Headlines

ಕೆಸರು ಗುಂಡಿಯಾದ ರಸ್ತೆ: ಗ್ರಾಮಸ್ಥರಿಂದ ಆಕ್ರೋಶ

ಸೊರಬ:ಇಲ್ಲಿನ ಚಂದ್ರಗುತ್ತಿಯ ಬೋವಿ ಕಾಲೋನಿಯಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಗಾಗಿ ಇಂತಹ ಮಳೆಗಾಲದಲ್ಲಿ ರಸ್ತೆ ಅಗೆದು ಓಡಾಡಲು ಬಾರದ ಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಅಳಲನ್ನು ತೋಡಿಕೊಂಡರು. ಗ್ರಾಮ ಪಂಚಾಯತಿಯ 14ನೇ ಹಣಕಾಸಿನಲ್ಲಿ 1.5 ಲಕ್ಷ ಅನುದಾನದಲ್ಲಿ ಮೊದಲಿದ್ದ 3ಇಂಚ್ ಪೈಪಲೈನ್ ಬದಲಾಯಿಸಿ 2ಇಂಚ್ ಪೈಪ್ ಹಾಕಿದರು. ಮೊದಲು 3 ಇಂಚ್ ಇದ್ದಾಗ ಸ್ವಲ್ಪವಾದರೂ ನೀರು ಬರುತ್ತಿತ್ತು ಆದರೆ ಈವಾಗ ಪೈಪ್ ಬದಲಾವಣೆಯಿಂದ ಸಮರ್ಪಕವಾಗಿ ನೀರು ಬರುತ್ತಿಲ್ಲ ಎಂದು ಗ್ರಾಮಸ್ಥರು ದೂರಿದರು.  ಗುತ್ತಿಗೆದಾರರು ಬಿಲ್ ಗೋಸ್ಕರ…

Read More

Ripponpete | ಕೆರೆಯ ಜಾಗದಲ್ಲಿ ತಲೆ ಎತ್ತುತ್ತಿರುವ ಅಕ್ರಮ ಕಟ್ಟಡ – ಅಧಿಕಾರಿಗಳ ಬೇಜವಬ್ದಾರಿಯ ನಡೆ | ಗ್ರಾಮಸ್ಥರ ಆಕ್ರೋಶ

Ripponpete | ಕೆರೆಯ ಜಾಗದಲ್ಲಿ ತಲೆ ಎತ್ತುತ್ತಿರುವ ಅಕ್ರಮ ಕಟ್ಟಡ – ಅಧಿಕಾರಿಗಳ ಬೇಜವಬ್ದಾರಿಯ ನಡೆ | ಗ್ರಾಮಸ್ಥರ ಆಕ್ರೋಶ ರಿಪ್ಪನ್‌ಪೇಟೆ: ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಗುಬ್ಬಿಗ ಗ್ರಾಮದ ಸರ್ವೇ ನಂ.12ರ ಗುಳಗುಳಿ ಶಂಕರದಲ್ಲಿ ಕೆರೆ ಒತ್ತುವರಿ ಮಾಡಿ ಅಕ್ರಮ ಕಟ್ಟಡ ನಿರ್ಮಿಸುರುವುದನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.  ಬೆಳ್ಳೂರು-ಆಯನೂರು-ಶಿವಮೊಗ್ಗ ಮುಖ್ಯ ರಸ್ತೆಯಲ್ಲಿನ ಪ್ರಸಿದ್ಧ ಗುಳಗುಳಿ ಶಂಕರೇಶ್ವರ ದೇವಸ್ಥಾನ ಮತ್ತು ಜಟಾತೀರ್ಥದ ಎದುರು ಇರುವ ಕೆರೆಯನ್ನು ಒತ್ತುವರಿ ಮಾಡಿ ಕಟ್ಟಡ ನಿರ್ಮಿಸಲಾಗಿದೆ. ಇದರಿಂದ ಕೆರೆ ನೀರನ್ನು ಆಶ್ರಯಿಸುವ…

Read More

ನಟ, ರಂಗಕರ್ಮಿ, ಸಮಾಜ ಸೇವಕ ಯೇಸುಪ್ರಕಾಶ್ (ಹೆಗ್ಗೋಡು ಪ್ರಕಾಶ್) ಇನ್ನಿಲ್ಲ !!! | Yesu Prakash

ನಟ, ರಂಗಕರ್ಮಿ, ಸಮಾಜ ಸೇವಕ ಯೇಸುಪ್ರಕಾಶ್ (ಹೆಗ್ಗೋಡು ಪ್ರಕಾಶ್) ಇನ್ನಿಲ್ಲ ! ಹೊಸನಗರ : ಸಿನಿಮಾ ರಂಗದಲ್ಲಿ ತಮ್ಮದೇ ಚಾಪು ಮೂಡಿಸಿ 35ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ನಟ, ರಂಗಕರ್ಮಿ, ಸಮಾಜ ಸೇವಕರಾಗಿ ತಮ್ಮ ಸೇವೆ ಮೂಲಕ ಜನ ಮಾನಸದಲ್ಲಿ ನೆಲೆಸಿದ್ದ, ಸಾರ ಸಂಸ್ಥೆಯ ಸಹಯೋಗದಲ್ಲಿ 20ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿ ಆಧುನಿಕ ಭಗೀರಥ ಎನಿಸಿಕೊಂಡಿದ್ದ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ಕಲ್ಲುಕೊಪ್ಪ ನಿವಾಸಿ ಯೇಸುಪ್ರಕಾಶ್ (58) ಇಂದು ಸಂಜೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ…

Read More

ಲಂಚ ಪಡೆಯುತ್ತಿದ್ದ ಎಎಸ್‌ಐ ಲೋಕಾಯುಕ್ತರ ಬಲೆಗೆ..! | who was taking bribe was trapped.

ಲಂಚ ಪಡೆಯುತ್ತಿದ್ದ ASI ಲೋಕಾಯುಕ್ತರ ಬಲೆಗೆ! ಓಸಿ ಆಡಿಸುವ ಅನುಮತಿಗಾಗಿ 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ASI ನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಶಿವಮೊಗ್ಗದ ಆರ್‌ಎಂಎಲ್ ನಗರದ ನಿವಾಸಿ ರಫೀಕ್ ಎಂಬುವರಿಂದ ಮಾಮೂಲಿ ರೂಪದಲ್ಲಿ ತಿಂಗಳಿಗೆ 1.20 ಲಕ್ಷ ಹಣ ನೀಡುವಂತೆ ಶಿವಮೊಗ್ಗದ ಸಿಇಎನ್ ಠಾಣೆಯ ಸಹಾಯಕ ಸಬ್ ಇನ್‌ಸ್ಟೆಕ್ಟರ್ ಮೊಹಮ್ಮದ್ ರೆಹಮಾನ್ ಬೇಡಿಕೆ ಇಟ್ಟಿದ್ದು ಅದರಂತೆ ಇಂದು 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾರೆ….

Read More

ಮದುವೆಯಾಗುವುದಾಗಿ ಪುಸಲಾಯಿಸಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ | POCSO

ಮದುವೆಯಾಗುವುದಾಗಿ ಪುಸಲಾಯಿಸಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ | POCSO ಅಪ್ರಾಪ್ತ ಬಾಲಕಿಯನ್ನ ಪ್ರೀತಿಸಿ ಮದುವೆಯಾಗಿ ವಂಚಿಸಿ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೊರಬ ತಾಲ್ಲೂಕಿನ ಗ್ರಾಮವೊಂದರ ಯುವಕ ಅದೇ ಗ್ರಾಮದ ನಿವಾಸಿ ಅಪ್ರಾಪ್ತ ಬಾಲಕಿ ಜೊತೆ ಸಖ್ಯ ಬೆಳೆಸಿ ಆಕೆಯನ್ನ ಪ್ರೀತಿಸುವುದಾಗಿ ಪುಸಲಾಯಿಸಿ ನಂತರ ಮದುವೆಯಾಗುವುದಾಗಿ ನಂಬಿಸಿ ಕಾಡಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿ ಬಳಿಕ ಅಪ್ರಾಪ್ತ ಬಾಲಕಿಯನ್ನು…

Read More

ಹೊಸ ತಿರುವು ಪಡೆದುಕೊಂಡ ಮಹಿಳೆ ನಾಪತ್ತೆ ಪ್ರಕರಣ : ಪತ್ನಿಯನ್ನು ಕೊಲೆ ಮಾಡಿ ನದಿಗೆ ಎಸೆದಿದ್ದ ಪತಿರಾಯ

ಮಹಿಳೆ ನಾಪತ್ತೆಯಾಗಿದ್ದ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. ಪತಿಯೆ ಈ ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ. ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯ ಕೆರೆಕೊಪ್ಪ ಗ್ರಾಮದಲ್ಲಿ ದಿನಾಂಕ 04-08-2022ರಂದು ಮಹಿಳೆ ಕಾಣೆಯಾಗಿದ್ದಾಳೆಂದು ಮಹಿಳೆಯ ಅಣ್ಣ ಅಣ್ಣಪ್ಪ ಸೊರಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕಾಣೆಯಾದ ಪುಷ್ಪಾವತಿ ಯನ್ನು ಆಕೆಯ ಗಂಡ ದಯಾನಂದ ಕೊಲೆ ಮಾಡಿ ವರದಾ ನದಿಯಲ್ಲಿ ಎಸೆದಿರುವುದು ಪೊಲೀಸ್ ತನಿಖೆಯಲ್ಲಿ ದೃಢಪಟ್ಟಿದೆ. ಆರೋಪಿತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.   ರಾಜಶೇಖರ್ ವೃತ್ತ ನಿರೀಕ್ಷಕರು ಸೊರಬ ಹಾಗೂ ದೇವರಾಯ ಉಪನಿರೀಕ್ಷಕರು ಸೊರಬ ಠಾಣೆ…

Read More

ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ

ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ ಎಲ್ಲಾ ದಾಖಲೆಗಳು ಪಾರದರ್ಶವಾಗಿರುವುದರಿಂದ ಯಾವುದೇ ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿಲ್ಲ. ಕತಾರ್ ನಿಂದ ಹಣ ವರ್ಗಾವಣೆ ಕುರಿತು ಪ್ರಶ್ನೆ ಕೇಳಿದರು ಅದರ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದರು. ಸಾಗರ: ಸಾಗರದ ಕೆಳದಿ ರಸ್ತೆಯಲ್ಲಿರುವ ನಗರ  ಸಭಾ ಸದಸ್ಯ ಟಿಪ್​…

Read More

ಅಸ್ಪತ್ರೆಯ ಖರ್ಚಿಲ್ಲ- ಸೂಲಗಿತ್ತಿಯ ಕಾಟವಿಲ್ಲದೇ ಗರ್ಭೀಣಿಯರಿಗೆ ತಕ್ಷಣ ಹೆರಿಗೆ ಮಾಡಿಸುವ ಬೇಹಳ್ಳಿ ಸಂಪರ್ಕ ರಸ್ತೆ|behalli

ಅಸ್ಪತ್ರೆಯ ಖರ್ಚಿಲ್ಲ- ಸೂಲಗಿತ್ತಿಯ ಕಾಟವಿಲ್ಲದೇ ಗರ್ಭೀಣಿಯರಿಗೆ ತಕ್ಷಣ ಹೆರಿಗೆ ಮಾಡಿಸುವ ಬೇಹಳ್ಳಿ ಸಂಪರ್ಕ ರಸ್ತೆ’’ ರಿಪ್ಪನ್‌ಪೇಟೆ : ಆಸ್ಪತ್ರೆಯ ಖರ್ಚಿಲ್ಲ……….ಸೂಲಗಿತ್ತಿಯ ಕಾಟವಿಲ್ಲ……….ಗರ್ಭೀಣಿಯರಿಗೆ ಹೆರಿಗೆ ನೋವು ಕಾಣಿಸಿಕೊಂಡರೇ ಸಾಕು 24ನೇ ಮೈಲಿಕಲ್ಲಿನಿಂದ ಬೇಹಳ್ಳಿ ಹೋಗುವ ರಸ್ತೆಯಲ್ಲಿ ಹೋದರೆ ಸಾಕು ಹೆರಿಗೆಯಾಗುತ್ತದೆ. ಹೃದಾಯಾಘಾತಕ್ಕೊಳಗಾದವರು ಮಾತ್ರ ಅಸ್ಪತ್ರೆಗೆ ಹೋಗುವ ಮೊದಲೇ ಇಹಲೋಕಕ್ಕೆ ಬೇಗ ಹೋಗಲು ಸಾಕು ಈ ರಸ್ತೆ ಹ್ಯಾಗಿದೇ ನೋಡಿ ಸ್ವಾಮಿ………….! ನಮ್ಮೂರ ರಸ್ತೆ ಎಂದು ಗ್ರಾಮಸ್ಥರುಗಳು ತಮ್ಮ ನೋವನ್ನು ಮಾಧ್ಯಮದವರಲ್ಲಿ ಹಂಚಿಕೊಂಡಿದ್ದು ಹೀಗೆ… ಡಬಲ್ ಇಂಜಿನ್ ಸರ್ಕಾರವಿದ್ದಾಗ ತೀರ್ಥಹಳ್ಳಿ…

Read More

ಅಕ್ರಮ ಮರಳುಗಾರಿಕೆ – ಉಪವಿಭಾಗಾಧಿಕಾರಿ ದಿಡೀರ್ ದಾಳಿ; 80 ಲೋಡ್ ಮರಳು ಪತ್ತೆ

ಅಕ್ರಮ ಮರಳುಗಾರಿಕೆ – ಉಪವಿಭಾಗಾಧಿಕಾರಿ ದಿಡೀರ್ ದಾಳಿ; 80 ಲೋಡ್ ಮರಳು ಪತ್ತೆ Shivamogga Sub-Divisional Officer Satyanarayana led a major raid on illegal sand mining in Hadonahalli along the Tungabhadra river, seizing around 80 loads of sand. ಶಿವಮೊಗ್ಗ: ಶಿವಮೊಗ್ಗ ಉಪವಿಭಾಗಾಧಿಕಾರಿ ಸತ್ಯನಾರಾಯಣ ಅವರ ನೇತೃತ್ವದಲ್ಲಿ ಹಾಡೋನಹಳ್ಳಿಯ ತುಂಗಭದ್ರ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ವಿರುದ್ಧ ಖಡಕ್ ದಾಳಿ ನಡೆಸಲಾಗಿದ್ದು, ಕಾರ್ಯಾಚರಣೆಯಲ್ಲಿ ಸುಮಾರು 80 ಲೋಡ್ ಅಕ್ರಮ…

Read More

ದೆವ್ವ ಬಿಡಿಸುವುದಾಗಿ ಥಳಿಸಿ ಮಹಿಳೆಯ ಹತ್ಯೆ ಪ್ರಕರಣ: ಮೂವರ ಬಂಧನ

ದೆವ್ವ ಬಿಡಿಸುವುದಾಗಿ ಥಳಿಸಿ ಮಹಿಳೆಯ ಹತ್ಯೆ ಪ್ರಕರಣ: ಮೂವರ ಬಂಧನ ದೆವ್ವ ಬಿಡಿಸುವ ನೆಪದಲ್ಲಿ ಹಲ್ಲೆ ನಡೆಸಿದ ಅದೇ ಗ್ರಾಮದ ಆಶಾ (35), ಆಕೆಯ ಪತಿ ಸಂತೋಷಕುಮಾರ್ (37) ಹಾಗೂ ಗೀತಮ್ಮ ಅವರ ಪುತ್ರ ಸಂಜಯ್ (20) ಅವರನ್ನು ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊಳೆಹೊನ್ನೂರು ಸಮೀಪದ ಜಂಬರಗಟ್ಟೆ ಗ್ರಾಮದಲ್ಲಿ ರವಿವಾರ ರಾತ್ರಿ ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರನ್ನು ಅಮಾನುಷವಾಗಿ ಥಳಿಸಲಾಗಿದೆ. ಇದರಿಂದ ತೀವ್ರ ಅಸ್ವಸ್ಥಗೊಂಡ ಮಹಿಳೆ ಸೋಮವಾರ ನಸುಕಿನಲ್ಲಿ ಮೃತಪಟ್ಟಿದ್ದಾರೆ. ಜಂಬರಗಟ್ಟೆ ಗ್ರಾಮದ ಗೀತಮ್ಮ (45)…

Read More