Headlines

ಡಿಜೆ ಲೇಸರ್ ಲೈಟಿಂಗ್ ಎಫೆಕ್ಟ್ –  ತೀರ್ಥಹಳ್ಳಿಯಲ್ಲಿ ಹಲವು ಮೊಬೈಲ್ ಗೆ ಹಾನಿ! 

ಡಿಜೆ ಲೇಸರ್ ಲೈಟಿಂಗ್ ಎಫೆಕ್ಟ್ –  ತೀರ್ಥಹಳ್ಳಿಯಲ್ಲಿ ಹಲವು ಮೊಬೈಲ್ ಗೆ ಹಾನಿ!  ತೀರ್ಥಹಳ್ಳಿ : ಪಟ್ಟಣದ ಪ್ರತಿಷ್ಠಿತ ಗಣಪತಿಗಳಲ್ಲಿ ಒಂದಾದ ಮುಖ್ಯ ಬಸ್ ನಿಲ್ದಾಣದ ಅದ್ದೂರಿ ಗಣೇಶೋತ್ಸವದ ವಿಸರ್ಜನಾ ಮೆರವಣಿಗೆ ಅತ್ಯಂತ ವಿಜೃಂಭಣೆಯಿಂದ  ನಡೆದಿದ್ದು ಈ ವೇಳೆ ಮೆರವಣಿಗೆಯಲ್ಲಿ ಹಾಕಲಾಗಿದ್ದ ಡಿಜೆಯ ಹೈ ಪವರ್ ಲೇಸರ್ ಲೈಟ್ ಗೆ ಹಲವಾರು ಮೊಬೈಲ್ ಗಳು ಹಾನಿಯಾಗಿದೆ ಎಂದು ವರದಿಯಾಗಿದೆ. ಡಿಜೆ ಧ್ವನಿ ವರ್ಧಕ ಹಾಗೂ ಅತ್ಯಂತ ಹೈ ಪವರ್ ಲೈಟ್ ಮತ್ತು ಲೇಸರ್ ಕಿರಣದ ಬೆಳಕುಗಳನ್ನು ಹಾಕಲಾಗಿತ್ತು.ಇದನ್ನು…

Read More

ತನ್ನ ಪತ್ನಿಯ ಸಹವಾಸಕ್ಕೆ ಬರಬೇಡ ಎಂದವನ ದೇಹವನ್ನು ಪೀಸ್ ಪೀಸ್ ಮಾಡಿ ನದಿಗೆ ಎಸೆದ ಹಂತಕರು |

ತನ್ನ ಪತ್ನಿಯ ಸಹವಾಸಕ್ಕೆ ಬರಬೇಡ ಎಂದವನ ದೇಹವನ್ನು ಪೀಸ್ ಪೀಸ್ ಮಾಡಿ ನದಿಗೆ ಎಸೆದ ಹಂತಕರು | ಗಣಪತಿ ಹಬ್ಬದಂದು ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು, ಹೆಂಡತಿಯ ಸುದ್ದಿಗೆ ಬರಬೇಡ ಎಂದು  ವಾರ್ನಿಂಗ್ ನೀಡಿದ್ದಕ್ಕೆ ಆತನು ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ಕೊಲೆಗೈದು ದೇಹವನ್ನು ಛಿದ್ರ ಛಿದ್ರ ಮಾಡಿ ನದಿಗೆ ಬಿಸಾಕಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ನಾಗೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರಕರಣದ ಸಂಬಂಧ ಶಿರಾಳಕೊಪ್ಪ ಪೊಲೀಸರು ಶಿವು ಯಾನೆ ಪ್ರತಾಪ್, ಕಿರಣ್, ಗಣೇಶ್ ಮತ್ತು…

Read More

ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿ ಮೇಲೆ ದಾಳಿ – ಓರ್ವ ವಶಕ್ಕೆ

ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿ ಮೇಲೆ ದಾಳಿ – ಅಕ್ರಮ ಮದ್ಯ ವಶಕ್ಕೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಮರಸ ಗ್ರಾಮದಲ್ಲಿ ಅಂಗಡಿಯೊಂದರಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಮಾಹಿತಿ ಆಧರಿಸಿ, ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ, ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಅಬಕಾರಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ.ಮರಸ ಗ್ರಾಮದ ಅಂಗಡಿಯೊಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಂತ ಮಾಹಿತಿ ಆಧರಿಸಿ ಅಬಕಾರಿ ಇನ್ಸ್ ಪೆಕ್ಟರ್ ಸಂದೀಪ್ ಕುಮಾರ್ ನೇತೃತ್ವದಲ್ಲಿ ದಾಳಿಯನ್ನು ನಡೆಸಲಾಗಿದೆ….

Read More

ಹೊಸನಗರದಲ್ಲಿ ಅದ್ದೂರಿಯಾಗಿ ಜರುಗಿದ ಈದ್ ಮಿಲಾದ್ ಮೆರವಣಿಗೆ

ಹೊಸನಗರದಲ್ಲಿ ಅದ್ದೂರಿಯಾಗಿ ಜರುಗಿದ ಈದ್ ಮಿಲಾದ್ ಮೆರವಣಿಗೆ ಹೊಸನಗರ : ಪಟ್ಟಣದಲ್ಲಿ ಇಂದು ಮುಸ್ಲಿಂ ಬಾಂಧವರು ಜಗತ್ತಿಗೆ ಮಾನವತೆಯನ್ನು ಪಸರಿಸಿದ ವಿಶ್ವ ಪ್ರವಾದಿ ಮಹಮ್ಮದ್ ಮುಸ್ತಾಫಾ ರವರ ಜನ್ಮ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಪ್ರಾರ್ಥನಾ ಮಂದಿರದಿಂದ ಹೊಸನಗರ ಬಸ್ ನಿಲ್ದಾಣ ವೃತ್ತದ ಮೂಲಕ ಪ್ರಮುಖ ಬೀದಿಗಳಲ್ಲಿ ಮುಸಲ್ಮಾನ ಭಾಂಧವರು ಯುವಕರ “ದಫ಼್’’ ಅಕರ್ಷಣೆಯೊಂದಿಗೆ  ಮುಸ್ಲಿಂ ಧರ್ಮಗುರುಗಳ ನೇತೃತ್ವದಲ್ಲಿ  ಮೆರವಣಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ವ್ಯಕ್ತಿ ಗಂಭೀರ | ಸಮಯ ಪ್ರಜ್ಞೆ ಮೆರೆದ ಆನಂದಪುರ ಪಿಎಸ್‌ಐ

ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ವ್ಯಕ್ತಿ ಗಂಭೀರ | ಸಮಯ ಪ್ರಜ್ಞೆ ಮೆರೆದ ಆನಂದಪುರ ಪಿಎಸ್‌ಐ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಅಂಗಡಿ ಕಟ್ಟೆಗೆ ಡಿಕ್ಕಿಯಾಗಿ ಚಾಲಕನಿಗೆ ಗಂಭೀರ ಗಾಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಯಡೆಹಳ್ಳಿ ಸರ್ಕಲ್ ನಲ್ಲಿ ನಡೆದಿದೆ. ಸಾಗರದಿಂದ ಕೋಣಂದೂರು ಕಡೆಗೆ ತೆರಳುತಿದ್ದ ಟೊಯೊಟ ಕ್ವಾಲಿಸ್ ಕಾರು ಆನಂದಪುರದ ಯಡೆಹಳ್ಳಿ ಸರ್ಕಲ್ ನಲ್ಲಿ ನಿಯಂತ್ರಣ ತಪ್ಪಿ ಏಕಾಏಕಿ ಲೈಟ್ ಕಂಬದ ಪಕ್ಕದಲ್ಲಿರುವ ಕಟ್ಟೆಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ…

Read More

ಪ್ರಜಾಪ್ರಭುತ್ವ ದಿನಾಚರಣೆ – ಬೃಹತ್ ಮಾನವ ಸರಪಳಿ ರಚನೆ ಯಶಸ್ವಿ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ 9ರಿಂದ 10 ಗಂಟೆಯವರೆಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಬಾರಂದೂರಿನಿಂದ ಶಿವಮೊಗ್ಗ ತಾಲ್ಲೂಕಿನ ಗಡಿ ಗ್ರಾಮ ಮಡಿಕೆಚಿಲೂರುವರೆಗೆ ಮಾನವ ಸರಪಳಿ ರಚನೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಈ ಬೃಹತ್ ಮಾನವ ಸರಪಳಿ ನಿರ್ಮಾಣದಲ್ಲಿ ಜಿಲ್ಲೆಯ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸ್ವಸಹಾಯ ಗುಂಪುಗಳ ಮಹಿಳಾ ಸದಸ್ಯರು, ನೌಕರರು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿದರು.ಜಿಲ್ಲಾಧಿಕಾರಿ ಗಳ ಕಚೇರಿ ಅವರಣದಲ್ಲಿ ಆಯೋಜಿಸಲಾಗಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು…

Read More

ರಿಪ್ಪನ್‌ಪೇಟೆ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಸಕಲ ಸಿದ್ದತೆ

ರಿಪ್ಪನ್‌ಪೇಟೆ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಸಕಲ ಸಿದ್ದತೆ ರಿಪ್ಪನ್‌ಪೇಟೆ : ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಸಕಲ ಸಿದ್ದತೆಯನ್ನು ಕೈಗೊಳ್ಳಲಾಗಿದ್ದು,ಪಟ್ಟಣದಾದ್ಯಂತ ಕೇಸರಿಮಯವಾಗಿದೆ. ಇನ್ನು,ರಾಜಬೀದಿ ಉತ್ಸವ ಸಾಗುವ ರಸ್ತೆಗಳ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯ ಮೇರೆಗೆ ರಾಜಬೀದಿ ಉತ್ಸವ ಸಾಗುವ ರಸ್ತೆಗಳಲ್ಲಿರುವ ಹೊಂಡಗುಂಡಿಗಳನ್ನು ಮುಚ್ಚಲು ದುರಸ್ತಿ ಕಾರ್ಯ ಈಗಾಗಲೇ ಪ್ರಾರಂಭಗೊಂಡಿದೆ. ತೀರ್ಥಹಳ್ಳಿ ರಸ್ತೆಯ ಬೈಪಾಸ್ ಮುಡುಬಾ ರಸ್ತೆಯ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಪಟ್ಟಣದ ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರಸೇನಾ ವತಿಯಿಂದ…

Read More

ಒಂದೇ ನಿಮಿಷದಲ್ಲಿ ನೋವಿಲ್ಲದೆ ಸಾಯಬಹುದಾದ ಯಂತ್ರ’: ಏನಿದು ? ಇದರ ಕೆಲಸ ಹೇಗೆ?

ಒಂದೇ ನಿಮಿಷದಲ್ಲಿ ನೋವಿಲ್ಲದೆ ಸಾಯಬಹುದಾದ ಯಂತ್ರ’: ಏನಿದು ? ಇದರ ಕೆಲಸ ಹೇಗೆ? ಮನುಷ್ಯ ಜೀವನದಲ್ಲಿ ಸಾಕಷ್ಟು ಕಷ್ಟಗಳನ್ನು ಎದುರಿಸಿ ಜೀವನವೇ ಬೇಡ ಎಂದು ಆತ್ಮಹತ್ಯೆ ಮಾಡಿಕೊಂಡು ಸಾಯುವವರ ಸುದ್ದಿಗಳನ್ನು ಪ್ರತಿನಿತ್ಯ ಮಾದ್ಯಮಗಳಲ್ಲಿ ನೋಡುತ್ತಿರುತ್ತೇವೆ. ಅದರಲ್ಲೂ ಭಾರತದಂತಹ ದೇಶಗಳಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದೇ ಮಹಾ ಅಪರಾಧ. ಈ ಮಧ್ಯೆ ಸ್ವಿಟ್ಜರ್ಲೆಂಡ್ ದೇಶದಲ್ಲಿ ‘ಒಂದೇ ನಿಮಿಷದಲ್ಲಿ ನೋವಿಲ್ಲದೆ ಸಾಯಬಹುದಾದ ಯಂತ್ರ’ವನ್ನು ಕಂಡುಹಿಡಿದಿದೆ. ಅದುವೇ ʼಸೂಸೈಡ್‌ ಪಾಡ್‌ʼ (ಆತ್ಮಹತ್ಯಾ ಪಾಡ್).‌ ಏನಿದು ಯಂತ್ರ? ಇದರ ಕೆಲಸ ಹೇಗೆ? ಇಲ್ಲಿದೆ ವಿವರ… 46…

Read More

ಟೀ ಕುಡಿಯಲು ಕರೆದು ಬೆನ್ನಿಗೆ ಚೂರಿ ಇರಿದಿದ್ದ ಆರೋಪಿಗೆ ಶಿಕ್ಷೆ ಪ್ರಕಟ

ಟೀ ಕುಡಿಯಲು ಕರೆದು ಬೆನ್ನಿಗೆ ಚೂರಿ ಇರಿದಿದ್ದ ಆರೋಪಿಗೆ ಶಿಕ್ಷೆ ಪ್ರಕಟ ಹಣಕೊಡುವುದಾಗಿ ನಂಬಿಸಿ ಕೊಲೆ ಮಾಡುವ ಉದ್ದೇಶದಿಂದ ಚಾಕು ಇರಿದ ಪ್ರಕರಣದಲ್ಲಿ ಘನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ ತೀರ್ಪು ನೀಡಿ ಆದೇಶಿಸಿದೆ. ಘನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿತನ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧಿಶರಾದ  ಮಂಜುನಾಥ್ ನಾಯಕ್ ರವರು ದಿನಾಂಕಃ 13-09-2024 ರಂದು  ಆರೋಪಿತನಾದ ಹಯಾತ್ ಸಾಬ್, 31 ವರ್ಷ,…

Read More

ಅಂಗನವಾಡಿ ಹುದ್ದೆಗಾಗಿ ಮಧ್ಯವರ್ತಿಗಳ ಜಾಲಕ್ಕೆ ಬಲಿಯಾಗದಿರಿ..!

ಅಂಗನವಾಡಿ ಹುದ್ದೆಗಾಗಿ ಮಧ್ಯವರ್ತಿಗಳ ಜಾಲಕ್ಕೆ ಬಲಿಯಾಗದಿರಿ..! ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವ 07 ತಾಲೂಕುಗಳಲ್ಲಿ ಖಾಲಿಯಿರುವ 126 ಅಂಗನವಾಡಿ ಕಾರ್ಯಕರ್ತೆ ಮತ್ತು 448 ಸಹಾಯಕಿಯರ ಹುದ್ದೆಗಳಿಗೆ ಸ್ಥಳೀಯ ಕಂದಾಯ ಗ್ರಾಮ/ವಾರ್ಡ್ಗಳ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಪಾಸಾದ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ.ಪಾಸಾದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಈ ಆಯ್ಕೆಯನ್ನು ಪಾರದರ್ಶಕವಾಗಿ ಮಾಡುವ ಸಲುವಾಗಿ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ…

Read More