ಆಗುಂಬೆ ಘಾಟಿಯಲ್ಲಿ ಕ್ಯಾಂಟರ್ ಲಾರಿ ಅಪಘಾತ – ಟ್ರಾಫಿಕ್ ಜಾಮ್ ನಿಂದ ಪರದಾಡಿದ ಪ್ರಯಾಣಿಕರು|agumbe

ಆಗುಂಬೆ ಘಾಟಿಯಲ್ಲಿ ಕ್ಯಾಂಟರ್ ಅಪಘಾತ –  ಟ್ರಾಫಿಕ್ ಜಾಮ್ ತೀರ್ಥಹಳ್ಳಿ: ತಾಲೂಕಿನ ಆಗುಂಬೆ ಘಾಟಿಯಲ್ಲಿ ಕ್ಯಾಂಟರ್ ಲಾರಿ ಅಪಘಾತಕ್ಕಿಡಾಗಿದ್ದು ಘಾಟಿ ಸಂಚಾರದಲ್ಲಿ ಕಿ.ಮಿ.ಗಟ್ಟಲೇ ವಾಹನಗಳು ಗಂಟೆಗಟ್ಟಲೇ ನಿಂತು ಭಾರೀ ಸಮಸ್ಯೆಗೆ ಕಾರಣವಾಯಿತು. ಘಾಟಿಯ 9ನೇ ತಿರುವಿನಲ್ಲಿ ಘಾಟಿ ಇಳಿಯುತ್ತಿದ್ದ ವೇಳೆ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಲಾರಿ ಡಿಕ್ಕಿ ಹೊಡೆದಿದೆ. ಯಾವುದೇ ಅನಾಹುತ ಸಂಭವಿಸಿಲ್ಲ.  ಆದರೆ ಉಡುಪಿ ಭಾಗದಿಂದ ಹಾಗೂ ತೀರ್ಥಹಳ್ಳಿ ಮಾರ್ಗದಿಂದ ಹೋಗಿ ಬರುತಿದ್ದ ವಾಹನ ಸವಾರರು ಮತ್ತು ಪ್ರಯಾಣಿಕರು ಗಂಟೆಗಟ್ಟಲೆ ಪರದಾಟ ನಡೆಸಿದರು.

Read More

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಿ : ಶಾಸಕ ಗೋಪಾಲಕೃಷ್ಣ ಬೇಳೂರು|gkb

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಿ  : ಗೋಪಾಲಕೃಷ್ಣ ಬೇಳೂರು ರಿಪ್ಪನ್ ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪ್ರತಿಭೆಯನ್ನು ಹೊಂದಿದ್ದಾರೆ ಆದರೆ ಅವರುಗಳಿಗೆ ಅವಕಾಶಗಳು ಸಿಗುತ್ತಿಲ್ಲ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉಪನ್ಯಾಸಕರುಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೊಸನಗರ- ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕಾಲೇಜು ಅಭಿವೃದ್ಧಿ ಸಮಿತಿಯ ಸಭೆಯಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರ  ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಾಕಷ್ಟು…

Read More

ಆಕಳು ಖರೀದಿಗೆ ಸಹಾಯಧನಕ್ಕಾಗಿ ಆರ್ಜಿ ಆಹ್ವಾನ::

ಶಿವಮೊಗ್ಗ, ಜುಲೈ-03: ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಶಿವಮೊಗ್ಗ ಜಿಲ್ಲೆಯಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಹೈನುಗಾರಿಕೆಗೆ ಯೋಗ್ಯವಾದ ಒಂದು ವರ್ಷ ಮೇಲ್ಪಟ್ಟ ಮತ್ತು ವಿಮೆಗೊಳಪಡಿಸುವ ಸಮಯದಲ್ಲಿ ಗರಿಷ್ಠ 8 ವರ್ಷಗಳಿಗೆ ಮೀರದಂತಹ ಮಣಕ/ಆಕಳು/ಎಮ್ಮೆಗಳಿಗೆ ಒಂದು ವರ್ಷದ/ಮೂರು ವರ್ಷದ ಅವಧಿಗೆ ಮಾರುಕಟ್ಟೆ ಮೌಲ್ಯದ 2%/6% ಪ್ರೀಮಿಯಂ ದರದಲ್ಲಿ ಗರಿಷ್ಠ ರೂ. 70 ಸಾವಿರ ಮೂಲ ಬೆಲೆಯವರೆಗೆ ಕೆಳಕಂಡ ಪ್ರೀಮಿಯಂ ಸಹಾಯಧನದ ದರದಂತೆ ವಿಮಾ ಸೌಲಭ್ಯ ಒದಗಿಸಲಾಗುತ್ತಿದೆ.   ಬಿ.ಪಿ.ಎಲ್ ಫಲಾನುಭವಿಗಳಿಗೆ ಸರ್ಕಾರದ ಸಹಾಯಧನ 70% ಹಾಗೂ ಎ.ಪಿ.ಎಲ್….

Read More

ಮೆಸ್ಕಾಂ ಸಿಬ್ಬಂದಿಗಳ ನಿರ್ಲಕ್ಷತನ ಅರಳಗೋಡು ಸಮೀಪದ ಮಂಡವಳ್ಳಿ ಗ್ರಾಮದ 9 ಜನರ ಮನೆಯ ವೈರಿಂಗ್ ಸಂಪೂರ್ಣ ಸುಟ್ಟು ಭಸ್ಮ !!!

ಸಾಗರ ತಾಲ್ಲೂಕು ಬಾರಂಗಿ ಹೋಬಳಿ ವ್ಯಾಪ್ತಿಯ ಅರಳಗೋಡು ಗ್ರಾಮ ಪಂಚಾಯತ್​ನ ಮಂಡವಳ್ಳಿ ಗ್ರಾಮದ 9 ಮನೆಗಳ ವೈರಿಂಗ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಘಟನೆಯ ವಿವರ ಮಂಡವಳ್ಳಿ ಗ್ರಾಮದ ಆಚೆಕೊಪ್ಪದಲ್ಲಿ ಸಿಂಗಲ್​ ಫೇಸ್​ ಲೈನ್​ ಮೊದಲಿನಿಂದಲೂ ಇದೆ. ಈ ಲೈನ್​ ಹಾದು ಹೋಗಿರುವ ಕಂಬದಲ್ಲಿ ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ತ್ರಿ ಫೇಸ್​ ಲೈನ್​ ಕೂಡ ಅಳವಡಿಸಲಾಗಿದ್ದುಇದು ಅಪಾಯಕಾರಿಯಾಗಿದ್ದರಿಂದ ಗ್ರಾಮಸ್ಥರು ಪಂಚಾಯಿತಿ ಮೂಲಕ ಮೆಸ್ಕಾಂ ಅಧಿಕಾರಿಗಳಿಗೆ ದುರಸ್ಥಿ ಮಾಡಿಕೊಡುವಂತೆ ಮನವಿ ಮಾಡಿರುತ್ತಾರೆ.  ಒಂದಕ್ಕೊಂದು ತಾಗುವಂತೆ ಲೈನ್ ಹೋಗಿದ್ದು ಏನಾದರೂ…

Read More

ಹಳೇ ದ್ವೇಷದ ಹಿನ್ನಲೆ ಸ್ನೇಹಿತನ ಮಗನನ್ನು ಅಪಹರಿಸಿ ಕೊಲೆ – ಅಪರಾಧಿಗೆ ಜೀವಾವಧಿ ಶಿಕ್ಷೆ|crime news

ಹಳೇ ದ್ವೇಷದ ಹಿನ್ನಲೆ ಸ್ನೇಹಿತನ ಮಗನನ್ನು ಅಪಹರಿಸಿ ಕೊಲೆ – ಅಪರಾಧಿಗೆ ಜೀವಾವಧಿ ಶಿಕ್ಷೆ|crime news ಸ್ನೇಹಿತನ ಮೇಲಿನ ದ್ವೇಷಕ್ಕೆ ಆತನ ಮಗನನ್ನು ಅಪಹರಿಸಿ, ನದಿಯಲ್ಲಿ ಮುಳುಗಿಸಿ ಕೊಲೆ ಮಾಡಿದ್ದ ವ್ಯಕ್ತಿಗೆ ಶಿವಮೊಗ್ಗ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 3.25 ಲಕ್ಷ ರೂ. ದಂಡ ವಿಧಿಸಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಚುರ್ಚಿಗುಂಡಿ ಗ್ರಾಮದ ಎನ್‌ಎಂ ಬಸವರಾಜಪ್ಪ (40) ಶಿಕ್ಷೆಗೆ ಒಳಗಾದ ಅಪರಾಧಿ. ಶಿವಮೊಗ್ಗದ ಆಲ್ಕೊಳ ನಿವಾಸಿ ನಿಂಗರಾಜು ಮತ್ತು ಬಸವರಾಜಪ್ಪ ಮೊದಲಿನಿಂದ ಪರಿಚಿತರು. ನಿಂಗರಾಜು ಮೇಲಿನ…

Read More

ಇಸ್ಪೀಟು ಅಡ್ಡೆ ಪೊಲೀಸರ ದಾಳಿ – ನಗದು ಸಹಿತ ಹನ್ನೊಂದು ಮಂದಿ ವಶಕ್ಕೆ.!

ಇಸ್ಪೀಟು ಅಡ್ಡೆ ಪೊಲೀಸರ ದಾಳಿ – ನಗದು ಸಹಿತ ಹನ್ನೊಂದು ಮಂದಿ ವಶಕ್ಕೆ.! ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿಯ ಹಳೆಬಾಣೆಗ ಗ್ರಾಮದಲ್ಲಿ ಇಸ್ಪೀಡ್ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ನಗದು ಹಾಗೂ ಹನ್ನೊಂದು ಮಂದಿಯನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಹಳೆ ಬಾಣಿಗ ರಸ್ತೆಯ ಪೊದೆಯೊಂದರ ಬಳಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಬಗ್ಗೆ ಮಾಹಿತಿ ದೊರೆತ ಹೊಸನಗರ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ ನೇತ್ರತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿ…

Read More

ಸಾಗರ – ಬೈಕ್ ಮೇಲೆ ಬಂದು ಮಾಂಗಲ್ಯ ಸರ ದೋಚಿ ಕಳ್ಳರು ಪರಾರಿ|chine snatching

ಸಾಗರ – ಬೈಕ್ ಮೇಲೆ ಬಂದು ಮಾಂಗಲ್ಯ ಸರ ದೋಚಿ ಕಳ್ಳರು ಪರಾರಿ|chine snatching ಸಾಗರ : ಇಲ್ಲಿನ ವಿನೋಬಾ ನಗರದ 65 ವರ್ಷದ ವಿಜಯಮ್ಮ ಎಂಬುವವರ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ವಿಜಯಮ್ಮ ಅವರು ಅಂಗಡಿಗೆ ಹೋಗಿ ಮನೆಗೆ ಹಿಂದಿರುತ್ತಿದ್ದಾಗ ನಂಬರ್ ಪ್ಲೇಟ್ ಇಲ್ಲದ ಕೆಂಪು ಬಣ್ಣದ ಪಲ್ಸರ್ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ವಿಳಾಸ ಕೇಳಿದ್ದಾರೆ. ವಿಜಯಮ್ಮ ಅವರು ವಿಳಾಸ ಹೇಳುತ್ತಿದ್ದಾಗ ಬೈಕ್ ಹಿಂಭಾಗದಲ್ಲಿ ಕುಳಿತಿದ್ದ ಒಬ್ಬ ವ್ಯಕ್ತಿ…

Read More

ನೆಲ್ಲಿಬೀಡು ಅಪಘಾತದಲ್ಲಿ ಯುವತಿ ಸಾವು: ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವಾನ

ನೆಲ್ಲಿಬೀಡು ಅಪಘಾತದಲ್ಲಿ ಯುವತಿ ಸಾವು: ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವಾನ MLA Gopalakrishna Beluru visited the families of road accident victim Archana Jain and offered condolences and financial assistance. ಸಾಗರ: ತಾಲೂಕಿನ ನೆಲ್ಲಿಬೀಡು ಸಮೀಪ ಇತ್ತೀಚೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಳೂರು ಗ್ರಾಮದ ಯುವತಿ ಅರ್ಚನಾ ಜೈನ್ ಅವರ ಕುಟುಂಬವನ್ನು ಶಾಸಕ ಬಿ. ಗೋಪಾಲಕೃಷ್ಣ ಬೆಳೂರು ಭೇಟಿ ಮಾಡಿ ಸಾಂತ್ವನ ಹೇಳಿದರು. ಮರಳು ಸಾಗಿಸುತ್ತಿದ್ದ ಟಿಪ್ಪರ್‌ವೊಂದು…

Read More

ಶಿವಮೊಗ್ಗ ಬ್ರೇಕಿಂಗ್ | ಅಮೀರ್ ಅಹಮದ್ ಸರ್ಕಲ್ ಬಳಿ ಯುವಕನಿಗೆ ಚಾಕು ಇರಿತ

Shivamogga Breaking | A young man was stabbed near Aamir Ahmed Circle. ಶಿವಮೊಗ್ಗ ಬ್ರೇಕಿಂಗ್ | ಅಮೀರ್ ಅಹಮದ್ ಸರ್ಕಲ್ ಬಳಿ ಯುವಕನಿಗೆ ಚಾಕು ಇರಿತ Shivamogga: Another stabbing incident has been reported in the city. A young man was stabbed by miscreants near a mobile shop near AA Circle today. ಶಿವಮೊಗ್ಗ: ನಗರದಲ್ಲಿ ಮತ್ತೆ ಚಾಕು ಇರಿತದ ಘಟನೆ ವರದಿಯಾಗಿದ್ದು, ಎಎ…

Read More

Ripponpete | ಪ್ರತಿಯೊಬ್ಬರಿಗೂ ಸಮಾಜ ಸೇವೆ ಮಾಡುವ ಅವಕಾಶವಿದೆ : ಹೆಚ್ ಎಲ್ ರವಿ

ರಿಪ್ಪನ್ ಪೇಟೆಯಲ್ಲಿ  ರೋಟರಿ ಪದವಿ ಪ್ರಮಾಣ ಸಮಾರಂಭ. ಪ್ರತಿಯೊಬ್ಬರಿಗೂ ಸಮಾಜ ಸೇವೆ ಮಾಡುವ ಅವಕಾಶವಿದೆ : ಹೆಚ್. ಎಲ್. ರವಿ ರಿಪ್ಪನ್ ಪೇಟೆ : ಸಮಾಜದಲ್ಲಿನ ಪ್ರತಿಯೊಬ್ಬರಿಗೂ ಸಮಾಜ ಸೇವೆ ಮಾಡುವ ಅವಕಾಶವಿರುತ್ತದೆ. ಆ ಅವಕಾಶಗಳನ್ನು ಉಪಯೋಗಿಸಿ ಕೊಳ್ಳುವುದರ ಮೂಲಕ  ಸಮಾಜ ಸೇವೆಗೆ ಮುಂದಾಗ ಬೇಕೆಂದು ರೋಟರಿ ಜಿಲ್ಲಾ 3182 ರ ಮಾಜಿ ಗವರ್ನರ್ ರೋ. ಹೆಚ್. ಎಲ್. ರವಿ ಹೇಳಿದರು. ಪಟ್ಟಣದ ರೋಟರಿ ಕ್ಲಬ್ ವತಿಯಿಂದ  ಜಿ. ಎಸ್. ಬಿ ಕಲ್ಯಾಣ ಮಂದಿರದಲ್ಲಿ ಆಯೋಜಿಸಲಾಗಿದ್ದ ರಿಪ್ಪನ್…

Read More