Headlines

ಹೆಂಡತಿಯ ಕುತ್ತಿಗೆ ಕೊಯ್ದು ಬರ್ಬರವಾಗಿ ಸಾಯಿಸಿದ ಪತಿರಾಯ :

ಗಂಡ ಹೆಂಡತಿಯ ನಡುವಿನ ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿಯ ಕುತ್ತಿಗೆ ಕೊಯ್ದು ಬರ್ಬರವಾಗಿ ಕೊಲೆ ಮಾಡಿ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗದ ಪ್ರಿಯಾಂಕ ಲೇಔಟ್ ನಲ್ಲಿ ನಡೆದಿದೆ.  ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪ್ರಿಯಾಂಕಾ ಲೇಜೌಟ್ ನಲ್ಲಿ ದಿನೇಶ ಮತ್ತು ಮಂಜುಳಾ ನಡುವೆ ಗಲಾಟೆಯಾಗಿದ್ದು, ಈ ಗಲಾಟೆಯೇ ಕೊಲೆಗೆ ಕಾರಣ ಎಂದು ದಿನೇಶ್ ಪೊಲೀಸರಿಗೆ ತಿಳಿಸಿದ್ದಾರೆ. ಮೆಸ್ಕಾಂ ಉದ್ಯೋಗಿಯಾಗಿರುವ ದಿನೇಶ್ ತನ್ನ ಪತ್ನಿ ಮಂಜುಳಾ (30) ರವರನ್ನು ಕುತ್ತಿಗೆ ಕೊಯ್ದು ಹತ್ಯೆ ಮಾಡಿದ್ದಾನೆ ನಂತರ…

Read More

Ripponpete | ಬೈಕ್ ಸಮೇತ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು

Ripponpete | ಬೈಕ್ ಸಮೇತ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಪಂ ವ್ಯಾಪ್ತಿಯ ಅಡ್ಡೆರಿ ಗ್ರಾಮದ ಬಳಿಯಲ್ಲಿ ಮಳೆಯಿಂದ ಕೊರೆದಿರುವ ಸುಮಾರು 25 ಅಡಿ ಆಳದ ಹಳ್ಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾರೋಹಿತ್ತಲು ಗ್ರಾಮದ ವಾಸಿಯಾದ ದೇವೇಂದ್ರಪ್ಪ ರವರು ಇಂದು ಸಂಜೆ ಬೈಕ್ ನಲ್ಲಿ ತೆರಳುತಿದ್ದಾಗ ಈ ಹಿಂದೆ ಬಂದ ಮಳೆಯಿಂದ ಕೊರೆದಿರುವ ರಸ್ತೆಯ ಪಕ್ಕದಲ್ಲಿರುವ 25 ಅಡಿ ಆಳದ ಹಳ್ಳಕ್ಕೆ ಬೈಕ್ ಸಮೇತ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬೈಕ್…

Read More

ರಿಪ್ಪನ್‌ಪೇಟೆಯಲ್ಲಿ ಕೆಂಪೇಗೌಡ ಪವಿತ್ರ ಮೃತ್ತಿಕೆ ಸಂಗ್ರಹಣಾ ಅಭಿಯಾನ ರಥಕ್ಕೆ ಅದ್ದೂರಿ ಸ್ವಾಗತ|Ripponpet

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು 108 ಅಡಿಯ ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಪ್ರಸಿದ್ಧ ದೇವಾಲಯಗಳು, ಪ್ರಸಿದ್ಧ ಸ್ಥಳಗಳಿಂದ ಪವಿತ್ರವಾದ ಮಣ್ಣನ್ನು ಸಂಗ್ರಹಿಸಲಾಗುತ್ತದೆ. ಅದನ್ನು ಕೆಂಪೇಗೌಡರ ಪುತ್ಥಳಿ ಕೆಳಗೆ ಇಡಲಾಗುವುದು. ಈ ಕಾರ್ಯಕ್ರಮವು ಸರ್ಕಾರದ ವತಿಯಿಂದ ನಡೆಯುತ್ತಿದ್ದು, ಪಕ್ಷಾತೀತವಾಗಿ, ಜಾತ್ಯತೀತವಾಗಿ ನಡೆಯುತ್ತಿದೆ. ಮೃತ್ತಿಕೆ ಸಂಗ್ರಹ ಅಭಿಯಾನ ರಥವು ರಿಪ್ಪನ್‌ಪೇಟೆ ಪಟ್ಟಣಕ್ಕೆ ಆಗಮಿಸುತ್ತಿದ್ದಂತೆಯೇ ತಾಲ್ಲೂಕು ಒಕ್ಕಲಿಗ ಸಂಘದ ಅಧ್ಯಕ್ಷ…

Read More

Ripponpete | ಬ್ರಾಹ್ಮಣ ವಿದ್ಯಾರ್ಥಿನಿಗೆ ಬಲವಂತವಾಗಿ ಮೊಟ್ಟೆ ತಿನ್ನಿಸಿದ ಪ್ರಕರಣ – ಶಿಕ್ಷಣ ಸಚಿವರಿಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ

ಶಿವಮೊಗ್ಗ : ಇತ್ತೀಚೆಗೆ ಹೊಸನಗರ ತಾಲೂಕಿನ ಅಮೃತ ಗ್ರಾಮದ ಕೆಪಿಎಸ್ ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಮೊಟ್ಟೆ ಬಲವಂತವಾಗಿ ಮೊಟ್ಟೆ ತಿನ್ನಿಸುತ್ತಿರುವ ಆರೋಪ ಕೇಳಿ ಬಂದಿತ್ತು.ನಂತರ ಈ ಬಗ್ಗೆ ಪೋಷಕರು ದೂರು ದಾಖಲಿಸಿದ್ದರು ಆ ನಂತರ ಹಿರಿಯ ಅಧಿಕಾರಿಗಳೆಲ್ಲಾ ಶಾಲೆಗೆ ಭೇಟಿ ನೀಡಿ ಶಿಕ್ಷಕನ ಬಳಿ ಕ್ಷಮೆ ಕೇಳಿಸಿ ಪ್ರಕರಣಕ್ಕೆ ತೇಪೆ ಹಚ್ಚುವ ಕೆಲಸವನ್ನು ಮಾಡಿದ್ದರು ಈ ಬಗ್ಗೆ ಈಗ ರಾಜ್ಯ ಸರ್ಕಾರದ ವಿರುದ್ದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಕಿಡಿ ಕಾರುತ್ತಿದೆ. ಸಚಿವ ಮಧುಬಂಗಾರಪ್ಪಗೆ ಪತ್ರ ಬರೆದ ಬ್ರಾಹ್ಮಣ…

Read More

ಚೌಡೇಶ್ವರಿ ದರ್ಶನಕ್ಕೆ ಬಂದ ಭಕ್ತರಿದ್ದ ಟಿಟಿ ವಾಹನ ಪಲ್ಟಿ – 12 ಜನರಿಗೆ ಗಾಯ , ಆಸ್ಪತ್ರೆಗೆ ದೌಡಾಯಿಸಿದ ಶಾಸಕ ಬೇಳೂರು

ಚೌಡೇಶ್ವರಿ ದರ್ಶನಕ್ಕೆ ಬಂದ ಭಕ್ತರಿದ್ದ ಟಿಟಿ ವಾಹನ ಪಲ್ಟಿ – 12 ಜನರಿಗೆ ಗಾಯ , ಆಸ್ಪತ್ರೆಗೆ ದೌಡಾಯಿಸಿದ ಶಾಸಕ ಬೇಳೂರು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಿಗಂದೂರು ರಸ್ತೆಯಲ್ಲಿ ಟಿಟಿ ವಾಹನವೊಂದು ಪಲ್ಟಿಯಾಗಿದೆ. ಪರಿಣಾಮ ಈ ಘಟನೆಯಲ್ಲಿ 13 ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದೆ, ಸ್ಥಳಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಿದ್ದಾರೆ. ಬೆಂಗಳೂರು ಮೂಲದ ಸಿಗಂದೂರು ಚೌಡೇಶ್ವರಿಯ ದರ್ಶನಕ್ಕಾಗಿ ಸಾಗರದವರೆಗೂ ಟ್ರೈನ್‌ನಲ್ಲಿ ಬಂದಿದ್ದರು….

Read More

ರಿಪ್ಪನ್‌ಪೇಟೆ : ಅನಾಥ ನಾಯಿ ಮರಿಗಳ ಆರೈಕೆ – ಮಾನವೀಯತೆ ಮೆರೆದ ಪಶು ಪರಿವೀಕ್ಷಕ|rpet

ಮಾನವೀಯತೆ ಮೆರೆದ  ಪಶು ಪರಿವೀಕ್ಷಕ ವಿ ರಂಗಪ್ಪ ರಿಪ್ಪನ್ ಪೇಟೆ : ಪೊದೆಯೊಂದರಲ್ಲಿ ಐದು ಮರಿಗಳಿಗೆ ಜನ್ಮವಿತ್ತ ಬೀದಿ ನಾಯಿ  ಮೂರು ದಿನಗಳ ಒಳಗೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿತ್ತು.ಇನ್ನೂ ಕಣ್ಣು ಬಿಡದ ಆ ಮರಿಗಳಿಗೆ ಹಾಲುಣಿಸುವ ತಾಯಿ ಬಾರದಿದ್ದಾಗ ಹಸಿವಿನಿಂದ ಕಂಗೆಟ್ಟು ತೀರಾ ಹಠ ಮಾಡುವುದನ್ನು ಕಂಡು ದಾರಿ ಹೋಕರು ಗಮನಿಸಿ ಪಟ್ಟಣದ ಪಶು ವೈದ್ಯಕೀಯ ಪರಿವೀಕ್ಷಕ ವಿ ರಂಗಪ್ಪ ಅವರ ಗಮನಕ್ಕೆ ತಂದರು. ದಿಕ್ಕಿಲ್ಲದ ಆ ಐದು ಮರಿಗಳನ್ನು ಆಸ್ಪತ್ರೆಗೆ ತಂದು ರಟ್ಟಿನ ಬಾಕ್ಸ್ ನಲ್ಲಿ …

Read More

ಅಜ್ಜ ಅಜ್ಜಿಯರ ಪಾದ ಪೂಜೆ ಮಾಡಿ ಸಂತಸಪಟ್ಟ ಮೊಮ್ಮಕ್ಕಳು – ಹೃದಯಸ್ಪರ್ಶಿ ಕಾರ್ಯಕ್ರಮಕ್ಕೆ ಸಾಕ್ಷಿಯಾಯ್ತು ಸಮಟಗಾರು ಶಾಲೆ | SAMATAGARU

ಅಜ್ಜ ಅಜ್ಜಿಯರ ಪಾದ ಪೂಜೆ ಮಾಡಿ ಸಂತಸಪಟ್ಟ ಮೊಮ್ಮಕ್ಕಳು ಅಕ್ಷತೆಯನಿಕ್ಕಿ ಹರಸಿದ ಅಜ್ಜ ಅಜ್ಜಿಯರು ; ಹೃದಯಸ್ಪರ್ಶಿ ಕಾರ್ಯಕ್ರಮಕ್ಕೆ ಸಾಕ್ಷಿಯಾಯ್ತು ಸಮಟಗಾರು ಶಾಲೆ ರಿಪ್ಪನ್‌ಪೇಟೆ : ಪ್ರತಿ ಮನೆಯ ಆಸ್ತಿ ಅಲ್ಲಿನ ಹಿರಿಯ ಜೀವಗಳು. ಸದಾ ಕಿರಿಯರ ಶ್ರೇಯೋಭಿವೃದ್ಧಿಯನ್ನು ಬಯಸುವ ಈ ಹಿರಿಯ ಜೀವಗಳಾದ ಅಜ್ಜ ಅಜ್ಜಿಯನ್ನು ಗೌರವಿಸುವ ಒಂದು ವಿನೂತನ ಕಾರ್ಯಕ್ರಮಕ್ಕೆ ಹೊಸನಗರ ತಾಲೂಕಿನ ಸ.ಹಿ.ಪ್ರಾಥಮಿಕ ಶಾಲೆ ಸಮಟಗಾರುವಿನಲ್ಲಿ ನಡೆಯಿತು. ಏಳನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಜೊತೆ ನಡೆದ ಈ ಕಾರ್ಯಕ್ರಮದಲ್ಲಿ ಅಜ್ಜ ಅಜ್ಜಿಯರ…

Read More

ಇಬ್ಬರು ಅಂತರ್ ರಾಜ್ಯ ಬೈಕ್ ಕಳ್ಳರ ಬಂಧನ – 14 ದ್ವಿಚಕ್ರ ವಾಹನಗಳು ವಶಕ್ಕೆ

ಇಬ್ಬರು ಅಂತರ್ ರಾಜ್ಯ ಬೈಕ್ ಕಳ್ಳರ ಬಂಧನ – 14 ದ್ವಿಚಕ್ರ ವಾಹನಗಳು ವಶಕ್ಕೆ ಶಿವಮೊಗ್ಗ : ಇಬ್ಬರು ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಮಾಡಲಾಗಿದ್ದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಭದ್ರಾವತಿ ಹಳೇನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಟಿಪ್ಪುನಗರದ ನಿವಾಸಿ ಶಾದಾಬ್ ಖಾನ್ (23) ಹಾಗೂ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು, ನೆಲ್ಲೂರು ಗ್ರಾಮದ ನಿವಾಸಿ ಶಹಬಾಜ್ ಅಹ್ಮದ್(24) ಎಂಬ ಇಬ್ಬರು ಕಳ್ಳರನ್ನು ಬಂಧಿಸಿ 14 ದ್ವಿಚಕ್ರ ವಾಹನಗಳನ್ನು ಪೊಲೀಸರು…

Read More

ಸೊರಬ : ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಪಂಚಕಜ್ಜಾಯ,ಉಡಿ ಸೇವೆಗೆ ಚಾಲನೆ

ಸೊರಬ : ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಚಂದ್ರಗುತ್ತಿ ಗ್ರಾಮದ ಪ್ರಸಿದ್ಧ ದೇವತೆ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಭಕ್ತರ ಬಹುದಿನದ ಬೇಡಿಕೆಯಾಗಿದ್ದ  ಪಂಚಕಜ್ಜಾಯ ಪ್ರಸಾದ್ ಹಾಗೂ ಉಡಿ ಸೇವೆಗೆ ಇಂದು ಚಾಲನೆ ನೀಡಲಾಯಿತು. ಇಂದು ದೇವಸ್ಥಾನದ ನಿರ್ವಹಣಾಧಿಕಾರಿಯಾದ ರಂಗಪ್ಪನವರು ದೇವಿಗೆ ನೈವೇದ್ಯ ಪೂಜೆ ಮಾಡಿಸಿ ನಂತರ ಭಕ್ತರಿಗೆ ವಿತರಿಸುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು.

Read More

ಭೀಕರ ರಸ್ತೆ ಅಪಘಾತ , ಹೊತ್ತಿ ಉರಿದ ಬಸ್ : ಕಾರು–ಖಾಸಗಿ ಬಸ್ ಡಿಕ್ಕಿ, ಆರು ಮಂದಿ ಸಜೀವ ದಹನ

ಭೀಕರ ರಸ್ತೆ ಅಪಘಾತ , ಹೊತ್ತಿ ಉರಿದ ಬಸ್ : ಕಾರು–ಖಾಸಗಿ ಬಸ್ ಡಿಕ್ಕಿ, ಆರು ಮಂದಿ ಸಜೀವ ದಹನ Six people were charred to death after a car collided head-on with a private bus near Devapura in Yadgiri district. Two children are critically injured, while bus passengers escaped safely. ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ,…

Read More