Headlines

SSLC RESULT | 97.60% ಅಂಕ ಪಡೆದ ಹೊಸನಗರದ ಹೋಲಿ ರೆಡಿಮೆರ್ ಶಾಲೆಯ ಮಿಸ್ಬಾ ಸಿಮ್ರಾನ್

SSLC RESULT | 97.60% ಅಂಕ ಪಡೆದ ಹೊಸನಗರದ ಹೋಲಿ ರೆಡಿಮೆರ್ ಶಾಲೆಯ ಮಿಸ್ಬಾ ಸಿಮ್ರಾನ್ SSLC RESULT | 97.60% ಅಂಕ ಪಡೆದ ಹೊಸನಗರದ ಹೋಲಿ ರೆಡಿಮೆರ್ ಶಾಲೆಯ ಮಿಸ್ಬಾ ಸಿಮ್ರಾನ್ ಹೊಸನಗರ : ಇಲ್ಲಿನ ಹೋಲಿ ರೆಡಿಮೇರ್ ಶಾಲೆಯ ವಿದ್ಯಾರ್ಥಿನಿ SSLC ವಾರ್ಷಿಕ ಪರೀಕ್ಷೆಯಲ್ಲಿ 97.60% ಅಂಕ ಪಡೆದಿದ್ದಾರೆ. ಹೊಸನಗರ ಪಟ್ಟಣದ ನಿವಾಸಿಗಳಾದ ನಾಸೀರ್ ಅಹಮದ್ ಮತ್ತು ಸಲ್ಮಾ ದಂಪತಿಗಳ ಪುತ್ರಿಯಾದ ಮಿಸ್ಬಾ ಸಿಮ್ರಾನ್ 625ಕ್ಕೆ 610 ಅಂಕ ಪಡೆದಿದ್ದಾರೆ. ಕನ್ನಡ ವಿಷಯದಲ್ಲಿ 125ಕ್ಕೆ…

Read More

ಶ್ರೀ ರಾಮನವಮಿ ಸಂಭ್ರಮ: ವಿನಾಯಕ ವೃತ್ತದಲ್ಲಿ ಕೋಸಂಬರಿ–ಪಾನಕ ವಿತರಣೆ

Sri Ram Navami celebrated with devotion at Vinayaka Circle in Ripponpete, where Hindu Jagarana Vedike distributed kosambari and panaka to devotees ರಿಪ್ಪನ್ ಪೇಟೆ: ಪಟ್ಟಣದ ವಿನಾಯಕ ವೃತ್ತದಲ್ಲಿ ಶ್ರೀ ರಾಮನವಮಿ ಹಬ್ಬವನ್ನು ಭಕ್ತಿಭಾವದಿಂದ ವಿಜೃಂಭಣೆಯಿಂದ ಆಚರಿಸಲಾಯಿತು. ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ರಾಮಭಕ್ತರು ಉತ್ಸಾಹದಿಂದ ಪಾಲ್ಗೊಂಡರು. ಹಬ್ಬದ ಅಂಗವಾಗಿ ಭಕ್ತರಿಗೆ ಕೋಸಂಬರಿ ಹಾಗೂ ಪಾನಕವನ್ನು ಪ್ರಸಾದವಾಗಿ ವಿತರಿಸಲಾಯಿತು. ಬಿಸಿಲಿನ ತಾಪಮಾನದಲ್ಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ…

Read More

ನಕಲಿ ಹಕ್ಕುಪತ್ರ ಅಡ್ಡೆ ಮೇಲೆ ತಹಶೀಲ್ದಾರ್ ರಶ್ಮಿ ಹಾಲೇಶ್ ದಾಳಿ – ಹತ್ತಾರು ಅಧಿಕಾರಿಗಳ ಸೀಲ್ , ನಕಲಿ ಹಕ್ಕುಪತ್ರ ಪತ್ತೆ

ನಕಲಿ ಹಕ್ಕುಪತ್ರ ಅಡ್ಡೆ ಮೇಲೆ ತಹಶೀಲ್ದಾರ್ ರಶ್ಮಿ ಹಾಲೇಶ್ ದಾಳಿ – ಹತ್ತಾರು ಅಧಿಕಾರಿಗಳ ಸೀಲ್ , ನಕಲಿ ಹಕ್ಕುಪತ್ರ ಪತ್ತೆ ಹೊಸನಗರ : ನಕಲಿ ಹಕ್ಕುಪತ್ರ ಅಡ್ಡೆ ಮೇಲೆ ಖಚಿತ ಮಾಹಿತಿಯ ಮೇರೆಗೆ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ನೇತ್ರತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ ತಾಲೂಕಿನ ಪ್ರಮುಖ ಅಧಿಕಾರಿಗಳ ನಕಲಿ ಸೀಲ್ ಗಳು , ನೂರಾರು ನಕಲಿ ಹಕ್ಕುಪತ್ರಗಳನ್ನು ಪತ್ತೆ ಹಚ್ಚಿದ್ದಾರೆ. ತಾಲೂಕಿನಲ್ಲೆಡೆ ನಕಲಿ ಹಕ್ಕುಪತ್ರಗಳ ಜಾಲ ಹಲವಾರು ವರ್ಷಗಳಿಂದ ತೆರೆಮರೆಯಲ್ಲಿ ಕಾರ್ಯನಿರ್ವಹಿಸುತಿದ್ದು ಈ ಬಗ್ಗೆ…

Read More

ಕಣ್ಣಿನ ಕ್ಯಾನ್ಸರ್ ಗೆ ತುತ್ತಾಗಿದ್ದ ಪೃಥ್ವಿ ಬಾಳಿಗೆ ಬೆಳಕಾದ ಶಾಸಕ ಬೇಳೂರು ಗೋಪಾಲಕೃಷ್ಣ | ಸಂಪೂರ್ಣ ಚಿಕಿತ್ಸೆ ವೆಚ್ಚ ಭರಿಸುವ ಭರವಸೆ

MLA extends financial support for a child battling cancer in Shivamogga, assuring full coverage of medical expenses and arranging treatment at a private hospital. ಹೊಸನಗರ : ಪತ್ರಿಕೋದ್ಯಮದ ಒಂದು ಸ್ಪಂದನೆ, ಒಂದು ವರದಿ… ಕೆಲವೊಮ್ಮೆ ಒಂದು ಕುಟುಂಬದ ಬದುಕನ್ನೇ ಬದಲಾಯಿಸಬಹುದು ಎಂಬುದಕ್ಕೆ ಹೊಸನಗರ ಸಮೀಪದ ಪುಟ್ಟ ಕಂದಮ್ಮ ಪೃಥ್ವಿಯ ಕಥೆ ಸ್ಪಷ್ಟ ಉದಾಹರಣೆಯಾಗಿದೆ. ಕಣ್ಣಿನ ಕ್ಯಾನ್ಸರ್‌ನಿಂದ ನರಳುತ್ತಿದ್ದ ಈ ಮಗುವಿನ ನೋವು, ಪೋಷಕರ ಅಳಲು, ಬಡತನದ ಅಸಹಾಯಕತೆ—ಇವೆಲ್ಲವನ್ನು…

Read More

ಹೊಂಬುಜ ಶ್ರೀಗಳಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ ಆಯ್ಕೆಯಾದ ಮಕ್ಕಳಿಗೆ ಆಶೀರ್ವಚನ

ಹೊಂಬುಜ ಶ್ರೀಗಳಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ ಆಯ್ಕೆಯಾದ ಮಕ್ಕಳಿಗೆ ಆಶೀರ್ವಚನ ಹುಂಚ ಕ್ಷೇತ್ರದ ಪರಮ ಪೂಜ್ಯ ಗುರುಗಳಾದ – ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಯವರ ನೇತೃತ್ವದಲ್ಲಿ, ನವೋದಯ ಮತ್ತು ಮೊರಾರ್ಜಿ ಶಿಬಿರ – ಹುಂಚ ಸಂಸ್ಥೆಯಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ 14 ಮಕ್ಕಳಿಗೆ ಮತ್ತು ಶಿಬಿರದ ಯಶಸ್ಸಿಗೆ ಕಾರಣಕರ್ತರಾದ ಶಿಕ್ಷಕ ವೃಂದಕ್ಕೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಕ್ಷೇತ್ರದ ಸ್ವಾಮೀಜಿಯವರು “ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ…

Read More

ಚಿನ್ನಮನೆ ಸಮೀಪದಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಚಿನ್ನಮನೆ ಸಮೀಪದಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಚಿನ್ನಮನೆ ಗ್ರಾಮದ ಬಳಿಯಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ತೆರಳುತಿದ್ದ ಗಜಾನನ (ಚಕ್ರಾ) ಬಸ್ ಹಾಗೂ ಆಯನೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತಿದ್ದ ಬೈಕ್ (KA 14 EG 6503) ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ…

Read More

ರಿಪ್ಪನ್‌ಪೇಟೆ : ಸತತ ಒಂಬತ್ತನೆ ಬಾರಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ ಎಂ ಪರಮೇಶ್ ಆಯ್ಕೆ|MMP

ರಿಪ್ಪನ್ ಪೇಟೆ : ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚುನಾವಣೆಯಲ್ಲಿ ಎಂ ಎಂ ಪರಮೇಶ್ 9 ನೇ ಬಾರಿಗೆ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಇಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಛೇರಿಯಲ್ಲಿ ನಡೆದ ಚುನಾವಣೆಯಲ್ಲಿ ಒಂಬತ್ತನೇ ಬಾರಿಗೆ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷರು,ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ನಿರ್ದೇಶಕರಾದ ಎಂ, ಎಂ ಪರಮೇಶ್ ಮತ್ತು ಉಪಾಧ್ಯಕ್ಷರಾಗಿ ಎನ್ ಪಿ,ರಾಜು ರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಚುನಾವಣಾ ಅಧಿಕಾರಿಯಾಗಿ ಉಪ ತಹಶೀಲ್ದಾರ್ ಹುಚ್ಚರಾಯಪ್ಪ,ಮತ್ತು ಸಹಾಯಕ…

Read More

ಹೊಸನಗರ ಕೊಡಚಾದ್ರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಅಮಾನತು

ಹೊಸನಗರ ಕೊಡಚಾದ್ರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಅಮಾನತು Assistant Professor of Political Science at Kodachadri Government First Grade College in Hosanagar, Shivamogga has been suspended by the Karnataka government over serious misconduct allegations; departmental inquiry continues. ಶಿವಮೊಗ್ಗ: ಹೊಸನಗರ ತಾಲ್ಲೂಕಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಎಂ. ಅವರನ್ನು ರಾಜ್ಯ ಸರ್ಕಾರ ಅಮಾನತ್ತುಗೊಳಿಸಿದೆ….

Read More

ಕಾಶ್ಮೀರಿ‌ ಫೈಲ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುತ್ತಾರೆ – ರಾಷ್ಟ್ರ ಧ್ವಜಕ್ಕೆ ಹಣ ಪಡೆಯುತ್ತಾರೆ -ಮಧು ಬಂಗಾರಪ್ಪ

ಶಿವಮೊಗ್ಗ : ಸೊರಬದಲ್ಲಿ 75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ  ಪ್ರತಿ ಜಿಲ್ಲೆಯಲ್ಲಿ 75 ಕಿ ಮೀ ದೂರ ಕ್ರಮಿಸಬೇಕಿದ್ದು ನಾಳೆ ಸೊರಬ ಪಟ್ಟಣದಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಮಧುಬಂಗಾರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂಬೇಡ್ಕರ್ ಸಂವಿಧಾನವನ್ನ ತಿದ್ದುಪಡಿ ಬಗ್ಗೆ ಬಿಜೆಪಿ ಮಾತನಾಡುತ್ತಿದ್ದಾರೆ. ಧ್ವಜದ ಬಗ್ಗೆ ಮಾತನಾಡುತ್ತಾರೆ. 150 ಕೋಟಿ ವೆಚ್ಚದಲ್ಲಿ ಧ್ವಜ ಹಂಚಲಾಗುತ್ತಿದೆ. ಧ್ವಜ ಹಂಚುವ ಶಕ್ತಿ ನೀಡಿದ್ದು ಮಹಾತ್ಮ ಗಾಂಧಿಯವರ ಕೊಡುಗೆ ಎಂದು ಗುಡುಗಿದರು. ಕಾಶ್ಮೀರಿ‌ಫೈಲ್ಸ್ ಸಿನಿಮಾಗೆ ತೆರಿಗೆ ಪಡೆಯುತ್ತಾರೆ….

Read More

ಕಾಲೇಜಿಗೆ ತೆರಳುವುದಾಗಿ ಹೇಳಿ ಹೊರಟ ಯುವತಿ ನಾಪತ್ತೆ; ಪತ್ತೆಗೆ ಪೊಲೀಸ್ ಪ್ರಕಟಣೆ

ಕಾಲೇಜಿಗೆ ತೆರಳುವುದಾಗಿ ಹೇಳಿ ಹೊರಟ ಯುವತಿ ನಾಪತ್ತೆ; ಪತ್ತೆಗೆ ಪೊಲೀಸ್ ಪ್ರಕಟಣೆ An 18-year-old girl from Bhadravati, Shivamogga, went missing after leaving home saying she was going to college. Police have issued a public appeal seeking information to trace the missing student. ಶಿವಮೊಗ್ಗ: ಕಾಲೇಜಿಗೆ ಹೋಗಿಬರುತ್ತೇನೆ ಎಂದು ಮನೆಯಿಂದ ಹೊರಟ ಯುವತಿ ನಾಪತ್ತೆಯಾಗಿರುವ ಘಟನೆ ಶಿವಮೊಗ್ಗದಲ್ಲಿ ವರದಿಯಾಗಿದೆ. ಈ ಕುರಿತು ಯುವತಿಯ ಪತ್ತೆಗೆ ಪೊಲೀಸರು…

Read More
Exit mobile version