ಕರ್ನಾಟಕ ರಾಜ್ಯ ಕಿರಿಯರ ವಾಲಿಬಾಲ್ ತಂಡಕ್ಕೆ ರಿಪ್ಪನ್ ಪೇಟೆಯ ಯುವಕ ಆಯ್ಕೆ :

ರಿಪ್ಪನ್ ಪೇಟೆ : ಪಶ್ಚಿಮ ಬಂಗಾಳ ದ ಬುಡ್ವಾರ್ನ್ ಜಿಲ್ಲೆ ಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಮಟ್ಟದ ಕಿರಿಯರ ವಾಲಿಬಾಲ್ ಪಂದ್ಯಾಟಕ್ಕೆ, ಕರ್ನಾಟಕ ರಾಜ್ಯವನ್ನು ಪ್ರತಿನಿದಿಸುವ ಅವಕಾಶವನ್ನು ರಿಪ್ಪನ್ ಪೇಟೆ ಯ ವಾಲಿಬಾಲ್ ಆಟಗಾರ ವರುಣ್ ಆರ್ ಎಂ ಪಡೆದಿದ್ದಾರೆ. ರಾಷ್ಟೀಯ ಮಟ್ಟದ ಕಿರಿಯರ ವಾಲಿಬಾಲ್ (18ವರ್ಷದೊಳಗಿನ ವಯೋಮಿತಿ ) ಪಂದ್ಯವು ಇದೇ ತಿಂಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆಯಲಿದೆ. ರಿಪ್ಪನ್ ಪೇಟೆಯ ಚೌಡೇಶ್ವರಿ ಬೀದಿಯ ನಿವಾಸಿಗಳಾದ ಮಂಜುನಾಥ್ ಆಚಾರ್ ಹಾಗೂ ಕಮಲ ದಂಪತಿಗಳ ತೃತೀಯ ಪುತ್ರನಾದ ವರುಣ್ ಎಂ…

Read More

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ‌ ನರೇಂದ್ರ ಮೋದಿ – ಬಿಎಸ್ ವೈ ಗೆ ಹಸಿರು ಶಾಲು ಹೊದಿಸಿ ವಿಶೇಷ ಸನ್ಮಾನ ಮಾಡಿದ ಮೋದಿ|modi

ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿ ರವರು ಸೋಗಾನೆಯ ನೂತನ ವಿಮಾನ ನಿಲ್ದಾಣದೊಂದಿಗೆ​ ವಿವಿಧ ಅಭಿವೃದ್ಧಿ ಕಾರ್ಯಗಳಿಗೂ ಚಾಲನೆ ನೀಡಿದ್ದಾರೆ. 7,165 ಕೋಟಿ ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದರು. 995 ಕೋಟಿ ವೆಚ್ಚದ 96 ಕಿ.ಮೀ. ಉದ್ದದ ರೈಲು ಮಾರ್ಗಕ್ಕೆ ಅಡಿಗಲ್ಲು ಹಾಗೂ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗಕ್ಕೆ ಶಂಕುಸ್ಥಾಪನೆ , 105 ಕೋಟಿ ವೆಚ್ಚದಲ್ಲಿ ಕೋಟೆಗಂಗೂರಿನಲ್ಲಿ ರೈಲ್ವೇ ಕೋಚಿಂಗ್ ಡಿಪೋ, 953 ಕೋಟಿ ಮೊತ್ತದ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದಾರೆ. 66.44 ಕೋಟಿ ವೆಚ್ಚದ ಬೈಂದೂರು-ರಾಣೆಬೆನ್ನೂರು…

Read More

ಹಂದಿ ಅಣ್ಣಿ ಕೊಲೆ ಆರೋಪಿ ಆಂಜನೇಯ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ – ಈ ಸುದ್ದಿ ನೋಡಿ|crime news

ಚೀಲೂರಿನ ಗೋವಿನ ಕೋವಿಯ ಬಳಿಯಲ್ಲಿ ನಡೆದಿದ್ದ ಡಬ್ಬಲ್ ಅಟ್ಯಾಕ್ ಸಂಬಂಧ ದಾವಣಗೆರೆ ಪೊಲೀಸರು ಆಂಧ್ರದ ಗುಂಟೂರಿನ ರೈಲ್ವೆ ಸ್ಟೇಷನ್​ನಲ್ಲಿ ಆರೋಪಿಗಳನ್ನ ಬಂಧಿಸಿದ್ದಾರೆ ಎಂಬ ಸುದ್ದಿ ಬೆಂಗಳೂರಿನ ಮೂಲಗಳಿಂದಲೇ ಲಭ್ಯವಾಗಿತ್ತು.  ಆದರೆ , ಈ ಪ್ರಕರಣ ಇದೀಗ ರೋಚಕ ಟ್ವಿಸ್ಟ್ ಗಳನ್ನು ಪಡೆದುಕೊಳ್ಳುತ್ತಿದೆ.  ಪೊಲೀಸ್ ಹಾಗೂ ಭೂಗತ ಲೋಕದ ನಡುವಿನ ಮೈಂಡ್ ಗೇಮ್ ಆಗಿ ಬದಲಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ  ದಾವಣೆಗೆರೆ ಪೊಲೀಸ್ ಮೂಲಗಳಿಂದ ಮಾಹಿತಿಯೊಂದು ಲಭ್ಯವಾಗಿದ್ದು, ಡಬ್ಬಲ್​ ಅಟ್ಯಾಕ್​ನ ಮಾಸ್ಟರ್ ಮೈಂಡ್ ತಮಿಳ್ ರಮೇಶ್​ ಅರೆಸ್ಟ್ ಆಗಿಲ್ಲ…

Read More

ಸೋಲಾರ್ ರಿಪೇರಿಗೆ ಬಂದವರಂತೆ ನಟಿಸಿ, ನೀರು ಕೇಳುವ ನೆಪದಲ್ಲಿ ಮಾದಕ ನಶೆಯ ವಸ್ತುವನ್ನು ಎರಚಿ ದರೋಡೆಗೆ ವಿಫಲ ಯತ್ನ..!

ತೀರ್ಥಹಳ್ಳಿ:-ತಾಲ್ಲೂಕಿನ ನೆರಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಬ್ಬಿ ಹೊರಣಿ ಬಳಿಯಲ್ಲಿ ಸೋಮವಾರ  ಸಂಜೆಯ ವೇಳೆಗೆ ಬುಲೆರೋ ಕಾರಿನಲ್ಲಿ  ಬಂದ 6 ಜನರ ದರೋಡೆಕೋರರ ತಂಡ ಮನೆಯೊಂದರ ಬಳಿ ಬಂದು ಸೋಲಾರ್  ರಿಪೇರಿ ಮಾಡುವ ಬಗ್ಗೆ ವಿಚಾರಿಸಿ  ನಂತರ ನೀರನ್ನು ಕೇಳಿದ್ದಾರೆ.  ಮನೆಯಲ್ಲಿದ್ದ ಗೃಹಿಣಿಯೋರ್ವರು  ನೀರು ತಂದಾಗ ಆಕೆಯ ಮೇಲೆ ಮಾದಕ ದ್ರವ್ಯದ ನಶೆಯ ವಸ್ತುವನ್ನು ಎರಚಿ ದರೋಡೆಗೆ ಮುಂದಾದಾಗ ಮನೆಯವರು ದರೋಡೆಗೆ ಯತ್ನಿಸಿದವರ ಕೈ ಕಚ್ಚಿ, ಕೊಡಲಿಯಿಂದ ಹೊಡೆದಿದ್ದಾರೆ ಎನ್ನಲಾಗಿದೆ. ನಂತರ ಕಿರುಚಾಡಿ, ಕೂಗಾಡಿ, ಅಕ್ಕಪಕ್ಕದವರನ್ನು ಕರೆದಿದ್ದಾರೆ….

Read More

PU RESULT | ನಾರಾಯಣಪುರ ಪಿಯುಸಿ ಕಾಲೇಜು ವಿದ್ಯಾರ್ಥಿಗಳಿಂದ ಅಮೋಘ ಸಾಧನೆ

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ನಾರಾಯಣಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕಾಲೇಜು ವಿಭಾಗ ) 2023-24ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಕಾಲೇಜಿಗೆ ಅತಿ ಹೆಚ್ಚು ಅಂಕ ಪಡೆದು ನಾರಾಯಣಪುರ ಗ್ರಾಮಕ್ಕೆ  ಹೆಮ್ಮೆಯನ್ನು ತಂದಿದ್ದಾರೆ. ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಸರಸ್ವತಿ ಬಾವಿಕಟ್ಟಿ 91.67%, ದ್ವಿತೀಯ ಸ್ಥಾನ ಸುಪ್ರಿಯ ಗುಳೆದಕೇರಿ 91.33 %, ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ದೀಪ ಮರಣತೂರ 94.50% ದ್ವಿತೀಯ ಸ್ಥಾನ ಭಾಗ್ಯ ನಿಂ ಸಂಕ್ಲಿಪುರ್  84.83% ತೃತೀಯ ಸ್ಥಾನ…

Read More

RIPPONPETE | ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ

RIPPONPETE | ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ರಿಪ್ಪನ್‌ಪೇಟೆ : ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಮೂಗೂಡ್ತಿ ಸಮೀಪದಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ತೀರ್ಥಹಳ್ಳಿ ಕಡೆಗೆ ತೆರಳುತಿದ್ದ ಮಾರುತಿ Ritz ಕಾರು ಹಾಗೂ ಮೂಗೂಡ್ತಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಹೀರೋ ಹೋಂಡ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಮೂಗೂಡ್ತಿ ಸಮೀಪದ ಕಣಬಂದೂರು ಕ್ರಾಸ್ ಬಳಿಯಲ್ಲಿ ಈ ಘಟನೆ ನಡೆದಿದ್ದು ಘಟನೆಯಲ್ಲಿ ಬೈಕ್ ಸವಾರ ಮೂಗೂಡ್ತಿ ನಿವಾಸಿ ಏಜೆಂಟ್ ಗಣೇಶ್…

Read More

Shivamogga | ಜ.12 ಮತ್ತು 13ರಂದು ಮರ್ಕಜ್‌ ಸಆದಃ ಶಿಕ್ಷಣ ಸಂಸ್ಥೆಯ ಕಲಾ ಸಾಂಸ್ಕೃತಿಕ ಕಾರ್ಯಕ್ರಮ

Shivamogga | ಜ.12 ಮತ್ತು 13ರಂದು ಮರ್ಕಜ್‌ ಸಆದಃ ಶಿಕ್ಷಣ ಸಂಸ್ಥೆಯ ಕಲಾ ಸಾಂಸ್ಕೃತಿಕ ಕಾರ್ಯಕ್ರಮ ಶಿವಮೊಗ್ಗದ ವಾದಿ ಎ ಹುದಾ ನಗರದ 5ನೇ ತಿರುವಿನಲ್ಲಿರುವ ಮರ್ಕಜ್‌ ಸಆದಃ ಶಿಕ್ಷಣ ಸಂಸ್ಥೆಯ ಕಲಾ ಸಾಂಸ್ಕೃತಿಕ ಕಾರ್ಯಕ್ರಮವನ್ನು ಜ.11, 12 ಹಾಗೂ 13ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಜನರಲ್ ಮ್ಯಾನೇಜರ್ ಅಬ್ದುಲ್‌ ಲತೀಫ್ ಸಅದಿ ತಿಳಿಸಿದರು. ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಲೌಕಿಕ ವಿದ್ಯಾಭ್ಯಾಸದೊಂದಿಗೆ ಧಾರ್ಮಿಕ ವಿದ್ಯಾಭ್ಯಾಸವನ್ನು ನೀಡಿ ಸಮಾಜದ ವಿದ್ಯಾರ್ಥಿಗಳನ್ನು ದೇಶದ ಹಿತ ಬಯಸುವ ಉನ್ನತ ಪ್ರಜೆಗಳನ್ನಾಗಿ…

Read More

ಹಸಿ ಅಡಿಕೆ ಕಳ್ಳತನ – ಅಡಿಕೆ ಸುಲಿಯುವ ಶೆಡ್‌ನಲ್ಲಿದ್ದ 9 ಚೀಲ ಅಡಿಕೆ ಲೂಟಿ

ಹಸಿ ಅಡಿಕೆ ಕಳ್ಳತನ – ಅಡಿಕೆ ಸುಲಿಯುವ ಶೆಡ್‌ನಲ್ಲಿದ್ದ 9 ಚೀಲ ಅಡಿಕೆ ಲೂಟಿ ಹಾಡಹಗಲೇ ಹಸಿ ಅಡಿಕೆ ಕಳ್ಳತನ ಪ್ರಕರಣ ನಡೆದಿದೆ. ಅಡಿಕೆ ಸುಲಿಯುವ ಶೆಡ್‌ನಲ್ಲಿ ಸಂಗ್ರಹಿಸಿಟ್ಟಿದ್ದ 25 ಚೀಲಗಳ ಪೈಕಿ ₹1.20 ಲಕ್ಷ ಮೌಲ್ಯದ 9 ಚೀಲ ಸುಲಿದ ಹಸಿ ಅಡಿಕೆಯನ್ನು ಕಳ್ಳರು ಲೂಟಿ ಮಾಡಿದ್ದಾರೆ ಎಂದು ಬೈರೆಗೌಡ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಭದ್ರಾವತಿ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (13-08-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (13-08-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 13/08/25 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. 110/11 ಕೆವಿ ಮಾರ್ಗದ ತುರ್ತು ಕಾಮಗಾರಿಯ ನಿಮಿತ್ತ  ನಾಳೆ ಬೆಳಿಗ್ಗೆ 10-00 ರಿಂದ ಸಂಜೆ 06-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ…

Read More

ರಿಪ್ಪನ್‌ಪೇಟೆ : ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಅಗ್ನಿ ಅವಘಡ – ತಪ್ಪಿದ ಭಾರಿ ಅನಾಹುತ|Fire

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಅಗ್ನಿ ಅವಘಡ ಸಂಭವಿಸಿತ್ತು ಸ್ಥಳೀಯರು ಹಾಗೂ ಜನಪ್ರತಿನಿಧಿಗಳ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಬೆಂಕಿ ಹತ್ತಿದ ಮಾಹಿತಿ ಸಿಕ್ಕ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ತಿಳಿಸಿದ್ದಾರೆ.ಅಗ್ನಿಶಾಮಕ ಸಿಬ್ಬಂಧಿ ಕಾರ್ಯಾಚರಣೆಯನ್ನು ಕೈಗೊಂಡಿದ್ದರಿಂದಾಗಿ ಕೆಲವೇ ನಿಮಿಷಗಳಲ್ಲಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೊಂದೆಡೆಗೆ ಅಗ್ನಿ ಅವಘಡ ಸಂಭವಿಸಿದ ಸ್ಥಳದ ಕೂದಲೆಳೆ ಅಂತರದಲ್ಲಿ ಮರದ ಸಾಮಿಲ್ ಹಾಗೂ ಪೆಟ್ರೋಲ್ ಬಂಕ್ ಇತ್ತು ಸ್ಥಳೀಯರ ಪ್ರಜ್ಞೆಯಿಂದ ಆಗಬಹುದಾಗಿದ್ದ ಭಾರಿ ದೊಡ…

Read More