Headlines

ರಿಪ್ಪನ್ ಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ – ವಿವಿಧೆಡೆ ಭಾರಿ ಅನಾಹುತ

ರಿಪ್ಪನ್ ಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ – ವಿವಿಧೆಡೆ ಭಾರಿ ಅನಾಹುತ ರಿಪ್ಪನ್ ಪೇಟೆ : ದಿನದಿಂದ ದಿನಕ್ಕೆ ಏರುತ್ತಿದ್ದ ತಾಪಮಾನದಿಂದ ಕಂಗೆಟ್ಟಿದ್ದ ಹೊಸನಗರ ತಾಲೂಕಿನ ಜನತೆಗೆ ಇಂದು ಮಧ್ಯಾಹ್ನ ಸುರಿದ ದಿಢೀರ್ ಮಳೆ ಭಾರೀ ಸಮಾಧಾನ ತಂದಿದೆ. ವಾತಾವರಣ ತಂಪಾಗಿದೆ. ಬೀಸಿದ ಗಾಳಿಗೆ ಸುಮಾರು ವಿದ್ಯುತ್ ಕಂಬಳು ಮುರಿದು ಬಿದ್ದಿರುವುದಾಗಿ ಮಾಹಿತಿ ಲಭ್ಯವಾಗುತ್ತಿದೆ. ಅಲ್ಲಲ್ಲಿ ಮರಗಳು ಮುರಿದು ಬಿದ್ದಿದೆ.ಇನ್ನೂ ಮನೆ ಮೇಲೆ ಮರಗಳು ಬಿದ್ದಿವೆ. ಮಧ್ಯಾಹ್ನ ಸುಮಾರು 1.00 ಗಂಟೆಯಿಂದ 1-45…

Read More

Viral News | ಪತ್ನಿಯ ಶೀಲ ಶಂಕಿಸಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪತಿ

ಬೆಂಗಳೂರು : ಪತಿಯೊಬ್ಬ ಹೆಂಡ್ತಿಯ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊತ್ತನೂರು ಭಾಗದ ಮಾರಮ್ಮ‌ ದೇಗುಲದ ಬಳಿ ವಾಸವಿದ್ದ ಪ್ರಭು ಜಂಗ್ಲಿ ಎಂಬಾತನೇ ಪತ್ನಿ ಪ್ರಿಯಾಂಕಾಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದಾನೆ. ಎರಡು ವರ್ಷದ ಹಿಂದೆ ಮದುವೆಯಾಗಿದ್ದ ಪ್ರಭುಗೆ ಪ್ರಿಯಾಂಕಾ ಮೇಲೆ ಅನುಮಾನ ಇತ್ತಂತೆ. ಪತ್ನಿ ಮೇಲೆ ಅನುಮಾನ ಪಟ್ಟು ಪದೇ ಪದೇ ಜಗಳ ಕೂಡ ಆಡುತ್ತಿದ್ದನಂತೆ. ಮೊನ್ನೆ…

Read More

Ripponpete | ಪ್ರತಿಯೊಬ್ಬರೂ ದೇಶದ ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು – ಧನಲಕ್ಷ್ಮಿ ಗಂಗಾಧರ್

Ripponpete | ಪ್ರತಿಯೊಬ್ಬರೂ ದೇಶದ ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು – ಧನಲಕ್ಷ್ಮಿ ಗಂಗಾಧರ್ ರಿಪ್ಪನ್‌ಪೇಟೆ : ಭಾರತದ ಸಂವಿಧಾನವು ದೇಶದ ಪ್ರತಿಯೊಬ್ಬರಿಗೂ ಸಮಾನವಾದ ಹಕ್ಕಿನೊಂದಿಗೆ ಜೀವನ ನಡೆಸಲು ಅನುವು ಮಾಡಿಕೊಟ್ಟ ಪವಿತ್ರ ಗ್ರಂಥವಾಗಿದೆ. ಸಂವಿಧಾನದಿಂದ ಇಂದು ದೇಶ ಪ್ರಗತಿ ಕಾಣುವಂತಾಗಿದೆ. ಪ್ರತಿಯೊಬ್ಬರೂ ದೇಶದ ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು ಗ್ರಾಮ ಪಂಚಾಯತ್ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಹೇಳಿದರು. ಸೋಮವಾರ ಪಟ್ಟಣಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ…

Read More

ಹೊಸನಗರ ವಿಧಾನಸಭಾ ಕ್ಷೇತ್ರದ ಸ್ಥಾನಮಾನ ಮರುಸ್ಥಾಪನೆಗೆ ಸಂಪೂರ್ಣ ಬೆಂಬಲ: ಸಂಸದ  ಬಿ. ವೈ. ರಾಘವೇಂದ್ರ

ಹೊಸನಗರ ವಿಧಾನಸಭಾ ಕ್ಷೇತ್ರದ ಸ್ಥಾನಮಾನ ಮರುಸ್ಥಾಪನೆಗೆ ಸಂಪೂರ್ಣ ಬೆಂಬಲ: ಸಂಸದ  ಬಿ. ವೈ. ರಾಘವೇಂದ್ರ Political and religious leaders unite in support of restoring the Hosanagara constituency, with MP B.Y. Raghavendra assuring full backing during the padyatra concluding event at Ripponpete. ರಿಪ್ಪನ್‌ಪೇಟೆ: ಹೊಸನಗರ ವಿಧಾನಸಭಾ ಕ್ಷೇತ್ರದ ಮರುಸ್ಥಾಪನೆಗೆ ರಾಜಕೀಯ ಮತ್ತು ಧಾರ್ಮಿಕ ನಾಯಕರಿಂದ ಒಗ್ಗಟ್ಟಿನ ಬೆಂಬಲ ವ್ಯಕ್ತವಾಗಿದ್ದು, ಹೋರಾಟಕ್ಕೆ ಹೊಸ ಚೈತನ್ಯ ಸಿಕ್ಕಿದೆ. ಸಂಸದ ಬಿ.ವೈ….

Read More

ಶಿವಮೊಗ್ಗ:ಕೋವಿಡ್19 ಮೂರನೇ ಅಲೆ ನಿಯಂತ್ರಣ ಮಾರ್ಗಸೂಚಿ ತಿದ್ದುಪಡಿ ಆದೇಶ:

ಶಿವಮೊಗ್ಗ: ನೆರೆಹೊರೆ ರಾಜ್ಯಗಳಲ್ಲಿ ಕೋವಿಡ್ 19 ರ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಮುಂದೆ ಸಂಭವಿಸಬಹುದಾದ ಕೋವಿಡ್ 19 ಮೂರನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಈ ಹಿಂದೆ ಹೊರಡಿಸಿದ್ದ ಮಾರ್ಗಸೂಚಿಯಲ್ಲಿ ಕೆಳಕಂಡಂತೆ ತಿದ್ದುಪಡಿ ಮಾಡಿ ಆದೇಶಿಸಿರುತ್ತಾರೆ. • ಜಿಲ್ಲಾ ವ್ಯಾಪ್ತಿಯ ಎಲ್ಲಾ ಲಾಡ್ಜ್, ಹೋಟೆಲ್, ಹೋಂ ಸ್ಟೇ/ಅರಣ್ಯ ಇಲಾಖೆ ವಸತಿ ಗೃಹಗಳಲ್ಲಿ ತಂಗಲಿರುವವರು ಬುಕಿಂಗ್ ಸಮಯದಲ್ಲಿ ಸದರಿ ಪ್ರವಾಸಿಗರು ಚೆಕ್‍ಇನ್ ದಿನದಿಂದ ಹಿಂದಿನ 72 ಗಂಟೆಗಳ ಒಳಗಾಗಿ ಮಾಡಿಸಿದ ಆರ್‍ಟಿಪಿಸಿಆರ್ ನೆಗೆಟಿವ್ ವರದಿ/ಆರ್‍ಎಟಿ ನೆಗೆಟಿವ್…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ ಎಸ್ ಯಡಿಯೂರಪ್ಪ ಹೆಸರಿಡಲು ಸಚಿವ ಸಂಪುಟ ನಿರ್ಧಾರ – ಮುಖ್ಯಮಂತ್ರಿ ಬೊಮ್ಮಾಯಿ|airport

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಈಗಾಗಲೇ ಬಿ.ಎಸ್.ಯಡಿಯೂರಪ್ಪ ಅವರ ಹೆಸರನ್ನಿಡಲು ಸಚಿವ ಸಂಪುಟ ನಿರ್ಧರಿಸಿದ್ದು ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 27 ರಂದು ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ನಗರದ ಎನ್‍ಇಎಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ/ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ಅಭಿವೃದ್ಧಿ ಒಂದು ನಿರಂತರ ಪ್ರಕ್ರಿಯೆ. 2006 ರ…

Read More

PU RESULT | ಕಲಾ ವಿಭಾಗದಲ್ಲಿ ಶೇ 95% ಅಂಕ ಪಡೆದ ಮಿಸ್ಬಾ – ಆನಂದಪುರ ಪಿಯು ಕಾಲೇಜಿಗೆ ಶೇ 77% ರಷ್ಟು ಫಲಿತಾಂಶ

PUC RESULT | ಆನಂದಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 77% ರಷ್ಟು ಫಲಿತಾಂಶ ಆನಂದಪುರ : ಕಳೆದ ಮಾರ್ಚ್‌ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಆನಂದಪುರದ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇಕಡಾ 77 ರಷ್ಟು ಫಲಿತಾಂಶ ಬಂದಿದೆ. ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ಮಿಸ್ಬಾ ಶೇಕಡಾ 95% ಅಂಕ ಗಳಿಸುವ ಮೂಲಕ ಅತ್ಯುನ್ನತ ಸಾಧನೆ ಮಾಡಿದ್ದಾರೆ. ಕಲಾ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಿಂದ 143 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು 110 ವಿದ್ಯಾರ್ಥಿಗಳು ಉತ್ತೀರ್ಣಾರಾಗಿದ್ದಾರೆ. ಕಲಾ…

Read More

RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ , ಕೊಲೆ ಯತ್ನ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ

RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ ರಿಪ್ಪನ್ ಪೇಟೆ : ಮನೆಗೆ…

Read More

ರಾಷ್ಟ್ರೀಯ ಸೇವಾಯೋಜನೆಯ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ : ಸಮಾಜದಲ್ಲಿನ ಪ್ರತಿಯೊಬ್ಬರನ್ನು ಗೌರವಿಸಿ :ನಾಗರಾಜ ಪರಿಸರ.

ರಿಪ್ಪನ್ ಪೇಟೆ : ಇಂದಿನ ಆಧುನಿಕ ತಂತ್ರಜ್ಞಾನದಲ್ಲಿ  ಶಿಕ್ಷಣ  ಪಡೆಯುತ್ತಿರುವ ಯುವ ಸಮೂಹ  ಪ್ರತಿಯೊಬ್ಬರನ್ನು  ಗೌರವಿಸುವ  ಮನೋಭಾವನೆಯನ್ನು ಬೆಳೆಸಿಕೊಂಡರೆ  ಉತ್ತಮ ಸಮಾಜ  ನಿರ್ಮಾಣ ಮಾಡಬಹುದು ಎಂದು ಕುವೆಂಪು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ  ಸಂಯೋಜನೆ ಅಧಿಕಾರಿ  ಡಾ. ನಾಗರಾಜ  ಪರಿಸರ  ಹೇಳಿದರು.  ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಇಂದಿನ ಯುವ ಸಮೂಹ ಸಮಾಜದಲ್ಲಿನ ಪ್ರತಿಯೊಬ್ಬರನ್ನು ಗೌರವಿಸುವಂತಾಗಬೇಕು. ಅಂತ ಮನೋಭಾವನೆಯನ್ನು…

Read More

ಸಿಗಂದೂರು ಸೇತುವೆ ಉದ್ಘಾಟನೆ – ಬಿಜೆಪಿ ಪಕ್ಷದ ಕಾರ್ಯಕ್ರಮ , ನನಗೆ ಆಹ್ವಾನ ನೀಡಿಲ್ಲ – ಬೇಳೂರು ಗೋಪಾಲಕೃಷ್ಣ

ಸಿಗಂದೂರು ಸೇತುವೆ ಉದ್ಘಾಟನೆ – ಬಿಜೆಪಿ ಪಕ್ಷದ ಕಾರ್ಯಕ್ರಮ , ನನಗೆ ಆಹ್ವಾನ ನೀಡಿಲ್ಲ – ಬೇಳೂರು ಗೋಪಾಲಕೃಷ್ಣ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮವನ್ನು ಬಿಜೆಪಿ ಪಕ್ಷದ ಕಾರ್ಯಕ್ರಮವಾಗಿ ನಡೆಸಲಾಗುತ್ತಿದೆ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಯೋಜನೆಯಾಗಿರುವ ಈ ಸೇತುವೆಯ ಉದ್ಘಾಟನೆ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಅವರು ಆಗ್ರಹಿಸಿದ್ದು, ತಮಗೆ ಈವರೆಗೂ ಆಹ್ವಾನ ಪತ್ರಿಕೆ ನೀಡಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಸಿಗಂದೂರು ಸೇತುವೆ ಆ ಭಾಗದ ಜನರಿಗೆ…

Read More