Headlines

Bankapura | ಅದ್ದೂರಿಯಾಗಿ ಜರುಗಿದ ಶ್ರೀ ಬೀರಲಿಂಗೇಶ್ವರ ದೇವರ ಪಲ್ಲಕ್ಕಿ ಉತ್ಸವ

Bankapura | ಅದ್ದೂರಿಯಾಗಿ ಜರುಗಿದ ಶ್ರೀ ಬೀರಲಿಂಗೇಶ್ವರ ದೇವರ ಪಲ್ಲಕ್ಕಿ ಉತ್ಸವ ಬಂಕಾಪುರ : ಭಕ್ತಿಯಿಂದ ಬರುವ ಭಕ್ತರ ಕಷ್ಟವನ್ನು ಕಳೆದು, ಇಷ್ಟಾರ್ಥಗಳನ್ನು ಈಡೇರಿಸುವ ಬೀರಲಿಂಗೇಶ್ವರ ದೇವರ ಪಲ್ಲಕ್ಕಿ ಮೆರವಣಿಗೆ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. ಬಂಕಾಪುರ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ ಅಂಕದ ಕಣದ ಓಣಿಯಲ್ಲಿರುವ ಶ್ರೀ ಬೀರಲಿಂಗೇಶ್ವರ ದೇವರ ಪಲ್ಲಕ್ಕಿ ಮೆರವಣಿಗೆಗೆ ಶ್ರೀ ಸಿದ್ದಯ್ಯಸ್ವಾಮಿಗಳು ಕೆಂಡದ ಮಠ ಚಾಲನೆ ನೀಡಿದರು. ತನ್ನ ಮಹಾ ಮಹಿಮೆಯಿಂದ ಜನರ ಮನದಲ್ಲಿ ಮನೆ ಮಾಡಿರುವ ಶ್ರೀ ಬೀರಲಿಂಗೇಶ್ವರನ ಪೌರಾಣಿಕ ಕಥೆಯಿದೆ….

Read More

Ripponpet | ನಿವೃತ್ತಿ ಎನ್ನುವುದು ವಿಶ್ರಾಂತ ಜೀವನವಾಗಬಾರದು : ಬಿ ಕೃಷ್ಣಪ್ಪ

ನಿವೃತ್ತಿ ಎನ್ನುವುದು ವಿಶ್ರಾಂತ ಜೀವನವಾಗಬಾರದು : ಬಿ ಕೃಷ್ಣಪ್ಪ ರಿಪ್ಪನ್‌ಪೇಟೆ : ಪ್ರತಿಯೊಬ್ಬ ಸರಕಾರಿ ನೌಕರನೂ ಕಡ್ಡಾಯವಾಗಿ ನಿವೃತ್ತಿಯಾಗಲೇ ಬೇಕು ಆದರೆ ನಿವೃತ್ತಿ ಕೇವಲ ವೃತ್ತಿಗೆ ಹೊರತು ದೇಹ ಮತ್ತು ಮನಸ್ಸಿಗಲ್ಲ ಎಂದು ಶಿವಮೊಗ್ಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ ಕೃಷ್ಣಪ್ಪ ಹೇಳಿದರು. ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಎ ಮಂಜುನಾಥ್ ಅವರಿಗೆ ಬೀಳ್ಕೊಡುವ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿ…

Read More

RIPPONPETE | ಅತಿಯಾದ ಕೆಲಸದ ಒತ್ತಡ,ಕಡಿಮೆ ಸಂಬಳ – ಆಶಾ ಕಾರ್ಯಕರ್ತೆಯರಿಂದ ಸಾಮೂಹಿಕ ರಾಜೀನಾಮೆ

RIPPONPETE | ಅತಿಯಾದ ಕೆಲಸದ ಒತ್ತಡ,ಕಡಿಮೆ ಸಂಬಳ – ಆಶಾ ಕಾರ್ಯಕರ್ತೆಯರಿಂದ ಸಾಮೂಹಿಕ ರಾಜೀನಾಮೆ ರಿಪ್ಪನ್ ಪೇಟೆ : ಅತಿಯಾದ ಕೆಲಸದ ಒತ್ತಡ ಹಾಗೂ ಕಡಿಮೆ ಸಂಬಳದಿಂದ ಬೇಸತ್ತ ಐದು ಜನ ಆಶಾ ಕಾರ್ಯಕರ್ತೆಯರು ಸಾಮೂಹಿಕವಾಗಿ ರಾಜೀನಾಮೆ ನೀಡಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಆಶಾ ಕಾರ್ಯಕರ್ತೆಯರಾದ ಶರಾವತಿ , ಪದ್ಮಾವತಿ , ನಗೀನಾ , ಸುಶೀಲ ಮತ್ತು ಹಸೀನಾ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ನಾವುಗಳು ಸುಮಾರು 16 ವರ್ಷದಿಂದ…

Read More

Anandapura | ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ

Anandapura | ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ  ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಉಳ್ಳೂರು ಸಮೀಪದ ಹಕರೆಕೊಪ್ಪ ತಿರುವಿನಲ್ಲಿ ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಶನಿವಾರವಷ್ಟೇ ಸಾಗರ ರಸ್ತೆಯ ಮುಂಬಾರು ತಿರುವಿನಲ್ಲಿ ಬಸ್ ಪಲ್ಟಿಯಾಗಿತ್ತು, ಇಂದು ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ಸಾಗರದ ಕಡೆ ತೆರಳುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಚಾಲಕನಿಗೆ ತೀವ್ರ ಪ್ರಮಾಣದ ಪೆಟ್ಟಾಗಿದೆ. ತಕ್ಷಣ ಅವರನ್ನು ಸಾಗರದ…

Read More

ರಿಪ್ಪನ್ ಪೇಟೆ : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಹಸುಗೂಸು : ಸಹಾಯಕ್ಕಾಗಿ ಯಾಚನೆ

ರಿಪ್ಪನ್ ಪೇಟೆ :ಪಟ್ಟಣದ ತೀರ್ಥಹಳ್ಳಿ ರಸ್ತೆ ಶಬರೀಶನಗರ ನಿವಾಸಿ ಭರತ್ ಹಾಗು ಶ್ವೇತ ದಂಪತಿಯ ಏಳು ತಿಂಗಳಿಗೆ ಜನಿಸಿದ ಹಸುಗೂಸು ಉಸಿರಾಟದ ಸಮಸ್ಯೆಯಿಂದ ಸಾವು ಬದುಕಿನ ಮದ್ಯೆ ಹೋರಾಡುತ್ತಿದೆ. ಸದ್ಯ ಮಗುವಿಗೆ ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಹೆಚ್ಚಿನ ಚಿಕಿತ್ಸೆಗೆ ಲಕ್ಷಾಂತರ ರೂ ವೆಚ್ಚವಾಗಲಿದೆ ಎಂದು ತಿಳಿಸಿದ್ದಾರೆ.ಉಸಿರಾಟದ ತೊಂದರೆ, ಸೆಳವು ಅಥವಾ ಸಾಮಾನ್ಯ ತಾಪಮಾನವನ್ನು ಕಾಪಾಡಿಕೊಳ್ಳಲು ಅಸಮರ್ಥತೆಯ ಮತ್ತು ಮೆದುಳಿನಲ್ಲಿ ನೀರು ತುಂಬಿಕೊಂಡಿರುವ ತೊಂದರೆಯಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದೆ. ಈ ಕುಟುಂಬದಲ್ಲಿ  ಲಕ್ಷಾಂತರ ವೆಚ್ಚ ಪಾವತಿಸಲು…

Read More

ಬೆಂಗಳೂರಿನಲ್ಲಿ ಮಳೆಯಿಂದ ಕಾರುಗಳಿಗೆ ಹಾನಿ: ಅರ್ಧ ರೇಟ್ ಗೆ ಕಾರು ಮಾರಾಟ ಮಾಡುತ್ತಿರುವ ಮಾಲೀಕರು

ಬೆಂಗಳೂರಿನಲ್ಲಿ ಮಳೆಯಿಂದ ಕಾರುಗಳಿಗೆ ಹಾನಿ: ಅರ್ಧ ರೇಟ್ ಗೆ ಕಾರು ಮಾರಾಟ ಮಾಡುತ್ತಿರುವ ಮಾಲೀಕರು ಗಳೂರು, ಮೇ 28: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಬೆಂಗಳೂರಿನಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಆದರೆ, ಎರಡು ದಿನಗಳ ಹಿಂದೆ ಸುರಿದ ಮಳೆ ಮಹಾನಗರ ಬೆಂಗಳೂರಿನಲ್ಲಿ ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿತ್ತು. ರಸ್ತೆಗಳ ಮೇಲೆ ನೀರು ನಿಂತಿತ್ತು. ವಾಹನ ಸವಾರರು ಪರದಾಡಿದ್ದರು. ಮನೆಯೊಳಗೆ ನೀರು ನುಗ್ಗಿತ್ತು. ಮನೆಗಳ ಮುಂದೆ ನಿಲ್ಲಿಸಿದ್ದ ಕಾರು, ಬೈಕ್​ ಸೇರಿದಂತೆ ಹಲವು…

Read More

ಏ 17 ರ ಸೋಮವಾರ ಸರಳವಾಗಿ ನಾಮಪತ್ರ ಸಲ್ಲಿಸುತ್ತೇನೆ – ಬೇಳೂರು

ಏ 17 ರ ಸೋಮವಾರ ಸರಳವಾಗಿ ನಾಮಪತ್ರ ಸಲ್ಲಿಸುತ್ತೇನೆ – ಬೇಳೂರು  ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಚುನಾವಣಾ ಕಾವು ರಂಗೇರಿದ್ದು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಹರತಾಳು ಹಾಲಪ್ಪ ನಾಮಪತ್ರ ಸಲ್ಲಿಸಿದ್ದು ,ಇನ್ನೂ ಹಲವರು ನಾಮಪತ್ರ ಸಲ್ಲಿಸಿದ್ದಾರೆ. ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ಬೇಳೂರು ಗೋಪಾಲಕೃಷ್ಣ ನಾಳೆ ಸೋಮವಾರ ಸರಳವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವೊಂದನ್ನು ಹಂಚಿಕೊಂಡಿರುವ ಬೇಳೂರು ನಾಳೆ 11 ಗಂಟೆಗೆ ಕಾರ್ಯಕರ್ತರು ,ಅಭಿಮಾನಿಗಳು ಹಾಗೂ ಹಿತೈಶಿಗಳನ್ನು…

Read More

HUMCHA | ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ಹೆಚ್ ಬಿ ಆನಂದ್ ನಿಧನ

HUMCHA | ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ಹೆಚ್ ಬಿ ಆನಂದ್ ನಿಧನ ಹುಂಚ : ಇಲ್ಲಿನ ಹೊಂಡಲಗದ್ದೆ ನಿವಾಸಿ ನಿವೃತ್ತ ರಾಜಸ್ವ ನಿರೀಕ್ಷಕರಾಗಿದ್ದ ಹೆಚ್ ಬಿ ಆನಂದ್ (82) ರವರು ಗುರುವಾರ ರಾತ್ರಿ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಕಂದಾಯ ಇಲಾಖೆಯಲ್ಲಿ ವಿವಿಧ ಸ್ತರಗಳಲ್ಲಿ ಕಾರ್ಯ ನಿರ್ವಹಿಸಿದ್ದ ಅವರು 1995 ರಲ್ಲಿ ರೆವಿನ್ಯೊ ಇನ್ಸ್ ಪೆಕ್ಟರ್ ಆಗಿ ಬಡ್ತಿ ಪಡೆದು ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕಾರುಅ ನಿರ್ವಹಿಸಿದ್ದ ಹೆಚ್ ಬಿ ಆನಂದ್ ಅವರು 2000 ನೇ ಇಸವಿಯಲ್ಲಿ ನಿವೃತ್ತರಾಗಿದ್ದರು….

Read More

ಸಾಗರದ ಮಹಿಳೆಯ ಹೊಟ್ಟೆಯಲ್ಲಿತ್ತು ಬರೋಬ್ಬರಿ ಎಂಟು ಕೆ.ಜಿ ತೂಕದ ಗಡ್ಡೆ…!!!! ಯಶಸ್ವಿಯಾದ ಸಾಗರ ವೈದ್ಯರ ಶಸ್ತ್ರಚಿಕಿತ್ಸೆ

ಸಾಗರದ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ವೈದ್ಯರು ಬುಧವಾರ 2 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದ ನಂತರ 50 ವರ್ಷದ ಮಹಿಳೆ ಹೊಟ್ಟೆಯಲ್ಲಿದ್ದ 8 ಕೆಜಿ ತೂಕದ ಗಡ್ಡೆಯನ್ನು ಹೊರತೆಗೆದಿದ್ದಾರೆ. ಇದೊಂದು ಅಂಡಾಶಯದ ಗಡ್ಡೆಯಾಗಿದ್ದು, ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಆಸ್ಪತ್ರೆಯ ಹಿರಿಯ ಸ್ತ್ರೀರೋಗ ತಜ್ಞ ಡಾ.ನಾಗೇಂದ್ರಪ್ಪ ತಿಳಿಸಿದ್ದಾರೆ.  ಮಹಿಳೆಯ ಸ್ಥಿತಿ ಸ್ಥಿರವಾಗಿದ್ದು,ಶಸ್ತ್ರಚಿಕಿತ್ಸೆಗೆ ಅರವಳಿಕೆ ತಜ್ಞೆ ಸುಷ್ಮಾ ಪತ್ತಾರ್,ನರ್ಸ್ ಸುವರ್ಣ,ರೋಹಿನಿ ಹಾಗೂ ಚಂದ್ರು  ಸಹಕರಿಸಿದ್ದಾರೆ ಎಂದು ಇದೇ ವೇಳೆ ತಿಳಿಸಿದರು. ಮಹಿಳೆಯ ಪ್ರಾಣ ಉಳಿಸಿದ ಡಾ.ನಾಗೇಂದ್ರಪ್ಪ…

Read More

ಹೊಸನಗರ , ರಿಪ್ಪನ್ ಪೇಟೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಕ್ಕೆ ಅರ್ಜಿ ಆಹ್ವಾನ

ಹೊಸನಗರ ತಾಲೂಕಿನ ವ್ಯಾಪ್ತಿಯ ಕೆಳಕಂಡ ಗ್ರಾಮಗಳಿಂದ ಅಂಗನವಾಡಿ  ಕಾರ್ಯಕರ್ತೆ/ಮಿನಿ ಕಾರ್ಯಕರ್ತೆ/ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಿನಿ ಅಂಗನವಾಡಿ ಕಾರ್ಯಕರ್ತೆ 02 ಹುದ್ದೆಗಳು, ದೇವಿಕೊಪ್ಪ ಮತ್ತು ಏರಿಸೀಮೆ.  ಅಂಗನವಾಡಿ ಸಹಾಯಕಿಯರು 04 ಹುದ್ದೆಗಳು, ಚಂದಾಳದಿಂಬ, ಚಂದಳ್ಳಿ, ಕರಿನಗೊಳ್ಳಿ ಮತ್ತು ಕೊಳಗಿ ಗ್ರಾಮಗಳು.  ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಎಸ್‍ಎಸ್‍ಎಲ್‍ಸಿ ಪಾಸಾದ 18 ರಿಂದ 35 ವಯೋಮಿತಿಯ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಹಾಯಕಿಯರ ಹುದ್ದೆಗೆ 4ನೇ ತರಗತಿ ಉತ್ತೀರ್ಣ…

Read More