Headlines

ನವೆಂಬರ್‌ ಅಂತ್ಯಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ : ಬಿ ವೈ ರಾಘವೇಂದ್ರ

 ರಾಜ್ಯದ ಮಧ್ಯಭಾಗದಲ್ಲಿರುವ ಶಿವಮೊಗ್ಗ ಸಮೀಪದ ಸೋಗಾನೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಗಳು ತ್ವರಿತಗತಿಯಲ್ಲಿ ಸಾಗುತ್ತಿದ್ದು, ಶೀಘ್ರದಲ್ಲಿ ಪೂರ್ಣಗೊಂಡು ನವೆಂಬರ್‌ ಮಾಸಾಂತ್ಯಕ್ಕೆ ಲೋಕಾರ್ಪಣೆಗೊಳಿಸಲು ಅಗತ್ಯವಿರುವ ಎಲ್ಲಾ ತಯಾರಿಗಳು ನಡೆದಿವೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು. ಶುಕ್ರವಾರ ಸೋಗಾನೆ ವಿಮಾನ ನಿಲ್ದಾಣ ಕಾಮಗಾರಿಗಳನ್ನು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಈ ಅವಧಿಯೊಳಗಾಗಿ ವಿಮಾನ ನಿಲ್ದಾಣಕ್ಕೆ ಅಗತ್ಯವಾಗಿರುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸುವ ಕಾರ್ಯವೂ ಭರದಿಂದ ಸಾಗಿದೆ. ಅಲ್ಲದೆ ಟರ್ಮಿನಲ್‌ ಕಟ್ಟಡ ಮತ್ತಿತರ ಎಲ್ಲಾ ಸೌಲಭ್ಯಗಳೂ…

Read More

Kumsi | ವಿಷ ಸೇವಿಸಿ ಯುವಕ ಆತ್ಮಹತ್ಯೆ – ಪ್ರೇಮ ವೈಫಲ್ಯದ ಶಂಕೆ..!!!

Kumsi | ವಿಷ ಸೇವಿಸಿ ಯುವಕ ಆತ್ಮಹತ್ಯೆ – ಪ್ರೇಮ ವೈಫಲ್ಯದ ಶಂಕೆ..!!! ಶಿವಮೊಗ್ಗ : ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರೇಮ ವೈಫಲ್ಯದಿಂದ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ ನಿನ್ನೆ ಸಂಜೆ ವಿನೋದ್(21) ಎಂಬ ಯುವಕ ಆಡುಗೋಡಿ ಗ್ರಾಮದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಪದವಿ ಪಾಸಾಗಿದ್ದ ವಿನೋದ್ ನಿನ್ನೆ ಜಮೀನಿಗೆ ಹೋಗಿ ಬಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ,ಪ್ರೇಮ ವೈಫಲ್ಯದಿಂದ ಬೇಸತ್ತು ಈ ಘತನೆ ನಡೆದಿರಬಹುದು ಎನ್ನಲಾಗುತಿದ್ದು…

Read More

ಸರ್ಕಾರಿ ಶಾಲೆಯ ಮಕ್ಕಳೇ  ಪ್ರತಿಭಾವಂತರು – ಶಾಸಕ ಬೇಳೂರು ಗೋಪಾಲಕೃಷ್ಣ

With the good intention that children in rural areas should not lag behind in educational activities for any reason, the central and state governments are implementing many schemes to provide quality education, and to attract intelligent and… ಸರ್ಕಾರಿ ಶಾಲೆಯ ಮಕ್ಕಳೇ  ಪ್ರತಿಭಾವಂತರು: ಗೋಪಾಲಕೃಷ್ಣ  ಬೇಳೂರು Government school children are talented: Gopalakrishna Belur ರಿಪ್ಪನ್ ಪೇಟೆ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ…

Read More

ಮಾಲೀಕನ ಸಾವಿನ ದುಃಖ ತಾಳಲಾರದೆ ಪ್ರಾಣ ತ್ಯಜಿಸಿದ ಸಾಕು ನಾಯಿ

ಮಾಲೀಕನ ಸಾವಿನ ದುಃಖ ತಾಳಲಾರದೆ ಪ್ರಾಣ ತ್ಯಜಿಸಿದ ಸಾಕು ನಾಯಿ ಭದ್ರಾವತಿ: ನಾಯಿ — ನಿಷ್ಠೆ, ಪ್ರೀತಿ ಮತ್ತು ಬದ್ಧತೆಯ ಪ್ರತೀಕ. ಮಾಲೀಕನಿಗಾಗಿ ಜೀವವನ್ನೇ ಪಣಕ್ಕಿಡುವ ಈ ಪ್ರಾಣಿ, ಕೆಲವೊಮ್ಮೆ ಅವನಿಂದ ದೂರವಾಗುವುದನ್ನೇ ಸಹಿಸಲಾರದು. ಭದ್ರಾವತಿಯಲ್ಲಿ ನಡೆದ ಈ ಹೃದಯವಿದ್ರಾವಕ ಘಟನೆ ಅದಕ್ಕೆ ಜೀವಂತ ಉದಾಹರಣೆ. ನಗರದ ಹುತ್ತಾಕಾಲನಿಯ ಜಿಂಕ್‌ಲೈನ್ ಪ್ರದೇಶದ ನಿವಾಸಿ ಲಾರೆನ್ಸ್ (61) ಪೈಂಟರ್ ಕೆಲಸ ಮಾಡುತ್ತಿದ್ದು, ಮೆದುಳಿನ ಕಾಯಿಲೆಯಿಂದ ಬಳಲುತ್ತಿದ್ದರು. ಇತ್ತೀಚೆಗೆ ಅವರು ನಿಧನರಾದರು. ಆಸ್ಪತ್ರೆಯಿಂದ ಅವರ ಮೃತದೇಹವನ್ನು ಮನೆಗೆ ತರಲಾಗುತ್ತಿದ್ದಂತೆಯೇ, ಮನೆಯ…

Read More

Ripponpete | ಶ್ರದ್ದಾಭಕ್ತಿಯ ನಾಮಸ್ಮರಣೆ ಶಾಂತಿ ನೆಮ್ಮದಿ ಕರುಣಿಸುತ್ತದೆ – ಡಾ. ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮೀಜಿ

ಶ್ರದ್ದಾಭಕ್ತಿಯ ನಾಮಸ್ಮರಣೆ ಶಾಂತಿ ನೆಮ್ಮದಿ ಕರುಣಿಸುತ್ತದೆ – ಡಾ. ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮೀಜಿ ರಿಪ್ಪನ್‌ಪೇಟೆ ಸಿದ್ದಿವಿನಾಯಕ ದೇವಸ್ಥಾನ ಮುಂದೊಂದು ದಿನ ಪುಣ್ಯ ಕ್ಷೇತ್ರವಾಗಲಿದೆ – ಹೊಂಬುಜ ಶ್ರೀಗಳು ರಿಪ್ಪನ್‌ಪೇಟೆ : ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ.ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು ಅನಂದಪುರ ಮುರುಘಾರಾಜೇಂದ್ರ ಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮಿಜಿ ಹೇಳಿದರು. ರಿಪ್ಪನ್‌ಪೇಟೆಯ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಇಂದು ಆಯೋಜಿಸಲಾದ ಧಾರ್ಮಿಕ ಧರ್ಮಜಾಗೃತಿ ಸಮಾರಂಭದ ದಿವ್ಯಸಾನಿಧ್ಯವಹಿಸಿ ಆಶೀರ್ವಚನ ನೀಡಿ…

Read More

ಕೆಂಚನಾಲದಲ್ಲಿ ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ – ಸಾಧಕರಿಗೆ ಸನ್ಮಾನ

ಕೆಂಚನಾಲದಲ್ಲಿ ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ – ಸಾಧಕರಿಗೆ ಸನ್ಮಾನ ಕೆಂಚನಾಲದಲ್ಲಿ ಸಡಗರ ಹಾಗೂ ಸಂಭ್ರಮದಿಂದ 78ನೇಯ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹಿರಿಯರು ತನು, ಮನ, ಧನವನ್ನು ಲೆಕ್ಕಿಸದೇ ತ್ಯಾಗ ಮಾಡಿ ಹುತಾತ್ಮರಾಗಿದ್ದು ಅವರಂತೆ ಪ್ರತಿಯೊಬ್ಬರೂ ಸ್ವಾತಂತ್ರ್ಯ ಪ್ರೇಮಿಯಾಗಿ ದೇಶಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಇದೇ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು. ಪ್ರಕಾಶ್ ಮಾದಾಪುರ , ಅಲ್ತಾಫ್…

Read More

BJP ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಯತ್ನ. NSUI ಕಾರ್ಯಕರ್ತರ ಬಂಧನ

BJP ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಯತ್ನ – NSUI ಕಾರ್ಯಕರ್ತರ ಬಂಧನ ಶಿವಮೊಗ್ಗ – ತೆರಿಗೆ ಹಂಚಿಕೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ ಖಂಡಿಸಿ ಎನ್‌ಎಸ್ ಯೂ ಐ ಕಾರ್ಯಕರ್ತರಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ತೆರಿಗೆ ಹಂಚಿಕೆಯಲ್ಲಿ ಕೇಂದ್ರ ರಾಜ್ಯಕ್ಕೆ ಮಾಡಿರುವ ಮಲತಾಯಿ ಧೋರಣೆಯನ್ನು ಖಂಡಿಸಿ ಶಿವಮೊಗ್ಗದಲ್ಲಿ ಎನ್‌ಎಸ್ ಯೂಐ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು ಈ ವೇಳೆ ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ…

Read More

ಹೊಸನಗರ ಕೊಡಚಾದ್ರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಅಮಾನತು

ಹೊಸನಗರ ಕೊಡಚಾದ್ರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಅಮಾನತು Assistant Professor of Political Science at Kodachadri Government First Grade College in Hosanagar, Shivamogga has been suspended by the Karnataka government over serious misconduct allegations; departmental inquiry continues. ಶಿವಮೊಗ್ಗ: ಹೊಸನಗರ ತಾಲ್ಲೂಕಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಎಂ. ಅವರನ್ನು ರಾಜ್ಯ ಸರ್ಕಾರ ಅಮಾನತ್ತುಗೊಳಿಸಿದೆ….

Read More

Hosanagara | ಅಕ್ರಮ ಮರಳು ಸಾಗಾಟ – ನಾಲ್ಕು ಟಿಪ್ಪರ್ ಲಾರಿ ಪೊಲೀಸರ ವಶಕ್ಕೆ.!!

ಹೊಸನಗರ : ಅಕ್ರಮ ಮರಳು ಸಾಗಾಟ – ನಾಲ್ಕು ಟಿಪ್ಪರ್ ಲಾರಿ ವಶಕ್ಕೆ.!! ಹೊಸನಗರ :  ಅಕ್ರಮವಾಗಿ ಮರಳು ಸಾಗಿಸುತಿದ್ದ ನಾಲ್ಕು ಟಿಪ್ಪರ್ ಲಾರಿಯನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಾಲೂಕಿನಾದ್ಯಂತ ವಿವಿಧ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಹಿನ್ನಲೆಯಲ್ಲಿ ಹೊಸನಗರ ಪೊಲೀಸ್ ಠಾಣೆ ಪಿಎಸ್‌ಐ ರಾಜು ರೆಡ್ಡಿ ನೇತೃತ್ವದ ಸಿಬ್ಬಂದಿಗಳ ನಾಲ್ಕು ಎರಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿರುತ್ತಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿ ದಿನೇಶ್ ಮೂಡುಬ ಎಂಬಾತನಿಗೆ ಸೇರಿದ(KA 19 AD 2001) ,ಸುರೇ೦ದ್ರಕೋಟ್ಯಾನ್…

Read More

ತೀರ್ಥಹಳ್ಳಿ ಕ್ಷೇತ್ರದಲ್ಲಿ ಬಿಜೆಪಿಯ ಮರಿ ಪುಡಾರಿಗಳದ್ದೇ ದರ್ಬಾರ್ : ಆರ್ ಎಂ ಮಂಜುನಾಥ್ ಗೌಡ

ತೀರ್ಥಹಳ್ಳಿ : ಬಿಜೆಪಿ ಸರ್ಕಾರದ ದುರಾಡಳಿತ, ಹಾಗೂ ಈಶ್ವರಪ್ಪನವರ ಕಮಿಷನ್ ವ್ಯವಹಾರ, ಪಿಎಸ್ಐ ನೇಮಕಾತಿ ವಿಚಾರ, ಬೆಲೆ ಏರಿಕೆ, ಗ್ಯಾಸ್ ಬೆಲೆ ಏರಿಕೆ , ಬಗರ್ ಹುಕುಂ ಸೇರಿದಂತೆ ಹಲವು ವಿಷಯಗಳನ್ನು ಖಂಡಿಸಿ ಮೇ 10 ರಂದು ಶಿವಮೊಗ್ಗದಲ್ಲಿ ಪ್ರತಿಭಟನೆ ನೆಡೆಸುವುದಾಗಿ ಆರ್ ಎಂ ಮಂಜುನಾಥ ಗೌಡರು ತಿಳಿಸಿದರು.  ತೀರ್ಥಹಳ್ಳಿಯ ತಮ್ಮ ಸ್ವಗೃಹದಲ್ಲಿ ಪತ್ರಿಕಾಗೋಷ್ಠಿ  ನಡೆಸಿ  ಮಾತನಾಡಿದ ಅವರು ಶಿವಮೊಗ್ಗದಲ್ಲಿ ಮೇ 10 ರಂದು ಶಿವಮೊಗ್ಗದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ…

Read More