Headlines

ಜನರ ಸಮಸ್ಯೆ ಅರಿತು ಕೆಲಸ ಮಾಡಿ – ಶಾಸಕ ಬೇಳೂರು ಸಲಹೆ

ಜನರ ಸಮಸ್ಯೆ ಅರಿತು ಕೆಲಸ ಮಾಡಿ – ಶಾಸಕ ಬೇಳೂರು ಸಲಹೆ ಗ್ರಾಮೀಣ ಭಾಗದ ಜನತೆಗೆ ಗ್ರಾಪಂ ಕಟ್ಟಡವೇ ವಿಧಾನ ಸೌಧ – ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಸರಕಾರಿ ಅಧಿಕಾರಿಗಳು ಹಾಗೂ ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಒಗ್ಗಟ್ಟಾಗಿ ಕೆಲಸ ಮಾಡಿದಾಗ ಮಾತ್ರ ಉತ್ತಮ ಆಡಳಿತ ನೀಡಲು ಸಾಧ್ಯ ಎಂದು ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಹೆದ್ದಾರಿಪುರ ಗ್ರಾಮ ಪಂಚಾಯತ್ ಕಛೇರಿಯ ಮೊದಲನೆ ಮಹಡಿಯ ನೂತನ ಕಟ್ಟಡವನ್ನು ಉದ್ಘಾಟಿಸಿ…

Read More

ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

ವಾಹನವೊಂದರ ಬ್ರೇಕ್ ಫೇಲ್ ಆದ ಕಾರಣ ಉಳಿದ ಎಲ್ಲಾ ವಾಹನ ಗಳ ಓಡಾಟಕ್ಕೆ ತೊಂದರೆಯಾಗಿ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿರುವ ಘಟನೆ ಆಗುಂಬೆ ಘಾಟಿಯಲ್ಲಿ ಗುರುವಾರ ನಡೆದಿದೆ. ತೀರ್ಥಹಳ್ಳಿ ಭಾಗದಿಂದ ಉಡುಪಿ ಕಡೆ ಹಾಗೂ ಉಡುಪಿ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುವ ವಾಹನಗಳು ಕಳೆದ ಅರ್ಧಗಂಟೆಗೂ ಹೆಚ್ಚು ಕಾಲದಿಂದ ನಿಂತಲ್ಲಿಯೇ ನಿಂತಿದ್ದು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಇತ್ತ ಅದರ ನಡುವೆಯೇ ಆಂಬ್ಯುಲೆನ್ಸ್ ಗಳು ಸಹ ಓಡಾಟ ನಡೆಸಲು ಪರದಾಟ ನಡೆಸುತ್ತಿವೆ. ಸ್ಥಳದಲ್ಲಿ ಪೊಲೀಸರು ಇದ್ದು ವಾಹನ…

Read More

RIPPONPETE | ಗಣಪತಿ ಮೆರವಣಿಗೆಯಲ್ಲಿ ಜುಮ್ಮಾ ಮಸೀದಿ ಸಮಿತಿ ವತಿಯಿಂದ ಪಾನೀಯ ವಿತರಣೆ | ಸೌಹಾರ್ಧತೆಗೆ ಸಾಕ್ಷಿಯಾದ ರಿಪ್ಪನ್‌ಪೇಟೆ

RIPPONPETE | ಗಣಪತಿ ಮೆರವಣಿಗೆಯಲ್ಲಿ ಜುಮ್ಮಾ ಮಸೀದಿ ಸಮಿತಿ ವತಿಯಿಂದ ಪಾನೀಯ ವಿತರಣೆ | ಸೌಹಾರ್ಧತೆಗೆ ಸಾಕ್ಷಿಯಾದ ರಿಪ್ಪನ್‌ಪೇಟೆ ರಿಪ್ಪನ್‌ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ವತಿಯಿಂದ ಹಮ್ಮಿಕೊಂಡಿದ್ದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ವೇಳೆ ಪಟ್ಟಣದ ಮಸೀದಿ ಸಮಿತಿ ವತಿಯಿಂದ ಹಿಂದೂ ಕಾರ್ಯಕರ್ತರಿಗೆ ಪಾನೀಯ ಹಾಗೂ ಕೇಕ್ ವಿತರಿಸಿ ಸೌಹಾರ್ಧತೆ ಮೆರೆದಿದ್ದಾರೆ. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ , ಮಕ್ಕಾ ಜುಮ್ಮಾ ಮಸೀದಿ ಹಾಗೂ SSF , SYS ಸಂಘಟನೆಗಳ…

Read More

ವಾಕ್ ಮಾಡುವಾಗ ತೀವ್ರ ಹೃದಯಾಘಾತ – 20 ವರ್ಷದ ವಿದ್ಯಾರ್ಥಿ ಸಾವು !

ವಾಕ್ ಮಾಡುವಾಗಲೇ ತೀವ್ರ ಹೃದಯಾಘಾತ – ವಿದ್ಯಾರ್ಥಿ ಸಾವು ! ಶಿವಮೊಗ್ಗ : ಹೆಲಿಪ್ಯಾಡ್’ನಲ್ಲಿ ವಾಕಿಂಗ್ ಮಾಡುವಾಗ ತೀವ್ರ ಹೃದಯಾಘಾತಕ್ಕೊಳಗಾಗಿ 20 ವರ್ಷದ ವೈದ್ಯಕೀಯ ವಿದ್ಯಾರ್ಥಿ ಮರಣ ಹೊಂದಿರುವ ಘಟನೆ ನಗರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಸಿಮ್ಸ್ ಕಾಲೇಜಿನಲ್ಲಿ 2ನೇ ವರ್ಷದ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಪೃಥ್ವಿ ಎಂದು ಗುರುತಿಸಲಾಗಿದೆ. ಈ ವಿದ್ಯಾರ್ಥಿ ಇಂದು ಸಂಜೆ 4 ಗಂಟೆ ವೇಳೆಗೆ ಹೆಲಿಪ್ಯಾಡ್’ನಲ್ಲಿ ವಾಕಿಂಗ್ ಮಾಡುತ್ತಿದ್ದರು. ಆ ವೇಳೆ ಏಕಾಏಕಿ ತೀವ್ರ ಹೃದಯಾಘಾತ ಸಂಭವಿಸಿದ್ದು, ಕುಸಿದು ಬಿದ್ದಿದ್ದಾರೆ. ಅಲ್ಲೆ…

Read More

RIPPONPETE | ಸತತ 20 ಗಂಟೆ ರಾಜಬೀದಿ ಉತ್ಸವದೊಂದಿಗೆ ಜಲಸ್ಥಂಭನಗೊಂಡ ಗಣಪತಿ

ರಿಪ್ಪನ್‌ಪೇಟೆ : ಕಳೆದ 11 ದಿನಗಳ ಕಾಲ ಇಲ್ಲಿನ ತಿಲಕ್ ಮಹಾಮಂಟಪದಲ್ಲಿ ಪ್ರತಿಷ್ಟಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ರಾಜಬೀದಿ ಉತ್ಸವವು ಮಂಗಳವಾರ ಸಂಜೆ 5.30 ಕ್ಕೆ ಹೊರಟು ಸತತ 20 ಗಂಟೆಗಳ ಕಾಲ  ಸಂಚರಿಸಿ ಇಂದು ಬುಧವಾರ ಮಧ್ಯಾಹ್ನ 12 ಗಂಟೆಗೆ ಹೊಸನಗರ ರಸ್ತೆಯಲ್ಲಿರುವ ಗವಟೂರು ತಾವರೆಕೆರೆಯಲ್ಲಿ ಅಪಾರ ಸಂಖ್ಯೆಯ ಜನಸ್ತೋಮದ ಮಧ್ಯೆ ಗಣೇಶ ಮೂರ್ತಿಯನ್ನು ಜಲಸ್ತಂಭನಗೊಳಿಸಲಾಯಿತು. ಇದರೊಂದಿಗೆ ಸೆ.7 ರಂದು ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದ `ತಿಲಕ್’ ಮಹಾಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ…

Read More

RIPPONPETE | ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ಗಣಪತಿಯ ವೈಭವದ ರಾಜಬೀದಿ ಉತ್ಸವ ಪ್ರಾರಂಭ : ಭಾರಿ ಜನಸ್ತೋಮ

ರಿಪ್ಪನ್‌ಪೇಟೆ;-ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸೇವಾ ಸಮಿತಿಯ 57 ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಇಂದು ಸಂಜೆ 5.30ಕ್ಕೆ ಅರಂಭಗೊಂಡಿತು. ಯುವಕರ ಮಹಿಳೆಯರು ಪುಟಾಣಿ ಮಕ್ಕಳ ವಾದ್ಯಕ್ಕೆ ತಕ್ಕ ಕುಣಿತದೊಂದಿಗೆ ಚಾಲನೆ ರಾಜಬೀದಿ ಉತ್ಸವದಲ್ಲಿ ವಿವಿಧ ಹೆಸರಾಂತ ಜಾನಪದ ಕಲಾತಂಡಗಳಾದ ಡೊಳ್ಳೂ ಕುಣಿತ ತಮಟೆಬಡಿತ.ಕೀಲುಕುದುರೆ ಗೊಂಬೆಕುಣಿತ,ನಗಾರಿ ತಟ್ಟಿರಾಯ ತಂಡದವರಿಂದ ವಿವಿಧ ಭಂಗಿಯ ಪ್ರದರ್ಶನದೊಂದಿಗೆ ಘೋಷಣೆಗಳು ಮುಗಿಲು ಮುಟ್ಟಿವೆ. ಗಣಪತಿಯ ರಾಜಬೀದಿ…

Read More

RIPPONPETE | ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಪೊಲೀಸ್ ಬಂದೋಬಸ್ತ್ ,ಮೆರವಣಿಗೆಯ ಸಿದ್ಧತೆ?

ರಿಪ್ಪನ್‌ಪೇಟೆ : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಪೊಲೀಸ್ ಬಂದೋಬಸ್ತ್ ,ಮೆರವಣಿಗೆಯ ಸಿದ್ಧತೆ? ರಿಪ್ಪನ್‌ಪೇಟೆ : ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿ(HMS) ಮೆರವಣಿಗೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು,ಪಟ್ಟಣದಾದ್ಯಂತ ಕೇಸರಿಮಯವಾಗಿದೆ. ಇನ್ನು, ವಿಸರ್ಜನಾ ಪೂರ್ವ ಮೆರವಣಿಗೆ ಹಿನ್ನೆಲೆ ಬಿಗಿ ಪೊಲೀಸ್‌ ಬಂದೋಬಸ್ತ್‌ (Bandobast) ಕೈಗೊಳ್ಳಲಾಗಿದೆ. ಪಟ್ಟಣದ ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ವತಿಯಿಂದ 57ನೇ ವರ್ಷದ  ಗಣಪತಿ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.ಮಂಗಳವಾರ ಗಣಪತಿಯ ಮೆರವಣಿಗೆ ನಡೆಯಲಿದೆ. ಇದಕ್ಕಾಗಿ ಹಿಂದೂ ಕಾರ್ಯಕರ್ತರು ಅದ್ಧೂರಿ ಸಿದ್ಧತೆ ಮಾಡಿಕೊಂಡಿದ್ದಾರೆ.ಮಂಗಳವಾರ ಸಂಜೆ ಮೆರವಣಿಗೆ ಹೊರಟು…

Read More

SHIVAMOGGA | ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ

SHIVAMOGGA | ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ ಶಿವಮೊಗ್ಗದ ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ ದೊರೆತಿದೆ. ನಗರದ ಭೀಮೇಶ್ವರ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾದ ಹಿಂದೂ ಮಹಾಸಭಾ  ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ ದೊರೆತಿದೆ.  80 ನೇ ವರ್ಷದ ಹಿಂದೂ ಮಹಾಸಭಾ ಗಣಪತಿಗೆ ಅರ್ಚಕ ನಾಗಭೂಷಣ, ರಾಮಚರಣ ತಂಡದಿಂದ ಪೂಜೆ ನಡೆದಿದೆ. ಶಾಸಕ ಚೆನ್ನಬಸಪ್ಪ, ತಹಶೀಲ್ದಾರ್ ಗಿರೀಶ್ ಮೆರವಣಿಗೆಗೆ ಚಾಲನೆ ನೀಡುವ ವೇಳೆ ಉಪಸ್ಥಿತರಿದ್ದರು‌.  ಡೊಳ್ಳು, ಹುಲಿ ಕುಣಿತ, ವಿವಿಧ ನಾದಗಳಿಂದ ಗಣಪತಿಯು 11-11…

Read More

ಪೊಲೀಸ್ ಸಿಬ್ಬಂದಿ ಹಾಲೇಶಪ್ಪ ರವರಿಗೆ ಒಲಿದ “ಪಂಡಿತ್ ಪುಟ್ಟರಾಜ್ ಸನ್ಮಾನ್” – 2024 ಪ್ರಶಸ್ತಿ

ಪೊಲೀಸ್ ಸಿಬ್ಬಂದಿ ಹಾಲೇಶಪ್ಪ ರವರಿಗೆ ಒಲಿದ “ಪಂಡಿತ್ ಪುಟ್ಟರಾಜ್ ಸನ್ಮಾನ್” – 2024 ಪ್ರಶಸ್ತಿ ಪೊಲೀಸ್ ಇಲಾಖೆಯಲ್ಲಿ ಮುಖ್ಯ ಪೇದೆಯಾಗಿ ಸೇವೆ ಸಲ್ಲಿಸುವ ಜೊತೆಗೆ ಸುಮಾರು 3 ಸಾವಿರ ಸಸಿ ನೆಟ್ಟು ಪೋಷಿಸಿ ಹಸಿರು ಸೇನಾನಿ ಎಂದೇ ಖ್ಯಾತರಾಗಿ, 40 ಬಾರಿ ಸ್ವಯಂ ರಕ್ತದಾನ ಮಾಡುವ ಮೂಲಕ ರಕ್ತದಾನದ ಮಹತ್ವ ಸಾರಿ, ಜಿಲ್ಲೆಯ ವಿವಿಧೆಡೆ ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ಭದ್ರಾವತಿ ಸಂಚಾರಿ ಠಾಣೆಯಲ್ಲಿ ಕರ್ತವ್ಯ ನಿರತ ಮುಖ್ಯ ಪೇದೆ ಹಾಲೇಶಪ್ಪ ಅವರ…

Read More

ಜಾಗದ ವಿಚಾರದಲ್ಲಿ ಗಲಾಟೆ | ಕೋವಿಯಿಂದ ಗುಂಡು ಹಾರಿಸಿದ್ದ ಆರೋಪಿಗೆ 5ವರ್ಷ ಶಿಕ್ಷೆ

ಜಾಗದ ವಿಚಾರದಲ್ಲಿ ಗಲಾಟೆ | ಕೋವಿಯಿಂದ ಗುಂಡು ಹಾರಿಸಿದ್ದ ಆರೋಪಿಗೆ 5ವರ್ಷ ಶಿಕ್ಷೆ ಜಮೀನಿಗೆ ಹೋಗುವ ಜಾಗದ ವಿಚಾರಕ್ಕೆ ಜಗಳವಾಗಿ ಗುಂಡು ಹಾರಿಸಿದ ವ್ಯಕ್ತಿಗೆ ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ ದಂಡ ವಿಧಿಸಿದೆ. ತೀರ್ಥಹಳ್ಳಿ ತಾಲೂಕು ಜಟ್ಟಿನಮಕ್ಕಿ ಗ್ರಾಮದ ಅಶೋಕ್ ಶಿಕ್ಷೆಗೊಳಗಾದವ.ಈತ 2018ರಲ್ಲಿ ತಮ್ಮ ಗ್ರಾಮದ ಕೃಷ್ಣಮೂರ್ತಿ ಎಂಬವರ ಮೇಲೆ ಕೋವಿಯಿಂದ ಗುಂಡು ಹಾರಿಸಿದ್ದನು. ಗುಂಡು ಕೃಷ್ಣಮೂರ್ತಿ ಕುತ್ತಿಗೆಗೆ ತಾಗಿ ಅವರು…

Read More