Headlines

ನವೋದಯ ವಿದ್ಯಾಲಯದ 6, 9ನೇ ತರಗತಿ ಫಲಿತಾಂಶ ಪ್ರಕಟ : ಈ ರೀತಿ ಚೆಕ್ ಮಾಡಿಕೊಳ್ಳಿ

ನವೋದಯ ವಿದ್ಯಾಲಯದ 6, 9ನೇ ತರಗತಿ ಫಲಿತಾಂಶ ಪ್ರಕಟ : ಈ ರೀತಿ ಚೆಕ್ ಮಾಡಿಕೊಳ್ಳಿ ನವೋದಯ ವಿದ್ಯಾಲಯ ಸಮಿತಿ, ಎನ್ ವಿಎಸ್ 6 ಮತ್ತು 9 ನೇ ತರಗತಿಗಳಿಗೆ ಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ, JNVST 2024 ಫಲಿತಾಂಶವನ್ನು navodaya.gov.in ರಂದು ಬಿಡುಗಡೆ ಮಾಡಿದೆ.  ಎನ್ವಿಎಸ್ ಪ್ರವೇಶ ಪರೀಕ್ಷೆಯನ್ನು 6 ನೇ ತರಗತಿಗೆ ನವೆಂಬರ್ 4, 2023 (ಹಂತ 1) ಮತ್ತು ಜನವರಿ 20, 2024 (ಹಂತ 2) ರಂದು ಎರಡು ಹಂತಗಳಲ್ಲಿ ನಡೆಸಲಾಯಿತು. 9…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರು ಫಿಕ್ಸ್ – ಯಡಿಯೂರಪ್ಪ ಘೋಷಣೆ|airport

ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ಧಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಇಡಲಾಗುವುದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ್ಧಾರೆ. ಈ ಸಂಬಂಧ ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್​ವೈ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ..ಈ ಸಂಬಂಧ ವಿಮಾನ ನಿಲ್ಧಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಇಡಲು ತೀರ್ಮಾನಿಸಿದ್ದೇವೆ.  ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಸರ್ವಾನುಮತದ ತೀರ್ಮಾನವನ್ನು ಕೈಗೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳಿಸಲಾಗುವುದು. ನರೇಂದ್ರ ಮೋದಿಯವರೇ ಈ ಹೆಸರನ್ನು ಘೋಷಿಸಲಿದ್ಧಾರೆ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನದಲ್ಲಿ 99 ವಾಹನಗಳು ಸೀಜ್ – ಕಾರಣವೇನು ಗೊತ್ತಾ???? ಈ ಸುದ್ದಿ ನೋಡಿ

ಸಂಚಾರ ನಿಯಮಗಳ ಉಲ್ಲಂಘನೆ ಮಾಡಿದ 99 ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗ ಮತ್ತು ಸೊರಬದಲ್ಲಿ ಪ್ರತ್ಯೇಕವಾಗಿ ವಾಹನಗಳ ತಪಾಸಣೆ ನಡೆಸಲಾಯಿತು ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕರ್ಕಶ ಶಬ್ದ ಮಾಡುವ ಹಾರನ್‌ ಬಳಸುತ್ತಿದ್ದವರ ವಿರುದ್ಧ ಶಿವಮೊಗ್ಗ ಸಂಚಾರ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ಇನ್ಸ್‌ಪೆಕ್ಟರ್‌ ಸಂತೋಷ್‌ ಕುಮಾರ್‌ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ 39 ವಾಹನಗಳನ್ನು ವಶಕ್ಕೆ  ಪಡೆಯಲಾಗಿದೆ. ವಾಹನಗಳ ಮಾಲೀಕರು, ಚಾಲಕರ ವಿರುದ್ಧ ಮೋಟರ್‌ ವೆಹಿಕಲ್‌ ಕಾಯ್ದೆ ಅಡಿಯ ಪ್ರಕರಣ…

Read More

ರಿಪ್ಪನ್ ಪೇಟೆಯ ಅನಂತಮೂರ್ತಿ ಜವಳಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ | ಜಿನೋಮ್ ಸೇವಿಯರ್ ಅವಾರ್ಡ್ ಗೆ ಭಾಜನ

ರಿಪ್ಪನ್ ಪೇಟೆಯ ಅನಂತಮೂರ್ತಿ ಜವಳಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ | ಜಿನೋಮ್ ಸೇವಿಯರ್ ಅವಾರ್ಡ್ ಗೆ ಭಾಜನ | ಹಳದಿ ರುದ್ರಾಕ್ಷಿ ಹಲಸಿನ ಪ್ರಭೇದ ಸಂರಕ್ಷಣೆಗೆ ಮಾನ್ಯತೆ ರಿಪ್ಪನ್ ಪೇಟೆ: ನವದೆಹಲಿಯಲ್ಲಿ  ಬುಧವಾರ ನಡೆದ ಸಸ್ಯ ಪ್ರಭೇದಗಳ ಮತ್ತು ರೈತರ ಹಕ್ಕು ಪ್ರಾಧಿಕಾರದ  ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ‘ಜಿನೋಮ್ ಸೇವಿಯರ್ ‘ ಪ್ರಶಸ್ತಿಯನ್ನು  ಅನಂತಮೂರ್ತಿ ಜವಳಿಯವರಿಗೆ ನೀಡಿ…

Read More

ಹುಲಿಕಲ್ ಘಾಟ್ ಕಾಮಗಾರಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ : ಗುಣಮಟ್ಟಕ್ಕೆ ರಾಜಿ ಬೇಡ, ಶೀಘ್ರ ಪೂರ್ಣಗೊಳಿಸಲು ಸೂಚನೆ

ಹುಲಿಕಲ್ ಘಾಟ್ ಕಾಮಗಾರಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ : ಗುಣಮಟ್ಟಕ್ಕೆ ರಾಜಿ ಬೇಡ, ಶೀಘ್ರ ಪೂರ್ಣಗೊಳಿಸಲು ಸೂಚನೆ PWD Minister Satish Jarkiholi inspected the ongoing retaining wall and road safety works at Hulikal Ghat in Shivamogga and directed officials to complete the project quickly without compromising quality. ಶಿವಮೊಗ್ಗ, ಜು.14: ಶಿವಮೊಗ್ಗ ಜಿಲ್ಲೆಯ ಹುಲಿಕಲ್ ಘಾಟ್‌ನಲ್ಲಿ ರಸ್ತೆ ಸುರಕ್ಷತೆಗಾಗಿ ಕೈಗೊಳ್ಳಲಾಗುತ್ತಿರುವ ತಡೆಗೋಡೆ (ರಿಟೇನಿಂಗ್ ವಾಲ್)…

Read More

ಬಂಪರ್ ಬಹುಮಾನದ ಆಮಿಷ: ಸಾರ್ವಜನಿಕರಿಗೆ 3 ಕೋಟಿಗೂ ಅಧಿಕ ವಂಚನೆ ಆರೋಪ – ‘ಆಯಾನ್ ಗ್ರೂಪ್’ ಮಾಲೀಕರ ವಿರುದ್ಧ ದೂರು

A massive ₹3 crore fraud by Ayaan Group owners Abdul Razak and Sheikh Fazal exposed. Over 1960 people were duped through fake bumper prize schemes in Karnataka. ಹೊಸನಗರ: ಆಕರ್ಷಕ ಗೃಹೋಪಯೋಗಿ ವಸ್ತುಗಳು ಹಾಗೂ ನಗದು ಬಹುಮಾನದ ಆಮಿಷವೊಡ್ಡಿ, ಸಾರ್ವಜನಿಕರಿಂದ ಕೋಟ್ಯಾಂತರ ರೂಪಾಯಿ ಹಣ ಸಂಗ್ರಹಿಸಿ ವಂಚಿಸಿರುವ ಬೃಹತ್ ಜಾಲವೊಂದು ಬೆಳಕಿಗೆ ಬಂದಿದೆ. ಉಡುಪಿ ಮೂಲದ ‘ಆಯಾನ್ ಗ್ರೂಪ್’ ಮಾಲೀಕರು ಬರೋಬ್ಬರಿ 3 ಕೋಟಿಗೂ ಅಧಿಕ ಹಣವನ್ನು…

Read More

ಸಾಮೂಹಿಕ ವಿವಾಹದ ನೆಪದಲ್ಲಿ ಬಾಲ್ಯವಿವಾಹ – ಅಧಿಕಾರಿಗಳ ದಾಳಿ, ಎರಡು ಜೋಡಿ ವಿವಾಹ ಸ್ಥಗಿತ

ಸಾಮೂಹಿಕ ವಿವಾಹದ ನೆಪದಲ್ಲಿ ಬಾಲ್ಯವಿವಾಹ – ಅಧಿಕಾರಿಗಳ ದಾಳಿ, ಎರಡು ಜೋಡಿ ವಿವಾಹ ಸ್ಥಗಿತ ಶಿವಮೊಗ್ಗ: ನಗರದ ಶುಭ ಮಂಗಳ ಕಲ್ಯಾಣ ಮಂಟಪದಲ್ಲಿ ಸಾಮೂಹಿಕ ವಿವಾಹದ ನೆಪದಲ್ಲಿ ನಡೆಯುತ್ತಿದ್ದ ಇಬ್ಬರು ಅಪ್ರಾಪ್ತರ ಮದುವೆ ಕಾರ್ಯಕ್ರಮವನ್ನು ತಹಶೀಲ್ದಾರ್ ನೇತೃತ್ವದ ತಂಡ ತಡೆದ ಘಟನೆ ಇಂದು ನಡೆಯಿತು. ತಹಶೀಲ್ದಾರ್ ರಾಜೀವ್ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಂಗಾಬಾಯಿ ಮತ್ತು ರೇಖಾ ವಲಯ ಮೇಲ್ವಿಚಾರಕರು, ಮಕ್ಕಳ ಸಹಾಯವಾಣಿ ಸಿಬ್ಬಂದಿ ಹಾಗೂ ವಿನೋಬನಗರ ಪೊಲೀಸ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ದಾಖಲಾತಿಗಳನ್ನು ಪರಿಶೀಲಿಸಿದಾಗ…

Read More

ಗಂಡನ ಮನೆಗೆ ಹೋಗುವುದಾಗಿ ಹೇಳಿ ಹೋದ ಮಹಿಳೆ ಮಗನೊಂದಿಗೆ ನಾಪತ್ತೆ !

ಗಂಡನ ಮನೆಗೆ ಹೋಗುವುದಾಗಿ ಹೇಳಿ ಹೋದ ಮಹಿಳೆ ಮಗನೊಂದಿಗೆ ನಾಪತ್ತೆ ! ಸೊರಬ: ಪತಿ ಮನೆಗೆ ತೆರಳುವುದಾಗಿ ತಿಳಿಸಿದ ಮಹಿಳೆಯೊರ್ವಳು ತನ್ನ ಮಗಳೊಂದಿಗೆ ನಾಪತ್ತೆಯಾಗಿರುವ ಘಟನೆ ತಾಲೂಕಿನ ಆನವಟ್ಟಿ ಸಮೀಪದ ನೆಗವಾಡಿ ತಾಂಡಾದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ನಿವಾಸಿ ಹೊನ್ನಮ್ಮ ಮಹಾದೇವ ಭೋವಿ (೩೦) ಹಾಗೂ ದೀಪ್ತಿ ಮಹಾದೇವ ಭೋವಿ (೮) ನಾಪತ್ತೆಯಾದವರು. ನೆಗವಾಡಿ ತಾಂಡಾ ಗ್ರಾಮದಲ್ಲಿ ಸಹೋದರ ಅನಾರೋಗ್ಯ ವಿಚಾರಿಸಿಕೊಂಡು ಪತಿಯ ಮನೆಗೆ ಹೋಗುವುದಾಗಿ ತಿಳಿಸಿ ಮಗಳೊಂದಿಗೆ ತೆರಳಿದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ…

Read More

ರಿಪ್ಪನ್‌ಪೇಟೆ ಜಿಪಂ ಮತ್ತು ಹೊಸನಗರ ಜಿಪಂ ಕ್ಷೇತ್ರ ಮರುವಿಂಗಡಣೆ ಫ಼ುಲ್ ಕನ್ಫ್ಯೂಸ್ – ಪಟ್ಟಿ ಇಲ್ಲಿದೆ ನೋಡಿ|ZP

ರಿಪ್ಪನ್‌ಪೇಟೆ : ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಕರಡು ಪ್ರಕಟಿಸಿದೆ. ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಸಂಖ್ಯೆಯನ್ನು 31ಕ್ಕೆ ಸೀಮಿತಗೊಳಿಸಿದೆ. 2021ರಲ್ಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮರು ವಿಂಗಡಣೆ ಮಾಡಲಾಗಿತ್ತು. ಆಗ 5 ಕ್ಷೇತ್ರಗಳನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿತ್ತು.  ಸದ್ಯ ರಿಪ್ಪನ್‌ಪೇಟೆ ಹಾಗೂ ಹೊಸನಗರ ಜಿಪಂ ಸೀಮಾ ಗಡಿ ಗೊಂದಲಮಯವಾಗಿದ್ದು ಎತ್ತಣ ಮಾಮರ ಎತ್ತಣದ ಕೋಗಿಲೆ ಎಂಬಂತೆ ರಿಪ್ಪನ್ ಪೇಟೆ ಜಿಪಂ ಕ್ಷೇತ್ರವು ಸಾಗರ ಸಮೀಪದ ಹೆಬ್ಬೈಲು ಗ್ರಾಮಕ್ಕೆ ತಗುಲಿಕೊಂಡಿದ್ದು…

Read More

ಭೀಕರ ರಸ್ತೆ ಅಪಘಾತ: ತೀರ್ಥಹಳ್ಳಿ ಮೂಲದ ಸಬ್ ಇನ್ಸ್ ಪೆಕ್ಟರ್ ಸೇರಿ ಮೂವರು ಸಾವು – ಸಾಗರ ಮೂಲದ ಸಿವಿಲ್ ಪಿಎಸ್‌ಐ ಸೇರಿ ಇಬ್ಬರಿಗೆ ಗಂಭೀರ ಗಾಯ

Three Reserve Police Sub-Inspectors, including one from Thirthahalli, died in a tragic car accident near Sanekere Gate in Chitradurga district after their car rammed into a moving lorry. Two other police officers, including one from Sagar, sustained serious injuries. ಭೀಕರ ರಸ್ತೆ ಅಪಘಾತ: ತೀರ್ಥಹಳ್ಳಿ ಮೂಲದ ಎಸ್‌ಐ ಸೇರಿ ಮೂವರು ಸಾವು – ಸಾಗರ ಮೂಲದ ಸಿವಿಲ್ ಪಿಎಸ್‌ಐ ಸೇರಿ ಇಬ್ಬರಿಗೆ…

Read More