Headlines

ಜ.30 ರಂದು ಶಿರಾಳಕೊಪ್ಪ ಬಂದ್ ಗೆ ಹಿಂದೂ ಜಾಗರಣ ವೇದಿಕೆ ಕರೆ – ಬಂದ್ ವಿರೋಧಿಸಿ ಠಾಣೆ ಮುಂದೆ ಧರಣಿ ನಡೆಸಲು ಮುಂದಾದ ಅಂಜುಮನ್ ಇಸ್ಲಾಂ ಕಮಿಟಿ|

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪದಲ್ಲಿ ನಾಳೆ ಹಿಂದೂ ಜಾಗರಣಾ ವೇದಿಕೆ ಬಂದ್ಗೆ ಕರೆಕೊಟ್ಟಿದೆ. ಈ ಸಂಬಂಧ ನಿನ್ನೆ ಸುದ್ದಿಗೋಷ್ಟಿ ಸಹ ನಡೆಸಿದೆ. ಜ.30ರಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಶಿರಾಳಕೊಪ್ಪ ಬಂದ್‌ ನಡೆಸಲಾಗುವುದು ಎಂದು ಮಾಹಿತಿ ನೀಡಿದೆ. ಪೊಲೀಸರ ದೌರ್ಜನ್ಯ ಮತ್ತು ಶಿರಾಳಕೊಪ್ಪದಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗುತ್ತಿದ್ದು ಹಿಂದೂಗಳ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ(ಹಿಂಜಾವೇ)  ಶಿರಾಳಕೊಪ್ಪ ಬಂದ್ ಗೆ ಕರೆಕೊಟ್ಟಿರುವುದು ಹಲವು ಕುತೂಹಲಕ್ಕೆ ಕಾರಣವಾಗಿದೆ. ಬಂದ್ ನಿಮಿತ್ತ ಸ್ವಯಂ ಘೋಷಿತ…

Read More

ಮಹಿಳೆಯರು ಮುಖ್ಯ ವಾಹಿನಿಗೆ ಬರಬೇಕು : ಎಂ. ಶ್ರೀಕಾಂತ್

ಮಹಿಳೆಯರು ಮುಖ್ಯ ವಾಹಿನಿಗೆ ಬರಬೇಕು : ಎಂ. ಶ್ರೀಕಾಂತ್ ಮುಖ್ಯ ವಾಹಿನಿಗೆ ಮಹಿಳೆಯರು ಬರಬೇಕು ಮತ್ತು ಸಾಮಾಜಿಕ ಕ್ಷೇತ್ರಕ್ಕೆ ತಮ್ಮದೇ ಆದಾ ಕೊಡುಗೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರು ಹಾಗೂ ಡಿ ಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ. ಶ್ರೀಕಾಂತ್ ಅವರು ಕರೆ ನೀಡಿದರು. ಅವರಿಂದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಲ್ಲಿ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮಹಿಳೆಯರಿಗೆ ರಾಜಕೀಯ ಮೀಸಲಾತಿ ಕಲ್ಪಿಸಿ ಮಹಿಳೆಯರ ಏಳಿಗೆಗೆ…

Read More

SSLC RESULT | 625ಕ್ಕೆ 620(99.02%) ಅಂಕ ಪಡೆದ ಸೊನಲೆಯ ಸಮೀಕ್ಷಾ ಆರ್ ನಾಯಕ್

SSLC RESULT | 625ಕ್ಕೆ 620(99.02%) ಅಂಕ ಪಡೆದ ಸೊನಲೆಯ ಸಮೀಕ್ಷಾ ಆರ್ ನಾಯಕ್ ಹೊಸನಗರ ತಾಲೂಕಿನ ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮೀಕ್ಷಾ ಆರ್ ನಾಯಕ್ ಎಂಬ ವಿದ್ಯಾರ್ಥಿನಿ ಎಸ್ಎಸ್ಎಲ್’ಸಿ ಪರೀಕ್ಷೆಯಲ್ಲಿ 625 ಕ್ಕೆ 620 ಅಂದರೆ ಶೇಕಡಾ 99.2 ಅಂಕ ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸೊನಲೆಯ ಸಮೀಕ್ಷಾ ಟ್ರೇಡರ್ಸ್ ನ ಮಾಲೀಕರಾದ ಡಿ ರಾಮಚಂದ್ರ ಹಾಗೂ ಸುಮಾ ಆರ್ ನಾಯಕ್ ದಂಪತಿಗಳ ಪುತ್ರಿಯಾದ ಸಮೀಕ್ಷಾ ಹೊಸನಗರದ ಶ್ರೀ ಗುರೂಜೀ ಇಂಟರ್ ನ್ಯಾಷನಲ್…

Read More

HOSANAGARA | ಅಕ್ರಮವಾಗಿ ಸಾಗಿಸುತಿದ್ದ 20 ಗೋವುಗಳ ರಕ್ಷಣೆ

HOSANAGARA | ಅಕ್ರಮವಾಗಿ ಸಾಗಿಸುತಿದ್ದ 20 ಗೋವುಗಳ ರಕ್ಷಣೆ ಹೊಸನಗರ ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಗೋವುಗಳನ್ನ ಸಾಗಿಸಲು ಯತ್ನಿಸುತ್ತಿದ್ದ ವಾಹನವನ್ನ ತಡೆದು ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ.  ಕ್ಯಾಂಟರ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 20 ಕ್ಕೂ ಹೆಚ್ಚು ಗೋವುಗಳನ್ನು ಹೊಸನಗರ ತಾಲ್ಲೂಕಿನ ನಗರದಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಅಡ್ಡಗಟ್ಟಿ ಪೋಲಿಸ್ ಠಾಣೆಗೆ ಒಪ್ಪಿಸಿದ್ದಾರೆ. ಗೋವುಗಳನ್ನು ಅಕ್ರಮವಾಗಿ ಕ್ಯಾಂಟರ್ ಲಾರಿಯಲ್ಲಿ ತುಂಬಿಕೊಂಡು ಹೋಗುತ್ತಿರುವ ಖಚಿತ ಮಾಹಿತಿಯನ್ನರಿತ ಸಂಘಟನೆಯ ಕಾರ್ಯಕರ್ತರು ವಾಹನವನ್ನು ಅಡ್ಡಗಟ್ಟಿ…

Read More

ತೀರ್ಥಹಳ್ಳಿ: ನವವಿವಾಹಿತೆಯನ್ನು ಬಲಿ ತೆಗೆದುಕೊಂಡ ನಾಯಿ ಚೈನ್…! ವಾಕಿಂಗ್ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವು

ತೀರ್ಥಹಳ್ಳಿ: ಸಾಕುನಾಯಿಯನ್ನು ಕರೆದುಕೊಂಡು ವಾಯುವಿಹಾರಕ್ಕೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ನವ ವಿವಾಹಿತೆಯೊಬ್ಬಳು ಕೆರೆಗೆ  ಬಿದ್ದು ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ ತಾಲೂಕು ಕೈಮರದಲ್ಲಿ ನಡೆದಿದೆ. ನಿಶ್ಮಿತಾ(26) ಮೃತ ವಿವಾಹಿತೆ.ತೀರ್ಥಹಳ್ಳಿಯ ಕೈಮರದ ನಾಗಪ್ಪ ಗೌಡ ಅವರ ಪುತ್ರ ಮಂಜುನಾಥ್ ಅವರ ಪತ್ನಿ ನಿಶ್ಮಿತಾ ಮೂಲತಃ ಹೊಸನಗರ ತಾಲೂಕು ಹುಲಿಕಲ್ ಗ್ರಾಮದವರು. ಕಳೆದ 3 ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ಶನಿವಾರ ಬೆಳಿಗ್ಗೆ ಸಾಕುನಾಯಿಯನ್ನು ಕರೆದುಕೊಂಡು ವಾಯು ವಿಹಾರಕ್ಕೆ ಹೋಗಿದ್ದಾಳೆ. ಈ ವೇಳೆ ಕರೆದಂಡೆ ಮೇಲೆ ಹೋಗುವಾಗ ನಾಯಿ ಚೈನ್ ಎಳೆದು ಓಡಿದೆ….

Read More

ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ವರ್ಗಾವಣೆ: ನೂತನ ಎಸ್‌ಪಿ ಯಾರು ಗೊತ್ತಾ!!? ಈ ಸುದ್ದಿ ನೋಡಿ

Shimoga District Defense Officer Mithun Kumar transfer: Do you know who is the new SP!!? See this news ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ವರ್ಗಾವಣೆ: ನೂತನ ಎಸ್‌ಪಿ ಯಾರು ಗೊತ್ತಾ!!? ಈ ಸುದ್ದಿ ನೋಡಿ Shimoga District Defense Officer Mithun Kumar transfer: Do you know who is the new SP!!? See this news ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಯಾಗಿದ್ದ ಜಿ.ಕೆ.ಮಿಥುನ್‌…

Read More

ಸೊರಬ:ವಿದ್ಯುತ್ ತಗುಲಿ ಮಹಿಳೆ ಸಾವು ಪ್ರಕರಣ,ಕುಟುಂಬಕ್ಕೆ ಸಾಂತ್ವಾನ

ಸೊರಬ: ಆಕಸ್ಮಿಕವಾಗಿ ವಿದ್ಯುತ್ ತಗುಲಿ ಮಹಿಳೆ ಮೃತಪಟ್ಟ ಘಟನೆ ಮಂಗಳವಾರ ಸಂಜೆ ಸಮೀಪದ ಕತ್ವಾಯಿ ಗ್ರಾಮದಲ್ಲಿ ನಡೆದಿತ್ತು.ಇಂದು ಅವರ ಮನೆಗೆ ಬಿಜೆಪಿ ಮುಖಂಡ ಕಡಸೂರು ಶಿವಕುಮಾರ್ ಭೇಟಿ ನೀಡಿ ಸಾಂತ್ವಾನ ಹೇಳಿದರು. ಕುಟುಂಬದವರಿಗೆ ಸಾಂತ್ವಾನ ಹೇಳಿ ಅವರ ಸಮಸ್ಯೆಗಳಿಗೆ ಸ್ಪಂದಿಸಿದ ಅವರು ಕುಟುಂಬದವರಲ್ಲಿ ಮುಂದಿನ ದಿನಗಳಲ್ಲಿ ಜೊತೆಯಲ್ಲಿರುತ್ತೇವೆ ಎಂದು ಧೈರ್ಯ ತುಂಬಿದರು.  ಈ ಸಂದರ್ಭದಲ್ಲಿ ಪಂಚಾಯಿತಿ ಸದಸ್ಯರಾದ ಸಲೀಂ, ಮುಖಂಡರಾದ ದಿನೇಶ್ ಹೆಚ್ ನಾಯ್ಕ, ಕನದಾಸ ಕಲ್ಲಂಬಿ, ಪಕ್ಕೀರಪ್ಪ ದ್ಯಾಮಪ್ಪ ಆನಂದಣ್ಣ ಮತ್ತಿತರರು ಇದ್ದರು. ಮಂಗಳವಾರ ನಡೆದಿತ್ತು…

Read More

ಕ್ರಿಕೆಟ್ ಜಗಳಕ್ಕೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಬಲಿ; ಏಳು ಮಂದಿ ಸಹಪಾಠಿಗಳು ಪೊಲೀಸ್ ವಶಕ್ಕೆ | ಪ್ರಕರಣದ ಬಗ್ಗೆ ಎಸ್ ಪಿ ಹೇಳಿದ್ದೇನು!?

A tragic incident in Shivamogga where a 15-year-old SSLC student was allegedly killed by his classmates following a minor dispute over a cricket game. Police have detained seven juvenile suspects, and the Karnataka government has announced ₹15 lakh compensation to the victim’s family. ಕ್ರಿಕೆಟ್ ಜಗಳಕ್ಕೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಬಲಿ; ಏಳು ಮಂದಿ ಸಹಪಾಠಿಗಳು ಪೊಲೀಸ್ ವಶಕ್ಕೆ | ಪ್ರಕರಣದ…

Read More

ರಿಪ್ಪನ್ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ

ರಿಪ್ಪನ್ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಿಪ್ಪನ್ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.  ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ…

Read More