Headlines

ಸಿಎಂ ತವರೂರು ಶಿಕಾರಿಪುರದಲ್ಲಿ ರೈತ ಕಳೆನಾಶಕ ಸೇವಿಸಿ ಆತ್ಮಹತ್ಯೆ:

ಶಿಕಾರಿಪುರ: ಸಾಲಬಾಧೆಯಿಂದ ಮಾನಸಿಕವಾಗಿ ಕುಂದಿದ್ದ ರೈತ ಕಳೆ ನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಕಾರಿಪುರ ತಾಲೂಕು ಸುರಗಿಹಳ್ಳಿ ಯಲ್ಲಿ ಘಟನೆ ನಡೆದಿದೆ.  ಚಂದ್ರಪ್ಪ ಆತ್ಮಹತ್ಯೆ ಮಾಡಿಕೊಂಡ ರೈತ. ಜೂನ್ 5 ರಂದು ಮನೆಯಲ್ಲಿ ಕಳೆನಾಶಕವನ್ನು ಸೇವಿಸಿದ್ದರು. ಶಿಕಾರಿಪುರ ಆಸ್ಪತ್ರೆಗೆ ಸೇರಿಸಿದರೂ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಚಂದ್ರಪ್ಪ ಮೃತ ಪಟ್ಟಿದ್ದಾರೆ.  ಜಮೀನಿನಲ್ಲಿ ಶುಂಠಿ ಮೆಕ್ಕೆಜೋಳ ಬೆಳಗಿದ್ದರು. ಇದಕ್ಕಾಗಿ ಸಹಕಾರಿ ಸಂಘ, ಬ್ಯಾಂಕ್, ಹಾಗೂ ಕೈಗಡ ಸಾಲ ಪಡೆದಿದ್ದರು. ಆದರೆ ಬೆಳೆ…

Read More

ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ ಸಂದೇಶಗಳು ಸಾರ್ವಕಾಲಿಕ ಪ್ರಸ್ತುತತೆಯನ್ನು ಪಡೆದಿದೆ : ಕನಕದಾಸ ಜಯಂತಿಯ ಶುಭಾಶಯಗಳು :

ದಾಸರಲ್ಲಿ ಕವಿ, ಕವಿಗಳಲ್ಲಿ ದಾಸರೆಂಬ ಹೆಗ್ಗಳಿಕೆಗೆ ಪಾತ್ರರಾದವರು ಕನಕದಾಸರು. ಕನಕದಾಸರದು ಕನ್ನಡ ಹರಿದಾಸ ಪರಂಪರೆಯಲ್ಲಿ ದಿಟ್ಟ ಹೆಜ್ಜೆ ಇಟ್ಟವರು. ಕೀರ್ತನೆ, ಮುಂಡಿಗೆ, ಉಗಾಭೋಗ, ಸುಳಾದಿ, ದಂಡಕಗಳು ಮಾತ್ರವಲ್ಲದೇ, ಮೋಹನತರಂಗಿಣಿ, ನಳಚರಿತ್ರೆ, ಹರಿಭಕ್ತಿಸಾರ ಎಂಬ ಕಾವ್ಯಗಳ ಮೂಲಕ ಜೀವನಪರ ಸಂದೇಶ, ನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳುವಂಥ ಉಪದೇಶಗಳನ್ನು ನೀಡಿದವರು. ನವೆಂಬರ್‌ 22ರಂದು ಇವರ ಜನ್ಮದಿನ, ಈ ದಿನದ ನಿಮಿತ್ತ ನಾಡಿನಲ್ಲಿ ಕನಕ ಜಯಂತಿಯನ್ನು ಆಚರಿಸಲಾಗುತ್ತದೆ. ಯಾವುದೇ ಒಂದು ಜಾತಿ, ಧರ್ಮ, ಪ್ರದೇಶ, ಭಾಷೆಗೆ ಸೀಮಿತವಾಗದ ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ…

Read More

ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮನೆಯಲ್ಲಿ 48 ನಕಲಿ ಸೀಲ್, ನೂರಾರು ನಕಲಿ ಹಕ್ಕುಪತ್ರ ಪತ್ತೆ, ಆರೋಪಿ ವಿರುದ್ಧ ಪ್ರಕರಣ

ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮನೆಯಲ್ಲಿ 48 ನಕಲಿ ಸೀಲ್, ನೂರಾರು ನಕಲಿ ಹಕ್ಕುಪತ್ರ ಪತ್ತೆ, ಆರೋಪಿ ವಿರುದ್ಧ ಪ್ರಕರಣ ಹೊಸನಗರ; ನಕಲಿ ಹಕ್ಕುಪತ್ರ ತಯಾರಿಸಿ, ಜನರನ್ನು ವಂಚಿಸುತ್ತಿದ್ದ ಪ್ರಕರಣವೊಂದನ್ನು ತಹಸೀಲ್ದಾರ್ ಎಚ್.ಜೆ.ರಶ್ಮಿ ಬೇಧಿಸಿದ್ದಾರೆ. ಹೊಸನಗರ ತಾಲೂಕಿನ ಜಯನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್.ಗುಡ್ಡೆಕೊಪ್ಪದ ರಾಜೇಂದ್ರ ಎಂಬಾತ ನಕಲಿ ಹಕ್ಕುಪತ್ರ ಹಾಗು ಸರಕಾರಿ ದಸ್ತಾವೇಜುಗಳ ನಕಲಿ ದಾಖಲೆ ಸೃಷ್ಠಿಸಿ ಮಾರುತ್ತಿರುವ ಕುರಿತು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಸೋಮವಾರ ತಹಸೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದರು….

Read More

ಆಗ ಬೂದಿ, ಇಂದು ಬಂಗಾರ: ತೆಂಗಿನಕಾಯಿ ಗೆರಟೆಯಿಂದ ಹುಟ್ಟಿದ ಆರ್ಥಿಕ ಕ್ರಾಂತಿ | Coconut Shell Demand

ಒಂದು ಕಾಲದಲ್ಲಿ ತ್ಯಾಜ್ಯವಾಗಿದ್ದ ತೆಂಗಿನಕಾಯಿ ಗೆರಟೆ ಇಂದು ಲಕ್ಷಾಂತರ ರೂಪಾಯಿಗಳ ವಹಿವಾಟು ನಡೆಸುವ ಉದ್ಯಮವಾಗಿದೆ. ಕರಾವಳಿ ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಗೆರಟೆ ಬೇಡಿಕೆ ಹೇಗೆ ಹೆಚ್ಚಾಯಿತು? ಸಂಪೂರ್ಣ ವರದಿ. ಆಗ ಬೂದಿ, ಇಂದು ಬಂಗಾರ: ತೆಂಗಿನಕಾಯಿ ಗೆರಟೆಯಿಂದ ಹುಟ್ಟಿದ ಹೊಸ ಆರ್ಥಿಕ ಕ್ರಾಂತಿ ಒಂದು ಕಾಲದಲ್ಲಿ ಪುಕ್ಕಟೆಯಾಗಿ ಕೊಟ್ಟರೂ ಬೇಡವೆಂದು ಕೈಬಿಡಲಾಗುತ್ತಿದ್ದ ತೆಂಗಿನಕಾಯಿ ಚಿಪ್ಪು–ಗೆರಟೆ ಇಂದು ಲಕ್ಷಾಂತರ ರೂಪಾಯಿಗಳ ವಹಿವಾಟು ನಡೆಸುವ ದೊಡ್ಡ ಉದ್ಯಮವಾಗಿ ರೂಪುಗೊಂಡಿದೆ. ಅಡುಗೆಮನೆಯ ಕಸ, ಸುಟ್ಟು ಬೂದಿಯಾಗುತ್ತಿದ್ದ ಅಥವಾ ತ್ಯಾಜ್ಯದ ಗುಡ್ಡೆ ಸೇರುತ್ತಿದ್ದ…

Read More

ತುಂಗಾ ತೀರದಲ್ಲಿ ಟ್ರಯಲ್ ಬ್ಲಾಸ್ಟ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ತೀರ್ಥಹಳ್ಳಿಯ ನಾಲ್ವರಿಗೆ ನೋಟಿಸ್|NIA

ತುಂಗಾ ತೀರದಲ್ಲಿ ಟ್ರಯಲ್ ಬ್ಲಾಸ್ಟ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ತೀರ್ಥಹಳ್ಳಿಯ ನಾಲ್ವರಿಗೆ ನೋಟಿಸ್ ಶಿವಮೊಗ್ಗದ ತುಂಗಾ ತೀರದಲ್ಲಿ ಟ್ರಯಲ್ ಬ್ಲ್ಯಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ಮೂಲದ ನಾಲ್ವರಿಗೆ ಎನ್​ಐಎ (NIA) ನೋಟಿಸ್ ಜಾರಿ ಮಾಡಿದೆ. ತೀರ್ಥಹಳ್ಳಿ ಮೂಲದ ಶಂಸುದ್ದೀನ್, ರಿಜ್ವಾನ್, ನಜೀಬ್ ವುಲ್ಲಾ ಹಾಗೂ ತಮೀಮ್​ಗೆ ವಿಚಾರಣೆಗೆ ಹಾಜರಾಗುವಂತೆ ಎನ್​​ಐಎ ನೋಟಿಸ್ ನೀಡಿದೆ. ಅಕ್ಟೋಬರ್ 19ರ ಮಧ್ಯಾಹ್ನದೊಳಗೆ ಬೆಂಗಳೂರಿನ‌ ಎನ್​ಐಎ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ನಲ್ಲಿ ಸೂಚನೆ ನೀಡಲಾಗಿದೆ. 2022ರ ಆ.26ರಂದು ಶಿವಮೊಗ್ಗ ತುಂಗಾ ನದಿ ತೀರದಲ್ಲಿ…

Read More

Ripponpete | ಕಾರಗೋಡು ಕಲಾನಾಥೇಶ್ವರ ಪರಿವಾರ ದೇವತೆಗಳ ಪುನರ್ ಪ್ರತಿಷ್ಟಾಪನಾ ಮಹೋತ್ಸವ ಧರ್ಮಸಮಾರಂಭ

ಕಾರಗೋಡು ಕಲಾನಾಥೇಶ್ವರ ಪರಿವಾರ ದೇವತೆಗಳ ಪುನರ್ ಪ್ರತಿಷ್ಟಾಪನಾ ಮಹೋತ್ಸವ ಧರ್ಮಸಮಾರಂಭ ರಿಪ್ಪನ್‌ಪೇಟೆ ;- ಧಾರ್ಮಿಕ ಆಚರಣೆ ಮನುಷ್ಯನಿಗೆ ಶಾಂತಿ ನೆಮ್ಮದಿಯನ್ನು ನೀಡುತ್ತವೆಂದು ಸದಾನಂದ ಶಿವಯೋಗಾಶ್ರಮದ ಮೂಲೆಗದ್ದೆ ಮಠದ ಮ.ನಿ.ಪ್ರ.ಆಬಿನವ ಚನ್ನಬಸವ ಮಹಾಸ್ವಾಮಿಜಿ ಹೇಳಿದರು. ಸಮೀಪದ ಕಾರಗೋಡು ಗ್ರಾಮದಲ್ಲಿ ಕಲಾನಾಥೇಶ್ವರ ಮತ್ತು ಪರಿವಾರ ದೇವತೆಗಳ ಪುನರ್ ಪ್ರತಿಷ್ಟಾಪನಾ ಕಾರ್ಯಕ್ರಮದ ಧರ್ಮಸಮಾರಂಭದ ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡಿ ಜೀವನದಲ್ಲಿ ಸಾಧನೆಯ ಗುರಿ ತಲುಪಲು ಗುರುವಿನ ಕಾರುಣ್ಯ ಅಗತ್ಯ. ಮಹಾ ಶಿವರಾತ್ರಿಯ ದಿನದೊಂದು ಭವವಂತನ ನಾಮಸ್ಮರಣೆ ಪುಣ್ಯದ ಕೆಲಸವನ್ನು ಮಾಡುವುದರಿಂದ ಪುಣ್ಯ…

Read More

ನನಗೆ ಜೀರೋ ಟ್ರಾಫಿಕ್ ಅವಶ್ಯಕತೆ ಇಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ : ನನಗೆ ಜೀರೋ ಟ್ರಾಫಿಕ್ ಅವಶ್ಯಕತೆ ಇಲ್ಲ. ನಾಲ್ಕು ಜೀಪು, ಮನೆ ತುಂಬ ಪೊಲೀಸರು ಕೊಟ್ಟಿದ್ದರು. ಅಲಂಕಾರಕ್ಕಾಗಿ ಇದೆಲ್ಲ ಬೇಡ ಎಂದು ನಾನು ಹೇಳಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ  ಅವರು ಹೇಳಿದರು.  ನಗರದ ಸರ್ಕಾರಿ ಭವನದಲ್ಲಿ ಇಂದು ರಾಜ್ಯ ಸೌಹರ್ದ ಸಂಯುಕ್ತ ಸಹಕಾರಿ ನಿಯಮಿತ ಹಾಗೂ ಸಹ್ಯಾದ್ರಿ ಸೌಹರ್ದ ಸಹಕಾರಿ ಒಕ್ಕೂಟ ಸಂಯುಕ್ತ ಆಶ್ರಯದಲ್ಲಿ ಗೃಹ ಸಚಿವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸನ್ಮಾನ ಸ್ವೀಕರಿಸಿ ಗೃಹ ಸಚಿವರು ಮಾತನಾಡಿದರು. ಬಹಳ ಜನ ನನಗೆ…

Read More

ಕೋಡೂರು ಗ್ರಾಪಂ ಮಾಜಿ ಅಧ್ಯಕ್ಷ ಕರಿಗೆರಸು ಜಯಂತ್‌ ಕೆ ವೈ ನಿಧನ – ಗಣ್ಯರಿಂದ ಸಂತಾಪ | Koduru

ಕೋಡೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರಿಗೆರಸು ಜಯಂತ್‌ ಕೆ.ವೈ. ನಿಧನ ರಿಪ್ಪನ್‌ಪೇಟೆ : ಕೋಡೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರಿಗೆರಸು ನಿವಾಸಿ ಜಯಂತ್ ಕೆ.ವೈ. (50) ಹೃದಯಾಘಾತದಿಂದ ಸೋಮವಾರ ರಾತ್ರಿ ನಿಧನರಾದರು. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಇವರು 2005ರಿಂದ ಕರಿಗೆರಸು ಕ್ಷೇತ್ರದಿಂದ ಮೂರು ಬಾರಿ ಕೋಡೂರು ಗ್ರಾ.ಪಂ.ಗೆ ಆಯ್ಕೆಯಾಗಿದ್ದರು. 2015 ರಲ್ಲಿ 5 ವರ್ಷಗಳ ಅವಧಿಗೆ ಕೋಡೂರು ಗ್ರಾ.ಪಂ. ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಜನಾನುರಾಗಿಯಾಗಿದ್ದರು. ಮೃತರಿಗೆ ತಾಯಿ, ಪತ್ನಿ, ಇಬ್ಬರು ಪುತ್ರರು, ಮೂವರು ಸಹೋದರರು ಹಾಗೂ ಇಬ್ಬರು ಸಹೋದರಿಯರು…

Read More

ಮಧ್ಯರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ತಿರುಗಾಟ – ವ್ಯಕ್ತಿಯ ಬಂಧನ

A man was arrested by Bhadravathi New Town Police for roaming with a deadly weapon on Jedikatte Hosuru Main Road. A case has been registered under the Arms Act, 1959. ಭದ್ರಾವತಿ: ಮಾರಕಾಸ್ತ್ರ ಹಿಡಿದು ಸಾರ್ವಜನಿಕವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಜೇಡಿಕಟ್ಟೆ ಹೊಸೂರು ಮುಖ್ಯ ರಸ್ತೆಯಲ್ಲಿ ನಡೆದಿದೆ. ಪೊಲೀಸರ ಮಾಹಿತಿ ಪ್ರಕಾರ, ಜೇಡಿಕಟ್ಟೆ ಹೊಸೂರು ಮುಖ್ಯ ರಸ್ತೆಯಲ್ಲಿ…

Read More

Ripponpete | ನನ್ನ ರಕ್ತದ ಕಣಕಣದಲ್ಲಿಯೂ ಕೇಸರಿ ಇದೆ – ಕೆ.ಎಸ್.ಈಶ್ವರಪ್ಪ

ನನ್ನ ರಕ್ತದ ಕಣಕಣದಲ್ಲಿಯೂ  ಕೇಸರಿ ತುಂಬಿದೆ. ಕೆ.ಎಸ್.ಈಶ್ವರಪ್ಪ ರಿಪ್ಪನ್‌ಪೇಟೆ;-ನನ್ನ ರಕ್ತದ ಕಣಕಣದಲ್ಲಿಯೂ ಮೋದಿಜೀ ಬಿಜೆಪಿಯ ಹಿಂದುತ್ವವೇ ಇದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ಇಂದು ಗುಳುಗುಳಿ ಶಂಕರೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಶಂಕೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸುವ ಮೂಲಕ ಚುನಾವಣಾ ಪ್ರಚಾರದ ಕುರಿತು ಕಾರ್ಯಕರ್ತ ಅಭಿಮಾನಿಗಳನ್ನು ಭೇಟಿ ಮಾಡಲು ರಿಪ್ಪನಪೇಟೆಗೆ ಅಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಧಿಕಾರಕ್ಕಾಗಿ ಪಕ್ಷ ತೊರೆದು ಹೋದ ವ್ಯಕ್ತಿ ಅದರೆ ನನಗೆ ಪಕ್ಷವೇ ಹೆತ್ತ…

Read More
Exit mobile version