read More