ದಾನದಲ್ಲಿ ಶ್ರೇಷ್ಟ ದಾನ ರಕ್ತದಾನ – ಇನ್ನೊಬ್ಬರ ಜೀವ ರಕ್ಷಣೆಗೆ ರಕ್ತದಾನ ಮಾಡಿ – ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ

ದಾನದಲ್ಲಿ ಶ್ರೇಷ್ಟ ದಾನ ರಕ್ತದಾನ – ಇನ್ನೊಬ್ಬರ ಜೀವ ರಕ್ಷಣೆಗೆ ರಕ್ತದಾನ ಮಾಡಿ – ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ ರಿಪ್ಪನ್‌ಪೇಟೆ;-ದಾನದಲ್ಲಿ ಶ್ರೇಷ್ಟವಾದುದ್ದು ರಕ್ತದಾನವಾಗಿದ್ದು ರಕ್ತದಾನದಿಂದ ಇನ್ನೊಬ್ಬರ ಜೀವವನ್ನು ಉಳಿಸಬಹುದು ಎಂದು ಅನಂದಪುರಂ ಮುರುಘಾರಾಜೇಂದ್ರಮಠದ ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ ಹೇಳಿದರು. ಸಮೀಪದ ಸದಾನಂದ ಶಿವಯೋಗಾಶ್ರಮದ ಮೂಲೆಗದ್ದೆಮಠದಲ್ಲಿ ರೋಟರಿ ಕ್ಲಬ್ .ಶ್ರೀಮ.ನಿ.ಪ್ರ.ಸಿದ್ದಲಿಂಗ ಮಹಾಶಿವಯೋಗಿಗಳವರ ಪುಣ್ಯಸ್ಮರಣಿಯ ಅಂಗವಾಗಿ ಆಯೋಜಿಸಲಾದ “ರಕ್ತದಾನ ಶಿಬಿರ ಮತ್ತು ಅಯುರ್ವೇದ” ತಪಾಸಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ದಿವ್ಯಸಾನಿದ್ಯ ಆಶೀರ್ವಚನ ನೀಡಿ ರಕ್ತದಾನ ಆರೋಗ್ಯಕ್ಕೆ ಪೂರಕವೇ ಹೊರತು ಮಾರಕವಲ್ಲ.ಯುವಕರು…

Read More

ಕೋಣಂದೂರಿನಲ್ಲಿ ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ ಆರೋಪ: ಇಬ್ಬರ ಬಂಧನ

ಕೋಣಂದೂರಿನಲ್ಲಿ ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ ಆರೋಪ: ಇಬ್ಬರ ಬಂಧನ Two accused have been arrested in connection with the alleged rape of a second-year B.Com student in Konandur, Thirthahalli. Police have also registered a case against another accused for harassment and criminal intimidatio ತೀರ್ಥಹಳ್ಳಿ: ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನಲ್ಲಿ ದ್ವಿತೀಯ ಬಿಕಾಂ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ…

Read More

ಪರಿಷತ್ ಚುನಾವಣೆಯಲ್ಲಿ NDA ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಹರತಾಳು ಹಾಲಪ್ಪ

ಪರಿಷತ್ ಚುನಾವಣೆಯಲ್ಲಿ NDA ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಈ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದ ಸಾಗರ ರಸ್ತೆಯ ರಾಮಮಂದಿರದಲ್ಲಿ ಆಯೋಜಿಸಲಾದ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಬಸವಣ್ಣನವರ ಅನುಭವ ಮಂಟಪದ ಆಧಾರದ ಮೇಲೆ…

Read More

Ripponpete | ಚಾಲಕನ ನಿಯಂತ್ರಣ ತಪ್ಪಿ ಲಾರಿ ಅಪಘಾತ – ತಪ್ಪಿದ ಭಾರಿ ಅನಾಹುತ

Ripponpete | ಚಾಲಕನ ನಿಯಂತ್ರಣ ತಪ್ಪಿ ಲಾರಿ ಅಪಘಾತ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಕೋಕ್ ತುಂಬಿದ ಲಾರಿಯೊಂದು ಅಪಘಾತವಾಗಿ ಮರಕ್ಕೆ ತಗುಲಿ ನಿಂತಿರುವ ಘಟನೆ ಸಿದ್ದಪ್ಪನಗುಡಿ ಬಳಿಯಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಆಯನೂರು ಕಡೆಗೆ ತೆರಳುತಿದ್ದ ಕಲ್ಲಿದ್ದಲು ತುಂಬಿದ್ದ ಲಾರಿ ಎದುರಿನಿಂದ ಬಂದ ವಾಹನದ ಕಣ್ನೂ ಕುಕ್ಕುವ ಲೈಟ್ ಗೆ ನಿಯಂತ್ರಣ ತಪ್ಪಿ ಸುಮಾರು ಹತ್ತು ಅಡಿಗೂ ಹೆಚ್ಚಿರುವ ಕಂದಕದತ್ತ ಉರುಳಿದೆ ಆದರೆ ಅದೃಷ್ಟವಶಾತ್ ಮರವೊಂದು ಇದ್ದಿದ್ದರಿಂದ ಲಾರಿ…

Read More

ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (08/05/2025) ವಿದ್ಯುತ್ ವ್ಯತ್ಯಯ

ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (08/05/2025) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 08/05/25 ರಂದು ಬೆಳಿಗ್ಗೆ 10-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆಯಲ್ಲಿ 110/11 ಕೆವಿ MUSS ಘಟಕದ ತುರ್ತು ನಿರ್ವಹಣೆ ಕಾಮಗಾರಿಯ ಹಿನ್ನಲೆಯಲ್ಲಿ ನಾಳೆ ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ ಅಭಿಯಂತರರು ತಿಳಿಸಿದ್ದಾರೆ. ಎಲ್ಲೆಲ್ಲಿ ವಿದ್ಯುತ್…

Read More

ಮಾಜಿ ಸಿಎಂ ಬಿಎಸ್​ವೈ ಒಡೆತನದ ಕಾಲೇಜು ಬಸ್​ಗಳಲ್ಲಿ ಡೀಸೆಲ್​ ಕದ್ದಿದ್ದ ಕಳ್ಳರ ಬಂಧನ

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಒಡೆತನದ ಖಾಸಗಿ ಕಾಲೇಜಿನ ನಾಲ್ಕು ಬಸ್ಸುಗಳಲ್ಲಿ 580 ಲೀಟರ್ ಡೀಸೆಲ್​ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಕಳ್ಳತನ ಪ್ರಕರಣ ಬೆನ್ನತ್ತಿದ್ದ ವಿನೋಬಾನಗರ ಪೊಲೀಸರು ಟಿಪ್ಪುನಗರದ ಸೈಯದ್ ತಬರೇಕ್ (24)ಹಾಗೂ ಸೈಯದ್ ಜಾಫರ್ (24) ಎಂಬಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 90 ಲೀಟರ್ ಡೀಸೆಲ್​ ಹಾಗೂ ಕಳ್ಳತನಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದಿದ್ದಾರೆ. *ಘಟನೆ ವಿವರ :* ಶಿವಮೊಗ್ಗದ ಸೋಮಿನಕೊಪ್ಪದ ಮೈತ್ರಿ ಅಪಾರ್ಟ್​ಮೆಂಟ್ ಬಳಿ…

Read More

ರಿಪ್ಪನ್‌ಪೇಟೆ : ಚಲಿಸುತಿದ್ದ ಬೈಕ್ ಮೇಲೆ ಬಿದ್ದ ಬೃಹತ್ ಮರ – ಓರ್ವನ ಸ್ಥಿತಿ ಗಂಭೀರ,ಮೆಗ್ಗಾನ್ ಗೆ ದಾಖಲು|accident

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಮೂಗೂಡ್ತಿ ಗ್ರಾಮದಲ್ಲಿ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಮೂಗೂಡ್ತಿ – ತಳಲೆ ಮಾರ್ಗದಲ್ಲಿ ಬೈಕ್ ನಲ್ಲಿ ತೆರಳುತಿದ್ದ ಸುಳಗೋಡು ಗ್ರಾಮದ ನಿವಾಸಿ ಮಂಜುನಾಥ್ ಎಂಬುವವರಿಗೆ ಗಂಭೀರ ಗಾಯಗಳಾಗಿದೆ.ಬೈಕ್ ಸವಾರ ಕುಮಾರ್ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತಳಲೆ ಮಾರ್ಗದ ಇಳಿಜಾರಿನಲ್ಲಿ ಚಲಿಸುತಿದ್ದ ಬೈಕ್ ಮೇಲೆ ಬೃಹತ್ ಮರ ಬಿದ್ದ ಹಿನ್ನಲೆಯಲ್ಲಿ ಬೈಕ್ ನಲ್ಲಿ ತೆರಳುತಿದ್ದ ಇಬ್ಬರು ಸಿಲುಕಿ ಕೊಂಡಿದ್ದಾರೆ ತಕ್ಷಣ ಸ್ಥಳೀಯರು ಹಾಗೂ…

Read More

IPL ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಕೋಟ್ಯಾಂತರ ರೂ ಕಳೆದುಕೊಂಡ ಪತಿ – ಸಾಲಗಾರರ ಕಾಟಕ್ಕೆ ಪತ್ನಿ ಆತ್ಮಹತ್ಯೆ

IPL ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಕೋಟ್ಯಾಂತರ ರೂ ಕಳೆದುಕೊಂಡ ಪತಿ – ಸಾಲಗಾರರ ಕಾಟಕ್ಕೆ ಪತ್ನಿ ಆತ್ಮಹತ್ಯೆ ಐಪಿಎಲ್‌ IPL ಕ್ರಿಕೆಟ್‌ ಬೆಟ್ಟಿಂಗ್ ಗೀಳಿಗೆ ಬಿದ್ದ ಪತಿ ಬರೋಬ್ಬರಿ 1.5 ಕೋಟಿ ರೂ. ಸಾಲ ಮಾಡಿಕೊಂಡಿದ್ದ. ಇತ್ತ ಸಾಲ ಕೊಟ್ಟವವರು ಮನೆಗೆ ಬಂದು ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು.  ಕಳೆದ ಮಾ.20ರಂದು ಚಿತ್ರದುರ್ಗ ನಗರದ ಹೊಳಲ್ಕೆರೆ ನಗರದ ಬಸವ ಲೇಔಟ್ ನಿವಾಸಿ ರಂಜಿತಾ (23) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ಪತ್ನಿ ಸಾವಿಗೆ ಸಾಲಗಾರರೆ…

Read More

ಮನೆಮನೆಗಳಿಗೆ ನೀರು ಕೊಡಿ ಇಲ್ಲವಾದರೆ ನೀರಿಲ್ಲದ ಜಾಗಕ್ಕೆ ಕಳುಹಿಸಬೇಕಾಗುತ್ತೆ – ಪಿಡಿಓಗಳಿಗೆ ಎಚ್ಚರಿಕೆ ನೀಡಿದ ಶಾಸಕ ಬೇಳೂರು| beluru

ಪಿಡಿಓಗಳಿಗೆ ಎಚ್ಚರಿಕೆ ನೀಡಿದ ಶಾಸಕ ಬೇಳೂರು……….. “ಮನೆಮನೆಗಳಿಗೆ ನೀರು ಕೊಡಿ ಇಲ್ಲವಾದರೆ ನೀರಿಲ್ಲದ ಜಾಗಕ್ಕೆ ಕಳುಹಿಸಬೇಕಾಗುತ್ತೆ’’ ರಿಪ್ಪನ್‌ಪೇಟೆ;-ಜಲಜೀವನ ಮಿಷನ್ ಯೋಜನೆಯಡಿ ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮಕ್ಕೆ ೪೫ ಲಕ್ಷ ರೂ ಅನುಧಾನ ಬಿಡುಗಡೆಯಾಗಿದ್ದು ಬಹುದಿನಗಳ ಬೇಡಿಕೆಯಂತೆ ಈ ಗ್ರಾಮದಲ್ಲಿನ ಜನಸಾಮಾನ್ಯರು ಕುಡಿಯುವ ನೀರಿಗಾಗಿ ಪರದಾಡುವಂತಾಗಿತು ಈ ಯೋಜನೆಯನ್ವಯ ಕೇಂದ್ರ ಮತ್ತು ರಾಜ್ಯಸರ್ಕಾರದಿಂದ ಗ್ರಾಮಕ್ಕೆ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಲಾಗಿದೆ ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಗ್ರಾಮಸ್ಥರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದರು. ಅವರು ಸಮೀಪದ…

Read More

ಶಿವಮೊಗ್ಗ ವಿಮಾನನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರಿಡುವಂತೆ ಜೆಡಿಎಸ್ ಆಗ್ರಹ|airport

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರಿಡುವಂತೆ ಜೆಡಿಎಸ್ ಆಗ್ರಹ ರಿಪ್ಪನ್‌ಪೇಟೆ : ಇದೇ 27 ರಂದು ಪ್ರಧಾನಿ ನರೇಂದ್ರ ಮೋದಿ ಯಿಂದ ಲೋಕಾರ್ಪಣೆಗೊಳ್ಳಲಿರುವ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರಿಡುವುದು ಸೂಕ್ತ ಎಂದು ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ರಾಜ್ಯದ ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಪತ್ರ ಬರೆಯಲಾಗಿದ್ದು, ರಾಷ್ಟ್ರ ಕವಿ ಕುವೆಂಪು ಶಿವಮೊಗ್ಗ ಜಿಲ್ಲೆಯ ಮಲೆನಾಡಿನ ಪರ್ವತ ಶ್ರೇಣಿ ತಪ್ಪಲಿನ ತೀರ್ಥಹಳ್ಳಿಯವರಾಗಿದ್ದು…

Read More